newsics.com
ವಿಜಯವಾಡ: ತೀವ್ರ ಅಸ್ವಸ್ಥರಾಗಿರುವ ನಟ ನಂದಮೂರಿ ತಾರಕ ರತ್ನ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಇದೀಗ ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ. ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಅವರನ್ನು ದಾಖಲಿಸಲಾಗಿದೆ.
ಆಂಧ್ರ ಪ್ರದೇಶದ ಕುಪ್ಪಂ ನಲ್ಲಿ ನಡೆದ ತೆಲುಗು...
newsics..com
ಮಂಗಳೂರು: ಜನವರಿ 26ರಂದು ಕರ್ತವ್ಯ ಪಥದಲ್ಲಿ ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಪ್ರಧಾನಿ ಮೋದಿ ಅವರ ಹಿಂದೆ ನಿಂತು ಎಲ್ಲವನ್ನು ಹದ್ದು ಕಣ್ಣಿನಿಂದ ವೀಕ್ಷಿಸುತ್ತಿದ್ದ ಪೊಲೀಸ್ ಅಧಿಕಾರಿ ಮೂಲತ: ಮಂಗಳೂರಿನವರು.
ಮಾಜಿ ಮೇಯರ್ ಶಂಕರ್ ಭಟ್...
newsics.com
ಬೆಂಗಳೂರು: ವೆಬ್ ಆಧಾರಿತ ಸೇವೆ ನೀಡುವ ಕಾರು ಚಾಲಕರು ದಿನದ 24 ಗಂಟೆಯೂ ಅಲರ್ಟ್ ಆಗಿರುತ್ತಾರೆ. ಕೆಲವೊಮ್ಮೆ ಇಲ್ಲದ ಕಾರಣ ನೀಡಿ ಅಂತಿಮ ಕ್ಷಣದಲ್ಲಿ ರೈಡ್ ಕ್ಯಾನ್ಸಲ್ ಮಾಡುತ್ತಾರೆ. ಇದು ಸಾಮಾನ್ಯ. ಪರಿಸ್ಥಿತಿ...
newsics.com
ಜೆರುಸಲೇಂ: ಇಸ್ರೇಲ್ ನ ಜೆರುಸಲೇಂನಲ್ಲಿರುವ ಪ್ರಾರ್ಥನಾ ಮಂದಿರದ ಮೇಲೆ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ ಐವರು ಮೃತಪಟ್ಟಿದ್ದಾರೆ. ಗುಂಡಿನ ದಾಳಿಯಲ್ಲಿ 10 ಮಂದಿ ಗಾಯಗೊಂಡಿದ್ದು ಅವರ ಸ್ಥಿತಿ ಗಂಭೀರವಾಗಿದೆ.
ಪಶ್ಚಿಮ ದಂಡೆಯಲ್ಲಿ ಇಸ್ರೇಲ್ ನಡೆಸಿದ ಕಾರ್ಯಾಚರಣೆಯಲ್ಲಿ...
newsics.com
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಪಘಾತ ಸಂಭವಿಸಿದೆ. ಬಿಎಂಟಿಸಿ ಬಸ್ ಎರಡು ಕಾರು ಮತ್ತು ಮೂರು ಸ್ಕೂಟರ್ ಗೆ ಡಿಕ್ಕಿ ಹೊಡೆದಿದೆ. ನಾಗವಾರ- ಯಲಹಂಕ ಮುಖ್ಯ ರಸ್ತೆಯಲ್ಲಿ ಹೆಗಡೆ ನಗರದ ಬಳಿ ಈ...
newsics.com
ಬೆಂಗಳೂರು: ಕಮಲಿ ಸೀರಿಯಲ್ ನಲ್ಲಿ ರಂಜಿಸಿ, ಬಳಿಕ ಬಿಗ್ ಬಾಸ್ನಲ್ಲಿ ಸಖತ್ ಸದ್ದು ಮಾಡಿದ ಮುದ್ದು ಹುಡುಗಿ ಅಮೂಲ್ಯ ಗೌಡ, ಸದ್ಯ ಜಾಲಿ ಮೂಡ್ ನಲ್ಲಿದ್ದಾರೆ.
