Saturday, December 2, 2023

ಮನರಂಜನೆ

ಆಸ್ಟ್ರೇಲಿಯಾದಲ್ಲಿ ಪಾಕಿಸ್ತಾನಕ್ಕೆ ಅವಮಾನ: ಟ್ರಕ್‌’ಗೆ ತಾವೇ ಲಗೇಜ್‌ ಲೋಡ್‌ ಮಾಡಿದ ಆಟಗಾರರು

newsics.com ಸಿಡ್ನಿ: ಆಸ್ಟ್ರೇಲಿಯಾ ಕ್ರಿಕೆಟ್ ಪ್ರವಾಸಕ್ಕೆ ತೆರಳಿರುವ ಪಾಕಿಸ್ತಾನ ಕ್ರಿಕೆಟ್ ತಂಡದ ಆಟಗಾರರು ವಿಮಾನ ನಿಲ್ದಾಣದಲ್ಲಿ ತಮ್ಮ ಲಗೇಜ್ ಅನ್ನು ತಾವೇ ಟ್ರಕ್ ತುಂಬುತ್ತಿರುವ ವಿಡಿಯೋವೊಂದು ವೈರಲ್ ಆಗುತ್ತಿದೆ. ಪಾಕಿಸ್ತಾನದಿಂದ ತಂದಿರುವ ತಮ್ಮ ಕಿಟ್ ಗಳು ಹಾಗೂ ಲಗೇಜ್ ಗಳನ್ನು ಟ್ರಕ್ ತುಂಬುತ್ತಿದ್ದು, ಈ ವೇಳೆ ಪಾಕಿಸ್ತಾನ ತಂಡದ ಕ್ರಿಕೆಟ್ ತಂಡದ ವಿಕೆಟ್ ಕೀಪರ್ ಬ್ಯಾಟರ್ ಮಹಮದ್...

ಬಾರ್ಬಿ ಲುಕ್​ನಲ್ಲಿ ಶ್ರೀದೇವಿ ಮಗಳು ಖುಷಿ ಕಪೂರ್

newsics.com ಮುಂಬೈ: ಬಾರ್ಬಿ ಲುಕ್​ನಲ್ಲಿ ಬಾಲಿವುಡ್‌ ನಟಿ ಶ್ರೀದೇವಿ ಮಗಳು ಖುಷಿ ಕಪೂರ್ ಹೊಸ ಫೋಟೋಶೂಟ್‌ ಮಾಡಿಸಿದ್ದು ಸಖತ್‌ ಕ್ಯೂಟ್‌ ಆಗಿ ಕಾಣಿಸಿಕೊಂಡಿದ್ದಾರೆ. ಖುಷಿ ಕಪೂರ್ ಅವರು ದಿ ಆರ್ಚೀಸ್ ಮೂಲಕ ಬಾಲಿವುಡ್​ಗೆ ಎಂಟ್ರಿ ಕೊಡುತ್ತಿದ್ದಾರೆ. ನಟಿ ಅದೇ ಖುಷಿಯಲ್ಲಿ ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ. ಆರ್ಗನ್ಝಾ ಮೆಟೀರಿಯಲ್​ನ ಸುಂದರವಾದ ಪ್ರಿಲ್ಡ್ ಡ್ರೆಸ್ ಧರಿಸಿದ್ದ ಖುಷಿ ಕಪೂರ್ ಅವರು ಬಾರ್ಬಿಯಂತೆ...

ಮತ್ತೆ ವಿಜಯ್ ದೇವರಕೊಂಡ ಜತೆ ತೆರೆ ಹಂಚಿಕೊಂಡ ರಶ್ಮಿಕಾ; ಶೂಟಿಂಗ್ ವಿಡಿಯೋ ವೈರಲ್

newsics.com ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅವರದ್ದು ಆನ್ ಸ್ಕ್ರೀನ್ ಹಿಟ್ ಜೋಡಿ. ಈಗಾಗಲೇ 2 ಸಿನಿಮಾಗಳಲ್ಲಿ ಇವರಿಬ್ಬರು ಜತೆಯಾಗಿ ನಟಿಸಿದ್ದಾರೆ. ಈಗ ಮೂರನೇ ಬಾರಿಗೆ ಅವರು ತೆರೆಹಂಚಿಕೊಂಡಿದ್ದಾರೆ. ಅದಕ್ಕೆ ಸಾಕ್ಷಿ ಒದಗಿಸುವಂತಹ ವಿಡಿಯೋ ವೈರಲ್ ಆಗಿದೆ. ಅದನ್ನು ನೋಡಿ ಅಭಿಮಾನಿಗಳಿಗೆ ಖುಷಿ ಆಗಿದೆ. ಇದು ‘ಫ್ಯಾಮಿಲಿ ಸ್ಟಾರ್’ ಸಿನಿಮಾದ ಶೂಟಿಂಗ್ ಸೆಟ್ನಿಂದ ಲೀಕ್...

ಕರೋಡ್‌ ಪತಿಯಲ್ಲಿ 1 ಕೋಟಿ ಗೆದ್ದು ದಾಖಲೆ ನಿರ್ಮಿಸಿದ 14 ವರ್ಷದ ಬಾಲಕ

newsics.com ಬಿಗ್ ಬಿ ಅಮಿತಾಭ್ ಬಚ್ಚನ್ ನಡೆಸಿಕೊಡುವ ಕೌನ್ ಬನೇಗಾ ಕರೋಡ್ ಪತಿ ಶೋನ 15ನೇ ಆವೃತ್ತಿ ಪ್ರಸಾರವಾಗಿದ್ದು, ಇದೇ ಮೊದಲ ಬಾರಿಗೆ ಈ ಶೋನಲ್ಲಿ 14 ವರ್ಷದ ಹುಡುಗನಿಗೆ ಕೋಟಿ ರೂಪಾಯಿ ಸಿಕ್ಕಿದೆ. 16 ನೇ ಪ್ರಶ್ನೆಗೆ ಸರಿಯಾಗಿ ಉತ್ತರಿಸುವ ಮೂಲಕ ಹರಿಯಾಣದ ಮಹೇಂದ್ರ ಗಡ್ ಮಾಯಾಂಕ್ 1 ಕೋಟಿ ರೂಪಾಯಿ ಪಡೆದಿದ್ದಾನೆ. ಮಾಯಾಂಕ್ ಸದ್ಯ...

