2023 ರ ವಿಧಾನಸಭೆ ಚುನಾವಣೆ: ಕುಣಿಗಲ್ ಶಾಸಕ ರಂಗನಾಥ್ ಆಯ್ಕೆ ಅಸಿಂಧು ಕೋರಿ ಸುಪ್ರೀಂಗೆ ಬಿಜೆಪಿ ಅರ್ಜಿ,ನೋಟಿಸ್ ಜಾರಿ

newsics.com ಬೆಂಗಳೂರು : 2023 ರಲ್ಲಿ ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಅಕ್ರಮವಾಗಿ ಆಯ್ಕೆಯಾಗಿದ್ದಾರೆ ಎಂದು ಬಿಜೆಪಿಯ ಪರಾಜಿತ ಅಭ್ಯರ್ಥಿ ಡಿ.ಕೃಷ್ಣಕುಮಾರ್ ಅವರು ಆರೋಪಿಸಿ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಕುಣಿಗಲ್ ಕಾಂಗ್ರೆಸ್ ಶಾಸಕ ರಂಗನಾಥ್ ಆಯ್ಕೆಯನ್ನು ರದ್ದು ಮಾಡಬೇಕು ಎಂದು ಕೋರಿ ಪರಾಜಿತ ಬಿಜೆಪಿ ಅಭ್ಯರ್ಥಿ ಕೃಷ್ಣಕುಮಾರ್ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಹಿಂದೆ ರಂಗನಾಥ್ ಅವರ ಆಯ್ಕೆಯನ್ನು ರದ್ದು ಮಾಡಬೇಕು ಎಂದು ಕೋರಿ ಬಿಜೆಪಿ ನಾಯಕ ಕೃಷ್ಣಕುಮಾರ್ ಅವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಇದನ್ನು ಕೋರ್ಟ್ ತಿರಸ್ಕರಿಸಿತ್ತು. … Continue reading 2023 ರ ವಿಧಾನಸಭೆ ಚುನಾವಣೆ: ಕುಣಿಗಲ್ ಶಾಸಕ ರಂಗನಾಥ್ ಆಯ್ಕೆ ಅಸಿಂಧು ಕೋರಿ ಸುಪ್ರೀಂಗೆ ಬಿಜೆಪಿ ಅರ್ಜಿ,ನೋಟಿಸ್ ಜಾರಿ