ಸಿದ್ದರಾಮಯ್ಯ ಬದಲಿಸಲು ಹೆಚ್ಚಿದ ಒತ್ತಡ, ಒಮ್ಮತದ ಸಿಎಂ ಅಭ್ಯರ್ಥಿಗಾಗಿ ಕಾಂಗ್ರೆಸ್ ಹೈಕಮಾಂಡ್ ಶೋಧ
newsics.com ಬೆಂಗಳೂರು: ಮುಡಾ ನಿವೇಶನ ಹಂಚಿಕೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬದಲಿಸುವ ನಿರ್ಧಾರಕ್ಕೆ ಕಾಂಗ್ರೆಸ್ನ ಮೇಲೆ ಒತ್ತಡ ಹೆಚ್ಚುತ್ತಿರುವಂತೆಯೇ, ಯಾವುದೇ ವಿವಾದಗಳಿಗೆ ಕಾರಣವಾಗದ ಒಮ್ಮತದ ಅಭ್ಯರ್ಥಿಗಾಗಿ ಪಕ್ಷದ ಹೈಕಮಾಂಡ್ ಹುಡುಕಾಟ ನಡೆಸಿದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸಿದ್ದರಾಮಯ್ಯ ಅವರ ಸ್ಥಾನಕ್ಕೆ ಫೇವರಿಟ್ ಆಗಿದ್ದರೂ, ಹಿಂದುಳಿದ ಸಮುದಾಯಗಳನ್ನು ಒಗ್ಗೂಡಿಸಲು ಹಿಂದುಳಿದ ವರ್ಗಗಳ ನಾಯಕರನ್ನು ಮುಂದಿನ ಸಿಎಂ ಆಗಿ ಆಯ್ಕೆ ಮಾಡುವ ಸಾಧ್ಯತೆಯನ್ನು ಹೈಕಮಾಂಡ್ ಪರಿಶೀಲಿಸುತ್ತಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಬೆನ್ನಿಗೆ ಪಕ್ಷದ ಒಂದು … Continue reading ಸಿದ್ದರಾಮಯ್ಯ ಬದಲಿಸಲು ಹೆಚ್ಚಿದ ಒತ್ತಡ, ಒಮ್ಮತದ ಸಿಎಂ ಅಭ್ಯರ್ಥಿಗಾಗಿ ಕಾಂಗ್ರೆಸ್ ಹೈಕಮಾಂಡ್ ಶೋಧ
Copy and paste this URL into your WordPress site to embed
Copy and paste this code into your site to embed