Saturday, June 10, 2023

Home

ಗಣಿ ಪ್ರದೇಶದಲ್ಲಿ ಸಿಕ್ತು ವಜ್ರ; ಕಾರ್ಮಿಕರಿಬ್ಬರು ಈಗ ಲಕ್ಷಾಧೀಶ್ವರರು!

newsics.comಪನ್ನಾ(ಮಧ್ಯಪ್ರದೇಶ): ಪನ್ನಾ ಜಿಲ್ಲೆಯ ಗಣಿ ಪ್ರದೇಶದಲ್ಲಿ 7.44 ಹಾಗೂ 14.98 ಕ್ಯಾರಟ್​ ತೂಕದ ಎರಡು ವಜ್ರದ ಹರಳು ಪತ್ತೆಯಾಗಿದ್ದು, ಇದನ್ನು ಪತ್ತೆಹಚ್ಚಿದ ಇಬ್ಬರು ಕಾರ್ಮಿಕರು ಕಣ್ಮುಚ್ಚಿ ಕಣ್ತೆರೆಯುವಷ್ಟರಲ್ಲಿ ಕೋಟ್ಯಧಿಪತಿಗಳಾಗಿದ್ದಾರೆ.ಜರೂರ್​ಪುರದ ಗಣಿಯಿಂದ ದಿಲೀಪ್​ ಮಿಸ್ತ್ರಿ 7.44 ಕ್ಯಾರೆಟ್​ ವಜ್ರ ಹೊರತೆಗೆದ್ರೆ, ಲಖನ್​ ಯಾದವ್​ ಕೃಷ್ಣ ಕಲ್ಯಾಣ್​ಪುರ ಪ್ರದೇಶದಲ್ಲಿ 14.98 ಕ್ಯಾರಟ್​ ವಜ್ರ ತೆಗೆದಿದ್ದಾರೆ...

ಬೆಂಗಳೂರಿನಲ್ಲಿ 1479, ರಾಜ್ಯದಲ್ಲಿ 2756 ಮಂದಿಗೆ ಕೊರೋನಾ, 26 ಬಲಿ

newsics.comಬೆಂಗಳೂರು: ಕೊರೋನಾ ಸೋಂಕು ಪ್ರಕರಣಗಳು ಇಳಿಮುಖವಾಗಿದ್ದು, ಇಂದು(ನ.3) ರಾಜ್ಯದಲ್ಲಿ 2756 ಕೊರೋನಾ ಸೋಂಕಿತರು ಪತ್ತೆಯಾಗಿದ್ದಾರೆ. ರಾಜ್ಯದಲ್ಲಿ ಒಂದೇ ದಿನ 26 ಮಂದಿ ಮೃತಪಟ್ಟಿದ್ದಾರೆ. ಆಸ್ಪತ್ರೆಯಿಂದ 7140 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೂ 11247 ಮಂದಿ ಸಾವನ್ನಪ್ಪಿದ್ದಾರೆ, 780735 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. 40395 ಸಕ್ರಿಯ ಪ್ರಕರಣಗಳಿವೆ. ಒಟ್ಟು 832396 ಸೋಂಕಿತರಿದ್ದಾರೆ....

ಬೈಕ್’ಗಳ ಡಿಕ್ಕಿ; ನಾಲ್ವರ ಸಾವು, ಇಬ್ಬರ ಸ್ಥಿತಿ ಗಂಭೀರ

newsics.comಕಲಬುರಗಿ: ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲಿಯೇ ನಾಲ್ವರು ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಗ್ರಾಮದ ಬಳಿ ನಡೆದಿದೆ.ಎರಡು ಬೈಕ್ ಗಳ ಮೇಲೆ ಮೂರು ಮೂರು ಮಂದಿ ಸವಾರಿ ಮಾಡುತ್ತಿದ್ದರು ಎನ್ನಲಾಗಿದ್ದು, ಬೈಕ್ ಗಳು ಒಂದಕ್ಕೆ ಒಂದು ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲಿಯೇ...

