Wednesday, May 31, 2023

Home

‘ಗಂಡನನ್ನು ರಿಲೀಸ್‌ ಮಾಡಿ, ಇಲ್ದಿದ್ರೆ ಬಂಜೆ ಆಗ್ತೇನೆ..’; ಕೋರ್ಟ್‌ಗೆ ಮಹಿಳೆಯ ಮನವಿ

newsics.com ನವದೆಹಲಿ: ಕೊಲೆ ಅಪರಾಧದಲ್ಲಿ ಜೈಲನಲ್ಲಿ ಜೀವಾವಧಿ ಶಿಕ್ಷೆಯನ್ನು ಅನುಭವಿಸುತ್ತಿರುವ ವ್ಯಕ್ತಿಗೆ ಕೋರ್ಟ್‌ 90 ದಿನಗಳ ಪೆರೋಲ್‌ ಮೇಲೆ ರಿಲೀಸ್‌ ಮಾಡಿದೆ. ಅದಕ್ಕೆ ಕಾರಣ ಆತನ ಪತ್ನಿ ಕೋರ್ಟ್‌ಗೆ ಹಾಕಿದ್ದ ಒಂದೇ ಒಂದು ಅರ್ಜಿ. ವಿಕ್ಕಿ ಆನಂದ್‌ ಪಟೇಲ್‌ ಏಳು ವರ್ಷಗಳ ಹಿಂದೆ ನಳಂದಾದಲ್ಲಿ ವ್ಯಕ್ತಿಯೊಬ್ಬನನ್ನು ಥಳಿಸಿದ್ದರು. ತೀವ್ರವಾಗಿ ಗಾಯಗೊಂಡಿದ್ದ ವ್ಯಕ್ತಿ, 16 ದಿನಗಳ ಬಳಿಕ ಆಸ್ಪತ್ರೆಯಲ್ಲಿ...

2,000 ರೂ. ನೋಟುಗಳನ್ನು ಸ್ವೀಕರಿಸಲಾಗುತ್ತಿದೆ: KSRTC

newsics.com ಬೆಂಗಳೂರು: ದೇಶಾದ್ಯಂತ ಎರಡು ಸಾವಿರ ರೂ. ನೋಟ್‌ ಚಲಾವಣೆಯನ್ನು ಹಿಂಪಡೆಯಲು ನಿರ್ಧರಿಸಲಾಗಿದೆ. ಈ ಕುರಿತು ಭಾರತೀಯ ರಿಸರ್ವ್ ಬ್ಯಾಂಕ್ ಮಾಹಿತಿ ನೀಡಿದೆ. ಕರ್ನಾಟಕ ಬಸ್‌ಗಳಲ್ಲಿ ₹2,000 ನೋಟುಗಳನ್ನು ಸ್ವೀಕರಿಸುತ್ತಿಲ್ಲ ಎಂದು ದೂರುಗಳು ಬಂದ ನಂತರ ಕೆಎಸ್‌ಆರ್‌ಟಿಸಿ ಸ್ಪಷ್ಟನೆ ನೀಡಿದೆ. ಇತ್ತೀಚೆಗೆ ಹಿಂಪಡೆದ ₹ 2,000 ನೋಟುಗಳನ್ನು ಕೆಲವು ಕಂಡಕ್ಟರ್‌ಗಳು ಸ್ವೀಕರಿಸಲು ನಿರಾಕರಿಸುತ್ತಿದ್ದಾರೆ ಎಂಬ ಹಲವು ದೂರುಗಳನ್ನು ಸ್ವೀಕರಿಸಿದ...

ಮೇ 31ರಿಂದ ಶಾಲೆಗಳು ಆರಂಭ

newsics.com ಬೆಂಗಳೂರು: ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಮೇ 31ರಂದು ಶಾಲಾ ಪ್ರಾರಂಭೋತ್ಸವವನ್ನು ಮಾಡುವಂತೆ ಶಾಲಾ ಶಿಕ್ಷಣ ಇಲಾಖೆಯು ಸೂಚನೆ ನೀಡಿದೆ. ಮೇ 29 ಮತ್ತು 30ರಂದು ಶಾಲೆಗಳನ್ನು ಸ್ವಚ್ಛಗೊಳಿಸಿ ಪ್ರಾರಂಭೋತ್ಸವಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ತಿಳಿಸಿದೆ. 2022-23ನೇ ಸಾಲಿನ ಶೈಕ್ಷಣಿಕ ಚಟುವಟಿಕೆ, ಪರೀಕ್ಷೆಗಳು ಮುಕ್ತಾಯಗೊಂಡ ಬಳಿಕ ಏ.11ರಿಂದ ಮೇ 28ರ ವರೆಗೆ ರಾಜ್ಯಾದ್ಯಂತ ಶಾಲೆಗಳಿಗೆ ಸುಮಾರು ಎರಡು ತಿಂಗಳ...

ತನಗಿಂತ 21 ವರ್ಷ ಹಿರಿಯ ರಾಜಕಾರಣಿಯನ್ನು ಮದುವೆಯಾದ ನಟಿ

newsics.com ಮುಂಬೈ: ನಟಿ ಸ್ನೇಹಲ್ ರೈ ತಮಗಿಂತ 21 ವರ್ಷದ ರಾಜಕಾರಣಿ ಮಾಧವೇಂದ್ರ ಕುಮಾರ್ ರೈ ಅವರನ್ನು 10 ವರ್ಷ ಹಿಂದೆಯೇ ಮದುವೆಯಾಗಿದ್ದಾರೆ. ನಟಿ ವಿವಾಹಿತ ಮಹಿಳೆಯರ ಸೌಂದರ್ಯ ಸ್ಪರ್ಧೆಯಲ್ಲಿ ಭಾಗವಹಿಸಲು ರೆಡಿಯಾಗಿದ್ದಾರೆ. ಹೀಗಾಗಿ ನಟಿ ತಮ್ಮ ಮದುವೆ ಬಗ್ಗೆ ಸಾರ್ವಜನಿಕವಾಗಿ ಮಾತನಾಡಲು ಮುಂದಾಗಿದ್ದಾರೆ. ತನಗಿಂತ 21 ವರ್ಷ ಹಿರಿಯ ರಾಜಕಾರಣಿಯನ್ನು ತಾನು ಮದುವೆಯಾಗಿರುವುದಾಗಿ ನಟಿ ಅನೌನ್ಸ್...