ಥಾಯ್ಲೆಂಡ್‌‌ನಲ್ಲಿ ಪವಿತ್ರಾ ಲೋಕೇಶ್- ನರೇಶ್, ಜಾಲಿ‌ಮೂಡ್‌ನಲ್ಲಿ ತಾರಾ‌ ಜೋಡಿ

newsics.com ಸದಾ ಸುದ್ದಿಯಲ್ಲಿರುವ ತೆಲುಗಿನ ಖ್ಯಾತ ಹಿರಿಯ ನಟ ನರೇಶ್ ಮತ್ತು ಬಹುಭಾಷಾ ನಟಿ ಪವಿತ್ರಾ ಲೋಕೇಶ್ ಸದ್ಯ ಥಾಯ್ಲೆಂಡ್‌ನಲ್ಲಿ ಜಾಲಿ ಮೂಡ್ ನಲ್ಲಿದ್ದಾರೆ. ವಿದೇಶದಲ್ಲಿ ಎಂಜಾಯ್ ಮಾಡ್ತಿರೋ ಫೋಟೋಗಳನ್ನ ಪವಿತ್ರಾ ಲೋಕೇಶ್ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ನರೇಶ್ ಅವರ ಪತ್ನಿ ರಮ್ಯಾ ವಿಚ್ಛೇದನ ಕೊಡದ ಕಾರಣ ಈ ಜೋಡಿ ಇನ್ನೂ ಮದುವೆಯಾಗದೆ ಲಿವ್ ಇನ್...

ಮದುವೆ ಮುರಿದು ಬಿದ್ದಿರುವ ಸತ್ಯ ಬಿಚ್ಚಿಟ್ಟ ವರ್ತೂರ್ ಸಂತೋಷ್

newsics.com ಬೆಂಗಳೂರು: ಹಳ್ಳಿಕಾರ್ ಒಡೆಯ ವರ್ತೂರ್ ಸಂತೋಷ್ ಬಿಗ್ ಬಾಸ್ ಸೀಸನ್ 10ರಲ್ಲಿ ಸ್ಪರ್ಧಿಸುತ್ತಿದ್ದಾರೆ. ಬಿಗ್‌ಬಾಸ್‌ ಮನೆಯಲ್ಲಿ ತಮ್ಮ ಮದುವೆ ಕುರಿತಾಗಿ ಮಾತನಾಡಿದ್ದಾರೆ. ಹುಲಿ ಉಗುರು ಪ್ರಕರಣದ ಮೇಲೆ ಈಗಾಗಲೆ ಒಮ್ಮ ವರ್ತೂರ್ ಹೊರ ಬಂದು ಜೈಲ್‌ನಲ್ಲಿದ್ದು ಬೇಲ್‌ ಮೇಲೆ ಮತ್ತೊಮ್ಮೆ ಬಿಬಿ ಮನೆಗೆ ಎಂಟ್ರಿ ಕೊಟ್ಟರು. ಈ ನಡುವೆ ವರ್ತೂರ್‌ಗೆ ಮದುವೆ ಆಗಿದೆ ಅನ್ನೋ ವಿಚಾರ...

ಮಾಡೆಲ್ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಾಲಿವುಡ್ ನಟ ರಣ್ ದೀಪ್ ಹೂಡಾ

newsics.com ಬಾಲಿವುಡ್ ಖ್ಯಾತನಟ ರಣ್ ದೀಪ್ ಹೂಡಾ ನಿನ್ನೆಯಷ್ಟೇ ಬಹುಕಾಲದ ಗೆಳತಿ ಹಾಗೂ ಮಾಡೆಲ್ ಆಗಿರುವ ಲಿನ್ ಲೈಸ್ರಾಮ್ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ಜೋಡಿಯ ಮದುವೆ ಮಣಿಪುರ ಸಂಪ್ರದಾಯದಂತೆ ನಡೆದಿದ್ದು, ಮದುವೆಯ ಫೋಟೋಗಳನ್ನು ರಣ್ ದೀಪ್ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ವಧು ವರರಿಗೆ ಹಾರೈಸಿ ಎಂದು ಕೇಳಿದ್ದಾರೆ. ಮಣಿಪುರದ ಮೈಥಿಯಿ ಸಂಪ್ರದಾಯದಂತೆ ನಡೆದ ಮದುವೆಯಲ್ಲಿ...

ಚೈತ್ರಾ ಆಚಾರ್ ಫೋಟೋಶೂಟ್‌; ಶ್ವೇತ ವರ್ಣ ಸುಂದ್ರಿ ಎಂದ್ರು ಫ್ಯಾನ್ಸ್‌

newsics.com ಬೆಂಗಳೂರು: ನಟಿ ಚೈತ್ರಾ ಆಚಾರ್   ಬಣ್ಣದ ಸುಂದರ ಕಾಸ್ಟೂಮ್‌ ತೊಟ್ಟು ಚೆಂದಗೆ ಪೋಸ್ ಕೊಟ್ಟಿದ್ದಾರೆ. ಇದನ್ನ ಕಂಡಿರೋ ಫ್ಯಾನ್ಸ್ ತುಂಬಾನೆ ಇಷ್ಟಪಟ್ಟು ಮೆಚ್ಚುಗೆ ಸೂಚಿಸಿದ್ದಾರೆ. ಚೈತ್ರಾ ಆಚಾರ್ ತಮ್ಮ ಈ ಸ್ಪೆಷಲ್ ಫೋಟೋ ಶೂಟ್‌ನ ಫೋಟೋಗಳನ್ನ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಸುಂದರವಾದ ಒಂದು ಲೈನ್ ಕೂಡ ಬರೆದುಕೊಂಡಿದ್ದಾರೆ. I think I like this...

ಮೊನ್ನೆಯಷ್ಟೇ ಹೊಸ ಜೀವನಕ್ಕೆ ಕಾಲಿಟ್ಟಿರುವ ನಟ ಪ್ರಥಮ್ ಅಂದ್ರು ‘ಫಸ್ಟ್ ನೈಟ್ ವಿತ್ ದೆವ್ವ’

newsics.com ಬೆಂಗಳೂರು: ಮೊನ್ನೆಯಷ್ಟೇ ಹೊಸ ಜೀವನಕ್ಕೆ ಕಾಲಿಟ್ಟಿರುವ ನಟ ಪ್ರಥಮ್, ಇದೀಗ ದೆವ್ವದ ಜೊತೆ ಫಸ್ಟ್ ನೈಟ್ ಮಾಡಿಕೊಳ್ಳಲು ಸಜ್ಜಾಗಿದ್ದಾರೆ. ಮದುವೆ ಮುಗಿಸಿಕೊಂಡು ಫಸ್ಟ್ ನೈಟ್ ವಿತ್ ದೆವ್ವ ಸಿನಿಮಾದ ಶೂಟಿಂಗ್ ನಲ್ಲಿ ತೊಡಗಿಕೊಂಡಿದ್ದಾರೆ. ಸಿನಿಮಾದ ಫೋಟೋಶೂಟ್ ಒಂದರ ಫೋಟೋವನ್ನೂ ಅವರು ಹಂಚಿಕೊಂಡಿದ್ದಾರೆ. ಈ ಫೋಟೋ ನೋಡಿದ ಅಭಿಮಾನಿಗಳು ಇದೇನಪ್ಪಾ ಎಂದು ಕಾಮೆಂಟ್‌ ಮಾಡುತ್ತಿದ್ದಾರೆ. ಚಿತ್ರದ ಬಗ್ಗೆ ನಾಯಕ...