ಕಪ್ಪಾದ ತುಟಿಗಳ ಅಂದ ಹೆಚ್ಚಿಸುವ ಬೀಟ್ರೂಟ್!

newsics.com  ಪ್ರ ತಿಯೊಬ್ಬರಿಗೂ ಮುಖದ ಸೌಂದರ್ಯ ಮುಖ್ಯವಾಗಿರುತ್ತದೆ. ಮುಖದ ಮೇಲೆ ಸಣ್ಣ ಗುಳ್ಳೆಗಳಾದರೂ ಅದನ್ನು ಗುಣಪಡಿಸಲು ಹತ್ತಾರು ರೀತಿಯ ತಂತ್ರಗಳನ್ನು ಮಾಡುತ್ತೇವೆ. ಅದೇ ರೀತಿ ಕೆಲವೊಮ್ಮೆ ತುಟಿಗಳು ಕಪ್ಪಾಗಿಬಿಡುತ್ತವೆ. ಇದರಿಂದ ಇಡೀ ಮುಖದ ಅಂದ ಕೆಡುತ್ತದೆ. ತುಟಿ ಕಪ್ಪಾಗುವುದನ್ನು ತಡೆಯಲು ಸುಲಭ ಉಪಾಯವೆಂದರೆ ಹೀಗೆ ಮಾಡಿ. ಸಣ್ಣ ಬೀಟ್ರೂಟ್ ತುಂಡನ್ನು ತೆಗೆದುಕೊಂಡು ಅದರ ರಸ ತೆಗೆದು ಅದಕ್ಕೆ ಅರ್ಧ...

ಫೆ.14ಕ್ಕೆ ಹಸೆಮಣೆ ಏರಲಿದೆ ಲವ್ ಮಾಕ್ಟೈಲ್ ಜೋಡಿ

NEWSICS.COM ಬೆಂಗಳೂರು: ಲವ್ ಮಾಕ್ಟೈಲ್ ಚಿತ್ರದ ಮೂಲಕ ಸ್ಯಾಂಡಲ್ ವುಡ್ ನಲ್ಲಿ ಸಂಚಲನ ಮೂಡಿಸಿದ್ದ ಜೋಡಿ ಈಗ ಹಸೆಮಣೆ ಏರಲು ತಯಾರಾಗಿದೆ. ಕನ್ನಡಿಗರ ಮನಗೆದ್ದ ಮತ್ತೊಂದು ಜೋಡಿ ಮಿಲನಾ ನಾಗರಾಜ್ ಮತ್ತು ಡಾರ್ಲಿಂಗ್ ಕೃಷ್ಣ. ಇವರಿಬ್ಬರ ಲವ್ ಸ್ಟೋರಿ ಸಕತ್ ವೈರಲ್ ಆಗಿತ್ತು. ಈ ಜೋಡಿ ಈಗ 2021ರ ಪ್ರೇಮಿಗಳ‌ ದಿನದಿಂದು ಅಂದರೆ ಫೆ.14ರಂದು ಹಸಮಣೆ ಏರುವುದಾಗಿ ಘೋಷಿಸಿದ್ದಾರೆ. ಈ...

‘ಗಲ್ಲಿ ಬಾಯ್’ ಚಿತ್ರದ ನಟ ವಿಜಯ್ ರಾಜ್ ಬಂಧನ

NEWSICS.COM ಮುಂಬೈ: ಬಾಲಿವುಡ್ ನ ಗಲ್ಲಿ ಬಾಯ್ ಚಿತ್ರದಲ್ಲಿ ಅಭಿನಯಿಸಿದ್ದ ವಿಜಯ್ ರಾಜ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಸದ್ಯ 'ಶೆರಾನಿ' ಚಿತ್ರದ ಚಿತ್ರೀಕರಣ ನಡೆಯುತ್ತಿದ್ದು,ಚಿತ್ರದ ಸಿಬ್ಬಂದಿಗಳಲ್ಲಿ ಒಬ್ಬ ಮಹಿಳೆ ನಿನ್ನೆ (ನ2) ರಾತ್ರಿ ವಿಜಯ್ ರಾಜ್ ತಮಗೆ ಕಿರುಕುಳ ನಿಡಿದ್ದಾರೆಂದು ಆರೋಪಿಸಿದ್ದಾರೆ. ಸಂತ್ರಸ್ತೆ ಈ ಬಗ್ಗೆ ಗೊಂಡಿಯಾದ ರಾಮನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ದೂರು ದಾಖಲಿಸಿಕೊಂಡ ಪೋಲೀಸರು ವಿಜಯ್...