ಈಜಲು ಹೋಗಿ ನಾಲ್ವರು ಸ್ನೇಹಿತರು ನೀರುಪಾಲು

newsics.com ಬೆಂಗಳೂರು: ಮೋಜು ಮಸ್ತಿ ಮಾಡಲು ಬಂದಿದ್ದ ನಾಲ್ವರು ಯುವಕರು ನೀರುಪಾಲಾದಂತಹ ಘಟನೆ ಜಿಲ್ಲೆಯ ದೇವನಹಳ್ಳಿ ತಾಲೂಕಿನ ರಾಮನಾಥಪುರದ ಕೆರೆಯಲ್ಲಿ ನಡೆದಿದೆ. ದೇವನಹಳ್ಳಿ ತಾಲೂಕಿನ ರಾಮನಾಥಪುರದ ಕೆರೆಯಲ್ಲಿ ನಡೆದಿದೆ. ಆರ್‌.ಟಿ.ನಗರದ ಶೇಖ್, ತೋಹಿದ್‌, ಶಾಹಿದ್‌, ಫೈಜಲ್​ ಮೃತರು. ನಂದಿಬೆಟ್ಟಕ್ಕೆ ತೆರಳಿದ್ದ ಯುವಕರು ಕೆರೆಯಲ್ಲಿ ಈಜಲು ಇಳಿದಿದ್ದರು. ನೀರಿನಲ್ಲಿ ಮುಳುಗುತ್ತಿದ್ದವರನ್ನ ರಕ್ಷಿಸಲು ಹೋಗಿ ನಾಲ್ವರೂ ಮೃತಪಟ್ಟಿದ್ದಾರೆ. ಕೆರೆ ಬಳಿ ಬಟ್ಟೆ...

ಹೊಸ ಸಂಸತ್ತಿನಲ್ಲಿ ಹೇಮಾ ಮಾಲಿನಿ -ಫೋಟೋ ನೋಡಿ

newsics.com ನವದೆಹಲಿ: ಸಂಸದೆ, ನಟಿ ಹೇಮಾ ಮಾಲಿನಿ ಅವರು ಹೊಸ ಸಂಸತ್ತಿನ ಫೋಟೋಗಳನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಸುಂದರವಾಗಿ ಕಲ್ಪಿಸಲಾದ ಕಟ್ಟಡದ ಫೋಟೋಗಳು. ನಮ್ಮ ಎಲ್ಲಾ 'ಇತಿಹಾಸಿಕ್' ವೈಭವವು ಗೋಡೆಗಳ ಮೇಲಿನ ಫಲಕಗಳು ಮತ್ತು ಭಿತ್ತಿಚಿತ್ರಗಳಲ್ಲಿ ಪ್ರತಿಫಲಿಸುತ್ತದೆ. ಈ ಕಲ್ಪನೆಯನ್ನು ರಿಯಾಲಿಟಿ ಮಾಡಲು ತುಂಬಾ ಶ್ರಮಿಸಿದ ಎಲ್ಲಾ ಕಲಾವಿದರಿಗೆ ಅಭಿನಂದನೆಗಳು. ನೋಡಬೇಕಾದ ಮತ್ತು ಖಂಡಿತವಾಗಿಯೂ ಕಾಯಲು ಯೋಗ್ಯವಾದ ದೃಶ್ಯ...

ತಾತನಿಗೆ ಸಚಿವ ಸ್ಥಾನ ನೀಡಿ ರಾಹುಲ್‌ಗೆ ಪತ್ರ ಬರೆದ ಬಾಲಕಿ

newsics.com ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಮುಖಂಡ ಟಿಬಿ ಜಯಚಂದ್ರ ಅವರ ಮೊಮ್ಮಗಳು ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದಿದ್ದಾರೆ. ತಾತನಿಗೆ ಸಚಿವ ಸ್ಥಾನ ನೀಡುವಂತೆ ಕೋರಿದ್ದಾರೆ. ನನ್ನ ಅಜ್ಜ ಮಂತ್ರಿಯಾಗಲಿಲ್ಲ ಎಂಬ ಬೇಸರವಿದೆ. ಅವರು ದಯಾಳು, ಸಮರ್ಥ ಮತ್ತು ಶ್ರಮಜೀವಿ ಆಗಿರುವುದರಿಂದ ಅವರು ಮಂತ್ರಿಯಾಗಬೇಕೆಂದು ನಾನು ಬಯಸುತ್ತೇನೆ ಎಂದು ಅವರು ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ. https://newsics.com/news/india/unhappy-with-wifes-nagging-over-drinking-rajasthan-man-chugs-toilet-cleaner/148298/

ಮದ್ಯಪಾನ ಮಾಡ ಬೇಡವೆಂದ ಪತ್ನಿ: ಟಾಯ್ಲೆಟ್ ಕ್ಲೀನರ್ ಸೇವಿಸಿ ಪತಿ ಆತ್ಮಹತ್ಯೆ

newsics.com ಜೈಪುರ: ಕುಡಿತದ ಚಟಕ್ಕೆ ದಾಸನಾಗಿದ್ದ ಪತಿಗೆ ಪತ್ನಿ ಬೈದಿದ್ದಾಳೆ. ಕೋಪಗೊಂಡ ಆತ ಟಾಯ್ಲೆಟ್​ ಕ್ಲೀನರ್​ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರಾಜಸ್ಥಾನದ ಭರತ್​ಪುರ ಜಿಲ್ಲೆಯ ಕುಮ್ಹೆರ್​​ ಎಂಬ ಪ್ರದೇಶದಲ್ಲಿ ಘಟನೆ ನಡೆದಿದ್ದು ಮೃತ ದುರ್ದೈವಿಯನ್ನು ವಿನೋದ್​ ಎಂದು ಗುರುತಿಸಲಾಗಿದೆ. ಮದ್ಯ ವ್ಯಸನಿಯಾಗಿದ್ದ ವಿನೋದ್​ ಹಾಗೂ ಆತನ ಪತ್ನಿ ನಡುವೆ ಪ್ರತಿನಿತ್ಯ ಗಲಾಡಟೆಯಾಗುತ್ತಿತ್ತು. ಕುಡಿತ ಬಿಡುವಂತೆ ಆಕೆ ಹಲವು ಭಾರೀ ಒತ್ತಾಯಿಸಿದ್ದಳು....

