Tuesday, December 5, 2023

ಸಿನಿಮಾ

‘ಸಿಐಡಿ’ ಧಾರಾವಾಹಿಯ ಪ್ರಮುಖ ಪಾತ್ರಧಾರಿ ದಿನೇಶ್ ಫಡ್ನಿಸ್ ನಿಧನ

Newsics.com ಮುಂಬೈ : ಡಿಟೆಕ್ಟೀವ್​ ಕಥಾಹಂದರದ ‘ಸಿಐಡಿ’ ಹಿಂದಿ ಧಾರಾವಾಹಿಯ ಪ್ರಮುಖ ಪಾತ್ರಧಾರಿ ದಿನೇಶ್ ಫಡ್ನಿಸ್ ಸೋಮವಾರ (ಡಿ.4) ರಾತ್ರಿ ನಿಧನ ಹೊಂದಿದ್ದಾರೆ. ಲಿವರ್​ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಕೆಲ ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿಯನ್ನು ಸಹ ನಟ ದಯಾನಂದ್ ಶೆಟ್ಟಿ ಖಚಿತ ಪಡಿಸಿದ್ದಾರೆ. ದಿನೇಶ್​ ಫಡ್ನಿಸ್​ ಅವರಿಗೆ...

ಯಶ್ ಮುಂದಿನ ಸಿನಿಮಾಕ್ಕೆ ಸಾಯಿ ಪಲ್ಲವಿ ನಟಿ..!!

Newsics.com ಬೆಂಗಳೂರು : ರಾಕಿಂಗ್ ಸ್ಟಾರ್ ಯಶ್ ತಮ್ಮ19 ಸಿನಿಮಾದ ಹೊಸ ಅಪ್ಡೇಟ್ ಅನ್ನು ಸೋಶಿಯಲ್ ಮೀಡಿಯಾದ ಮೂಲಕ ಹಂಚಿಕೊಂಡಿದ್ದಾರೆ. ಹೌದು, 'ಲೋಡಿಂಗ್' ಎಂದು ಒಂದು ಪೋಸ್ಟ್ ಶೇರ್ ಮಾಡಿದ್ದಾರೆ. ಹಾಗೂ ಯಶ್ ತಮ್ಮ ಮುಂದಿನ ಚಿತ್ರದ ಟೈಟಲ್ ಅನ್ನ ಇದೇ ತಿಂಗಳು ಅನೌನ್ಸ್ ಮಾಡುತ್ತಿದ್ದಾರೆ. ಡಿಸೆಂಬರ್ 8 ರಂದು ಬೆಳಗ್ಗೆ ಚಿತ್ರದ ಟೈಟಲ್ ರಿಲೀಸ್...

ಎಲೆಕ್ಟ್ರಿಕ್ ಕಾರು ಖರೀದಿಸಿದ ಶಾರುಖ್ ಖಾನ್

newsics.com ಮುಂಬೈ: ಬಾಲಿವುಡ್ ನಟ ಶಾರೂಖ್ ಖಾನ್   ಇದೇ ಮೊದಲ ಬಾರಿಗೆ ಶಾರುಖ್ ಎಲೆಕ್ಟ್ರಿಕ್ ಕಾರು ಖರೀದಿಸಿದ್ದಾರೆ. ಬಾಲಿವುಡ್ ನಟ ಶಾರೂಖ್ ಖಾನ್ ಬಳಿ ರೋಲ್ಸ್ ರಾಯ್ಸ್ ಕಲ್ಲಿನಾನ್, ಬುಗಾಟಿ ಸೇರಿದಂತೆ ಅತ್ಯಂತ ದುಬಾರಿ ಮೌಲ್ಯದ ಕಾರುಗಳಿವೆ.  ಇದೀಗ ಖರೀದಿಸಿದ ಎಲೆಕ್ಟ್ರಿಕ್ ಕಾರು  ಹ್ಯುಂಡೈ ಬ್ರ್ಯಾಂಡ್‌ನ ಅತ್ಯಂತ ದುಬಾರಿ ಕಾರು.  ಶಾರುಖ್ ಖಾನ್ ಡೆಲಿವರಿ ಪಡೆದ...

ಪ್ಯಾಂಟ್ ಲೆಸ್ ಆಗಿ ಕ್ಯಾಮೆರಾ ಕಣ್ಣಿಗೆ ಹಾಟ್ ಪೋಸ್‌ ಕೊಟ್ಟ ಶರಣ್ಯ ಶೆಟ್ಟಿ

newsics.com ಬೆಂಗಳೂರು: ‘ಗಟ್ಟಿಮೇಳ’ ನಟಿ ಶರಣ್ಯ ಶೆಟ್ಟಿ ನಯಾ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸೆನ್ಸೇಷನ್ ಕ್ರಿಯೇಟ್ ಮಾಡಿದೆ. ಟಿವಿ ಪ್ರಿಯರ ಮನೆಗೆದ್ದ ಚೆಲುವೆ ಈಗ ಬೆಳ್ಳಿಪರದೆಯಲ್ಲಿ ಹೀರೋಯಿನ್ ಮಿಂಚ್ತಿದ್ದಾರೆ. ಪ್ಯಾಂಟ್ ಲೆಸ್ ಆಗಿ ಕ್ಯಾಮೆರಾ ಕಣ್ಣಿಗೆ ಹಾಟ್ & ಬೋಲ್ಡ್ ಆಗಿ ಪೋಸ್ ಕೊಟ್ಟಿದ್ದಾರೆ. ಬಿಳಿ ಬಣ್ಣದ ಟಾಪ್‌ನಲ್ಲಿ ವಿವಿಧ ಭಂಗಿಯಲ್ಲಿ ಪೋಸ್ ನೀಡಿದ್ದಾರೆ. ಗ್ಲ್ಯಾಮರಸ್ ಬೆಡಗಿಯ...