ತೆಂಗಿನಕಾಯಿ ನೀಡಿ ಬೋಧನಾ ಶುಲ್ಕ ಪಾವತಿಸಿ

NEWSICS.COM ಬಾಲಿ: ಆರ್ಥಿಕ ಕುಸಿತದ ಕಾರಣ  ಅನೇಕ ವಿದ್ಯಾರ್ಥಿಗಳು ಬೋಧನಾ ಶುಲ್ಕವನ್ನು ಪಾವತಿಸಲು ಹೆಣಗಾಡುತ್ತಿದ್ದಾರೆ. ಈ ಕಾರಣದಿಂದ ಬಾಲಿ ದೇಶದ ಹಾಸ್ಪಿಟಾಲಿಟಿ ಕಾಲೇಜು ವಿದ್ಯಾರ್ಥಿಗಳಿಗೆ ತಮ್ಮ ಶುಲ್ಕವನ್ನು ತೆಂಗಿನಕಾಯಿ ಮತ್ತು ಇತರ ನೈಸರ್ಗಿಕ ಉತ್ಪನ್ನಗಳನ್ನು ನೀಡುವುದರ ಮೂಲಕ ಪಾವತಿಸಲು ಅವಕಾಶ ಮಾಡಿಕೊಟ್ಟಿದೆ. ವೀನಸ್ ಒನ್ ಟೂರಿಸಂ ಅಕಾಡೆಮಿ ತಮ್ಮ ವಿದ್ಯಾರ್ಥಿಗಳು ಕಷ್ಟಪಡುತ್ತಿದ್ದಾರೆ ಎಂದು ನೈಸರ್ಗಿಕ ಕಚ್ಚಾ ವಸ್ತುಗಳ...

ಕೊರೋನಾ ಹರಡಲು ಶೀತ ವಾತಾವರಣ ಕಾರಣವಲ್ಲ – ಅಧ್ಯಯನ

NEWSICS.COM ಯುಎಸ್: ಉಷ್ಣಾಂಶ ಮತ್ತು ಚಳಿಯ ವಾತಾವರಣ ಕೊರೋನಾ ಹರಡುವಿಕೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಅಮೇರಿಕಾದ ಭಾರತೀಯ ಮೂಲದ ಸಂಶೋಧಕಾ ತಂಡ ಬಹಿರಂಗಪಡಿಸಿದೆ. ಇಂಟರ್ನ್ಯಾಷನಲ್ ಜರ್ನಲ್ ಆಫ್ ಎನ್ವಿರಾನ್ಮೆಂಟಲ್ ರಿಸರ್ಚ್ ಅಂಡ್ ಪಬ್ಲಿಕ್ ಹೆಲ್ತ್‌ನಲ್ಲಿ ಪ್ರಕಟವಾದ ಈ ಅಧ್ಯಯನವು ಕೋವಿಡ್ -19 ಅನ್ನು ಒಬ್ಬ ವ್ಯಕ್ತಿಯಿಂದ ಇನ್ನೊಬ್ಬರಿಗೆ ಹರಡುವುದು ಬಿಸಿ ಅಥವಾ ಶೀತ ವಾತಾವರಣವನ್ನು...

