ರೇಣುಕಾಸ್ವಾಮಿ ಮೇಲೆ ಮತ್ತೆ ಮತ್ತೆ ಹಲ್ಲೆ ನಡೆಸಿದ್ದ ದರ್ಶನ್, ಮಾನವೀಯತೆಯನ್ನೆ ಮರೆತಿದ್ದ ನಟ

newsics.com ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು ತನಿಖೆ ನಡೆಸಿ, ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದ್ದಾರೆ. ಈ ಚಾರ್ಜ್‌ಶೀಟ್‌ನಲ್ಲಿರುವ ವಿಚಾರಗಳು ಈಗ ಒಂದೊಂದಾಗಿಯೇ ಹೊರಬರುತ್ತಾ ಇವೆ. ಕೊಲೆ ಪ್ರಕರಣದಲ್ಲಿ ದರ್ಶನ್ ಪಾತ್ರ ಏನು? ಅವರು ಎಷ್ಟು ಬಾರಿ ಹಲ್ಲೆ ಮಾಡಿದ್ದರು ಎನ್ನುವ ವಿಚಾರ ಕೂಡ ಈಗ ರಿವೀಲ್ ಆಗಿದೆ. ಚಿತ್ರದುರ್ಗದ ರೇಣುಕಾ ಸ್ವಾಮಿಯನ್ನು ಪಟ್ಟಣಗೆರೆಯಲ್ಲಿರುವ ಶೆಡ್‌ಗೆ ಕರೆದುಕೊಂಡು ಹೋಗಲಾಗಿತ್ತು. ಇದನ್ನೆಲ್ಲ ಪ್ಲ್ಯಾನ್ ಮಾಡಿದ್ದು ದರ್ಶನ್ ಎನ್ನುವ ಆರೋಪ ಇದೆ. ಇದರಲ್ಲಿ ದರ್ಶನ್ ಪಾತ್ರ … Continue reading ರೇಣುಕಾಸ್ವಾಮಿ ಮೇಲೆ ಮತ್ತೆ ಮತ್ತೆ ಹಲ್ಲೆ ನಡೆಸಿದ್ದ ದರ್ಶನ್, ಮಾನವೀಯತೆಯನ್ನೆ ಮರೆತಿದ್ದ ನಟ