newsics.com
ಮುಂಬೈ: ಕಳೆದ ಎರಡು ದಿನಗಳಿಂದ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಇಳಿಕೆ ಕಂಡು ಬಂದಿದೆ. ಚಿನ್ನದ ದರ 110 ರೂಪಾಯಿ ಕಡಿಮೆಯಾಗಿದೆ.
22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 48,000 ರೂಪಾಯಿಗಳಿಂದ 47,900...
newsics.com
ಜೈಪುರ: ರಾಜಸ್ತಾನದಲ್ಲಿ ಮತ್ತೊಂದು ಸಾಧು ನಿಗೂಢವಾಗಿ ಮೃತಪಟ್ಟಿದ್ದಾರೆ. ಕೊಲೆಯಾದ ಸ್ಥಿತಿಯಲ್ಲಿ ಸಾಧುವಿನ ಮೃತ ದೇಹ ಪತ್ತೆಯಾಗಿದೆ. ಹನುಮಾನ್ ಘಡ್ ನ ಭಾಖ್ರವಾಲಿ ಎಂಬಲ್ಲಿ ಸಾಧು ನಾಗ ಚೇತನ್ ದಾಸ್ ಎಂಬವರ ಮೃತ ದೇಹ...
newsics.com
ಬೆಂಗಳೂರು: ರಾಜ್ಯದ ಎಲ್ಲ ಶಾಲೆಗಳಲ್ಲಿ ಪ್ರತಿ ದಿನ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ರಾಜ್ಯ ಸರ್ಕಾರ ಈ ಸಂಬಂಧ ಆದೇಶ ಹೊರಡಿಸಿದೆ. ಪದವಿ ಪೂರ್ವ ಕಾಲೇಜುಗಳಿಗೆ ಕೂಡ ಆದೇಶ ಅನ್ವಯವಾಗಲಿದೆ.
ಸರ್ಕಾರಿ, ಖಾಸಗಿ ಅನುದಾನ ಮತ್ತು...
newsics.com
ಎರ್ನಾಕುಳಂ: ಮದುವೆಯಾದ ಬಳಿಕ ಪತ್ನಿಯನ್ನು ಇತರ ಮಹಿಳೆಯರ ಜತೆ ಹೋಲಿಸುವ ಪ್ರವೃತ್ತಿ ಇರುವವರಿಗೆ ಕೇರಳ ಹೈಕೋರ್ಟ್ ಎಚ್ಚರಿಕೆ ನೀಡಿದೆ.
ನೀನು ಅವರಷ್ಟು ಸುಂದರವಾಗಿಲ್ಲ ಎಂದು ಮೂದಲಿಸುತ್ತಿದ್ದರೆ ಅದು ಮಾನಸಿಕ ಕ್ರೌರ್ಯ ಎಂದು ಕೇರಳ ಹೈಕೋರ್ಟ್...
newsics.com
ಶಿವಮೊಗ್ಗ: ಫ್ಲೆಕ್ಸ್ ವಿವಾದದ ಹಿನ್ನೆಲೆಯಲ್ಲಿ ಹಿಂಸಾಚಾರ ಭುಗಿಲೆದ್ದ ಶಿವಮೊಗ್ಗದಲ್ಲಿ ಇದೀಗ ಪರಿಸ್ಥಿತಿ ಶಾಂತವಾಗಿದೆ. ಜನ ಜೀವನ ನಿಧಾನವಾಗಿ ಸಹಜ ಸ್ಥಿತಿಗೆ ಮರಳುತ್ತಿದೆ.