ಟ್ರ್ಯಾಕ್ಟರ್ ಟ್ರಾಲಿ ಪಲ್ಟಿ; ಭತ್ತ ನದಿ ಪಾಲು

newsics.comಕೊಪ್ಪಳ: ನದಿ ದಾಟುವ ಟ್ರ್ಯಾಕ್ಟರ್ ಟ್ರಾಲಿ ಪಲ್ಟಿಯಾಗಿ, ಟ್ರಾಲಿಯಲ್ಲಿದ್ದ ಭತ್ತ ನದಿಯ ಪಾಲಾದ ಘಟನೆ ಕೊಪ್ಪಳ ತಾಲೂಕಿನ ಕವಳಿ ತಾಂಡಾದ ಬಳಿ ತುಂಗಭದ್ರಾ ನದಿಯಲ್ಲಿ ನಡೆದಿದೆ. ಟ್ರ್ಯಾಕ್ಟರ್ ಟ್ರಾಲಿ ಪಲ್ಟಿಯಾಗಿ ಭತ್ತ ನೀರು ಪಾಲಾಗುತ್ತಿರುವ ಘಟನೆಯ ವಿಡಿಯೋವನ್ನು ಸ್ಥಳೀಯರು ತಮ್ಮ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ನದಿ ದಡದ ಆಚೆಯಲ್ಲಿ ಬೆಳೆದಿದ್ದ ಭತ್ತವನ್ನು...

ಬೆಂಗಳೂರು ಮಣಿಪಾಲ್ ಆಸ್ಪತ್ರೆ ತೆಕ್ಕೆಗೆ ಕೊಲಂಬಿಯಾ ಏಷ್ಯಾ

NEWSICS.COM ಬೆಂಗಳೂರು: ಬೆಂಗಳೂರು ಮೂಲದ ಮಣಿಪಾಲ್ ಆಸ್ಪತ್ರೆಗಳು ಕೊಲಂಬಿಯಾ ಏಷ್ಯಾ ಆಸ್ಪತ್ರೆಗಳನ್ನು 2,100 ಕೋಟಿ ರೂ ಮೊತ್ತಕ್ಕೆ ವಶಪಡಿಸಿಕೊಳ್ಳಲು ಒಪ್ಪಂದ ಮಾಡಿಕೊಂಡಿದೆ. ಈಗಿರುವ ಘಟಕವು 15 ನಗರಗಳಲ್ಲಿ 27 ಆಸ್ಪತ್ರೆಗಳನ್ನು ಹೊಂದಿದ್ದು, 7,300 ಹಾಸಿಗೆಗಳು, 4,000 ವೈದ್ಯರು ಮತ್ತು 10,000 ಉದ್ಯೋಗಿಗಳನ್ನು ಹೊಂದಿದೆ. ಈ ಮೂಲಕ ಅಪೊಲೊ ನಂತರ ದೇಶದ ಎರಡನೇ ಅತಿ ದೊಡ್ಡ ಆಸ್ಪತ್ರೆಯಾಗಿದೆ. ಕೊಲಂಬಿಯಾ ಏಷ್ಯಾವನ್ನು...

2021ರ ಲಾಲ್ ಬಾಗ್ ಫಲ ಪುಷ್ಪ ಪ್ರದರ್ಶನ ರದ್ದು

NEWSICS.COM ಬೆಂಗಳೂರು: ತೋಟಗಾರಿಕೆ ಇಲಾಖೆ ವತಿಯಿಂದ ಪ್ರತೀ ವರ್ಷ ನಡೆಸುತ್ತಿದ್ದ ಗಣರಾಜ್ಯೋತ್ಸವ ಮತ್ತು ಸ್ವಾತಂತ್ರ್ಯ ದಿನಾಚರಣೆಯ ಫಲಪುಷ್ಪ ಪ್ರದರ್ಶನವನ್ನು ರದ್ದುಗೊಳಿಸಲಾಗಿದೆ. ಕೋವಿಡ್ -19 ಕಾರಣದಿಂದಾಗಿ ಸಾವಿರಾರು ಜನ ಸೇರುವ ಈ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ ಎನ್ನಲಾಗಿದೆ. ಬೆಂಗಳೂರಿನಲ್ಲಿ ನಡೆಯುವ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ ಮತ್ತು ಗಣರಾಜ್ಯೋತ್ಸವ ಅಂಗವಾಗಿ ನಡೆಯುತ್ತಿದ್ದ ಫಲಪುಷ್ಪ ಪ್ರದರ್ಶನವನ್ನು ತೋಟಗಾರಿಕಾ ಇಲಾಖೆ ಇದೇ ಮೊದಲ ಬಾರಿಗೆ ರದ್ದುಗೊಳಿಸಿ...