ಸಲ್ಮಾನ್ ಖಾನ್‌ಗೆ ಜೀವ ಬೆದರಿಕೆ; ಎಲ್ಲೇ ಅಡಗಿದರೂ ನಿನ್ನನ್ನು ಬಿಡಲ್ಲ ಎಂದ ಹಂತಕ

  ಬೆಂಗಳೂರು: ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಮತ್ತೊಮ್ಮೆ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಜೀವ ಬೆದರಿಕೆ ಹಾಕಿದ್ದು, ಹೀಗಾಗಿ ಮುಂಬೈ ಪೊಲೀಸರು ಸಲ್ಮಾನ್ ಖಾನ್‌ಗೆ ನೀಡಲಾದ ಭದ್ರತೆಯನ್ನು ಪರಿಶೀಲಿಸಿದ್ದಾರೆ. ಸಲ್ಮಾನ್ ಖಾನ್ ಜೊತೆಗಿನ ಆಪ್ತ ಸಂಬಂಧದ ಕಾರಣಕ್ಕಾಗಿ ಕೆಲವು ದಿನಗಳ ಹಿಂದೆ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಕೆನಡಾದಲ್ಲಿ ಪಂಜಾಬಿ ಗಾಯಕ ಗಿಪ್ಪಿ ಗ್ರೆವಾಲ್ ಅವರ ನಿವಾಸದ...

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಪೂಜಾ ಗಾಂಧಿ

newsics.com ಬೆಂಗಳೂರು: ನಟಿ ಪೂಜಾ ಗಾಂಧಿ ಇಂದು ಮಂತ್ರ ಮಾಂಗಲ್ಯ ಪದ್ಧತಿಯಂತೆ ಬಹುಕಾಲದ ಗೆಳೆಯ ವಿಜಯ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಯಲಹಂಕದ ಖಾಸಗಿ ರೆಸಾರ್ಟ್‌ವೊಂದರಲ್ಲಿ ಪೂಜಾ ಗಾಂಧಿ ಇಂದು (ನ.29) ಮದುವೆಯಾಗಿದ್ದಾರೆ. ಪೂಜಾ ಗಾಂಧಿ ಬಿಳಿ ಸೀರೆಯಲ್ಲಿ ಮಿಂಚಿದ್ರೆ, ವಿಜಯ್ ಬಿಳಿ ಬಣ್ಣದ ಶೆರ್ವಾನಿಯಲ್ಲಿ ಕಾಣಿಸಿಕೊಂಡಿದ್ದಾರೆ. 10 ವರ್ಷಗಳ ಪ್ರೀತಿಗೆ ಮದುವೆಯ ಮುದ್ರೆ ಒತ್ತಿದ್ದಾರೆ. ಕಳೆದ 10...

ಮೈಸೂರಿನಲ್ಲಿ ರಾಮ್​ ಚರಣ್; ಮತ ಚಲಾಯಿಸುವ ಸಲುವಾಗಿ ಚಿತ್ರೀಕರಣಕ್ಕೆ ಬ್ರೇಕ್​ ನೀಡಿ ತೆರಳಿದ ನಟ

newsics.com ಮೈಸೂರು: ಟಾಲಿವುಡ್​ ನಟ ರಾಮ್​ ಚರಣ್​   ಮೈಸೂರಿನಿಂದ ಹೈದರಾಬಾದ್​ಗೆ ಅವರು ಖಾಸಗಿ ವಿಮಾನದಲ್ಲಿ ಪ್ರಯಾಣ ಬೆಳೆಸಿದ್ದಾರೆ. ಈ ಸಂದರ್ಭದ ಫೋಟೋ ಮತ್ತು ವಿಡಿಯೋವನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ. ‘ಗೇಮ್​ ಚೇಂಚರ್​’ಚಿತ್ರಕ್ಕೆ ಮೈಸೂರಿನಲ್ಲಿ ಶೂಟಿಂಗ್​ ಮಾಡಲಾಗುತ್ತಿರುವುದು ವಿಶೇಷ. ಈ ನಡುವೆ ರಾಮ್​ ಚರಣ್​ ಅವರು ಶೂಟಿಂಗ್​ ಮೊಟಕುಗೊಳಿಸಿ ವಾಪಸ್​ ಹೋಗಿದ್ದಕ್ಕೆ ವಿಶೇಷ ಕಾರಣ ಇದೆ. ನವೆಂಬರ್​ 30ರಂದು...

‘ಕಾಟೇರ’ ಬಿಡುಗಡೆ ದಿನಾಂಕ ಘೋಷಣೆ: ಪ್ರಭಾಸ್, ಶಾರುಖ್’ಗೆ ಸೆಡ್ಡು

newsics.com ದರ್ಶನ್ ನಟನೆಯ ‘ಕಾಟೇರ’ ಸಿನಿಮಾ ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಲಾಗಿದ್ದು, ದೊಡ್ಡ-ದೊಡ್ಡ ಸ್ಟಾರ್ ನಟರ ಎದುರು ಅಖಾಡಕ್ಕೆ ದರ್ಶನ್ ಇಳಿದಿದ್ದಾರೆ. ಕಾಟೇರ ಸಿನಿಮಾದ ಸಣ್ಣ ಟೀಸರ್ ಜತೆಗೆ ಬಿಡುಗಡೆ ದಿನಾಂಕವನ್ನು ಸಹ ಘೋಷಿಸಲಾಗಿದೆ. ‘ಕಾಟೇರ’ ಸಿನಿಮಾ ಡಿಸೆಂಬರ್ 29ರಂದು ತೆರೆಗೆ ಬರಲಿದೆ. ಡಿಸೆಂಬರ್ ತಿಂಗಳಲ್ಲಿ ಬಾಲಿವುಡ್ ನ ಹಾಗೂ ದಕ್ಷಿಣ ಭಾರತದ ಕೆಲವು ದೊಡ್ಡ ಸ್ಟಾರ್...

