ಚಳ್ಳಕೆರೆ ತಹಸೀಲ್ದಾರ್ ಜೀಪ್‌ಗೆ ಬೆಂಕಿಯಿಟ್ಟ ಯುವಕ: ತಾಯಿಯನ್ನು ನಿಂದಿಸಿದ ಪೊಲೀಸರ ವಿರುದ್ಧ ಕ್ರಮಕ್ಕೆ ಆಗ್ರಹ

newsics.com ಚಿತ್ರದುರ್ಗ: ಇತ್ತೀಚೆಗೆ ವಿಧಾನಸೌಧದ ಮುಂದೆ ಬೈಕ್ ಒಂದಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದ ಕಿಡಿಗೇಡಿ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆಯ ಪೃಥ್ವಿ ಎಂಬಾತ ಮತ್ತೆ ಹುಚ್ಚಾಟ ಮೆರೆದಿದ್ದಾನೆ. ನಾನು ಟೆರರಿಸ್ಟ್ ಆಗುತ್ತೇನೆ ನನ್ನನ್ನು ರೇಣುಕಾಸ್ವಾಮಿ ಕೊಲೆ ಆರೋಪಿ ನಟ ದರ್ಶನ್ ಸೆಲ್‌ನ ಪಕ್ಕದ ಸೆಲ್‌ಗೆ ಹಾಕಿ ಎಂದು ಪೃಥ್ವಿ ಹುಚ್ಚಾಟ ನಡೆಸಿದ್ದಾನೆ. ಚಳ್ಳಕೆರೆ ತಾಲೂಕು ಕಚೇರಿ ಬಳಿ ನಿಲ್ಲಿಸಿದ್ದ ತಹಸೀಲ್ದಾರ್ ಜೀಪ್‌ಗೆ ಬೆಂಕಿ ಹಂಚಿ ವಿಕೃತಿ ಮೆರೆದಿದ್ದಾನೆ. ಈತ ಚಳ್ಳಕೆರೆ ಪಟ್ಟಣದ ಗಾಂಧಿನಗರದ ನಿವಾಸಿ. ಇತ್ತೀಚೆಗೆ ಕೆಲ … Continue reading ಚಳ್ಳಕೆರೆ ತಹಸೀಲ್ದಾರ್ ಜೀಪ್‌ಗೆ ಬೆಂಕಿಯಿಟ್ಟ ಯುವಕ: ತಾಯಿಯನ್ನು ನಿಂದಿಸಿದ ಪೊಲೀಸರ ವಿರುದ್ಧ ಕ್ರಮಕ್ಕೆ ಆಗ್ರಹ