ದೌರ್ಜನ್ಯಕ್ಕೊಳಗಾದ ಮಹಿಳಾ ಕುಸ್ತಿಪಟುಗಳು

newsics.com ನವದೆಹಲಿ : ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್   ವಿರುದ್ಧ ಲೈಂಗಿಕ ಆರೋಪ ಹೊರಿಸಿ ಕೆಲ ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದ ಕುಸ್ತಿಪಟುಗಳು ಭಾನುವಾರ ‘ಮಹಿಳಾ ಸಮ್ಮಾನ್ ಮಹಾಪಂಚಾಯತ್’ ಕರೆ ನೀಡಿದ್ದರು. ಇದರ ಭಾಗವಾಗಿ ಹೊಸ ಸಂಸತ್ ಭವನದ ಮುಂದೆ ಪ್ರತಿಭಟಿಸಲು ಯೋಜಿಸಿದ್ದರು. ಅದಕ್ಕಾಗಿ ಮೆರವಣಿಗೆ ಹೊರಟಿದ್ದರು. ಕುಸ್ತಿಪಟುಗಳಾದ ವಿನೇಶ್ ಫೋಗಟ್, ಸಾಕ್ಷಿ...

ಲಾರಿ-ಕಾರು ಡಿಕ್ಕಿ, ಸ್ಥಳದಲ್ಲೇ ಪ್ರಾಣ ಬಿಟ್ಟ ಆರು ಮಂದಿ

newsics.com ಕೊಪ್ಪಳ: ಲಾರಿ, ಕಾರಿನ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಮಂದಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ರಾಜಪ್ಪ ಬನಗೋಡಿ, ರಾಘವೇಂದ್ರ, ಅಕ್ಷಯ ಶಿವಶರಣ, ಜಯಶ್ರೀ, ರಾಖಿ, ರಶ್ಮೀಕಾ ಮೃತರು.ಕೊಪ್ಪಳ ಜಿಲ್ಲೆ ಕುಷ್ಟಗಿಯಲ್ಲಿ ಲಾರಿ ಹಾಗೂ ಕಾರು ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಇಂಡಿಕಾ ಕಾರು ವಿಜಯಪುರಿಂದ ಬೆಂಗಳೂರಿನ ಕಡೆಗೆ ಸಾಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಕಾರಿನ ಟಯರ್ ಸ್ಫೋಟಗೊಂಡು ರಸ್ತೆಯ...

ಸ್ನೇಹಿತನ ಚಿತೆಗೆ ಹಾರಿ ಪ್ರಾಣಬಿಟ್ಟ ಜೀವದ ಗೆಳೆಯ!

newsics.com ಉತ್ತರಪ್ರದೇಶ: ಕ್ಯಾನ್ಸರ್‌ನಿಂದಾಗಿ ಮೃತಪಟ್ಟ ಗೆಳೆಯ ಚಿತೆಯ ಮುಂದೆ ಕಣ್ಣೀರಿಡುತ್ತಿದ್ದ ಬಾಲ್ಯದ ಗೆಳೆಯ, ಜನ ಎಲ್ಲಾ ಮರೆಯಾಗುತ್ತಿದ್ದಂತೆ ತಾನೂ ಕೂಡ ಚಿತೆಗೆ ಹಾರಿ ಪ್ರಾಣಬಿಟ್ಟಿದ್ದಾನೆ. ಈ ಘಟನೆ ಉತ್ತರ ಪ್ರದೇಶದ ಫಿರೋಜಾಬಾದ್‌ನಲ್ಲಿ ನಡೆದಿದೆ. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಮಧಿಯಾ ನದಿಯಾ ಗ್ರಾಮದ 40 ವರ್ಷದ ಅಶೋಕ್‌ ಕುಮಾರ್‌ ಶನಿವಾರ ಸಾವು ಕಂಡಿದ್ದರು. ಗ್ರಾಮದಲ್ಲಿಯೇ ಈತ ಅಂತ್ಯಸಂಸ್ಕಾರ ಮಾಡಲಾಗಿತ್ತು. ಅಂತ್ಯಸಂಸ್ಕಾರದಲ್ಲಿ ಹಾಜರಾಗಿದ್ದ...

ವಿದ್ಯಾರ್ಥಿನಿಯರಿಗೆ ನಮಾಜ್​ ಮಾಡುವುದನ್ನು ಹೇಳಿಕೊಡುತ್ತಿರುವ ಶಿಕ್ಷಕಿ; ವಿಡಿಯೋ ವೈರಲ್​

newsics.com ಲಕ್ನೋ: ಶಿಕ್ಷಕಿಯೊಬ್ಬರು  ಕಾಲೇಜಿನಲ್ಲಿ  ವಿದ್ಯಾರ್ಥಿನಿಯರಿಗೆ ನಮಾಜ್​ ಮಾಡುವುದನ್ನು ಹೇಳಿಕೊಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ. ಘಟನೆಯೂ ಉತ್ತರಪ್ರದೇಶದ ಭಾಗ್​ಪತ್​ ಜಿಲ್ಲೆಯಲ್ಲಿ ನಡೆದಿದ್ದು, ಕಠಿಣ ಕಾನೂನು ಕ್ರಮ ಜರುಗಿಸುವಂತೆ ಹಿಂದೂ ಪರ ಸಂಘಟನೆಗಳು ಆಗ್ರಹಿಸಿವೆ. ಘಟನೆಯೂ ಹೋಶಿಯಾರಿ ದೇವಿ ಗರ್ಲ್ಸ್ ಇಂಟರ್ ಕಾಲೇಜಿನಲ್ಲಿ ನಡೆದಿದ್ದು ಇದರ ವಿಡಿಯೋವನ್ನು ಮೊದಲು ಹಿಂದೂ ಸಂಘಟನೆಯ ಮುಖಡರೊಬ್ಬರು ವಾಟ್ಸ್​​ಆ್ಯಪ್​ನಲ್ಲಿ ಹರಿಬಿಟ್ಟಿದ್ದಾರೆ. ಇದಾದ...