ವೈವಾಹಿಕ ಜೀವನಕ್ಕೆ ಕಾಲಿಟ್ಟ ಟೀಂ ಇಂಡಿಯಾದ ಮತ್ತೊಬ್ಬ ಕ್ರಿಕೆಟಿಗ

newsics.com ಟೀಂ ಇಂಡಿಯಾದ ಬೌಲರ್ ಮುಖೇಶ್ ಕುಮಾರ್ ತಮ್ಮ ಬಾಲ್ಯದ ಗೆಳತಿ ಬಿಹಾರದ ದಿವ್ಯಾ ಸಿಂಗ್ ಅವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ. ನಿನ್ನೆ (ನ. 28) ರ ಮಂಗಳವಾರ ಗೋರಖ್‌ ಪುರದ ಹೋಟೆಲಿನಲ್ಲಿ ವಿವಾಹ ಅದ್ಧೂರಿಯಾಗಿ ನೆರವೇರಿತು. ಇದೀಗ ನವ ಜೋಡಿಗಳ ಮದುವೆಯ ಫೋಟೋ ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಡಿಸೆಂಬರ್ 4 ರಂದು...

ಮಂಚಕ್ಕೆ ಕರೆದಿದ್ದ ಸ್ಟಾರ್​ ನಟನ ತಂದೆ: ನಟಿ ಶಕೀಲಾ

newsics.com ಹೈದರಾಬಾದ್​: ನಟಿ ಶಕೀಲಾ ತೆಲುಗಿನ ಬಿಗ್​ಬಾಸ್​ ಸೀಸನ್​ 7ರಲ್ಲಿ ಸ್ಪರ್ಧಿಯಾಗಿ ಭಾಗವಹಿಸಿದ್ದರು. ಆದರೆ, ಎರಡೇ ವಾರಕ್ಕೆ ಎಲಿಮಿನೇಟ್​ ಆದರು. ಇದೇ ಸಂದರ್ಭದಲ್ಲಿ ಕಾಸ್ಟಿಂಗ್​ ಕೌಚ್​ ಬಗ್ಗೆ ಚರ್ಚಿಸುವಾಗ ಶಕೀಲಾ ಪ್ರತಿಕ್ರಿಯೆ ನೀಡಿದ್ದು, ಟಾಲಿವುಡ್​ನಲ್ಲಿ ಭಾರೀ ಸಂಚಲನ ಸೃಷ್ಟಿ ಮಾಡಿದೆ. ಶಕೀಲಾ ಕೂಡ ಸ್ಟಾರ್ ನಿರ್ದೇಶಕರೊಬ್ಬರು ತನಗೆ ಕಿರುಕುಳ ನೀಡಿದ್ದನ್ನು ತಿಳಿಸಿದ್ದಾರೆ. ಅಲ್ಲದೆ, ಧೈರ್ಯದಿಂದಳೇ ಕಿರುಕುಳ ನೀಡಿದವರ...

ರೆಡ್ ಡ್ರೆಸ್​ನಲ್ಲಿ ರಾಕುಲ್ ಬ್ಯೂಟಿ; ನೀವಾದ್ರು ಎಷ್ಟು ಚಂದ ಎಂದ್ರ ಫ್ಯಾನ್ಸ್‌

newsics.com ಮುಂಬೈ: ಬಾಲಿವುಡ್‌ ನಟಿ ರಾಕುಲ್ ಪ್ರೀತ್ ಸಿಂಗ್ ರೆಡ್ ಡ್ರೆಸ್ ಧರಿಸಿ ತುಂಬಾ ಮುದ್ದಾಗಿ ಕಾಣಿಸಿದ್ದಾರೆ. ಅವರ ಸ್ಟೈಲಿಷ್ ಫೋಟೋಸ್ ಇಲ್ಲಿವೆ ನೋಡಿ. ಟಾಲಿವುಡ್ ನಿಂದ ಬಾಲಿವುಡ್ ಗೆ ಶಿಫ್ಟ್ ಆದ ಕ್ರೇಜಿ ನಟಿ ತನ್ನ ಬ್ಯೂಟಿ ಪ್ರದರ್ಶಿಸಿ ಹುಡುಗರಿಗೆ ಕಿಕ್ ನೀಡುತ್ತಿದ್ದಾರೆ. ಅವರು ತನ್ನ ಇನ್ಸ್ಟಾಗ್ರಾಮ್ ಹ್ಯಾಂಡಲ್‌ನಲ್ಲಿ ಬೋಲ್ಡ್ ಲುಕ್‌ನೊಂದಿಗೆ ಪೋಸ್ ನೀಡಿರುವ ಫೋಟೋಗಳನ್ನು...

ಡ್ರೋನ್‌ ಪ್ರತಾಪ್‌ ಕೊಟ್ಟ ಶಾಕ್‌ಗೆ ಬಿಕ್ಕಿ ಬಿಕ್ಕಿ ಅಳುತ್ತಾ ಕಣ್ಣೀರಿಟ್ಟ ನಮ್ರತಾ

newsics.com ಬೆಂಗಳೂರು: ಬಿಗ್‌ಬಾಸ್‌ ಮನೆಯ ಆಟ ರಂಗೇರುತ್ತಿದೆ. ಇಷ್ಟು ದಿನ ಇದ್ದ ಗ್ರೂಪ್‌ ನಿಂದ ಹೊರ ಬಂದ ನಮೃತಾ ಈ ವಾರ ಡ್ರೋನ್ ಪ್ರತಾಪ್‌ ಟೀಂಗೆ ನಮ್ರತಾ ಗೌಡ ಸೇರ್ಪಡೆಯಾಗಿದ್ದಾರೆ. ಆದರೆ, ಡ್ರೋನ್‌ ನಿರ್ಧಾರದಿಂದ ಆರಂಭದಲ್ಲೇ ನಮ್ರತಾ ಕಣ್ಣೀರಿಟ್ಟಿದ್ದಾರೆ. ಈ ವಾರ ತಂಡಗಳು ಬದಲಾಗಿದ್ದು, ಮೈಕಲ್‌ ಅಥವಾ ಡ್ರೋನ್‌ ಪ್ರತಾಪ್‌ ನೇತೃತ್ವದ ಯಾವ ತಂಡಕ್ಕೆ ಹೋಗಲು ಇಚ್ಛಿಸುತ್ತೀರಿ...