ಮುನ್ನೆಚ್ಚರಿಕಾ ಕ್ರಮವಾಗಿ ನಿಷೇಧಾಜ್ಞೆ ಮುಂದುವರಿಸಲಾಗಿದೆ. ಶಿವಮೊಗ್ಗ ಮತ್ತು ಭದ್ರಾವತಿ ನಗರದ ಸೂಕ್ಷ್ಮ...
newsics.com
ಮುಂಬೈ: ಫಿಟ್ ನೆಸ್ ವಿಚಾರದಲ್ಲಿ ವಿರಾಟ್ ಕೊಹ್ಲಿಯನ್ನು ಮೀರಿಸುವವರು ಯಾರು ಕೂಡ ಇಲ್ಲ. ಕಳೆದ ಹಲವು ವರ್ಷಗಳಿಂದ ಕೊಹ್ಲಿ ತಮ್ಮ ದೈಹಿಕ ಕ್ಷಮತೆಯನ್ನು ಕಾಪಾಡಿಕೊಂಡು ಬಂದಿದ್ದಾರೆ.
ಇದಕ್ಕೆ ಮುಖ್ಯ ಕಾರಣ ಆಹಾರದ ವಿಷಯದಲ್ಲಿ ಅನುಸರಿಸುತ್ತಿರುವ...
newsics.com
ಕಾಬೂಲ್(ಅಫ್ಘಾನಿಸ್ತಾನ): ಕಾಬೂಲ್ನಲ್ಲಿ ಮಸೀದಿಯೊಂದರ ಮೇಲೆ ಭಯೋತ್ಪಾದಕರು ಬಾಂಬ್ ದಾಳಿ ನಡೆಸಿದ್ದು, 21 ಜನ ಸಾವನ್ನಪ್ಪಿದ್ದಾರೆ. 40ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.
ಕಾಬೂಲ್ನ ಖೈರ್ ಖಾನಾ ಪ್ರದೇಶದ ಮಸೀದಿಯಲ್ಲಿ ಜನರು ಮಗ್ರಿಬ್ ಪ್ರಾರ್ಥನೆ ಸಲ್ಲಿಸುತ್ತಿದ್ದಾಗ ಬಾಂಬ್...
newsics.com
ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಹೊಸದಾಗಿ 886 ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಇದೇ ಅವಧಿಯಲ್ಲಿ ಮೂವರು ಸೋಂಕಿತರು ಸಾವನ್ನಪ್ಪಿದ್ದಾರೆ.
ಈ ಅವಧಿಯಲ್ಲಿ 1,999 ಸೋಂಕಿತರು ಗುಣಮುಖರಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 8,764ರಷ್ಟಾಗಿದೆ....
newsics.com
ಜೈಪುರ: ರಾಜಸ್ತಾನದಲ್ಲಿ ಮತ್ತೊಂದು ಸಾಧು ನಿಗೂಢವಾಗಿ ಮೃತಪಟ್ಟಿದ್ದಾರೆ. ಕೊಲೆಯಾದ ಸ್ಥಿತಿಯಲ್ಲಿ ಸಾಧುವಿನ ಮೃತ ದೇಹ ಪತ್ತೆಯಾಗಿದೆ. ಹನುಮಾನ್ ಘಡ್ ನ ಭಾಖ್ರವಾಲಿ ಎಂಬಲ್ಲಿ ಸಾಧು ನಾಗ ಚೇತನ್ ದಾಸ್ ಎಂಬವರ ಮೃತ ದೇಹ...
newsics.com
ಬೆಂಗಳೂರು: ರಾಜ್ಯದ ಎಲ್ಲ ಶಾಲೆಗಳಲ್ಲಿ ಪ್ರತಿ ದಿನ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ರಾಜ್ಯ ಸರ್ಕಾರ ಈ ಸಂಬಂಧ ಆದೇಶ ಹೊರಡಿಸಿದೆ. ಪದವಿ ಪೂರ್ವ ಕಾಲೇಜುಗಳಿಗೆ ಕೂಡ ಆದೇಶ ಅನ್ವಯವಾಗಲಿದೆ.
ಸರ್ಕಾರಿ, ಖಾಸಗಿ ಅನುದಾನ ಮತ್ತು...