ಪವಿತ್ರಾಗೌಡಗೆ ಮುಳುವಾಗುತ್ತಾ ಚಪ್ಪಲಿ, ಸಂಕಷ್ಟ!

newsics.com ಬೆಂಗಳೂರು: ರೇಣುಕಾಸ್ವಾಮಿ ಪ್ರಕರಣಕ್ಕೆ ಸಂಬಂಧಿಸಿದಂತೆ A1 ಆರೋಪಿಯಾಗಿರುವ ಪವಿತ್ರಾಗೌಡ ವಿರುದ್ಧವಾಗಿ ಚಪ್ಪಲಿನೇ ಪ್ರಬಲ ಸಾಕ್ಷಿಯಾಗಲಿದೆ ಎಂದು ತಿಳಿದು ಬಂದಿದೆ. ಘಟನೆ ದಿನ ಪವಿತ್ರಾ ಗೌಡ ಪಟ್ಟಣಗೆರೆ ಶೆಡ್ಗೆ ಹೋಗಿ ರೇಣುಕಾಸ್ವಾಮಿಗೆ ಚಪ್ಪಲಿಯಲ್ಲಿ ಹೊಡೆದಿದ್ದರು. ಈಗ ಅದೇ ಚಪ್ಪಲಿ ಮೇಲೆ ರೇಣುಕಾಸ್ವಾಮಿಯ ರಕ್ತದ ಕಲೆ ಇರುವುದು ಪತ್ತೆಯಾಗಿದೆ. ಇದರ ಲುಮಿನಲ್ ವರದಿಯನ್ನ ಸದ್ಯ ಚಾರ್ಜ್ಶೀಟ್ನಲ್ಲಿ ಪೊಲೀಸರು ಅಡಕ ಮಾಡಿದ್ದಾರೆ. ಪೊಲೀಸರು ಪವಿತ್ರಾಗೌಡ ಮನೆಗೆ ಹೋಗಿ ಅಲ್ಲಿ ಪವಿತ್ರಾಗೌಡ ಚಪ್ಪಲಿಯನ್ನು ವಶಪಡಿಸಿಕೊಂಡಿದ್ದರು. ಬಳಿಕ ಚಪ್ಪಲಿಯನ್ನು ಎಫ್ಎಸ್ಎಲ್ಗೆ ಕಳುಹಿಸಲಾಗಿತ್ತು. ಈ … Continue reading ಪವಿತ್ರಾಗೌಡಗೆ ಮುಳುವಾಗುತ್ತಾ ಚಪ್ಪಲಿ, ಸಂಕಷ್ಟ!