ವೇಶ್ಯಾವಾಟಿಕೆಗೆ ರಕ್ಷಣೆ ನೀಡುವಂತೆ ಕೋರ್ಟ್ಗೆ ವಕೀಲನಿಂದ ಅರ್ಜಿ! ಕೆರಳಿದ ಹೈಕೋರ್ಟ್
newsics.com ಚೆನ್ನೈ(ತಮಿಳುನಾಡು): ಕನ್ಯಾಕುಮಾರಿ ಜಿಲ್ಲೆಯಲ್ಲಿ ವೇಶ್ಯಾವಾಟಿಕೆ ನಡೆಸುವುದಕ್ಕೆ ರಕ್ಷಣೆ ನೀಡುವಂತೆ ವಕೀಲರೊಬ್ಬರು ಸಲ್ಲಿಸಿದ ಅರ್ಜಿಗೆ ಮದ್ರಾಸ್ ಹೈಕೋರ್ಟ್ ಕೆರಳಿ ಕೆಂಡವಾಗಿದೆ. ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ರದ್ದುಗೊಳಿಸುವಂತೆ ವಕೀಲರು ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿ ಬಿ ಪುಗಲೇಂಧಿ ಅವರ ಪೀಠವು ವಯಸ್ಕ ಸಮ್ಮತಿಯ ಲೈಂಗಿಕ ಹಕ್ಕುಗಳ ಆಧಾರದ ಮೇಲೆ ತನ್ನ ಕ್ರಮಗಳನ್ನು ಸಮರ್ಥಿಸಿಕೊಂಡಿದ್ದಕ್ಕೆ ಅರ್ಜಿದಾರರ ವಿರುದ್ಧ ಹೈಕೋರ್ಟ್ ತೀವ್ರ ಅಸಮ್ಮತಿ ವ್ಯಕ್ತಪಡಿಸಿದೆ. ‘ಪ್ರತಿಷ್ಠಿತ’ ಕಾನೂನು ಕಾಲೇಜುಗಳ ಪದವೀಧರರನ್ನು ಮಾತ್ರ ವಕೀಲರಾಗಿ ನೋಂದಾಯಿಸಿಕೊಳ್ಳುವಂತೆ ಬಾರ್ ಕೌನ್ಸಿಲ್ಗೆ ತಿಳಿಸಿದೆ ಎಂದು ವರದಿಯಾಗಿದೆ. … Continue reading ವೇಶ್ಯಾವಾಟಿಕೆಗೆ ರಕ್ಷಣೆ ನೀಡುವಂತೆ ಕೋರ್ಟ್ಗೆ ವಕೀಲನಿಂದ ಅರ್ಜಿ! ಕೆರಳಿದ ಹೈಕೋರ್ಟ್
Copy and paste this URL into your WordPress site to embed
Copy and paste this code into your site to embed