newsics.com
ಬೆಂಗಳೂರು:ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿರುವ ದರ್ಶನ್ ಒಂಬತ್ತು ದಿನದಲ್ಲಿ 735 ರೂ. ಖರ್ಚು ಮಾಡಿದ್ದಾರೆ. ಜೈಲಿನ ಕ್ಯಾಂಟೀನ್ನಲ್ಲಿ ಟೀ, ಕಾಫಿಗಾಗಿ ಖರ್ಚು ಮಾಡಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ದರ್ಶನ್ ಆರಂಭದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದರು. ರಾಜಾತಿಥ್ಯ ಆರೋಪದ ಕಾರಣ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲಾಗಿದೆ.
ಜೈಲಿನಲ್ಲಿ ಒತ್ತಡಕ್ಕೆ ಒಳಗಾಗಿರುವ ಆರೋಪಿ ದರ್ಶನ್ ಕಾಫಿ, ಟೀ ಮೊರೆ ಹೋಗಿದ್ದಾರೆ. ಬಳ್ಳಾರಿ ಸೆಂಟ್ರಲ್ ಜೈಲ್ನಲ್ಲಿರುವ ಆರೋಪಿ ದರ್ಶನ್ ಅವರ ಪ್ರೀಜ್ನರ್ಸ್ ಪ್ರೈವೇಟ್ ಅಕೌಂಟ್ನಲ್ಲಿದ್ದ ಹಣ ಖರ್ಚಾಗಿದೆ.