ಮುಂಬೈ: ಅನಾರೋಗ್ಯದಿಂದ ಬಳಲುತ್ತಿರುವ ನಟಿ ಇಲಿಯಾನಾ ಡಿಕ್ರೂಸ್ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಆಸ್ಪತ್ರೆ ಬೆಡ್ನಲ್ಲಿ ಮಲಗಿರುವ ಇಲಿಯಾನಾ ಡಿಕ್ರೂಸ್ ಅವರು ತಮ್ಮ ಫೋಟೋಗಳನ್ನು ಕ್ಲಿಕ್ಕಿಸಿಕೊಂಡಿದ್ದಾರೆ. ಅವುಗಳನ್ನು ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಹಂಚಿಕೊಳ್ಳುವ ಮೂಲಕ ತಮ್ಮ...
newsics.com
ನವದೆಹಲಿ: 15 ವರ್ಷಕ್ಕಿಂತ ಹಳೆಯದಾದ 9 ಲಕ್ಷ ಸರ್ಕಾರಿ ವಾಹನಗಳು ಇದೇ ಏ. 1ರಿಂದ ರಸ್ತೆಯಿಂದ ಗುಜರಿಗೆ ಹೋಗಲಿವೆ ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಮಾಹಿತಿ ನೀಡಿದ್ದಾರೆ.
ಎಫ್ಐಸಿಸಿಐ ಆಯೋಜಿಸಿದ್ದ...
newsics.com
ಮಂಗಳೂರು: ತುಳು ಭಾಷೆಗೆ ಕರ್ನಾಟಕದ 2ನೇ ಅಧಿಕೃತ ರಾಜ್ಯ ಭಾಷೆ ಸ್ಥಾನಮಾನ ನೀಡಬೇಕೆಂದು ಮೋಹನ್ ಆಳ್ವ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿ ರಚನೆ ಮಾಡಲಾಗಿದ್ದು, ಒಂದು ವಾರದೊಳಗೆ ವರದಿ ಸಲ್ಲಿಸುವಂತೆ ಸಮಿತಿಗೆ ಸರ್ಕಾರ...
newsics.com
ಬೆಂಗಳೂರು: ಜೋಶ್ ಸಿನಿಮಾ ಸ್ಯಾಂಡಲ್ವುಡ್ನಲ್ಲಿ ಮೋಡಿ ಮಾಡಿದ್ದ ನಟಿ ಪೂರ್ಣ ಅಲಿಯಾಸ್ ಶಮ್ನಾ ಕಾಸಿಮ್ ಇದೀಗ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ.
ಸದ್ಯ ನಟಿ ಪೂರ್ಣ ಬೇಬಿ ಶವರ್ ಕಾರ್ಯಕ್ರಮದ ಸಂಭ್ರಮದಲ್ಲಿದ್ದಾರೆ. ಕೆಂಪು ಬಣ್ಣದ ಸೀರೆಯಲ್ಲಿ...
newsics.com
ಅಂಕೋಲಾ: ಕಾಡುಹಂದಿ ಮಾಂಸವೆಂದು ನಂಬಿಸಿ ಅಪರಿಚಿತ ಯುವಕರು ಸಿಕ್ಕ ಸಿಕ್ಕ ಪ್ರಾಣಿಗಳ ಮಾಂಸವನ್ನ ಮಾರಾಟ ಮಾಡಿರುವ ಘಟನೆ ಅಂಕೋಲಾದ ಮೊಗಟಾ, ಹಿಲ್ಲೂರು ಭಾಗದಲ್ಲಿ ನಡೆದಿದೆ.
ಅಂಕೋಲಾದ ಗ್ರಾಮೀಣ ಭಾಗಗಳಿಗೆ ಭೇಟಿ ನೀಡುತ್ತಿದ್ದ ಯುವಕರ ತಂಡ,...
newsics.com
ಚಿತ್ರದುರ್ಗ: ವೀಳ್ಯದೆಲೆ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿ ಹಿಂದೆಂದೂ ಕಾಣದಷ್ಟು ದುಬಾರಿಯಾಗಿದೆ.