Bigg Boss ಮನೆಗೆ ಎಂಟ್ರಿ ಕೊಟ್ಟ ಹೊಸ ಕಂಟೆಸ್ಟೆಂಟ್‌

newsics.com ಬೆಂಗಳೂರು: ಬಿಗ್​ ಬಾಸ್​ ಮನೆಗೆ ನಿನ್ನೆ ಅಷ್ಟೇ ವೈಲ್ಡ್​ ಕಾರ್ಡ್​ ಎಂಟ್ರಿ ಆಗಿದೆ. ಅದು ಬರಿ ಕೇವಲ ಒಂದು ಕಂಟೆಸ್ಟೆಂಟ್​ ಅಲ್ಲ ಎರಡೆರಡು ಕಂಟೆಸ್ಟೆಂಟ್ಸ್​​ ಮನೆಯೊಳಗೆ ಆಗಮಿಸಿದ್ದಾರೆ. ಒಬ್ಬರು ಫ್ಯಾಷನ್‌ ಮಾಡೆಲ್‌ ಪವಿ ಪೂವಪ್ಪ ಇವರು ಮಾಡಲಿಂಗ್​ನಲ್ಲಿ ಹೆಚ್ಚಿನ ಆಸಕ್ತಿ ಹೊಂದಿದ್ದು ಸೋಶಿಯಲ್​ ಮೀಡಿಯಾದಲ್ಲಿ ಹೆಚ್ಚು ಅಭಿಮಾನಿಗಳನ್ನು ಹೊಂದಿದ್ದಾರೆ. ಮತ್ತೊಬ್ಬರು ಕ್ರಿಕೆಟರ್‌, ಫ್ಯಾಷನ್‌ ಮಾಡೆಲ್‌ ಅವಿನಾಶ್...

‘ಮುಂಗಾರು ಮಳೆ’ ನಟಿಗೆ ಕಂಕಣ ಭಾಗ್ಯ!

newsics.com ಬೆಂಗಳೂರು: ಸ್ಯಾಂಡಲ್​ವುಡ್​ನ ಜನಪ್ರಿಯ ನಟಿ ಪೂಜಾ ಗಾಂಧಿ  ಉದ್ಯಮಿಯೊಬ್ಬರ ಜೊತೆ ಅವರು ವೈವಾಹಿಕ ಜೀವನ ಆರಂಭಿಸಲಿದ್ದಾರೆ ಎನ್ನಲಾಗಿದೆ.  ನ.29ರಂದು ಅವರು ಮಂತ್ರ ಮಾಂಗಲ್ಯ ಪದ್ಧತಿಯ ಮೂಲಕ ಮದುವೆ ಆಗಲಿದ್ದಾರೆ. ಪೂಜಾ ಮತ್ತು ವಿಜಯ್​ ಪರಸ್ಪರ ಪ್ರೀತಿಸಿ ವಿವಾಹ ಆಗುತ್ತಿದ್ದಾರೆ ಎಂಬ ಮಾಹಿತಿ ಇದೆ. ಉದ್ಯಮಿಯೊಬ್ಬರ ಜೊತೆ ನಟಿ ಪೂಜಾ ಗಾಂಧಿ ಮದುವೆ ನಡೆಯಲಿದೆ. ಬೆಂಗಳೂರಿನಲ್ಲಿ ಲಾಜಿಸ್ಟಿಕ್​ ಕಂಪನಿ...

ನಟಿ ಆಲಿಯಾ ಭಟ್’ಗೂ ಶುರುವಾಯ್ತು ಡೀಪ್ ಫೇಕ್ ಕಾಟ!

newsics.com ಇತ್ತೀಚೆಗಷ್ಟೇ ನಟಿ ರಶ್ಮಿಕಾ ಮಂದಣ್ಣ ,ಕಾಜೋಲ್ ಅವರ ಡೀಪ್ ಫೇಕ್ ವಿಡಿಯೋ ವೈರಲ್ ಆಗಿತ್ತು. ಇದೀಗ ನಟಿ ಆಲಿಯಾ ಭಟ್ ಅವರ ಡೀಪ್ ಫೇಕ್ ಫೋಟೊವೊಂದು ಎಲ್ಲೆಡೆ ಹರಿದಾದುತ್ತಿದೆ. ಯಾವುದೋ ಮಹಿಳೆಯ ದೇಹಕ್ಕೆ ಆಲಿಯಾ ಭಟ್ ಅವರ ಮುಖವನ್ನು ಎಡಿಟ್ ಮಾಡಿ ವಿಡಿಯೋ ವೈರಲ್ ಮಾಡಲಾಗಿದೆ. ಈ ಬಗ್ಗೆ ಆಲಿಯಾ ಭಟ್ ಅವರು ಇನ್ನೂ ಪ್ರತಿಕ್ರಿಯೆ...

IPL 2೦24: ಗುಜರಾತ್ ಟೈಟಾನ್ಸ್ ತಂಡದ ನಾಯಕರಾಗಿ ಶುಭಮನ್ ಗಿಲ್ ನೇಮಕ

newsics.com ನವದೆಹಲಿ: 2024ರ IPL ನಲ್ಲಿ ಗುಜರಾತ್ ಟೈಟಾನ್ಸ್ ತಂಡದ ನಾಯಕರಾಗಿ ಭಾರತ ತಂಡದ ಆರಂಭಿಕ ಬ್ಯಾಟರ್ ಶುಭಮನ್ ಗಿಲ್ ಅವರನ್ನು ನೇಮಕ ಮಾಡಲಾಗಿದೆ. ಮುಂಬೈ ಇಂಡಿಯನ್ಸ್ ತಂಡಕ್ಕೆ ಹಿಂದಿರುಗಲು ಹಾರ್ದಿಕ್ ಪಾಂಡ್ಯ ನಿರ್ಧರಿಸಿದ ಬೆನ್ನಲ್ಲೇ ಗುಜರಾತ್ ಫ್ರಾಂಚೈಸಿಯಿಂದ ಈ ನಿರ್ಧಾರ ಹೊರಬಿದ್ದಿದೆ. ಕಳೆದ ಐಪಿಎಲ್ ಆವೃತ್ತಿಯಲ್ಲಿ 890 ರನ್ ಸಿಡಿಸುವ ಮೂಲಕ ವಿರಾಟ್ ಕೊಹ್ಲಿ( 973)...