ನಟಿ ಪರಿಣಿತಿ ಚೋಪ್ರಾ ಭಾವಿ ಪತಿಗೆ ಮೂಗಿನ ಸರ್ಜರಿ!

newsics. Com ಮುಂಬೈ : ಬಾಲಿವುಡ್ ನಟಿ ಪರಿಣಿತಿ ಚೋಪ್ರಾ ಮತ್ತು ಎಎಪಿ ನಾಯಕ ರಾಘವ್ ಚಡ್ಡಾ ಅವರು ಇದೇ 13 ರಂದು ನವದೆಹಲಿಯ ಕಪುರ್ತಲಾ ಹೌಸ್‌ನಲ್ಲಿ ಕುಟುಂಬ ಸದಸ್ಯರು ಮತ್ತು ಸ್ನೇಹಿತರ ನಡುವೆ ನಿಶ್ಚಿತಾರ್ಥ ಮಾಡಿಕೊಂಡರು. ನಿಶ್ಚಿತಾರ್ಥದ 15 ದಿನಗಳ ನಂತರ,...

ಐಐಎಫ್‌ಎ ಪ್ರಶಸ್ತಿ: ದೃಶ್ಯಂ 2 ಅತ್ಯುತ್ತಮ ಚಿತ್ರ, ಹೃತಿಕ್ ರೋಷನ್, ಅಲಿಯಾ ಭಟ್ ಬೆಸ್ಟ್ ನಟ, ನಟಿ

newsics.com ಮುಂಬೈ: ನಟ ಅಜಯ್ ದೇವಗನ್ ಅಭಿನಯದ ‘ದೃಶ್ಯಂ–2’ ಇಂಡಿಯನ್ ಇಂಟರ್‌ನ್ಯಾಷನಲ್ ಫಿಲ್ಮ್ ಅಕಾಡೆಮಿಯ(ಐಐಎಫ್‌ಎ) ಅತ್ಯುತ್ತಮ ಚಿತ್ರ ಪ್ರಶಸ್ತಿ ಗಳಿಸಿದೆ. ನಟ ಹೃತಿಕ್ ರೋಷನ್ ಮತ್ತು ನಟಿ ಆಲಿಯಾ ಭಟ್ ಅತ್ಯುತ್ತಮ ನಟ ಮತ್ತು ನಟಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಪ್ರತಿವರ್ಷ ವಿದೇಶದಲ್ಲಿ ನಡೆಯುವ ಐಐಎಫ್‌ಎ ಪ್ರಶಸ್ತಿ ಕಾರ್ಯಕ್ರಮ ಈ‌ ಬಾರಿ ಅಬುಧಾಬಿಯ ಯಾಸ್ ದ್ವೀಪದ ಯಾಸ್ ಬೇ ವಾಟರ್‌ಫ್ರಂಟ್‌ನ...

ಸಂಸತ್‌ ಭವನ ಲೋಕಾರ್ಪಣೆ: 75 ರೂ ನಾಣ್ಯ, ವಿಶೇಷ ಅಂಚೆ ಚೀಟಿ ಬಿಡುಗಡೆ

newsics.com ನವದೆಹಲಿ: ನೂತನ ಸಂಸತ್‌ ಭವನದ ಉದ್ಘಾಟನೆ ಕಾರ್ಯಕ್ರಮದ ಎರಡನೇ ಹಂತದಲ್ಲಿ 75 ರೂ ನಾಣ್ಯ ಹಾಗೂ ವಿಶೇಷ ಅಂಚೆ ಚೀಟಿಯನ್ನು ಪ್ರಧಾನಿ ನರೇಂದ್ರ ಮೋಇಯವರು ಬಿಡುಗಡೆ ಮಾಡಿದರು. ಅದಕ್ಕೂಮೊದಲು ಮಾತನಾಡಿದ ಅವರು, ಇದು, ಭರವಸೆ ಮತ್ತು ದೇಶದ ಸಬಲಕರಣದ ತೊಟ್ಟಿಲಾಗಿಲಿ. ಮಹಾನ್‌ ರಾಷ್ಟ್ರವನ್ನು ಪ್ರಗತಿಯ ಹೊಸ ಎತ್ತರಕ್ಕೆ ಕೊಂಡೊಯ್ಯಲಿ,  ಕನಸುಗಳನ್ನು ಚಿಗುರಿಸುವ ಮತ್ತು ಅದನ್ನು ಪೂರೈಸುವ...

ರಾಮನಗರ ರಕ್ಷಿತಾರಣ್ಯ

ಈಗ ಡೈಕ್ಲೊಫೆನಾಕ್ ಬದಲಿಕೆ ಬೇರೆ ಕೆಲವು ಔಷಧಗಳನ್ನು ಬಳಸಲು ಪಶುವೈದ್ಯರು ಸಲಹೆ ಮಾಡುತ್ತಿದ್ದಾರೆ. ಡೈಕ್ಲೊಫೆನಾಕ್ ರಣಹದ್ದುಗಳ ಮೂತ್ರಪಿಂಡದ ಮೇಲೆ ದುಷ್ಪರಿಣಾಮ ಬೀರಿ ಹಕ್ಕಿಯ ಸಾವಿಗೆ ಕಾರಣವಾಗುತ್ತಿತ್ತು.

ಯುವಸಂಗಮ, ವೈವಿದ್ಯತೆ ದೇಶದ ಶಕ್ತಿ; ಪ್ರಧಾನಿ ಮೋದಿ

ನೂತನ ಸಂಸತ್‌ ಭವನಕ್ಕೆ ಸೆಂಗೋಲ್‌ ಅರ್ಪಿಸದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮಾಸಿಕ ಮನ್‌ ಕಿ ಬಾತ್‌ ಕಾರ್ಯಕ್ರಮದಲ್ಲಿ ಮಾತನಾಡಿದರು. ಇದು 101ನೇ ಸಂಚಿಕೆಯಾಗಿದೆ.