ನಾಯಿಗಳಿಗೆ ಮಾಲೀಕರಿದ್ದಾರೆ; ಬೆಕ್ಕಿಗೆ ಸಂಬಂಧಿಕರಿದ್ದಾರೆ!!

NEWSICS.COM ನವದೆಹಲಿ: 'ನಾಯಿಗಳಿಗೆ ಮಾಲೀಕರು ಇದ್ದಾರೆ. ಬೆಕ್ಕಿಗೆ ಸಿಬ್ಬಂದಿ ಇದ್ದಾರೆ ' ಹೀಗೊಂದು ಸಾಲುಗಳಿಂದ ಕೂಡಿದ ವಿಡಿಯೋ ಟ್ವಿಟರ್ ನಲ್ಲಿ ಹರಿದಾಡುತ್ತಿದೆ. ಹೌದು, ಎರಡು ನಾಯಿ ಮರಿಗಳ ಬುಟ್ಟಿಯಲ್ಲಿ ಬೆಕ್ಕಿನ ಮರಿಯನ್ನು ಕೂರಿಸಿ ಎಳೆಯುವ ಮುದ್ದಾದ ವಿಡಿಯೋ ನೋಡುಗರ ಮನಗೆದ್ದಿದೆ. ತಮ್ಮೊಂದಿಗೆ ಇರುವವರೊಂದಿಗೆ ಸ್ನೇಹ ಬೆಸೆದು ಸಂಬಂಧಿಗಳಂತೆ ಆನಂದಿಸಲು ಯಾವ ಕೊರತೆಗಳೂ ಇಲ್ಲ ಎನ್ನುವುದಕ್ಕೆ ಈ ವೀಡಿಯೊ ಸಾಕ್ಷಿಯಾಗಿದೆ...

ಅಮಿತಾಬ್ ಬಚ್ಚನ್ ವಿರುದ್ಧ ಎಫ್ ಐ ಆರ್ ದಾಖಲು

NEWSICS.COM ಮುಂಬೈ: ಹಿಂದೂಗಳ ಭಾವನೆಗೆ ದಕ್ಕೆ ತರಲಾಗಿದೆ ಎಂದು ಕಿರುತೆರೆಯ ಕೌನ್ ಬನೇಗಾ ಕರೋಡ್‌ ಪತಿ ಕಾರ್ಯಕ್ರಮದ ನಿರೂಪಕ ಅಮಿತಾಬ್ ಬಚ್ಚನ್ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ. ಇತ್ತೀಚೆಗೆ ಪ್ರಸಾರವಾದ ಎಪಿಸೋಡ್ ನಲ್ಲಿ ಸಾಮಾಜಿಕ ಕಾರ್ಯಕರ್ತ ಬೆಜ್ವಾಡಾ ವಿಲ್ಸನ್ ಮತ್ತು ನಟ ಅನೂಪ್ ಸೋನಿ ಭಾಗವಹಿಸಿದ್ದರು. ಅವರಿಗೆ 1927ರ ಡಿ.25 ರಂದು ಡಾ. ಬಿ ಆರ್ ಅಂಬೇಡ್ಕರ್...

ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ

newsics.comಮಂಡ್ಯ: ಮದುವೆಯಾಗುತ್ತೇನೆಂದು ನಂಬಿಸಿದ ವ್ಯಕ್ತಿ ನಂತರ ಮದುವೆಗೆ ನಿರಾಕರಿಸಿದ್ದರಿಂದ ಬೇಸರಗೊಂಡ ಮಹಿಳೆಯೊಬ್ಬರು ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಮದ್ದೂರು ತಾಲೂಕಿನ ಬೋರಾಪುರ ಗ್ರಾಮದಲ್ಲಿ ನಡೆದಿದೆ.ನೇತ್ರಾವತಿ (30), ಮಕ್ಕಳಾದ ಶೋಭಿತಾ (9), ನಂದೀಶ್ (7) ಮೃತಪಟ್ಟವರು. ನೇತ್ರಾವತಿ ಕೆಲವು ವರ್ಷಗಳ ಹಿಂದೆ ಪತಿಯನ್ನು ಕಳೆದುಕೊಂಡಿದ್ದರು. ಅವರಿಗೆ ಇಬ್ಬರು ಮಕ್ಕಳಿದ್ದರು. ನಂತರ...