ಕ್ಯಾಪ್ಟನ್ ಆದರೂ ಬಿಗ್ ಬಾಸ್ ಮನೆಯಿಂದ ಹೊರ ಬಂದ ನೀತು ವನಜಾಕ್ಷಿ

newsics.com ಬಿಗ್ ಬಾಸ್ ಕನ್ನಡ ಸೀಸನ್ 10ರ ಏಳನೇ ವಾರ ನೀತು ವನಜಾಕ್ಷಿ ಅವರು ಬಿಗ್ ಬಾಸ್ ಮನೆಯಿಂದ ಔಟ್ ಆಗಿದ್ದು, ಅವರ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ನೀತು ವನಜಾಕ್ಷಿ ಅವರು ತೃತೀಯ ಲಿಂಗಿಯಾಗಿದ್ದು, ಅವರಿಂದಲೂ ಹಲವು ವಿಚಾರಗಳು ಸಾಧ್ಯ ಎಂಬುದನ್ನು ನೀತು ಅವರು ತೋರಿಸಿಕೊಟ್ಟಿದ್ದಾರೆ. ನೀತು ಕ್ಯಾಪ್ಟನ್ ಆದ ಹೊರತಾಗಿಯೂ ಮನೆಯಿಂದ ಹೊರ ಹೋದರು....

ನ. 29ಕ್ಕೆ ಬಾಲಿವುಡ್ ನಟ ರಣದೀಪ್ ಹೂಡಾ ನಟಿ ಲಿನ್ ಲೈಶ್ರಾಮ್ ಮದುವೆ

newsics.com ಮುಂಬೈ: ಬಾಲಿವುಡ್‌ ನಟ ರಣದೀಪ್ ಹೂಡಾ ಅವರು ತಮ್ಮ ಬಹುಕಾಲದ ಗೆಳತಿ ಹಾಗೂ ನಟಿ ಲಿನ್ ಲೈಶ್ರಾಮ್ ಅವರನ್ನು ನ. 29ರಂದು ಮಣಿಪುರದಲ್ಲಿ ಮದುವೆಯಾಗಲಿದ್ದಾರೆ. ಈ ಜೋಡಿ ತಮ್ಮ ಮದುವೆ ಸಂಬಂಧ ಇನ್‌ಸ್ಟಾಗ್ರಾಮ್‌ ನಲ್ಲಿ ಮಾಹಿತಿ ಹಂಚಿಕೊಂಡಿದೆ. ಮದುವೆಯ ಕಾರ್ಯಕ್ರಮಗಳು ಮಣಿಪುರದ ಇಂಫಾಲದಲ್ಲಿ ನಡೆಯಲಿವೆ. ಆರತಕ್ಷತೆ ಸಮಾರಂಭ ಮುಂಬೈನಲ್ಲಿ ಜರುಗಲಿದೆ. ನಟಿ ಲಿನ್ ಲೈಶ್ರಾಮ್ ಅವರು ಮೂಲತಃ ಮಣಿಪುರದವರು....

ಹೊರಬಿತ್ತು ಬಿಗ್ ಬಾಸ್ ಸ್ಪರ್ಧಿ ಅಂಕಿತಾ ಪ್ರೆಗ್ನೆನ್ಸಿ ಟೆಸ್ಟ್ ರಿಸಲ್ಟ್: ಅಭಿಮಾನಿಗಳಿಗೆ ಗುಡ್ ನ್ಯೂಸ್

newsics.com ಅಂಕಿತಾ ಲೋಖಂಡೆ ಹಾಗೂ ವಿಕ್ಕಿ ಜೈನ್ ದಂಪತಿ ಹಿಂದಿ ಬಿಗ್ ಬಾಸ್ ಮನೆಯಲ್ಲಿ ಇದ್ದಾರೆ. ಅಂಕಿತಾ ಅವರು ಇತ್ತೀಚೆಗೆ ಮಾತನಾಡುತ್ತಾ ತಾವು ಪ್ರೆಗ್ನೆಂಟ್ ಆಗಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು. ಆ ಬಳಿಕ ಬಿಗ್ ಬಾಸ್ ಕಡೆಯಿಂದ ಪ್ರೆಗ್ನೆನ್ಸಿ ಟೆಸ್ಟ್ ಮಾಡಲಾಯಿತು. ಟೆಸ್ಟ್ ವೇಳೆ ರಿಸಲ್ಟ್ ನೆಗೆಟಿವ್ ಬಂದಿದೆ. ಇದರಿಂದ ಅಂಕಿತಾ ಹಾಗೂ ಅವರ ಅಭಿಮಾನಿಗಳು...

‘ರಂಗಿತರಂಗ’ದ ನಟಿ ರಾಧಿಕಾ ರೆಡ್‌ ಡ್ರೆಸ್‌ನ ಮಾದಕ ಫೋಟೋ ವೈರಲ್‌

newsics.com ಬೆಂಗಳೂರು: 'ರಂಗಿತರಂಗ'ದ ರಾಧಿಕಾ ನಾರಾಯಣ್  ಸಿಂಪಲ್ ಆಗಿಯೇ ಇದ್ದ ರಾಧಿಕಾ, ಇದೀಗ ಬೋಲ್ಡ್ ಆಗುತ್ತಿದ್ದಾರೆ. ಈಗೀನ ಒಂದಷ್ಟು ಫೋಟೋಗಳು ವೈರಲ್‌ ಆಗಿವೆ. ರಾಧಿಕಾ ನಾರಾಯಣ್ ಬೋಲ್ಡ್ ಫೋಟೋ ಶೂಟ್ ಮಾಡಿದ್ದಾರೆ. ಮಾಡ್ರನ್ ಡ್ರೆಸ್ ತೊಟ್ಟು ಸಖತ್ ಆಗಿಯೇ ಕಾಣಿಸುತ್ತಿದ್ದಾರೆ. ರಾಧಿಕಾ ನಾರಾಯಣ್ ಸದ್ಯ ಫೋಟೋ ಶೂಟ್ ನಲ್ಲಿ ಮಾದಕ ಅನಿಸೋ ಒಂದಷ್ಟು ಪೋಸ್‌ಗಳನ್ನೂ ಕೊಟ್ಟಿದ್ದಾರೆ. ಧರಿಸಿರೋ...