ನೂತನ ಸಂ‌ಸತ್ ಭವನ ಉದ್ಘಾಟನೆ; ಕಾರ್ಮಿಕರನ್ನು ಸನ್ಮಾನಿಸಿದ ಮೋದಿ

newsics.com ನವದೆಹಲಿ; ನೂತನ ಸಂಸತ್ ಭವನವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಉದ್ಘಾಟಿಸಿದರು. ಅದಕ್ಕೂ ಮುನ್ನ  ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಸಾಂಪ್ರದಾಯಿಕ ಶಾಲು ಹೊದಿಸಿ ಸ್ಮರಣಿಕೆ ನೀಡಿ ಸನ್ಮಾನಿಸಿದರು. ಬಳಿಕ ಸೆಂಗೋಲ್ ಹಿಡಿದು ಬೃಹತ್ ಭವನದ ಒಳಗೆ ಪ್ರವೇಶಿಸಿದ ಮೋದಿ  ಐತಿಹಾಸಿಕ ಸೆಂಗೋಲ್ (Sengol) ಅನ್ನು ಪ್ರಧಾನಿ ಮೋದಿ ಅವರು ಲೋಕಸಭಾ ಸ್ಪೀಕರ್ ಸ್ಥಾನದ ಸಮೀಪದಲ್ಲಿ ಪ್ರತಿಷ್ಠಾಪಿಸಿ,...

ಹೊಸ ಸರ್ಕಾರದಲ್ಲಿ ಸಿಎಂ, ಡಿಸಿಎಂ ಸೇರಿ 16 ಸಚಿವರ ವಿರುದ್ಧ ಕ್ರಿಮಿನಲ್ ಕೇಸ್: ನಾಗೇಂದ್ರ, ಡಿಕೆಶಿ ಅತ್ಯಧಿಕ

newsics.com ಬೆಂಗಳೂರು: ರಾಜ್ಯ ಸರ್ಕಾರದ 34 ಸಚಿವರ ಪೈಕಿ 16 ಮಂದಿ ಕ್ರಿಮಿನಲ್‌ ಪ್ರಕರಣ ಎದುರಿಸುತ್ತಿದ್ದಾರೆ. ಕೇಂದ್ರ ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಪ್ರಮಾಣಪತ್ರಗಳಲ್ಲಿ ಈ ಮಾಹಿತಿಯಿದ್ದು, ಸಚಿವರಲ್ಲಿ ಯಾರೊಬ್ಬರೂ ಈವರೆಗೆ ನ್ಯಾಯಾಲಯದಿಂದ ಶಿಕ್ಷೆಗೆ ಗುರಿಯಾಗಿಲ್ಲ. ಸಚಿವ ಬಿ. ನಾಗೇಂದ್ರ ವಿರುದ್ಧ 42 ಕ್ರಿಮಿನಲ್‌ ಪ್ರಕರಣಗಳಿದ್ದು, ಅತ್ಯಧಿಕ ಮೊಕದ್ದಮೆ ಎದುರಿಸುತ್ತಿದ್ದಾರೆ. 19 ಪ್ರಕರಣಗಳೊಂದಿಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಎರಡನೇ...

ಅತ್ಯಾಧುನಿಕ ಸಂಸತ್ ಭವನ ಲೋಕಾರ್ಪಣೆಗೆ ಕ್ಷಣಗಣನೆ: ಪೂಜಾ ಕೈಂಕರ್ಯಗಳಲ್ಲಿ ಮೋದಿ ಭಾಗಿ

newsics.com ನವದೆಹಲಿ: ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿ 75 ವರ್ಷಗಳು ತುಂಬಿದ ಬೆನ್ನಲ್ಲೇ ಆತ್ಯಾಧುನಿಕ ಹೊಸ ಸಂಸತ್‌ ಭವನ ಭಾನುವಾರ ಲೋಕಾರ್ಪಣೆಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಬೆಳಗ್ಗೆ 7.25ರ ಸುಮಾರಿಗೆ ಪ್ರಧಾನಿ ಮೋದಿ ನೂತನ ಸಂಸತ್‌ ಭವನಕ್ಕೆ ಆಗಮಿಸಿದ್ದು,ಪೂಜಾ ಕೈಂಕರ್ಯ ನಡೆಸಿದ್ದಾರೆ. ಶೃಂಗೇರಿ ಶಾರದಾ ಪೀಠದ ಪುರೋಹಿತರು ಈ ಪೂಜಾ ಕೈಂಕರ್ಯದ ಹೊಣೆ ಹೊತ್ತಿದ್ದಾರೆ. ಗಾಂಧಿ ಪ್ರತಿಮೆಗೆ ಪುಷ್ಪಾರ್ಚನೆ ಬಳಿಕ ಪ್ರಧಾನಿ...

ನೂತನ ಸಂಸತ್ ಭವನ ಸ್ಮರಣಾರ್ಥ 75 ರೂ. ನಾಣ್ಯ: ಏನಿದರ ವಿಶೇಷತೆ?

newsics.com ನವದೆಹಲಿ: 75 ರೂಪಾಯಿ ಮುಖಬೆಲೆಯ ನಾಣ್ಯವನ್ನು ಮೇ 28ರಂದು ಬಿಡುಗಡೆ ಮಾಡಲಾಗುವುದು. ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಹೊಸ ಸಂಸತ್ ಕಟ್ಟಡ ಉದ್ಘಾಟಿಸುವ ಗೌರವ ಸೂಚಕವಾಗಿ ಹೊಸ ನಾಣ್ಯವನ್ನು ಸರ್ಕಾರ ಬಿಡುಗಡೆ ಮಾಡಲಿದೆ. ಈ ಹೊಸ ನಾಣ್ಯದ ತೂಕ ಸುಮಾರು 35 ಗ್ರಾಂ ಆಗಿದ್ದು, ನಾಣ್ಯದಲ್ಲಿ ಅಶೋಕ ಚಕ್ರ ಸಿಂಹವಿದೆ, ಮಧ್ಯದಲ್ಲಿ ದೇವನಾಗರಿ ಲಿಪಿಯಲ್ಲಿ ಭರತ್...