ಅನಿಮಲ್ ಸಿನಿಮಾದಲ್ಲಿ ಮೈತುಂಬ ಬಟ್ಟೆಗಿಂತ ತುಂಡುಡುಗೆ ತೊಟ್ಟಿದ್ದೇ ಹೆಚ್ಚು!

newsics.com ಮುಂಬೈ: ನಟ ರಣಬೀರ್ ಕಪೂರ್ ಅವರ ಅನಿಮಲ್ ಚಿತ್ರದಲ್ಲಿ ಬೆತ್ತಲೆಯಾಗಿ ನಟಿಸಿದ ತೃಪ್ರಿ ದಿಮ್ರಿ ಅವರು ತುಂಬು ಬಟ್ಟೆ ತೊಟ್ಟಿದ್ದಕ್ಕಿಂತ ತುಂಡುಡುಗೆ ತೊಟ್ಟಿದ್ದೇ ಅಧಿಕವಾಗಿದೆ. ಅನಿಮಲ್ ಚಿತ್ರದ ನಗ್ನ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸಂಚಲನ ಮೂಡಿಸಿದೆ. ಚಿತ್ರದ ಈ ದೃಶ್ಯದ ನಂತರ ತೃಪ್ತಿ ದಿಮ್ರಿ ಯಾರು ಎಂದು ನೆಟಿಜನ್ ಗಳು ಹುಡುಕಾಡುತ್ತಿದ್ದಾರೆ. 'ಅನಿಮಲ್' ಚಿತ್ರದ ಮೂಲಕ...

ಸೀರೆಯಲ್ಲಿ ಮಾಳವಿಕಾ ಬೋಲ್ಡ್ ಲುಕ್‌

newsics.com ಹೈದ್ರಾಬಾದ್‌: ನಟಿ ಮಾಳವಿಕಾ ಮೋಹನನ್  ಟ್ರಾನ್ಸ್ಪರೆಂಟ್ ಸೀರೆಯುಟ್ಟ ಫೋಟೋಶೂಟ್‌ ಮಾಡಿಸಿದ್ದು, ಫೋಟೋಗಳು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿವೆ. ಇನ್​ಸ್ಟಾಗ್ರಾಮ್​​ನಲ್ಲಿ ಹೆಚ್ಚು ಆ್ಯಕ್ಟೀವ್​ ಇರುವ ಮಾಳವಿಕಾ ಮೋಹನನ್ ಇತ್ತೀಚೆಗೆ ತಮ್ಮ ಖಾತೆಯಲ್ಲಿ ಟ್ರಾನ್ಸ್ಪರೆಂಟ್ ಸೀರೆಯುಟ್ಟ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ನಟಿಯ ಮಾದಕ ಮೈಮಾಟಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಪಡ್ಡೆಹೈಕ್ಳ ಹಾಟ್​ ಫೇವ್​ರಿಟ್ ಆಗಿದ್ದಾರೆ. ನಟಿ ಮಾಳವಿಕಾ ಮೋಹನನ್ ಅವರ ಮೈಮಾಟಕ್ಕೆ ಮತ್ತು...

ಬಿಗ್ ಬಾಸ್ ನಲ್ಲಿ ಪವಿ ಪೂವಪ್ಪಗೆ ಕ್ಲಾಸ್ ತಗೊಂಡ ಕಿಚ್ಚ

Newsics.com ಬೆಂಗಳೂರು : 'ಬಿಗ್ ಬಾಸ್ ಕನ್ನಡ ಸೀಸನ್ 10' ಶೋನಲ್ಲಿ 50 ದಿನಗಳು ಯಶಸ್ವಿಯಾಗಿ ಮುಗಿಯುತ್ತಿದ್ದಂತೆ ಅವಿನಾಶ್ ಶೆಟ್ಟಿ- ಪವಿ ಪೂವಪ್ಪ ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ದೊಡ್ಮನೆಯೊಳಗಡೆ ಕಾಲಿಟ್ಟಿದ್ದಾರೆ. ಮೊದಲ ವಾರವೇ 'ವಾರದ ಕತೆ ಕಿಚ್ಚನ ಜೊತೆ' ಎಪಿಸೋಡ್‌ನಲ್ಲಿ ಸುದೀಪ್ ಅವರಿಂದ ಪವಿ ಪಾಠ ಹೇಳಿಸಿಕೊಂಡಿದ್ದಾರೆ. ಹೌದು, ಪವಿ ಪೂವಪ್ಪ- ಅವಿನಾಶ್ ಶೆಟ್ಟಿಗೆ ಹೊರಗಡೆಯ...

ಸಲಾರ್ ಸಿನಿಮಾದಲ್ಲಿ ಕನ್ನಡದ ನಟ ನವೀನ್ ಶಂಕರ್ ಕಮಾಲ್

Newsics.com ಬೆಂಗಳೂರು : ಭಾರತ ಚಿತ್ರರಂಗದಲ್ಲೇ ಭಾರಿ ನಿರೀಕ್ಷೆ ಮೂಡಿಸಿರುವ ಟಾಲಿವುಡ್ ಯಂಗ್ ರೆಬೆಲ್ ಸ್ಟಾರ್ ಪ್ರಭಾಸ್ ಅಭಿನಯದ ಆ್ಯಕ್ಷನ್ ಸಿನಿಮಾ ಸಲಾರ್ ಟ್ರೈಲರ್ ಈಗಾಗಲೇ ರಿಲೀಸ್ ಆಗಿದೆ. ಟ್ರೈಲರ್ ಬಿಡುಗಡೆಯಾದ ಮೂರು ನಿಮಿಷದಲ್ಲೇ 1 ಲಕ್ಷಕ್ಕೂ ಹೆಚ್ಚು ಮೆಚ್ಚುಗೆ ಪಡೆದುಕೊಂಡಿದ್ದು, ಅಭಿಮಾನಿಗಳು ಈ ಸಿನಿಮಾ ನೋಡಲು ಬಹು ಕಾತುರದಿಂದ ಕಾಯುತ್ತಿದ್ದಾರೆ. ಕೆಜಿಎಫ್ ಸರಣಿ ಚಿತ್ರಗಳ ಮೂಲಕ...