ವೀಳ್ಯದೆಲೆ ಇದೀಗ ಒಂದು ಪಿಂಡಿಗೆ 20 ಸಾವಿರದಷ್ಟು ಬೆಲೆಯೇರಿಕೆ ಕಂಡಿದೆ. ಒಂದು ಕಟ್ಟು ವೀಳ್ಯದೆಲೆ ಇನ್ನೂರು ರೂಪಾಯಿವರೆಗೂ ಮಾರಾಟವಾಗುತ್ತಿದೆ. ನಿರೀಕ್ಷೆಗಿಂತ ಹೆಚ್ಚಿನ...
newsics.com
ಆಂಧ್ರಪ್ರದೇಶ: ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ದೆಹಲಿಗೆ ತೆರಳುತ್ತಿದ್ದ ವಿಶೇಷ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ.
ವಿಮಾನದಲ್ಲಿ ತಾಂತ್ರಿಕ ದೋಷ ಉಂಟಾಗಿದ್ದು, ಗನ್ನವರಂ ವಿಮಾನ ನಿಲ್ದಾಣದಿಂದ ಟೇಕಾಫ್ ಆದ ಬಳಿಕ ವಿಮಾನ ವಾಪಸ್...
newsics.com
ನವದೆಹಲಿ: 6,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆಯುವುದಾಗಿ ಡಚ್ ಆರೋಗ್ಯ ತಂತ್ರಜ್ಞಾನ ಸಂಸ್ಥೆ ‘ಫಿಲಿಪ್ಸ್’ ಇಂದು ಘೋಷಿಸಿದೆ.
‘ಸ್ಲೀಪ್ಆಪ್ನಿಯಾ’ ಎನ್ನಲಾಗುವ ನಿದ್ರೆಗೆ ಸಂಬಂಧಿಸಿದ ತೊಂದರೆಗೆ ಪರಿಹಾರವಾಗಿ ಫಿಲಿಪ್ಸ್ ಇತ್ತೀಚೆಗೆ ವೆಂಟಿಲೇಟರ್ಗಳನ್ನು ಮಾರುಕಟ್ಟೆಗೆ ಬಿಟ್ಟಿತ್ತು. ಅದರಲ್ಲಿ ಬಳಸಲಾಗುವ...
newsics.com
ಮಂಗಳೂರು: ತುಳು ಭಾಷೆಗೆ ಕರ್ನಾಟಕದ 2ನೇ ಅಧಿಕೃತ ರಾಜ್ಯ ಭಾಷೆ ಸ್ಥಾನಮಾನ ನೀಡಬೇಕೆಂದು ಮೋಹನ್ ಆಳ್ವ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿ ರಚನೆ ಮಾಡಲಾಗಿದ್ದು, ಒಂದು ವಾರದೊಳಗೆ ವರದಿ ಸಲ್ಲಿಸುವಂತೆ ಸಮಿತಿಗೆ ಸರ್ಕಾರ...
newsics.com
ಅಂಕೋಲಾ: ಕಾಡುಹಂದಿ ಮಾಂಸವೆಂದು ನಂಬಿಸಿ ಅಪರಿಚಿತ ಯುವಕರು ಸಿಕ್ಕ ಸಿಕ್ಕ ಪ್ರಾಣಿಗಳ ಮಾಂಸವನ್ನ ಮಾರಾಟ ಮಾಡಿರುವ ಘಟನೆ ಅಂಕೋಲಾದ ಮೊಗಟಾ, ಹಿಲ್ಲೂರು ಭಾಗದಲ್ಲಿ ನಡೆದಿದೆ.
ಅಂಕೋಲಾದ ಗ್ರಾಮೀಣ ಭಾಗಗಳಿಗೆ ಭೇಟಿ ನೀಡುತ್ತಿದ್ದ ಯುವಕರ ತಂಡ,...