ನುಡಿನಮನ… ಅಪರ್ಣಾ ಇಷ್ಟು ಬೇಗ ಸಾವಿನ ಮನೆಯ ಕದ ತಟ್ಟಬಾರದಿತ್ತು…

ನುಡಿನಮನ newsics.com ಎಲ್ಲರ ಬಗ್ಗೆಯೂ ಪ್ರೀತಿ, ಅಭಿಮಾನ ತೋರುತ್ತಿದ್ದ, ಹಮ್ಮು ಬಿಮ್ಮಿಲ್ಲದೆ ಎಲ್ಲರೊಳಗೊಂದಾಗುತ್ತಿದ್ದ ನಟಿ, ನಿರೂಪಕಿ, ಧ್ವನಿ ದಾನ ಕಲಾವಿದೆ, ಬರಹಗಾರ್ತಿ ಅಪರ್ಣಾ ವಸ್ತಾರೆ ಇನ್ನು ನೆನಪು ಮಾತ್ರ. ಮೂಲತಃ ಚಿಕ್ಕಮಗಳೂರಿನ ಪಂಚನಹಳ್ಳಿ ಮೂಲದವರಾದ ಅಪರ್ಣಾ ರಾಜ್ಯಕ್ಕೇ ಚಿರಪರಿತರು. 1985ರಲ್ಲಿ ಮಸಣದ ಹೂವು ಚಿತ್ರದ ಮೂಲಕ ಅಪರ್ಣಾ ಸಿನಿ ರಂಗ ಪ್ರವೇಶ ಮಾಡಿದ್ದರು. ಈ‌ ಅಕ್ಟೋಬರ್‌ಗೆ 58ನೇ ವರ್ಷಕ್ಕೆ ಹೆಜ್ಜೆಯಿಡುವ ಮೊದಲೇ ಬೆಂಗಳೂರಿನ ಬನಶಂಕರಿ ನಿವಾಸದಲ್ಲಿ ಗುರುವಾರ (ಜುಲೈ 11) ಅಪರ್ಣಾ ಕೊನೆಯುಸಿರು ಚೆಲ್ಲಿದ್ದಾರೆ. ಶ್ವಾಸಕೋಶದ ಕ್ಯಾನ್ಸರ್ … Continue reading ನುಡಿನಮನ… ಅಪರ್ಣಾ ಇಷ್ಟು ಬೇಗ ಸಾವಿನ ಮನೆಯ ಕದ ತಟ್ಟಬಾರದಿತ್ತು…