ಬಾರ್ಬಿ ಲುಕ್​ನಲ್ಲಿ ಶ್ರೀದೇವಿ ಮಗಳು ಖುಷಿ ಕಪೂರ್

newsics.com ಮುಂಬೈ: ಬಾರ್ಬಿ ಲುಕ್​ನಲ್ಲಿ ಬಾಲಿವುಡ್‌ ನಟಿ ಶ್ರೀದೇವಿ ಮಗಳು ಖುಷಿ ಕಪೂರ್ ಹೊಸ ಫೋಟೋಶೂಟ್‌ ಮಾಡಿಸಿದ್ದು ಸಖತ್‌ ಕ್ಯೂಟ್‌ ಆಗಿ ಕಾಣಿಸಿಕೊಂಡಿದ್ದಾರೆ. ಖುಷಿ ಕಪೂರ್ ಅವರು ದಿ ಆರ್ಚೀಸ್ ಮೂಲಕ ಬಾಲಿವುಡ್​ಗೆ ಎಂಟ್ರಿ ಕೊಡುತ್ತಿದ್ದಾರೆ. ನಟಿ ಅದೇ ಖುಷಿಯಲ್ಲಿ ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ. ಆರ್ಗನ್ಝಾ ಮೆಟೀರಿಯಲ್​ನ ಸುಂದರವಾದ ಪ್ರಿಲ್ಡ್ ಡ್ರೆಸ್ ಧರಿಸಿದ್ದ ಖುಷಿ ಕಪೂರ್ ಅವರು ಬಾರ್ಬಿಯಂತೆ...

ಶೂಟಿಂಗ್ ವೇಳೆ ಭಾರೀ ಅನಾಹುತ : ಖ್ಯಾತ ನಟನಿಗೆ ತೀವ್ರ ಪೆಟ್ಟು

Newsics.com ಧಾರವಾಹಿ ಶೂಟಿಂಗ್ ವೇಳೆ ಅವಘಡ ಸಂಭವಿಸಿ ನಟ ಮಂಡ್ಯ ರಮೇಶ್ ಕಾಲು ಜಾರಿ ಬಿದ್ದಿದ್ದಾರೆ. ಪರಿಣಾಮ ಕಾಲು, ಬೆನ್ನು ಹಾಗೂ ಸೊಂಟದ ಭಾಗಕ್ಕೆ ಬಲವಾದ ಪೆಟ್ಟು ಬಿದ್ದಿದ್ದು, ಕೂಡಲೇ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗಲಿರುವ ಹೊಸ ಧಾರಾವಾಹಿ ‘ಆಸೆ’ ಶೂಟಿಂಗ್‌ ವೇಳೆ ಈ ಅವಘಡ ಸಂಭವಿಸಿದೆ. ಬೆಂಗಳೂರಿನ ಆರ್‌ಆರ್‌ ನಗರದ...

ಮಲಯಾಳಂನ ಹಿರಿಯ ನಟಿ ಆರ್‌. ಸುಬ್ಬಲಕ್ಷ್ಮಿ ನಿಧನ

Newsics.com ತಿರುವನಂತಪುರ : ಮಲಯಾಳಂನ ಖ್ಯಾತ ಹಿರಿಯ ನಟಿ, ಕರ್ನಾಟಕ ಸಂಗೀತಗಾರ್ತಿ ಹಾಗೂ ವರ್ಣಚಿತ್ರ ಕಲಾವಿದೆ ಆರ್‌. ಸುಬ್ಬಲಕ್ಷ್ಮಿ (87) ಅವರು ನಿಧನರಾಗಿದ್ದಾರೆ. ನಿನ್ನೆ (ನ.30) ರಾತ್ರಿ ತಿರುವನಂತಪುರದ ಖಾಸಗಿ ಆಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ ಎಂದು ತಿಳಿದು ಬಂದಿದೆ.  ಸುಬ್ಬಲಕ್ಷ್ಮಿ ಅವರು ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಮಲಯಾಳಂನ ಅನೇಕ ಸ್ಟಾರ್ ನಟರ ಜೊತೆಗೆ ಕೆಲಸ...

ಖ್ಯಾತ ನಟ ರಿಷಬ್ ಶೆಟ್ಟಿ ಕಾರು ತಪಾಸಣೆ

newsics.com ಕಾರವಾರ: ಖ್ಯಾತ ನಟ, ನಿರ್ದೇಶಕ ರಿಷಬ್ ಶೆಟ್ಟಿ ಗೋವಾದಲ್ಲಿ ನಡೆದ ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವದಲ್ಲಿ ಭಾಗವಹಿಸಿ, ಕುಂದಾಪುರಕ್ಕೆ ವಾಪಾಸ್ ಆಗುತ್ತಿದ್ದ ವೇಳೆ ಕಾರವಾರ-ಗೋವಾ ಗಡಿ ಮಾಜಾಳಿ ಚೆಕ್‌ಪೋಸ್ಟ್‌ನಲ್ಲಿ ತಪಾಸಣಾ ಅಧಿಕಾರಿಗಳು ಅವರ ಕಾರನ್ನು ತಡೆದಿದ್ದಾರೆ. ನಿಯಮದಂತೆ ಗೋವಾದಿಂದ ರಾಜ್ಯಕ್ಕೆ ಬರುವ ಪ್ರತಿ ವಾಹನವನ್ನು ತಡೆದು ಪರಿಶೀಲನೆ ನಡೆಸಲಾಗುತ್ತದೆ. ಇದೇ ರೀತಿ ಅವರ ಕಾರನ್ನು ತಡೆದು...

ಮದುವೆ ಮುರಿದು ಬಿದ್ದಿರುವ ಸತ್ಯ ಬಿಚ್ಚಿಟ್ಟ ವರ್ತೂರ್ ಸಂತೋಷ್

newsics.com ಬೆಂಗಳೂರು: ಹಳ್ಳಿಕಾರ್ ಒಡೆಯ ವರ್ತೂರ್ ಸಂತೋಷ್ ಬಿಗ್ ಬಾಸ್ ಸೀಸನ್ 10ರಲ್ಲಿ ಸ್ಪರ್ಧಿಸುತ್ತಿದ್ದಾರೆ. ಬಿಗ್‌ಬಾಸ್‌ ಮನೆಯಲ್ಲಿ ತಮ್ಮ ಮದುವೆ ಕುರಿತಾಗಿ ಮಾತನಾಡಿದ್ದಾರೆ. ಹುಲಿ ಉಗುರು ಪ್ರಕರಣದ ಮೇಲೆ ಈಗಾಗಲೆ ಒಮ್ಮ ವರ್ತೂರ್ ಹೊರ ಬಂದು ಜೈಲ್‌ನಲ್ಲಿದ್ದು ಬೇಲ್‌ ಮೇಲೆ ಮತ್ತೊಮ್ಮೆ ಬಿಬಿ ಮನೆಗೆ ಎಂಟ್ರಿ ಕೊಟ್ಟರು. ಈ ನಡುವೆ ವರ್ತೂರ್‌ಗೆ ಮದುವೆ ಆಗಿದೆ ಅನ್ನೋ ವಿಚಾರ...