ಬಿಗ್ ಬಾಸ್ ಸ್ಪರ್ಧಿ ವರ್ತೂರ್ ಸಂತೋಷ್ ಮಧ್ಯರಾತ್ರಿ ಎಸ್ಕೇಪ್‌

newsics.com ಬೆಂಗಳೂರು: ಹುಲಿ ಉಗುರನ್ನು ಇಟ್ಟುಕೊಂಡಿದ್ದ ಕಾರಣಕ್ಕೆ ಬಿಗ್‌ಬಾಸ್ ರಿಯಾಲಿಟಿ ಷೋದಿಂದ ವರ್ತೂರು ಸಂತೋಷ್‌ ಹೊರಗೆ ಹೋಗಿದ್ದರು. ನಂತರ ಮತ್ತೆ ಮನೆಯೊಳಗೆ ಸೇರಿಕೊಂಡಿದ್ದರು. ಇದೀಗ ಬಿಗ್‌ಬಾಸ್‌ ಮನೆಯಲ್ಲಿ ಇವರ ಆಟ ರಂಗೇರಿದೆ. ವಾರಾಂತ್ಯದ ‘ಉತ್ತಮ’ ಮತ್ತು ‘ಕಳಪೆ’ ವೋಟಿಂಗ್‌ಗಳಲ್ಲಿ ಅತಿ ಹೆಚ್ಚು ವೋಟ್ ಪಡೆದು ವರ್ತೂರ್‍ ’ಕಳಪೆ’ಯ ಹಣೆಪಟ್ಟಿ ಹಚ್ಚಿಕೊಂಡಿದ್ದಾರೆ. ‘ಯಾರು ಏನೇ ಹೇಳಲಿ ನಾನು ಏನು...

ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಶಿಷ್ಯ’ ಸಿನಿಮಾ ನಟ ದೀಪಕ್

newsics.com ಬೆಂಗಳೂರು: ಶಿಷ್ಯ ಸಿನಿಮಾ  ನಟ ದೀಪಕ್, ಫ್ಯಾಷನ್ ಡಿಸೈನರ್ ಬೃಂದಾಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಬೃಂದಾ ಜೊತೆ ದೀಪಕ್ ಸರಳವಾಗಿ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದರು. ಇದೀಗ ಬೆಂಗಳೂರಿನಲ್ಲಿ ಗುರುಹಿರಿಯರ ಸಮ್ಮುಖದಲ್ಲಿ ಅದ್ದೂರಿಯಾಗಿ ದೀಪಕ್-ಬೃಂದಾ ಮದುವೆಯಾಗಿದ್ದಾರೆ.  ನವಜೋಡಿಗೆ ಆಪ್ತರು, ಗಣ್ಯರು, ಅಭಿಮಾನಿಗಳು ಶುಭಕೋರಿದ್ದಾರೆ. ಇದು ಗುರುಹಿರಿಯರು ಸಮ್ಮತಿಸಿದ ಅರೇಂಜ್ ಮ್ಯಾರೇಜ್ ಆಗಿದೆ. ದೀಪಕ್-ಬೃಂದಾ ಮದುವೆ ಆರತಕ್ಷತೆಗೆ ಹೆಚ್.ಡಿ ಕುಮಾರಸ್ವಾಮಿ, ಪ್ರಜ್ವಲ್...

ವಂಚನೆ ಕೇಸ್: ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಶ್ರೀಶಾಂತ್ ವಿರುದ್ಧ FIR ದಾಖಲು

newsics.com ಟೀಂ ಇಂಡಿಯಾದ ಮಾಜಿ ವೇಗದ ಬೌಲರ್ ಎಸ್. ಶ್ರೀಶಾಂತ್ ವಿರುದ್ಧ ವಂಚನೆ ಆರೋದಡಿ ಪ್ರಕರಣ ದಾಖಲಾಗಿದೆ. ಕೇರಳ ಪೊಲೀಸರು ಶ್ರೀಶಾಂತ್ ಮತ್ತು ಇತರ ಇಬ್ಬರ ವಿರುದ್ಧ FIR ದಾಖಲು ಮಾಡಿದ್ದಾರೆ. ಈ ಪ್ರಕರಣದಲ್ಲಿ ಶ್ರೀಶಾಂತ್‌ ಮೂರನೇ ಆರೋಪಿ ಎಂದು ಘೋಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದೂರುದಾರ, ಕಣ್ಣೂರು ಜಿಲ್ಲೆಯ ಚುಂಡಾ ನಿವಾಸಿ ಸರೀಷ್ ಗೋಪಾಲನ್ ಎಂಬುವರು...

BB ಸ್ಪರ್ಧಿ ಸಂಗೀತಾ ಇನ್‌ಸ್ಟಾ ಫಾಲೋವರ್ಸ್ ಸಂಖ್ಯೆಯಲ್ಲಿ ಭಾರೀ ಇಳಿಕೆ

newsics.com ಬೆಂಗಳೂರು: ಬಿಗ್‌ಬಾಸ್ ಸೀಸನ್ 10 ನ ಪ್ರಬಲ ಸ್ಪರ್ಧಿ ಸಂಗೀತ ಶೃಂಗೇರಿ ಸೋಷಿಯಲ್ ಮೀಡಿಯಾ ಫಾಲೋವರ್ಸ್ ಸಂಖ್ಯೆಯಲ್ಲಿ ಇದ್ದಕ್ಕಿದ್ದಂತೆ ಭಾರೀ ಕುಸಿತ ಕಂಡು ಬಂದಿದೆ. ಟಿವಿಯಲ್ಲಿ ಬಿಗ್‌ಬಾಸ್ ಸ್ಪರ್ಧಿಗಳು ಕಿತ್ತಾಡಿಕೊಂಡರೆ ಸೋಷಿಯಲ್ ಮೀಡಿಯಾದಲ್ಲಿ ಅವರ ಫ್ಯಾನ್ಸ್‌ ನಡುವೆ ವಾಗ್ಯುದ್ಧ ನಡೆಯುತ್ತಿದೆ. ಸಂಗೀತ ಅವರು ಕೆಲವು ಟಾಸ್ಕ್‌ಗಳಲ್ಲಿ ತೆಗೆದುಕೊಂಡು ಕಠಿಣ ನಿರ್ಧಾರದ ಫಲವಾಗಿ ಅವರ ಫ್ಯಾನ್ ಫಾಲೋವಿಂಗ್‌ನಲ್ಲಿ...

