ಖ್ಯಾತ ಸಂಗೀತ ನಿರ್ದೇಶಕನಿಗೆ ಹೃದಯಾಘಾತವಾಗಲು ದರ್ಶನ್ ಕಾರಣವಂತೆ!

newsics.com ಬೆಂಗಳೂರು: ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ಬಾಸ್ ಮಾಜಿ ಸ್ಪರ್ಧಿ ಪ್ರಶಾಂತ್ ಸಂಬರಗಿ ವಿವಾದಾತ್ಮಕ ಹೇಳಿಕೆ ನೀಡಿ ಒಂದಲ್ಲಾ ಒಂದು ವಿಚಾರಕ್ಕೆ ಸುದ್ದಿಯಲ್ಲಿ ಇರುತ್ತಾರೆ. ಮೊನ್ನೆಯಷ್ಟೇ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಬಗ್ಗೆ ಮಾತಾಡಿ ಕೆಂಗಣ್ಣಿಗೆ ಗುರಿಯಾಗಿದ್ದರು. ಆದರೆ ಇದೀಗ ಸ್ಯಾಂಡಲ್ವುಡ್ ನಟ ದರ್ಶನ್ ಅವರ ಬಗ್ಗೆ ಫೇಸ್ಬುಕ್ನಲ್ಲಿ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ. ಕನ್ನಡ ಚಿತ್ರರಂಗದ ಒಬ್ಬ ಖ್ಯಾತ ಸಂಗೀತ ನಿರ್ದೇಶಕ ಮತ್ತು ಟಿವಿ ರಿಯಾಲಿಟಿ ಶೋನಲ್ಲಿ ಜಡ್ಜ್ ಆಗಿರೋ ನನ್ನ ಸ್ನೇಹಿತನಿಗೆ 2 … Continue reading ಖ್ಯಾತ ಸಂಗೀತ ನಿರ್ದೇಶಕನಿಗೆ ಹೃದಯಾಘಾತವಾಗಲು ದರ್ಶನ್ ಕಾರಣವಂತೆ!