newsics.com
ನವದೆಹಲಿ: ಸ್ವಾತಂತ್ರ್ಯ ಅಮೃತಮಹೋತ್ಸವದ ಅಂಗವಾಗಿ 50 ವರ್ಷ ಮೇಲ್ಪಟ್ಟ ಮಹಿಳಾ ಖೈದಿ, ತೃತೀಯ ಲಿಂಗಿ, 60 ವರ್ಷ ಮೇಲ್ಪಟ್ಟ ಪುರುಷ ಮತ್ತು ಅಂಗವಿಕಲ ಖೈದಿಗಳನ್ನೂ ಸೆರೆವಾಸದಿಂದ...
newsics.com
ಹುಬ್ಬಳ್ಳಿ; ವಾಸ್ತು ಶಾಸ್ತ್ರ ಹೇಳುವ ಮೂಲಕ ಕರ್ನಾಟಕ ಮಾತ್ರವಲ್ಲದೆ ಇಡೀ ದೇಶಾದ್ಯಂತ ಚಿರಪರಿಚಿತರಾಗಿದ್ದ ಸರಳ ವಾಸ್ತು ಚಂದ್ರಶೇಖರ್ ಗುರೂಜಿ ಅವರನ್ನು ಇಂದು (ಜು.5) ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ಬರ್ಬರವಾಗಿ ಕೊಲೆ ಮಾಡಲಾಗಿದೆ.
ಆಸ್ತಿ...
newsics.com
ಶಿವಮೊಗ್ಗ: ದಿಢೀರ್ ಶಬ್ದದಿಂದ ಭೂಮಿ ಸೀಳಾಗಿರುವ ಘಟನೆ ಸಾಗರದ ನೆಹರು ನಗರದಲ್ಲಿ ನಡೆದಿದೆ. ಒಮ್ಮೆಲೆ ಬಂದ ಶಬ್ದಕ್ಕೆ ನೆಹರು ನಗರದ ನಿವಾಸಿಗಳು ಭಯಭೀತರಾಗಿ ಹೊರಗೆ ಬಂದು ನೋಡಿದರೆ, ಭೂಮಿ ಸೀಳಾಗಿರುವುದು ಕಂಡು ಬಂದಿದೆ.
ಭೂಮಿಯಿಂದ...