ಚೈತ್ರಾ ಆಚಾರ್ ಫೋಟೋಶೂಟ್‌; ಶ್ವೇತ ವರ್ಣ ಸುಂದ್ರಿ ಎಂದ್ರು ಫ್ಯಾನ್ಸ್‌

newsics.com ಬೆಂಗಳೂರು: ನಟಿ ಚೈತ್ರಾ ಆಚಾರ್   ಬಣ್ಣದ ಸುಂದರ ಕಾಸ್ಟೂಮ್‌ ತೊಟ್ಟು ಚೆಂದಗೆ ಪೋಸ್ ಕೊಟ್ಟಿದ್ದಾರೆ. ಇದನ್ನ ಕಂಡಿರೋ ಫ್ಯಾನ್ಸ್ ತುಂಬಾನೆ ಇಷ್ಟಪಟ್ಟು ಮೆಚ್ಚುಗೆ ಸೂಚಿಸಿದ್ದಾರೆ. ಚೈತ್ರಾ ಆಚಾರ್ ತಮ್ಮ ಈ ಸ್ಪೆಷಲ್ ಫೋಟೋ ಶೂಟ್‌ನ ಫೋಟೋಗಳನ್ನ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಸುಂದರವಾದ ಒಂದು ಲೈನ್ ಕೂಡ ಬರೆದುಕೊಂಡಿದ್ದಾರೆ. I think I like this...

ಮೊನ್ನೆಯಷ್ಟೇ ಹೊಸ ಜೀವನಕ್ಕೆ ಕಾಲಿಟ್ಟಿರುವ ನಟ ಪ್ರಥಮ್ ಅಂದ್ರು ‘ಫಸ್ಟ್ ನೈಟ್ ವಿತ್ ದೆವ್ವ’

newsics.com ಬೆಂಗಳೂರು: ಮೊನ್ನೆಯಷ್ಟೇ ಹೊಸ ಜೀವನಕ್ಕೆ ಕಾಲಿಟ್ಟಿರುವ ನಟ ಪ್ರಥಮ್, ಇದೀಗ ದೆವ್ವದ ಜೊತೆ ಫಸ್ಟ್ ನೈಟ್ ಮಾಡಿಕೊಳ್ಳಲು ಸಜ್ಜಾಗಿದ್ದಾರೆ. ಮದುವೆ ಮುಗಿಸಿಕೊಂಡು ಫಸ್ಟ್ ನೈಟ್ ವಿತ್ ದೆವ್ವ ಸಿನಿಮಾದ ಶೂಟಿಂಗ್ ನಲ್ಲಿ ತೊಡಗಿಕೊಂಡಿದ್ದಾರೆ. ಸಿನಿಮಾದ ಫೋಟೋಶೂಟ್ ಒಂದರ ಫೋಟೋವನ್ನೂ ಅವರು ಹಂಚಿಕೊಂಡಿದ್ದಾರೆ. ಈ ಫೋಟೋ ನೋಡಿದ ಅಭಿಮಾನಿಗಳು ಇದೇನಪ್ಪಾ ಎಂದು ಕಾಮೆಂಟ್‌ ಮಾಡುತ್ತಿದ್ದಾರೆ. ಚಿತ್ರದ ಬಗ್ಗೆ ನಾಯಕ...

ಸಲ್ಮಾನ್ ಖಾನ್‌ಗೆ ಜೀವ ಬೆದರಿಕೆ; ಎಲ್ಲೇ ಅಡಗಿದರೂ ನಿನ್ನನ್ನು ಬಿಡಲ್ಲ ಎಂದ ಹಂತಕ

  ಬೆಂಗಳೂರು: ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಮತ್ತೊಮ್ಮೆ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಜೀವ ಬೆದರಿಕೆ ಹಾಕಿದ್ದು, ಹೀಗಾಗಿ ಮುಂಬೈ ಪೊಲೀಸರು ಸಲ್ಮಾನ್ ಖಾನ್‌ಗೆ ನೀಡಲಾದ ಭದ್ರತೆಯನ್ನು ಪರಿಶೀಲಿಸಿದ್ದಾರೆ. ಸಲ್ಮಾನ್ ಖಾನ್ ಜೊತೆಗಿನ ಆಪ್ತ ಸಂಬಂಧದ ಕಾರಣಕ್ಕಾಗಿ ಕೆಲವು ದಿನಗಳ ಹಿಂದೆ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಕೆನಡಾದಲ್ಲಿ ಪಂಜಾಬಿ ಗಾಯಕ ಗಿಪ್ಪಿ ಗ್ರೆವಾಲ್ ಅವರ ನಿವಾಸದ...

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಪೂಜಾ ಗಾಂಧಿ

newsics.com ಬೆಂಗಳೂರು: ನಟಿ ಪೂಜಾ ಗಾಂಧಿ ಇಂದು ಮಂತ್ರ ಮಾಂಗಲ್ಯ ಪದ್ಧತಿಯಂತೆ ಬಹುಕಾಲದ ಗೆಳೆಯ ವಿಜಯ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಯಲಹಂಕದ ಖಾಸಗಿ ರೆಸಾರ್ಟ್‌ವೊಂದರಲ್ಲಿ ಪೂಜಾ ಗಾಂಧಿ ಇಂದು (ನ.29) ಮದುವೆಯಾಗಿದ್ದಾರೆ. ಪೂಜಾ ಗಾಂಧಿ ಬಿಳಿ ಸೀರೆಯಲ್ಲಿ ಮಿಂಚಿದ್ರೆ, ವಿಜಯ್ ಬಿಳಿ ಬಣ್ಣದ ಶೆರ್ವಾನಿಯಲ್ಲಿ ಕಾಣಿಸಿಕೊಂಡಿದ್ದಾರೆ. 10 ವರ್ಷಗಳ ಪ್ರೀತಿಗೆ ಮದುವೆಯ ಮುದ್ರೆ ಒತ್ತಿದ್ದಾರೆ. ಕಳೆದ 10...