2000 ರೂ. ನೋಟ್ ಸ್ವೀಕರಿಸಲು ಪೆಟ್ರೋಲ್ ಬಂಕ್ ನಲ್ಲಿ ನಿರಾಕರಣೆ: ದೂರು ನೀಡಿದ ಗ್ರಾಹಕ

newsics.com ನವದೆಹಲಿ: ಪೆ 2000 ರೂ. ನೋಟು ಸ್ವೀಕರಿಸಲು ನಿರಾಕರಿಸಿದ ಟ್ರೋಲ್ ಪಂಪ್ ಉದ್ಯೋಗಿ ವಿರುದ್ಧವಾಗಿ, ವ್ಯಕ್ತಿಯೊಬ್ಬ ಪೊಲೀಸರಲ್ಲಿ ದೂರು ದಾಖಲಿಸಿದ್ದಾರೆ. ರಾಷ್ಟ್ರ ರಾಜಧಾನಿಯ ಸೌತ್ ಎಕ್ಸ್‌ಟೆ ನ್ಶನ್ ಪಾರ್ಟ್-1 ನಲ್ಲಿರುವ ಪೆಟ್ರೋಲ್ ಪಂಪ್‌ ನ ನೌಕರನ ವಿರುದ್ಧ 2,000 ರೂ. ನೋಟು ಸ್ವೀಕರಿಸಲು ನಿರಾಕರಿಸಿದ ನಂತರ ವ್ಯಕ್ತಿಯೊಬ್ಬರು ದೂರು ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ತನ್ನ ಸ್ಕೂಟರ್‌ಗೆ...

ಕಚೇರಿಗೆ ಬೇಡಿಕೆ: ವೈಟ್‌ಫೀಲ್ಡ್‌ನಲ್ಲಿ ಬಾಡಿಗೆ ಏರಿಕೆ ಸಾಧ್ಯತೆ!

newsics.com ಬೆಂಗಳೂರು: ಪ್ರಮುಖ ಉದ್ಯೋಗ ಪ್ರದೇಶವಾದ ವೈಟ್‌ಫೀಲ್ಡ್‌ನಲ್ಲಿ ಪ್ರಧಾನ ಕಚೇರಿ ಸ್ಥಳಾವಕಾಶದ ಬೇಡಿಕೆಯು ಸುಧಾರಿತ ಮೂಲಸೌಕರ್ಯದಿಂದ ಹೆಚ್ಚಾಗುವ ಸಾಧ್ಯತೆಯಿದೆ. ರಿಯಲ್ ಎಸ್ಟೇಟ್ ಸಲಹೆಗಾರ ಕಂಪೆನಿ ಕೊಲಿಯರ್ಸ್‌ 'ಬೆಂಗಳೂರು ಮೆಟ್ರೋ ರೈಲು ಪ್ರಮುಖ ಕಚೇರಿ ಮಾರುಕಟ್ಟೆ ಪರಿಣಾಮ' ಎಂಬ ವರದಿಯನ್ನು ಹೊರತಂದಿದ್ದಾರೆ. ಬೈಯಪ್ಪನಹಳ್ಳಿ- ವೈಟ್‌ಫೀಲ್ಡ್ ಮೆಟ್ರೋ ಯೋಜನೆಯು ವರ್ಷದ ಮಧ್ಯದ ವೇಳೆಗೆ ಸಂಪೂರ್ಣವಾಗಿ ಕಾರ್ಯಾರಂಭ ಮಾಡುವ ಸಾಧ್ಯತೆಯಿರುವುದರಿಂದ ಮುಂದಿನ ಎರಡು...

ಮುತ್ತಪ್ಪ ರೈ ಪುತ್ರನ ಮೇಲೆ ಹಲ್ಲೆ; ದೂರು ದಾಖಲು

newsics.com ಬೆಂಗಳೂರು: ಉದ್ಯಮಿ ಶ್ರೀನಿವಾಸ ನಾಯ್ಡು ಮತ್ತು ಆತನ ಸಹಚರರು ಮಾಜಿ ಡಾನ್ ದಿ.ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಹಲ್ಲೆ ನಡೆಸಿರುವ ಪ್ರಕರಣ ಲ್ಯಾವೆಲ್ಲೆ ರಸ್ತೆಯಲ್ಲಿರುವ ಖಾಝಿ ಹೋಟೆಲ್ ಬಳಿ ಶುಕ್ರವಾರ ರಾತ್ರಿ ನಡೆದಿದೆ. ಈ ಸಂಬಂಧ ರಿಕ್ಕಿ ರೈ ಕಾರು ಚಾಲಕ ಸೋಮಶೇಖರ್ ಎಂಬುವರು ಕಬ್ಬನ್‌ಪಾರ್ಕ್ ಠಾಣೆಯಲ್ಲಿ ಶ್ರೀನಿವಾಸ ನಾಯ್ಡು ಮತ್ತು ಆತನ ಕಾರು...

ಸಂಸತ್ ಭವನ ವಿಶೇಷತೆ ಏನು ಗೊತ್ತಾ?

ನವದೆಹಲಿ: ದೇಶದಲ್ಲಿ ನಾಳೆ  ವೀರ್ ಸಾವರ್ಕರ್ ಜಯಂತಿಯಾದ ನಾಳೆ (ಮೇ 28) ಹೊಸ ಸಂಸತ್ ಭವನವನ್ನು ಪ್ರಧಾನಿ ನರೇಂದ್ರ ಮೋದಿಯವರು ಲೋಕಾರ್ಪಣೆ ಮಾಡಲಿದ್ದಾರೆ. ತ್ರಿಕೋನ ಆಕಾರದ ನಾಲ್ಕು ಅಂತಸ್ತಿನ ಕಟ್ಟಡದ ವಿಸ್ತೀರ್ಣ 64,500 ಚದರ ಮೀಟರ್. ಹೊಸ ಸಂಸತ್ ಭವನದಲ್ಲಿ 888 ಲೋಕಸಭಾ ಸದಸ್ಯರು ಮತ್ತು 384 ರಾಜ್ಯ ಸಭಾ ಸದಸ್ಯರು ಸೇರಿ ಒಟ್ಟು 1,280...