ಈ ಸ್ವೀಟ್ ನ ಬೆಲೆ ಕೆಜಿಗೆ 9 ಸಾವಿರ ರೂ!

NEWSICS.COM ಸೂರತ್ : ಸೂರತ್ ನಲ್ಲಿ ವಿಶೇಷವಾಗಿ ಆಚರಿಸುವ ಹಬ್ಬ ಎಂದರೆ ಚಂಡಿ ಪಡ್ವೊ. ಈ‌ ಹಬ್ಬದ ಪ್ರಯುಕ್ತ ಸೂರತ್ ನ ಸಿಹಿ ಅಂಗಡಿಯೊಂದರಲ್ಲಿ ಗೊಲ್ಡ್ ಸ್ವೀಟ್ ಗಳನ್ನು ತಯಾರಿಸಲಾಗಿದೆ. 'ಗೋಲ್ಡ್ ಘರಿ 'ಎನ್ನುವ ಹೆಸರಿನ ಸಿಹಿ ತಿನಿಸು ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಸಕತ್ ವೈರಲ್ ಆಗಿತ್ತು. ಈ ತಿನಿಸಿನ ಬೆಲೆ ಕೇಳಿದ್ರೆ ನಿಜಕ್ಕೂ ಆಶ್ಚರ್ಯ ಆಗುತ್ತದೆ. ಹೌದು...

ಸುಶಾಂತ್ ಸಿಂಗ್ ಪ್ರಕರಣ: ಪೊಲೀಸರಿಂದ ಹೈಕೋರ್ಟ್’ಗೆ ಅಫಿಡವಿಟ್ ಸಲ್ಲಿಕೆ

NEWSICS.COM ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಯಾ ಚಕ್ರವರ್ತಿ ದೂರಿನ ಪ್ರಕಾರ ದೆಹಲಿ ವೈದ್ಯರ ಸಹಾಯದಿಂದ ನಕಲಿ ಪ್ರಿಸ್ಕ್ರಿಪ್ಷನ್ ಕಳುಹಿಸಿದ್ದಾರೆ. ಅದರಲ್ಲಿ ಸುಶಾಂತ್ ತಿಳಿಸಿದ ಔಷಧಗಳ ಸಲಹೆಗಳಿಲ್ಲ. ಆದ್ದರಿಂದ ವೈದ್ಯರ ಸಲಹೆ ಇಲ್ಲದೆ ತೆಗೆದುಕೊಳ್ಳುತ್ತಿದ್ದ ಮೆಡಿಸಿನ್ಸ್ ಗಳೇ ಆತ್ಮಹತ್ಯೆ ನಿರ್ಧಾರಕ್ಕೆ ಕಾರಣವಾಗಿರಬಹುದು ಎಂದು ಮುಂಬೈ ಪೊಲೀಸರು ಬಾಂಬೆ ಹೈಕೋರ್ಟ್ ಗೆ...

ಸಂಜನಾ , ರಾಗಿಣಿ ಜಾಮೀನು ಅರ್ಜಿ ಹೈಕೋರ್ಟ್ ನಲ್ಲಿ ವಜಾ

Newsics.com ಬೆಂಗಳೂರು: ಮಾದಕ ದ್ರವ್ಯ  ಜಾಲದ  ನಂಟಿನ  ಆರೋಪದ ಹಿನ್ನೆಲೆಯಲ್ಲಿ  ಬಂಧನದಲ್ಲಿರುವ ನಟಿಯರಾದ ಸಂಜನಾ ಮತ್ತು ರಾಗಿಣಿ ಅವರ ಜಾಮೀನು ಅರ್ಜಿ ಯನ್ನು ಹೈಕೋರ್ಟ್  ಇಂದು  ತಳ್ಳಿಹಾಕಿದೆ.  ಹೈಕೋರ್ಟ್ ನ ಏಕ ಸದಸ್ಯ ಪೀಠ ಈ ತೀರ್ಪು ನೀಡಿದೆ. ಅಕ್ಟೋಬರ್ 24 ರಂದು ವಿಚಾರಣೆ ಪೂರ್ತಿಗೊಳಿಸಿದ್ದ ನ್ಯಾಯಾಲಯ ತೀರ್ಪು ಕಾಯ್ದಿರಿಸಿತ್ತು. ವಿಚಾರಣೆ ನಡೆಸಿದ ನ್ಯಾಯಮೂರ್ತಿ  ಶ್ರೀನಿವಾಸ್ ದಿನೇಶ್ ಕುಮಾರ್...