ಮೈಸೂರಿನಲ್ಲಿ ರಾಮ್​ ಚರಣ್; ಮತ ಚಲಾಯಿಸುವ ಸಲುವಾಗಿ ಚಿತ್ರೀಕರಣಕ್ಕೆ ಬ್ರೇಕ್​ ನೀಡಿ ತೆರಳಿದ ನಟ

newsics.com ಮೈಸೂರು: ಟಾಲಿವುಡ್​ ನಟ ರಾಮ್​ ಚರಣ್​   ಮೈಸೂರಿನಿಂದ ಹೈದರಾಬಾದ್​ಗೆ ಅವರು ಖಾಸಗಿ ವಿಮಾನದಲ್ಲಿ ಪ್ರಯಾಣ ಬೆಳೆಸಿದ್ದಾರೆ. ಈ ಸಂದರ್ಭದ ಫೋಟೋ ಮತ್ತು ವಿಡಿಯೋವನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ. ‘ಗೇಮ್​ ಚೇಂಚರ್​’ಚಿತ್ರಕ್ಕೆ ಮೈಸೂರಿನಲ್ಲಿ ಶೂಟಿಂಗ್​ ಮಾಡಲಾಗುತ್ತಿರುವುದು ವಿಶೇಷ. ಈ ನಡುವೆ ರಾಮ್​ ಚರಣ್​ ಅವರು ಶೂಟಿಂಗ್​ ಮೊಟಕುಗೊಳಿಸಿ ವಾಪಸ್​ ಹೋಗಿದ್ದಕ್ಕೆ ವಿಶೇಷ ಕಾರಣ ಇದೆ. ನವೆಂಬರ್​ 30ರಂದು...

ಮಂಚಕ್ಕೆ ಕರೆದಿದ್ದ ಸ್ಟಾರ್​ ನಟನ ತಂದೆ: ನಟಿ ಶಕೀಲಾ

newsics.com ಹೈದರಾಬಾದ್​: ನಟಿ ಶಕೀಲಾ ತೆಲುಗಿನ ಬಿಗ್​ಬಾಸ್​ ಸೀಸನ್​ 7ರಲ್ಲಿ ಸ್ಪರ್ಧಿಯಾಗಿ ಭಾಗವಹಿಸಿದ್ದರು. ಆದರೆ, ಎರಡೇ ವಾರಕ್ಕೆ ಎಲಿಮಿನೇಟ್​ ಆದರು. ಇದೇ ಸಂದರ್ಭದಲ್ಲಿ ಕಾಸ್ಟಿಂಗ್​ ಕೌಚ್​ ಬಗ್ಗೆ ಚರ್ಚಿಸುವಾಗ ಶಕೀಲಾ ಪ್ರತಿಕ್ರಿಯೆ ನೀಡಿದ್ದು, ಟಾಲಿವುಡ್​ನಲ್ಲಿ ಭಾರೀ ಸಂಚಲನ ಸೃಷ್ಟಿ ಮಾಡಿದೆ. ಶಕೀಲಾ ಕೂಡ ಸ್ಟಾರ್ ನಿರ್ದೇಶಕರೊಬ್ಬರು ತನಗೆ ಕಿರುಕುಳ ನೀಡಿದ್ದನ್ನು ತಿಳಿಸಿದ್ದಾರೆ. ಅಲ್ಲದೆ, ಧೈರ್ಯದಿಂದಳೇ ಕಿರುಕುಳ ನೀಡಿದವರ...

ರೆಡ್ ಡ್ರೆಸ್​ನಲ್ಲಿ ರಾಕುಲ್ ಬ್ಯೂಟಿ; ನೀವಾದ್ರು ಎಷ್ಟು ಚಂದ ಎಂದ್ರ ಫ್ಯಾನ್ಸ್‌

newsics.com ಮುಂಬೈ: ಬಾಲಿವುಡ್‌ ನಟಿ ರಾಕುಲ್ ಪ್ರೀತ್ ಸಿಂಗ್ ರೆಡ್ ಡ್ರೆಸ್ ಧರಿಸಿ ತುಂಬಾ ಮುದ್ದಾಗಿ ಕಾಣಿಸಿದ್ದಾರೆ. ಅವರ ಸ್ಟೈಲಿಷ್ ಫೋಟೋಸ್ ಇಲ್ಲಿವೆ ನೋಡಿ. ಟಾಲಿವುಡ್ ನಿಂದ ಬಾಲಿವುಡ್ ಗೆ ಶಿಫ್ಟ್ ಆದ ಕ್ರೇಜಿ ನಟಿ ತನ್ನ ಬ್ಯೂಟಿ ಪ್ರದರ್ಶಿಸಿ ಹುಡುಗರಿಗೆ ಕಿಕ್ ನೀಡುತ್ತಿದ್ದಾರೆ. ಅವರು ತನ್ನ ಇನ್ಸ್ಟಾಗ್ರಾಮ್ ಹ್ಯಾಂಡಲ್‌ನಲ್ಲಿ ಬೋಲ್ಡ್ ಲುಕ್‌ನೊಂದಿಗೆ ಪೋಸ್ ನೀಡಿರುವ ಫೋಟೋಗಳನ್ನು...

ಡ್ರೋನ್‌ ಪ್ರತಾಪ್‌ ಕೊಟ್ಟ ಶಾಕ್‌ಗೆ ಬಿಕ್ಕಿ ಬಿಕ್ಕಿ ಅಳುತ್ತಾ ಕಣ್ಣೀರಿಟ್ಟ ನಮ್ರತಾ

newsics.com ಬೆಂಗಳೂರು: ಬಿಗ್‌ಬಾಸ್‌ ಮನೆಯ ಆಟ ರಂಗೇರುತ್ತಿದೆ. ಇಷ್ಟು ದಿನ ಇದ್ದ ಗ್ರೂಪ್‌ ನಿಂದ ಹೊರ ಬಂದ ನಮೃತಾ ಈ ವಾರ ಡ್ರೋನ್ ಪ್ರತಾಪ್‌ ಟೀಂಗೆ ನಮ್ರತಾ ಗೌಡ ಸೇರ್ಪಡೆಯಾಗಿದ್ದಾರೆ. ಆದರೆ, ಡ್ರೋನ್‌ ನಿರ್ಧಾರದಿಂದ ಆರಂಭದಲ್ಲೇ ನಮ್ರತಾ ಕಣ್ಣೀರಿಟ್ಟಿದ್ದಾರೆ. ಈ ವಾರ ತಂಡಗಳು ಬದಲಾಗಿದ್ದು, ಮೈಕಲ್‌ ಅಥವಾ ಡ್ರೋನ್‌ ಪ್ರತಾಪ್‌ ನೇತೃತ್ವದ ಯಾವ ತಂಡಕ್ಕೆ ಹೋಗಲು ಇಚ್ಛಿಸುತ್ತೀರಿ...