ಪಿಎಸ್‌ಐ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಯುವಕ ಆತ್ಮಹತ್ಯೆ

newsics.com ಬೆಂಗಳೂರು: ಪಿಎಸ್‌ಐ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ  ಮಾಡಿಕೊಂಡಿರುವ ಘಟನೆ ಬೆಂಗಳೂರಿನ ವಿಜಯನಗರದಲ್ಲಿ ನಡೆದಿದೆ. ಬೀದರ್ ಮೂಲದ ಅಭಿಷೇಕ್ (24) ಆತ್ಮಹತ್ಯೆಗೆ ಶರಣಾಗಿರುವ ಯುವಕ. ಈತ ವಿಜಯನಗರದ ಖಾಸಗಿ ಪಿಜಿಯೊಂದರಲ್ಲಿ ಸ್ನೇಹಿತರೊಂದಿಗೆ ವಾಸವಿದ್ದುಕೊಂಡು ಪಿಎಸ್‌ಐ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ. ಶನಿವಾರ ಅನುಮಾನಾಸ್ಪದ ರೀತಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. https://newsics.com/entertainment/nayanthara-to-launch-a-theatre-soon-details-inside/148222/

52 ವರ್ಷದ ಹಳೆಯ ಥಿಯೇಟರ್ ಖರೀದಿಸಿದ ನಟಿ ನಯನಾ ತಾರಾ

newsics.com ಚೆನ್ನೈ: ನಟಿ ನಯನಾ ತಾರಾ ಹಾಗೂ ವಿಘ್ನೇಶ್ ಶಿವನ್ ಅವರು ಉದ್ಯಮದತ್ತ ಗಮನಹರಿಸಿದ್ದು, ಉದ್ಯಮಿಗಳಾಗಲು ಸತತ ಪ್ರಯತ್ನದಲ್ಲಿದ್ದಾರೆ. ವಿವಿಧ ಉದ್ಯಮಗಳಲ್ಲಿ ತಮ್ಮ ಛಾಪನ್ನು ಮೂಡಿಸಲು ಯತ್ನಿಸುತ್ತಿರುವ ಇವರು ಸಿನಿಮಾ ನಿರ್ಮಾಪಕರಾಗಿಯೂ ಅಡಿ ಇಟ್ಟಿದ್ದಾರೆ. ಚೆನ್ನೈನಲ್ಲಿರುವ ಅಗಸ್ತ್ಯ ಥಿಯೇಟರ್ ಕೊಂಡು ಕೊಳ್ಳಲು ಯೋಜನೆ ಹಾಕಿಕೊಂಡಿದ್ದಾರೆ. ಇದನ್ನು ಬಹಳ ಐಷರಾಮಿ ಹಾಗೂ ಅತ್ಯಾಧುನಿಕ ಮಲ್ಟಿಫ್ಲೆಕ್ಸ್ ಆಗಿ ತಯಾರಿ ನಡೆಸುತ್ತಿದ್ದಾರೆ ನಯನಾ ಅವರು...

ಇನ್ನೂ ಖಾತೆ ಹಂಚಿಕೆ ಆಗಿಲ್ಲ; ನಕಲಿ ಪಟ್ಟಿ ಹಂಚಿಕೊಳ್ಳಬೇಡಿ – ಕಾಂಗ್ರೆಸ್‌ ಸ್ಪಷ್ಟನೆ

newsics.com ಬೆಂಗಳೂರು: 34 ಮಂದಿಗೆ ಖಾತೆ ಹಂಚಿಕೆ ಮಾಡಲಾಗಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿರುವ ಪಟ್ಟಿ ನಕಲಿಯಾಗಿದೆ. ಇನ್ನೂ ಸಹ ಖಾತೆ ಹಂಚಿಕೆಯಾಗಿಲ್ಲ ಎಂದು ಕಾಂಗ್ರೆಸ್‌ ಸ್ಪಷ್ಟಪಡಿಸಿದೆ. ಟ್ವೀಟ್‌ ಮಾಡಿರುವ ಕಾಂಗ್ರೆಸ್‌, ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕೆಲವು ಮಾಧ್ಯಮಗಳಲ್ಲಿ ಖಾತೆ ಹಂಚಿಕೆಯಾಗಿರುವ ಬಗ್ಗೆ ನಕಲಿ ಪಟ್ಟಿ ವೈರಲ್ ಆಗಿದೆ. ಇನ್ನೂ ಸಹ ಖಾತೆ ಹಂಚಿಕೆಯಾಗಿರುವುದಿಲ್ಲ. ಯಾರೂ ಸಹ ಊಹಾಪೋಹಗಳಿಗೆ...

ಯಶ್ ಕೈಯಲ್ಲಿ ಮಗಳ ಕ್ಯೂಟ್ ಟ್ಯಾಟೋ!

newsics.com ಬೆಂಗಳೂರು: ಯಶ್ ಪತ್ನಿ ಹಾಗೂ ನಟಿ ರಾಧಿಕಾ ಪಂಡಿತ್ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟಿವ್ ಆಗಿದ್ದು, ಆಗಾಗ ಮಕ್ಕಳ ಜೊತೆಗಿನ ಫೋಟೋಗಳನ್ನು ಹಂಚಿಕೊಳ್ತಾರೆ. ಇದೀಗ ರಾಧಿಕಾ ಪಂಡಿತ್, ಯಶ್ ಹಾಗೂ ಮಗ ಯಥರ್ವ್ ಕೈಯಲ್ಲಿರುವ ಟ್ಯಾಟೋ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಪ್ರಿನ್ಸೆಸ್ ಕೈಯಲ್ಲಿ ಹುಡುಗರು ಹಚ್ಚೆ ಹಾಕಿಸಿಕೊಂಡಿದ್ದಾರೆ ಎಂದು ನಟಿ ರಾಧಿಕಾ ಪಂಡಿತ್ ಬರೆದುಕೊಂಡಿದ್ದು, ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ...