ಊರ್ವಶಿ ಲುಕ್ ನೋಡಿ ಅಬ್ಬಬ್ಬಾ ಎಂದ ಫ್ಯಾನ್ಸ್‌

newsics.com ಮುಂಬೈ: ನಟಿ ಊರ್ವಶಿ ರೌಟೇಲಾ ಅವರು ಬಾಲಿವುಡ್​ನ ಬೇಡಿಕೆಯ ನಟಿಯರಲ್ಲಿ ಒಬ್ಬರು. ಅವರು ಇತ್ತೀಚೆಗೆ ಪಿಂಕ್ ಬಣ್ಣದ ಬಾಡಿಕಾನ್ ಡ್ರೆಸ್​ನಲ್ಲಿ ಮಿಂಚಿದ್ದಾರೆ. ಊರ್ವಶಿ ರೌಟೇಲಾ ಅವರು ಗೋಲ್ಡನ್ ಕನ್ನಡಕ ಧರಿಸಿದ್ದರು. ಇದಕ್ಕೆ ಮ್ಯಾಚಿಂಗ್ ಆಗುವಂತಹ ನೀಳವಾದ ಇಯರಿಂಗ್ಸ್ ಕೂಡಾ ಇತ್ತು. ಅದರೊಂದಿಗೆ ಕನ್ನಡಕದ ದಾರವೂ ಗೋಲ್ಡನ್ ಆಗಿತ್ತು. ಅಂತೂ ನಟಿ ಚಿನ್ನದ ಗೊಂಬೆಯಂತೆ ಕಾಣಿಸಿಕೊಂಡಿದ್ದಾರೆ. ಈ...
- Advertisement -

Latest News

ಆಸ್ಟ್ರೇಲಿಯಾದಲ್ಲಿ ಪಾಕಿಸ್ತಾನಕ್ಕೆ ಅವಮಾನ: ಟ್ರಕ್‌’ಗೆ ತಾವೇ ಲಗೇಜ್‌ ಲೋಡ್‌ ಮಾಡಿದ ಆಟಗಾರರು

newsics.com ಸಿಡ್ನಿ: ಆಸ್ಟ್ರೇಲಿಯಾ ಕ್ರಿಕೆಟ್ ಪ್ರವಾಸಕ್ಕೆ ತೆರಳಿರುವ ಪಾಕಿಸ್ತಾನ ಕ್ರಿಕೆಟ್ ತಂಡದ ಆಟಗಾರರು ವಿಮಾನ ನಿಲ್ದಾಣದಲ್ಲಿ ತಮ್ಮ ಲಗೇಜ್ ಅನ್ನು ತಾವೇ ಟ್ರಕ್ ತುಂಬುತ್ತಿರುವ ವಿಡಿಯೋವೊಂದು ವೈರಲ್...
- Advertisement -

ಸಂರಕ್ಷಣೆ ಒಂದು ಕ್ರೋಢೀಕರಣ

ಅರಣ್ಯ ಛಿದ್ರೀಕರಣವಾಗುತ್ತಿದೆ. ಈ ಅರಣ್ಯ ಛಿದ್ರೀಕರಣದಿಂದ ಕಾಡುಪ್ರಾಣಿಗಳ ಸಂತಾನೋತ್ಪತ್ತಿಗೂ ಸಹ ತೊಂದರೆಗಳುಂಟಾಗಿದೆ. ಕಾಡು- ಕಾಡುಪ್ರಾಣಿಗಳು ಹಾಗೂ ಮಳೆ, ನೀರು ಈ ಕೊಂಡಿಗಳು ಸಡಿಲವಾಗುತ್ತಿವೆ. ಇದನ್ನು ತಡೆಯಬೇಕಾಗಿದೆ. ಪಕ್ಷಿ ಸಂರಕ್ಷಣೆ 64...

ಸಂರಕ್ಷಣೆ ಒಂದು ಕ್ರೋಢೀಕರಣ

ಅರಣ್ಯ ಛಿದ್ರೀಕರಣವಾಗುತ್ತಿದೆ. ಈ ಅರಣ್ಯ ಛಿದ್ರೀಕರಣದಿಂದ ಕಾಡುಪ್ರಾಣಿಗಳ ಸಂತಾನೋತ್ಪತ್ತಿಗೂ ಸಹ ತೊಂದರೆಗಳುಂಟಾಗಿದೆ. ಕಾಡು- ಕಾಡುಪ್ರಾಣಿಗಳು ಹಾಗೂ ಮಳೆ, ನೀರು ಈ ಕೊಂಡಿಗಳು ಸಡಿಲವಾಗುತ್ತಿವೆ. ಇದನ್ನು ತಡೆಯಬೇಕಾಗಿದೆ. ಪಕ್ಷಿ ಸಂರಕ್ಷಣೆ 64...

ನಮ್ಮ ‘ಪರಿಸರ ಪರ’ ಚಟುವಟಿಕೆಗಳ ಪುನರಾವಲೋಕನ

ಹೆಚ್ಚೆಚ್ಚು ಜನ ಆರೋಗ್ಯಕರ ಚರ್ಚೆ ಮಾಡಿದರೆ ಕಾಡಿಗೆ ಹಾಗೂ ನಮ್ಮ ಮುಂದಿನ ಪೀಳಿಗೆಗೆ ಭವಿಷ್ಯವಿದೆ. ಎಲ್ಲೆಂದರಲ್ಲಿ ಗಿಡ ನೆಡುವುದೂ ತಪ್ಪು. ಜತೆಗೆ ನೀವೆಲ್ಲರೂ ಗಮನಿಸಿರಬಹುದು ಯಾವ ವೃಕ್ಷಲಕ್ಷ ಯೋಜನೆಗಳೂ ಫಲ ನೀಡಿಲ್ಲ. ಕೋಟಿ...

ಮುಂಗಾರು ಮಳೆ ಎಂಬ ಜೀವಶಕ್ತಿ!

ಮುಂಗಾರು ಭಾರತವನ್ನು ಕೇರಳದ ಮೂಲಕ ಪ್ರವೇಶಿಸುತ್ತದೆ. ಮುಂಗಾರಿನ ಬಾಗಿಲು, ಕೇರಳ. ಹಾಗೆಯೇ ಮುಂದುವರೆಯುತ್ತಾ ಉತ್ತರಭಾರತಕ್ಕೆ ತಲಪುವ ಮುಂಗಾರು ಉತ್ತರದ ಎಷ್ಟೋ ಪ್ರದೇಶಗಳನ್ನು ತಲಪುವ ಹೊತ್ತಿಗೆ ಜುಲೈ ಬಂದಿರುತ್ತದೆ.   ಪಕ್ಷಿ ಸಂರಕ್ಷಣೆ 59   ♦ ಕಲ್ಗುಂಡಿ...
error: Content is protected !!