newsics.com
ನವದೆಹಲಿ: ಇಂದಿಲ್ಲಿ (ಏ.17) ನಡೆದ ಕೊರೋನಾ ಹಿನ್ನೆಲೆಯ ಮಹತ್ವದ ಸಭೆಯ ಬಳಿಕ ಪ್ರಧಾನಿ ಮೋದಿಯವರು ತ್ರಿಬಲ್ ಟಿ ಸೂತ್ರ ಅನುಷ್ಠಾನಗೊಳಿಸುವಂತೆ ಸೂಚಿಸಿದ್ದಾರೆ.
ದೇಶದಲ್ಲಿ ಅತಿಯಾಗಿ ಹೆಚ್ಚುತ್ತಿರುವ ಕೊರೋನಾ...
newsics.com
ಲಖನೌ (ಉತ್ತರ ಪ್ರದೇಶ): ಆಮ್ಲಜನಕದ ಕೊರತೆಯಿಂದಾಗಿ ಮೂವರು ಕೋವಿಡ್ ರೋಗಿಗಳು ಶನಿವಾರ ಸಾವನ್ನಪ್ಪಿದ್ದಾರೆ.
ಮೃತರು ಗೋಮ್ಟಿನಗರದ ಡಾ. ರಾಮ್ ಮನೋಹರ್ ಲೋಹಿಯಾ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಐಸಿಯುಗೆ ದಾಖಲಾಗಿದ್ದರು.
ಕೋವಿಡ್ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದ್ದು,...
newsics.com
ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ.
ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ ಮಾರಾಟದ ಬೇಡಿಕೆ ಕೂಡ ಹೆಚ್ಚಾಗುತ್ತಿದೆ. ಈ...