ಪವಿತ್ರ ತುಳಸಿ ದಳವನ್ನು ಗಣೇಶನಿಗೆ ಅರ್ಪಿಸುವುದಿಲ್ಲ ಯಾಕೆ ಗೊತ್ತಾ?
newsics.com ಬೆಂಗಳೂರು: ಗಣೇಶನ ಹಬ್ಬ ಅಂದ್ರೆನೇ ಸಂಭ್ರಮಕ್ಕೆ ಸಡಗರಕ್ಕೆ ಮತ್ತೊಂದು ಹೆಸರು. ಸಂಧ್ಯಾವಂದನೆಯಿಂದ ಹಿಡಿದು, ನೈವೆದ್ಯದವರೆಗೂ ತುಳಸಿ ಪ್ರಾಮುಖ್ಯತೆಯನ್ನು ನಮ್ಮ ಪುರಾಣಗಳು ಕಟ್ಟಿಕೊಟ್ಟಿವೆ. ಆದ್ರೆ ಗಣೇಶನಿಗೆ ಮಾತ್ರ ಈ ತುಳಸಿ ದಳವನ್ನು ಏರಿಸುವಂತಿಲ್ಲ. ಅದಕ್ಕೆ ಕಾರಣ ತುಳಸಿ ಹಾಗೂ ಗಣಪ ಒಬ್ಬರಿಗೊಬ್ಬರು ಕೊಟ್ಟುಕೊಂಡಿರುವ ಶಾಪ. ಪುರಾಣಗಳು ಹೇಳುವ ಪ್ರಕಾರ ತುಳಸಿ ಸದಾ ವಿಷ್ಣು ಪ್ರಿಯೆ ಅವನಿಗಾಗಿಯೇ ಹಂಬಲಿಸಿದವಳು. ಹರನಿಗಾಗಿ ಗಿರಿಜೆ ಹಂಬಲಿಸಿದಂತೆ, ತಪಸ್ಸು ಮಾಡಿದಂತೆ ಹರಿಗಾಗಿ ತುಳಸಿ ಹಂಬಲಿಸಿ, ತಪಿಸಿದವಳು. ಆದರೆ ಒಂದೇ ಒಂದು ಬಾರಿ ಮನದ … Continue reading ಪವಿತ್ರ ತುಳಸಿ ದಳವನ್ನು ಗಣೇಶನಿಗೆ ಅರ್ಪಿಸುವುದಿಲ್ಲ ಯಾಕೆ ಗೊತ್ತಾ?
Copy and paste this URL into your WordPress site to embed
Copy and paste this code into your site to embed