ಈ ನಟಿ ತಮ್ಮ ಗೆಳತಿಯರ ಜೊತೆಗೆ ಥೈಲ್ಯಾಂಡ್...
newsics.com
ರಾಂಚಿ: ಟಿ20 ಸರಣಿಯ ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಟೀಂ ಇಂಡಿಯಾ ಸೋಲನುಭವಿಸಿದೆ.
ರಾಂಚಿಯಲ್ಲಿ ಶುಕ್ರವಾರ ನಡೆದ ಪಂದ್ಯದಲ್ಲಿ ಪ್ರವಾಸಿ ತಂಡ ನ್ಯೂಜಿಲೆಂಡ್ 21 ರನ್ಗಳ ಜಯ ದಾಖಲಿಸಿದೆ.
ಟಾಸ್ ಗೆದ್ದ ಭಾರತ ನ್ಯೂಜಿಲೆಂಡ್ಗೆ...
newsics.com
ದೆಹಲಿ: 55 ಪ್ರಯಾಣಿಕರನ್ನು ಬಿಟ್ಟು ಟೇಕಾಫ್ ಮಾಡಿದ ಗೋ ಫಸ್ಟ್ ಏರ್ಲೈನ್ಗೆ 10 ಲಕ್ಷ ದಂಡ ವಿಧಿಸಲಾಗಿದೆ.
ಬೆಂಗಳೂರು ವಿಮಾನ ನಿಲ್ದಾಣದಲ್ಲಿ 55 ಪ್ರಯಾಣಿಕರನ್ನು ಬಿಟ್ಟು ಟೇಕಾಫ್ ಮಾಡಿದ ವಿಮಾನವೊಂದರ ಬಗ್ಗೆ ನಾಗರಿಕ ವಿಮಾನಯಾನ ನಿಯಂತ್ರಕ...
newsics.com
ವಿಜಯವಾಡ: ತೀವ್ರ ಅಸ್ವಸ್ಥರಾಗಿರುವ ನಟ ನಂದಮೂರಿ ತಾರಕ ರತ್ನ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಇದೀಗ ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ. ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಅವರನ್ನು ದಾಖಲಿಸಲಾಗಿದೆ.
ಆಂಧ್ರ...
newsics..com
ಮಂಗಳೂರು: ಜನವರಿ 26ರಂದು ಕರ್ತವ್ಯ ಪಥದಲ್ಲಿ ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಪ್ರಧಾನಿ ಮೋದಿ ಅವರ ಹಿಂದೆ ನಿಂತು ಎಲ್ಲವನ್ನು ಹದ್ದು ಕಣ್ಣಿನಿಂದ ವೀಕ್ಷಿಸುತ್ತಿದ್ದ ಪೊಲೀಸ್ ಅಧಿಕಾರಿ ಮೂಲತ: ಮಂಗಳೂರಿನವರು.
ಮಾಜಿ ಮೇಯರ್ ಶಂಕರ್ ಭಟ್...
newsics.com
ಬೆಂಗಳೂರು: ವೆಬ್ ಆಧಾರಿತ ಸೇವೆ ನೀಡುವ ಕಾರು ಚಾಲಕರು ದಿನದ 24 ಗಂಟೆಯೂ ಅಲರ್ಟ್ ಆಗಿರುತ್ತಾರೆ. ಕೆಲವೊಮ್ಮೆ ಇಲ್ಲದ ಕಾರಣ ನೀಡಿ ಅಂತಿಮ ಕ್ಷಣದಲ್ಲಿ ರೈಡ್ ಕ್ಯಾನ್ಸಲ್ ಮಾಡುತ್ತಾರೆ. ಇದು ಸಾಮಾನ್ಯ. ಪರಿಸ್ಥಿತಿ...