ಹಿರಿಯ ನಟ ಹೆಚ್.ಜಿ. ಸೋಮಶೇಖರ್ ಇನ್ನಿಲ್ಲ

newsics.comಬೆಂಗಳೂರು: ರಂಗಭೂಮಿ, ಕಿರುತೆರೆ, ಚಲನಚಿತ್ರರಂಗದ ಹಿರಿಯ ಕಲಾವಿದ ಹೆಚ್.ಜಿ.ಸೋಮಶೇಖರ್ ರಾವ್ (ಸೋಮಣ್ಣ) (86) ಅವರು ಇಂದು(ನ.3) ಮಧ್ಯಾಹ್ನ 12.30 ವಿಧಿವಶರಾದರು.ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು. ಸೋಮಶೇಖರ್ ಅವರು ಹಿರಿಯ ನಟ ದತ್ತಣ್ಣ (ಎಚ್.ಜಿ.ದತ್ತಾತ್ರೇಯ) ಅವರ ಹಿರಿಯ ಸಹೋದರರು. ಅವರ ಪಾರ್ಥಿವ ಶರೀರವನ್ನು ಶ್ರೀನಗರ ಬಸ್ ಸ್ಟಾಪ್ ಹತ್ತಿರದ ಅವರ ಮನೆಗೆ...

ಯುಎಸ್ ನಲ್ಲಿ ಹೈದ್ರಾಬಾದ್ ಮೂಲದ ವ್ಯಕ್ತಿಯ ಹತ್ಯೆ

NEWSICS.COM ಯುಎಸ್: ಯುಎಸ್ ನ ಜಾರ್ಜಿಯಾದ ಥೋಮಸ್ಟನ್ ನಗರದಲ್ಲಿ ಹೈದ್ರಾಬಾದ್ ಮೂಲದ ವ್ಯಕ್ತಿಯನ್ನು ಕೊಲೆ ಮಾಡಲಾಗಿದೆ. ವ್ಯವಹಾರದಲ್ಲಿನ ಗಲಾಟೆಯಿಂದಾಗಿ ಕೃತ್ಯವನ್ನು ಎಸಗಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಮೊಹಮ್ಮದ್ ಆರಿಫ್ ಮೊಹಿಯುದ್ದೀನ್ ಎಂಬಾತನನ್ನು ಯುಎಸ್ ಪ್ರಜೆ ಮತ್ತು ಇಬ್ಬರು ಭಾರತೀಯ ಪ್ರಜೆಗಳು ಸೇರಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ ಎಂದು ವರದಿಯಾಗಿದೆ. 10 ವರ್ಷಗಳ ಹಿಂದೆ ಉನ್ನತ ವ್ಯಾಸಂಗಕ್ಕಾಗಿ ಅಮೆರಿಕಕ್ಕೆ ತೆರಳಿ...