Bigg Boss ಮನೆಗೆ ಎಂಟ್ರಿ ಕೊಟ್ಟ ಹೊಸ ಕಂಟೆಸ್ಟೆಂಟ್‌

newsics.com ಬೆಂಗಳೂರು: ಬಿಗ್​ ಬಾಸ್​ ಮನೆಗೆ ನಿನ್ನೆ ಅಷ್ಟೇ ವೈಲ್ಡ್​ ಕಾರ್ಡ್​ ಎಂಟ್ರಿ ಆಗಿದೆ. ಅದು ಬರಿ ಕೇವಲ ಒಂದು ಕಂಟೆಸ್ಟೆಂಟ್​ ಅಲ್ಲ ಎರಡೆರಡು ಕಂಟೆಸ್ಟೆಂಟ್ಸ್​​ ಮನೆಯೊಳಗೆ ಆಗಮಿಸಿದ್ದಾರೆ. ಒಬ್ಬರು ಫ್ಯಾಷನ್‌ ಮಾಡೆಲ್‌ ಪವಿ ಪೂವಪ್ಪ ಇವರು ಮಾಡಲಿಂಗ್​ನಲ್ಲಿ ಹೆಚ್ಚಿನ ಆಸಕ್ತಿ ಹೊಂದಿದ್ದು ಸೋಶಿಯಲ್​ ಮೀಡಿಯಾದಲ್ಲಿ ಹೆಚ್ಚು ಅಭಿಮಾನಿಗಳನ್ನು ಹೊಂದಿದ್ದಾರೆ. ಮತ್ತೊಬ್ಬರು ಕ್ರಿಕೆಟರ್‌, ಫ್ಯಾಷನ್‌ ಮಾಡೆಲ್‌ ಅವಿನಾಶ್...

‘ಮುಂಗಾರು ಮಳೆ’ ನಟಿಗೆ ಕಂಕಣ ಭಾಗ್ಯ!

newsics.com ಬೆಂಗಳೂರು: ಸ್ಯಾಂಡಲ್​ವುಡ್​ನ ಜನಪ್ರಿಯ ನಟಿ ಪೂಜಾ ಗಾಂಧಿ  ಉದ್ಯಮಿಯೊಬ್ಬರ ಜೊತೆ ಅವರು ವೈವಾಹಿಕ ಜೀವನ ಆರಂಭಿಸಲಿದ್ದಾರೆ ಎನ್ನಲಾಗಿದೆ.  ನ.29ರಂದು ಅವರು ಮಂತ್ರ ಮಾಂಗಲ್ಯ ಪದ್ಧತಿಯ ಮೂಲಕ ಮದುವೆ ಆಗಲಿದ್ದಾರೆ. ಪೂಜಾ ಮತ್ತು ವಿಜಯ್​ ಪರಸ್ಪರ ಪ್ರೀತಿಸಿ ವಿವಾಹ ಆಗುತ್ತಿದ್ದಾರೆ ಎಂಬ ಮಾಹಿತಿ ಇದೆ. ಉದ್ಯಮಿಯೊಬ್ಬರ ಜೊತೆ ನಟಿ ಪೂಜಾ ಗಾಂಧಿ ಮದುವೆ ನಡೆಯಲಿದೆ. ಬೆಂಗಳೂರಿನಲ್ಲಿ ಲಾಜಿಸ್ಟಿಕ್​ ಕಂಪನಿ...

‘ರಂಗಿತರಂಗ’ದ ನಟಿ ರಾಧಿಕಾ ರೆಡ್‌ ಡ್ರೆಸ್‌ನ ಮಾದಕ ಫೋಟೋ ವೈರಲ್‌

newsics.com ಬೆಂಗಳೂರು: 'ರಂಗಿತರಂಗ'ದ ರಾಧಿಕಾ ನಾರಾಯಣ್  ಸಿಂಪಲ್ ಆಗಿಯೇ ಇದ್ದ ರಾಧಿಕಾ, ಇದೀಗ ಬೋಲ್ಡ್ ಆಗುತ್ತಿದ್ದಾರೆ. ಈಗೀನ ಒಂದಷ್ಟು ಫೋಟೋಗಳು ವೈರಲ್‌ ಆಗಿವೆ. ರಾಧಿಕಾ ನಾರಾಯಣ್ ಬೋಲ್ಡ್ ಫೋಟೋ ಶೂಟ್ ಮಾಡಿದ್ದಾರೆ. ಮಾಡ್ರನ್ ಡ್ರೆಸ್ ತೊಟ್ಟು ಸಖತ್ ಆಗಿಯೇ ಕಾಣಿಸುತ್ತಿದ್ದಾರೆ. ರಾಧಿಕಾ ನಾರಾಯಣ್ ಸದ್ಯ ಫೋಟೋ ಶೂಟ್ ನಲ್ಲಿ ಮಾದಕ ಅನಿಸೋ ಒಂದಷ್ಟು ಪೋಸ್‌ಗಳನ್ನೂ ಕೊಟ್ಟಿದ್ದಾರೆ. ಧರಿಸಿರೋ...

ಬಿಗ್ ಬಾಸ್ ಸ್ಪರ್ಧಿ ವರ್ತೂರ್ ಸಂತೋಷ್ ಮಧ್ಯರಾತ್ರಿ ಎಸ್ಕೇಪ್‌

newsics.com ಬೆಂಗಳೂರು: ಹುಲಿ ಉಗುರನ್ನು ಇಟ್ಟುಕೊಂಡಿದ್ದ ಕಾರಣಕ್ಕೆ ಬಿಗ್‌ಬಾಸ್ ರಿಯಾಲಿಟಿ ಷೋದಿಂದ ವರ್ತೂರು ಸಂತೋಷ್‌ ಹೊರಗೆ ಹೋಗಿದ್ದರು. ನಂತರ ಮತ್ತೆ ಮನೆಯೊಳಗೆ ಸೇರಿಕೊಂಡಿದ್ದರು. ಇದೀಗ ಬಿಗ್‌ಬಾಸ್‌ ಮನೆಯಲ್ಲಿ ಇವರ ಆಟ ರಂಗೇರಿದೆ. ವಾರಾಂತ್ಯದ ‘ಉತ್ತಮ’ ಮತ್ತು ‘ಕಳಪೆ’ ವೋಟಿಂಗ್‌ಗಳಲ್ಲಿ ಅತಿ ಹೆಚ್ಚು ವೋಟ್ ಪಡೆದು ವರ್ತೂರ್‍ ’ಕಳಪೆ’ಯ ಹಣೆಪಟ್ಟಿ ಹಚ್ಚಿಕೊಂಡಿದ್ದಾರೆ. ‘ಯಾರು ಏನೇ ಹೇಳಲಿ ನಾನು ಏನು...

ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಶಿಷ್ಯ’ ಸಿನಿಮಾ ನಟ ದೀಪಕ್

newsics.com ಬೆಂಗಳೂರು: ಶಿಷ್ಯ ಸಿನಿಮಾ  ನಟ ದೀಪಕ್, ಫ್ಯಾಷನ್ ಡಿಸೈನರ್ ಬೃಂದಾಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಬೃಂದಾ ಜೊತೆ ದೀಪಕ್ ಸರಳವಾಗಿ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದರು. ಇದೀಗ ಬೆಂಗಳೂರಿನಲ್ಲಿ ಗುರುಹಿರಿಯರ ಸಮ್ಮುಖದಲ್ಲಿ ಅದ್ದೂರಿಯಾಗಿ ದೀಪಕ್-ಬೃಂದಾ ಮದುವೆಯಾಗಿದ್ದಾರೆ.  ನವಜೋಡಿಗೆ ಆಪ್ತರು, ಗಣ್ಯರು, ಅಭಿಮಾನಿಗಳು ಶುಭಕೋರಿದ್ದಾರೆ. ಇದು ಗುರುಹಿರಿಯರು ಸಮ್ಮತಿಸಿದ ಅರೇಂಜ್ ಮ್ಯಾರೇಜ್ ಆಗಿದೆ. ದೀಪಕ್-ಬೃಂದಾ ಮದುವೆ ಆರತಕ್ಷತೆಗೆ ಹೆಚ್.ಡಿ ಕುಮಾರಸ್ವಾಮಿ, ಪ್ರಜ್ವಲ್...

BB ಸ್ಪರ್ಧಿ ಸಂಗೀತಾ ಇನ್‌ಸ್ಟಾ ಫಾಲೋವರ್ಸ್ ಸಂಖ್ಯೆಯಲ್ಲಿ ಭಾರೀ ಇಳಿಕೆ

newsics.com ಬೆಂಗಳೂರು: ಬಿಗ್‌ಬಾಸ್ ಸೀಸನ್ 10 ನ ಪ್ರಬಲ ಸ್ಪರ್ಧಿ ಸಂಗೀತ ಶೃಂಗೇರಿ ಸೋಷಿಯಲ್ ಮೀಡಿಯಾ ಫಾಲೋವರ್ಸ್ ಸಂಖ್ಯೆಯಲ್ಲಿ ಇದ್ದಕ್ಕಿದ್ದಂತೆ ಭಾರೀ ಕುಸಿತ ಕಂಡು ಬಂದಿದೆ. ಟಿವಿಯಲ್ಲಿ ಬಿಗ್‌ಬಾಸ್ ಸ್ಪರ್ಧಿಗಳು ಕಿತ್ತಾಡಿಕೊಂಡರೆ ಸೋಷಿಯಲ್ ಮೀಡಿಯಾದಲ್ಲಿ ಅವರ ಫ್ಯಾನ್ಸ್‌ ನಡುವೆ ವಾಗ್ಯುದ್ಧ ನಡೆಯುತ್ತಿದೆ. ಸಂಗೀತ ಅವರು ಕೆಲವು ಟಾಸ್ಕ್‌ಗಳಲ್ಲಿ ತೆಗೆದುಕೊಂಡು ಕಠಿಣ ನಿರ್ಧಾರದ ಫಲವಾಗಿ ಅವರ ಫ್ಯಾನ್ ಫಾಲೋವಿಂಗ್‌ನಲ್ಲಿ...

ಬಿಗ್ ಬಾಸ್ ಮನೆಯಲ್ಲಿ ಕುಳಿತು ಮೀಟೂ ಬಾಂಬ್ ಸಿಡಿಸಿದ ನಟಿ!

newsics.com ನವದೆಹಲಿ: ಟಾಪ್ ನಟನ ವಿರುದ್ಧ ತಮಿಳು ನಟಿ ವಿಚಿತ್ರಾ ಕಾಸ್ಟಿಂಗ್ ಕೌಚ್ ಆರೋಪ ಮಾಡಿದ್ದಾರೆ. ವಿಚಿತ್ರಾ ಇದೀಗ ತಮಿಳು ಬಿಗ್ ಬಾಸ್ ಸ್ಪರ್ಧಿಯಾಗಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ನಟಿ ವಿಚಿತ್ರಾ ತನಗಾದ ಕಹಿ ಅನುಭವವನ್ನು ಹಂಚಿಕೊಂಡಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಿಗಳು ತಮ್ಮ ಜೀವನದಲ್ಲಿ ನಡೆದ ಅನೇಕ ಘಟನೆಗಳ ಬಗ್ಗೆ ಹೇಳಿಕೊಳ್ತಾರೆ. ಹಾಗೇ ನಟಿ ವಿಚಿತ್ರಾ...

ಮೋದಿಜಿ ನಿಮಗೆ ಯೋಗ ಹೇಳಿಕೊಡ್ತಿನಿ ಎಂದ ರಾಖಿ ಸಾವಂತ್‌ಗೆ ಸಂಕಷ್ಟ

newsics.com ಮುಂಬೈ: ಪ್ರಧಾನಿ ಮೋದಿಗೇ ಯೋಗ ಹೇಳಿಕೊಡಲು ಹೋಗಿ ಪೇಚಿಗೆ ಸಿಲುಕಿದ್ದಾರೆ ನಟಿ ರಾಖಿ ಸಾವಂತ್. ಈ  ಕುರಿತಾಗಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ವಿಡಿಯೋದಲ್ಲಿ ಏನಿದೆ? ನಟಿ ರಾಖಿ ಸಾವಂತ್​, ಅದರಲ್ಲಿ ಮೋದಿಜಿ, ನನ್ನನ್ನು ನಿಮ್ಮ ಯೋಗ ತರಬೇತುದಾರನನ್ನಾಗಿ ಇರಿಸಿಕೊಳ್ಳಿ. ನಾನು ನಿಮ್ಮ ಆರೋಗ್ಯವನ್ನು ನೋಡಿಕೊಳ್ಳುತ್ತೇನೆಂದು ಹೇಳಿದ್ದಾರೆ. ಯೋಗ ಮಾಡುವುದು ಹೀಗೆ ಎಂದು ಪೋಸ್​ ಕೊಟ್ಟಿದ್ದಾರೆ....

