newsics.com
ಬೀದರ್: ಕಾರಂಜಾ ಜಲಾಶಯಕ್ಕೆ ಬಾಗಿನ ಅರ್ಪಿಸುವ ವೇಳೆ ಸಚಿವ ಈಶ್ವರ್ ಖಂಡ್ರೆ ಆಯತಪ್ಪಿ ಜಲಾಶಯಕ್ಕೆ ಬೀಳುವುದರಿಂದ ಸ್ವಲ್ಪದರಲ್ಲಿ ಪಾರಾಗಿದ್ದಾರೆ.
ಜಲಾಶಯ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಸಚಿವ ಈಶ್ವರ್ ಖಂಡ್ರೆ ಬಾಗಿನ ಅರ್ಪಿಸಲು ಆಗಮಿಸಿದ್ದರು. ಈ ವೇಳೆ ಜಲಾಶಯಕ್ಕೆ ಪೂಜೆ ಸಲ್ಲಿಸಿದ ಬಳಿಕ ಬಾಗಿನಕ್ಕೆ ತೆಂಗಿನಕಾಯಿ ಹಾಕಲು ಮುಂದಾದಾಗ ಈ ಅವಘಡ ಸಂಭವಿಸಿದೆ. ಅದೃಷ್ಟವಶಾತ್ ಅಲ್ಲೇ ಇದ್ದವರು ತಕ್ಷಣ ಸಚಿವರ ಕೈಹಿಡಿದರು. ಬಳಿಕ ಸಾವರಿಸಿಕೊಂಡ ಸಚಿವ ಖಂಡ್ರೆ ಬ್ಯಾಲೆನ್ಸ್ ಮಾಡಿಕೊಂಡರು.
7.69 ಸಾಮರ್ಥ್ಯದ ಕಾರಂಜಾ ಜಲಾಶಯ ಈಗಾಗಲೇ ಸುಮಾರು ಶೇ.93ರಷ್ಟು ಭರ್ತಿಯಾಗಿದೆ.
ವಸತಿ ಶಾಲೆ ಶಿಕ್ಷಕನ ಮೊಬೈಲ್ನಲ್ಲಿ ವಿದ್ಯಾರ್ಥಿನಿಯರು ಬಟ್ಟೆ ಬದಲಿಸುವ 5 ಸಾವಿರ ಫೋಟೋ, ವಿಡಿಯೋ!
ರೈಡ್ ರದ್ದು ಮಾಡಿದ್ದಕ್ಕೆ ಯುವತಿ ಜತೆ ಜಗಳವಾಡಿ ಜೈಲು ಸೇರಿದ ಆಟೋ ಚಾಲಕನಿಗೀಗ ಪೀಕಲಾಟ, ಹಣವಿಲ್ಲದೆ ಸಂಕಷ್ಟ
ಕಾರ್ಗಿಲ್ ಯುದ್ಧದಲ್ಲಿ ಕೊನೆಗೂ ತನ್ನ ಪಾತ್ರ ಒಪ್ಪಿಕೊಂಡ ಪಾಕಿಸ್ತಾನ, ನಿಲುವು ಬದಲಿಸಿದ್ದೇಕೆ ಪಾಕ್?
ಆನೆ ದಾಳಿಯಿಂದ ಪಾರಾದರೂ ಹಾವು ಬಿಡಲಿಲ್ಲ, ಹಾವು ಕಚ್ಚಿ ಮೂರು ಮಕ್ಕಳ ಸಾವು
3 ಸಾವಿರ ಅಡಿ ಎತ್ತರದಲ್ಲಿರುವ ಈ ಪವರ್ಫುಲ್ ಗಣಪನ ಪೂಜೆಗೆ ಹೆಲಿಕಾಪ್ಟರ್ನಲ್ಲೇ ಬರ್ತಾರೆ ಅರ್ಚಕರು! ವಿಡಿಯೋ ನೋಡಿ
ಪೋಷಕರೇ ಗಮನಿಸಿ, ಸುಕನ್ಯಾ ಸಮೃದ್ಧಿ ಯೋಜನೆ ನಿಯಮ ಬದಲಾಗಿದೆ: ಮಾರ್ಗಸೂಚಿ ಪಾಲಿಸದಿದ್ದರೆ ಖಾತೆ ಬಂದ್