newsics.com
ಬೆಂಗಳೂರು: ಸಾರಿಗೆ ನೌಕರರ 15 ದಿನಗಳ ಮುಷ್ಕರದಿಂದ ಸಾರಿಗೆ ಸಂಸ್ಥೆ 297 ಕೋಟಿಯಷ್ಟು ನಷ್ಟ ಅನುಭವಿಸಿದೆ.
ಬಸ್ ಸಂಚಾರವಿಲ್ಲದೇ ನಾಲ್ಕು ನಿಗಮಗಳ ಆದಾಯಕ್ಕೆ ಪೆಟ್ಟು ಬಿದ್ದಿದೆ....
newsics.com
ಮುಂಬೈ: ಕೊರೋನಾ ಸೋಂಕು ದಿನೇದಿನೆ ಹೆಚ್ಚುತ್ತಿರುವುದರಿಂದ ಮಹಾರಾಷ್ಟ್ರದಲ್ಲಿ ನಾಳೆಯಿಂದ (ಏ.22) ಸಂಪೂರ್ಣ ಲಾಕ್ಡೌನ್ ಘೋಷಣೆ ಮಾಡಲಾಗಿದೆ.
ಮಹಾರಾಷ್ಟ್ರ ರಾಜ್ಯಾದ್ಯಂತ ಈ ಮಾರ್ಗಸೂಚಿ ಅನ್ವಯವಾಗಲಿದೆ. ಸರ್ಕಾರಿ ಹಾಗೂ ಖಾಸಗಿ ಕಚೇರಿಗಳಲ್ಲಿ ಕೇವಲ ಶೇ.15ರಷ್ಟು ಹಾಜರಾತಿಗೆ ಅವಕಾಶ...
newsics.com
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರ ತಡೆಯಲು ರಾಜ್ಯ ಸರ್ಕಾರ 7 ಐಪಿಎಸ್ ಅಧಿಕಾರಿಗಳನ್ನು ನೇಮಿಸಿ ಆದೇಶ ಹೊರಡಿಸಿದೆ.
ಬೆಂಗಳೂರಿನ ವಿಕಾಸಸೌಧದಲ್ಲಿ ಬುಧವಾರ (ಏ.21) ಗೃಹ ಸಚಿವ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಗೃಹ ಇಲಾಖೆಯ...