newsics.com
ಕಲಬುರಗಿ: ಮೆಡಿಕಲ್ ಸಿಟ್ ಸಿಗಲಿಲ್ಲ ಎಂಬ ಕಾರಣಕ್ಕೆ ಮನನೊಂದು ಯುವತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ದುದ್ದಣಗಿ ಗ್ರಾಮದ ಶ್ವೇತಾ ಅಪ್ಪಾಸಾಬ ಗುಣಾರಿ (20) ಆತ್ಮಹತ್ಯೆ ಮಾಡಿಕೊಂಡ ಯುವತಿಯಾಗಿದ್ದು, ಈ ಘಟನೆ ಜಿಲ್ಲೆಯ ಅಫಜಲಪೂರ ತಾಲೂಕಿನ ದುದ್ದಣಗಿ ಗ್ರಾಮದಲ್ಲಿ ನಡೆದಿದೆ.
ನೀಟ್ ಪರೀಕ್ಷೆ ಬರೆದರು ಸಹ ಮೇಡಿಕಲ್ ಸೀಟ್ ಸಿಗಲಿಲ್ಲ ಎಂದು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಕುಟುಂಬದ ಮೂಲಗಳಿಂದ ತಿಳಿದುಬಂದಿದೆ.