ಮೊದಲ ಮಲಯಾಳಂ ಸಿನಿಮಾ ಅನೌನ್ಸ್ ಮಾಡಿದ ರಾಜ್ ಬಿ. ಶೆಟ್ಟಿ

newsics.com ಬೆಂಗಳೂರು:  ಕನ್ನಡದ ಜನಪ್ರಿಯ ನಟ ರಾಜ್‌ ಬಿ ಶೆಟ್ಟಿ ಅವರು ಮೊದಲ ಬಾರಿ ಮಲಯಾಳಂ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅಪಾರ ಟ್ಯಾಲೆಂಟೆಂಡ್ ನಟ ರಾಜ್ ಬಿ ಶೆಟ್ಟಿ ಅವರಿಗೆ ಟರ್ಬೋ ಚಿತ್ರಕ್ಕೆ ಸ್ವಾಗತ’ ಎಂದು ಬರೆದುಕೊಂಡಿದ್ದಾರೆ ಮಮ್ಮೂಟಿ. ರಾಜ್ ಬಿ ಶೆಟ್ಟಿ ಅವರು ‘ಒಂದು ಮೊಟ್ಟೆಯ ಕಥೆ’ ಸಿನಿಮಾ ಮೂಲಕ ಜನಪ್ರಿಯತೆ ಪಡೆದರು. ಇದಾದ ಬಳಿಕ ಅವರು...
- Advertisement -

Latest News

ವಿಜಯೇಂದ್ರ ಪತ್ನಿ ಸಹೋದರನ ಮನೆ ಮೇಲೆ ಲೋಕಾಯುಕ್ತ ದಾಳಿ

Newsics.com ಕಲಬುರಗಿ : ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ ಮಾಡಿದೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪತ್ನಿ ಸಹೋದರ ಡಾ ಪ್ರಭುಲಿಂಗ ಮಾನ್ಕರ್ ಅವರ ಮನೆ...
- Advertisement -

ಸಂರಕ್ಷಣೆ ಒಂದು ಕ್ರೋಢೀಕರಣ

ಅರಣ್ಯ ಛಿದ್ರೀಕರಣವಾಗುತ್ತಿದೆ. ಈ ಅರಣ್ಯ ಛಿದ್ರೀಕರಣದಿಂದ ಕಾಡುಪ್ರಾಣಿಗಳ ಸಂತಾನೋತ್ಪತ್ತಿಗೂ ಸಹ ತೊಂದರೆಗಳುಂಟಾಗಿದೆ. ಕಾಡು- ಕಾಡುಪ್ರಾಣಿಗಳು ಹಾಗೂ ಮಳೆ, ನೀರು ಈ ಕೊಂಡಿಗಳು ಸಡಿಲವಾಗುತ್ತಿವೆ. ಇದನ್ನು ತಡೆಯಬೇಕಾಗಿದೆ. ಪಕ್ಷಿ ಸಂರಕ್ಷಣೆ 64...

ಸಂರಕ್ಷಣೆ ಒಂದು ಕ್ರೋಢೀಕರಣ

ಅರಣ್ಯ ಛಿದ್ರೀಕರಣವಾಗುತ್ತಿದೆ. ಈ ಅರಣ್ಯ ಛಿದ್ರೀಕರಣದಿಂದ ಕಾಡುಪ್ರಾಣಿಗಳ ಸಂತಾನೋತ್ಪತ್ತಿಗೂ ಸಹ ತೊಂದರೆಗಳುಂಟಾಗಿದೆ. ಕಾಡು- ಕಾಡುಪ್ರಾಣಿಗಳು ಹಾಗೂ ಮಳೆ, ನೀರು ಈ ಕೊಂಡಿಗಳು ಸಡಿಲವಾಗುತ್ತಿವೆ. ಇದನ್ನು ತಡೆಯಬೇಕಾಗಿದೆ. ಪಕ್ಷಿ ಸಂರಕ್ಷಣೆ 64...

ನಮ್ಮ ‘ಪರಿಸರ ಪರ’ ಚಟುವಟಿಕೆಗಳ ಪುನರಾವಲೋಕನ

ಹೆಚ್ಚೆಚ್ಚು ಜನ ಆರೋಗ್ಯಕರ ಚರ್ಚೆ ಮಾಡಿದರೆ ಕಾಡಿಗೆ ಹಾಗೂ ನಮ್ಮ ಮುಂದಿನ ಪೀಳಿಗೆಗೆ ಭವಿಷ್ಯವಿದೆ. ಎಲ್ಲೆಂದರಲ್ಲಿ ಗಿಡ ನೆಡುವುದೂ ತಪ್ಪು. ಜತೆಗೆ ನೀವೆಲ್ಲರೂ ಗಮನಿಸಿರಬಹುದು ಯಾವ ವೃಕ್ಷಲಕ್ಷ ಯೋಜನೆಗಳೂ ಫಲ ನೀಡಿಲ್ಲ. ಕೋಟಿ...

ಮುಂಗಾರು ಮಳೆ ಎಂಬ ಜೀವಶಕ್ತಿ!

ಮುಂಗಾರು ಭಾರತವನ್ನು ಕೇರಳದ ಮೂಲಕ ಪ್ರವೇಶಿಸುತ್ತದೆ. ಮುಂಗಾರಿನ ಬಾಗಿಲು, ಕೇರಳ. ಹಾಗೆಯೇ ಮುಂದುವರೆಯುತ್ತಾ ಉತ್ತರಭಾರತಕ್ಕೆ ತಲಪುವ ಮುಂಗಾರು ಉತ್ತರದ ಎಷ್ಟೋ ಪ್ರದೇಶಗಳನ್ನು ತಲಪುವ ಹೊತ್ತಿಗೆ ಜುಲೈ ಬಂದಿರುತ್ತದೆ.   ಪಕ್ಷಿ ಸಂರಕ್ಷಣೆ 59   ♦ ಕಲ್ಗುಂಡಿ...
error: Content is protected !!