ಆಹಾರ ಪ್ಯಾಕೆಟ್‌ನಲ್ಲಿ ಉಗುಳಿದ ಹೋಟೆಲ್‌ ಸಿಬ್ಬಂದಿ; ವಿಡಿಯೋ ನೋಡಿ!

newsics.com ಗಾಜಿಯಾಬಾದ್: ರೆಸ್ಟೋರೆಂಟ್ ಉದ್ಯೋಗಿ ಆಹಾರ ಪ್ಯಾಕೆಟ್‌ನಲ್ಲಿ ಉಗುಳುವುದನ್ನು ವೀಡಿಯೊ ತೋರಿಸುತ್ತದೆ. ಉತ್ತರ ಪ್ರದೇಶದ ಗಾಜಿಯಾಬಾದ್‌ನ ರೆಸ್ಟೋರೆಂಟ್‌ನ ಉದ್ಯೋಗಿಯೊಬ್ಬರು ಆಹಾರದ ಪ್ಯಾಕೆಟ್‌ನಲ್ಲಿ ಉಗುಳಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಹಿಂದೂ ಯುವ ವಾಹಿನಿಯ ಕೆಲವು ಸದಸ್ಯರು ಔಪಚಾರಿಕ ದೂರು ದಾಖಲಿಸಿದ್ದಾರೆ. ವರದಿಗಳ ಪ್ರಕಾರ, ಪೊಲೀಸರು ಘಟನೆಯ ಆಪಾದಿತ ವೀಡಿಯೊವನ್ನು ಆಧರಿಸಿ ಪ್ರಕರಣವನ್ನು ದಾಖಲಿಸಿದ್ದಾರೆ ಮತ್ತು ವೀಡಿಯೊದಲ್ಲಿ ಕಂಡುಬರುವ...
- Advertisement -

Latest News

ಸಮುದ್ರಕ್ಕೆ ಬಿತ್ತು ಉತ್ತರ ಕೊರಿಯಾ ಉಡಾಯಿಸಿದ ‘ಗೂಢಚರ್ಯೆ ಉಪಗ್ರಹ’

newsics.com ಸೋಲ್: ಉತ್ತರ ಕೊರಿಯಾ ಬುಧವಾರ ಉಡಾವಣೆ ಮಾಡಿದ ಗೂಢಚರ್ಯೆ ಉಪಗ್ರಹ ಸಮುದ್ರದ ಪಾಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ತಾಂತ್ರಿಕ ಕಾರಣಗಳಿಂದಾಗಿ ಗೂಢಚರ್ಯೆ ಉಪಗ್ರಹ ಸಮುದ್ರಕ್ಕೆ ಬಿದ್ದಿದೆ...
- Advertisement -

ವಿಶಿಷ್ಟ ಪಕ್ಷಿತಾಣ ಸೂಳೆಕೆರೆ

ಕೊಕ್ಕರೆಬೆಳ‍್ಳೂರಿಗೆ ಬರುವ ಹೆಜ್ಜಾರ್ಲೆಗಳಿಗೆ ಆಹಾರ ಒದಗಿಸುವ ಬಹುದೊಡ್ಡ ಮೂಲ ಈ ಮಂಡ್ಯ ಜಿಲ್ಲೆಯ ಸೂಳೆಕೆರೆ. ಇದು ಕೊಕ್ಕರೆಬೆಳ್ಳೂರಿನಿಂದ ಹದಿಮೂರು ಕಿಲೋಮೀಟರ್ ದೂರದಲ್ಲಿದೆ. ಮಂಡ್ಯದ ಕನಳಿ ಹಳ್ಳಿ ಈ ಕೆರೆಯ ತಾಣ. ಆಹಾರಕ್ಕಾಗಿ...

ಸ್ವಾರ್ಥ ಮತ್ತು ರಕ್ಷಿತಾರಣ್ಯ

ಅಭಿವೃದ್ಧಿ ಯೋಜನೆಗಳು ಎಂದಾಗ ಅವು ನಮ್ಮ ಸಮಗ್ರ ಅಭಿವೃದ್ಧಿಯ ಯೋಜನೆಗಳಾಗಿರಬೇಕೇ ಹೊರತಾಗಿ ಅಭಿವೃದ್ಧಿಯ ಹೆಸರಿನಲ್ಲಿ ಯಾರದೋ ಸ್ವಾರ್ಥ ಸಾಧನೆಯಾಗುತ್ತಿರಬಾರದು. ಜನಸಾಮಾನ್ಯರಲ್ಲಿ ಸಂರಕ್ಷಣೆ ಕುರಿತಾದ ಅಜ್ಞಾನವಿರುವವರೆಗೂ ಈ ಶೇಕಡಾ ಇಪ್ಪತ್ತರಷ್ಟು ಜನ ಉಳಿದವರ...

ಸ್ವಾರ್ಥ, ಅಜ್ಞಾನದ ಪರಿಧಿ

ಬಹಳ ಹಿಂದೆ ಕಾಡುಗಳನ್ನು ಕಡಿದು ಭೂಮಿಯನ್ನು ರೆವಿನ್ಯೂ ಇಲಾಖೆಗೆ ವರ್ಗಾಯಿಸುವುದೇ ಅರಣ್ಯ ಇಲಾಖೆಯ ಕಾರ್ಯವಾಗಿತ್ತು. ಯಾವುದೋ ಕಾರಣಕ್ಕೆ ಮಂಜೂರಾದ ಭೂಮಿಗಿಂತಲೂ ಹೆಚ್ಚು ಭೂಮಿಯನ್ನು ಬಳಸಿಕೊಂಡವನು ಶಾಣ್ಯಾ ಎಂಬ ಭಾವವೇ ಬಲಿಯಿತು. ನಾನಾ ಕಾರಣಗಳಿಗಾಗಿ...

ಸಂಘರ್ಷ, ಸಹಬಾಳ್ವೆ…

ಕಾಡಿನಲ್ಲಿ ಹಾಗೂ ಕಾಡಂಚಿನ ಪ್ರದೇಶಗಳಲ್ಲಿ ಹೊಲ, ಗದ್ದೆ ತೋಟಗಳನ್ನು ಮಾಡಿಕೊಂಡಿರುವವರ ಅನುಭವವೇನು? ಮೇಲೆ ಕಾಣಿಸಿದಂತಹ ಸಹಬಾಳ್ವೆಯೇ? ಅಲ್ಲ, ಅದೊಂದು ದುಃಸ್ವಪ್ನ! ಬೆಳೆದ ಬೆಳೆಯ ತಿಲಾಂಶವೂ ಕೈಗೆ ಬಾರದು. ಪಕ್ಷಿ ಸಂರಕ್ಷಣೆ 51 ♦...
error: Content is protected !!