ಬಾಲ್ಯದಲ್ಲಿ ಲೈಂಗಿಕ ಕಿರುಕುಳಕ್ಕೆ ಗುರಿಯಾಗಿದ್ದೆ: ಅಮಿರ್ ಖಾನ್ ಪುತ್ರಿ ಬಹಿರಂಗ

Newsics.com ಮುಂಬೈ: ಖ್ಯಾತ ನಟ ಅಮಿರ್ ಖಾನ್ ಪುತ್ರಿ  ಇರಾ ಖಾನ್ ಚಿಕ್ಕಂದಿನಲ್ಲಿ ಲೈಂಗಿಕ ಕಿರುಕುಳಕ್ಕೆ ಗುರಿಯಾಗಿದ್ದರಂತೆ. ಹೀಗಂತಾ ಅವರೇ ಇನ್ ಸ್ಟ್ರಾ ಗ್ರಾಮ್ ನಲ್ಲಿ ವೀಡಿಯೋ ಮೂಲಕ ಮಾಹಿತಿ ಹಂಚಿ ಕೊಂಡಿದ್ದಾರೆ. ನನಗಾಗ 12 , 13 ವರ್ಷ ವಯಸ್ಸಾಗಿರಬಹುದು. ನನಗೆ ತಿಳಿದಿರುವ ವ್ಯಕ್ತಿ ಎಂದು ಹೇಳುವ ಒಬ್ಬನಿಂದ ಲೈಂಗಿಕ ಕಿರುಕುಳ ಎದುರಿಸಿದ್ದೆ. ನನಗೆ ಈ...

ಶಿವಮೊಗ್ಗದಲ್ಲಿ ಬಾಂಬ್ ಸ್ಫೋಟ; 9 ಮಂದಿಗೆ ಗಾಯ, ಓರ್ವನ ಸ್ಥಿತಿ ಗಂಭೀರ

newsics.comಶಿವಮೊಗ್ಗ: ನಗರದಲ್ಲಿ ಹಂದಿ ಹೊಡೆಯಲು ಸಂಗ್ರಹಿಸಿದ್ದ ಕಚ್ಚಾ ಬಾಂಬ್‌ ಸ್ಫೋಟಗೊಂಡ ಪರಿಣಾಮ 9 ಮಂದಿ ತೀವ್ರವಾಗಿ ಗಾಯಗೊಂಡಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ.ನಗರದ ಕುಂಚೇನಹಳ್ಳಿಯ ಸಮೀಪದಲ್ಲಿ ಕಾಡು ಹಂದಿ ಭೇಟೆಯಾಡಲು ಬಳಸುವಂತ ನಾಡಬಾಂಬ್ ತಯಾರಿಸುತ್ತಿದ್ದು, ನಾಡಬಾಂಬ್'ಗಳನ್ನು ಕೆಲಸಗಾರರು ಬಿಸಿಲಿನಲ್ಲಿ ಒಣಗಿಸಲು ಹಾಕಿದ ವೇಳೆ ಆಕಸ್ಮಿಕವಾಗಿ ಸ್ಪೋಟಗೊಂಡಿವೆ.ನಾಡ ಬಾಂಬ್ ಸ್ಪೋಟದಿಂದಾಗಿ ಗಾಯಗೊಂಡಿರುವ ವ್ಯಕ್ತಿಗಳನ್ನು ಶಿವಮೊಗ್ಗದ...

ವಿಯೆನ್ನಾದಲ್ಲಿ ಭಯೋತ್ಪಾದಕರ ದಾಳಿ: ಭಾರತದಲ್ಲಿ ರಾಯಭಾರಿ ಕಚೇರಿ ಬಂದ್

Newsics.com ನವದೆಹಲಿ: ಆಸ್ಟ್ರೀಯಾದ ರಾಜಧಾನಿ  ವಿಯೆನ್ನಾದಲ್ಲಿ ಭಯೋತ್ಪಾದಕರು ದಾಳಿ ನಡೆಸಿರುವ ಹಿನ್ನೆಲೆಯಲ್ಲಿ ನವದೆಹಲಿಯಲ್ಲಿರುವ ರಾಯಭಾರ ಕಚೇರಿಯನ್ನು ಆಸ್ಚ್ರೀಯಾ ತಾತ್ಕಾಲಿಕವಾಗಿ ಬಂದ್ ಮಾಡಿದೆ. ನವೆಂಬರ್ 11ರ ತನಕ ರಾಯಭಾರಿ ಕಚೇರಿ ಮುಚ್ಚಲಿದೆ. ಟ್ವಿಟರ್ ನಲ್ಲಿ ಆಸ್ಟ್ರೀಯಾ ರಾಯಭಾರ ಕಚೇರಿ ಇದನ್ನು ಪ್ರಕಟಿಸಿದೆ. ಇದೇ ವೇಳೆ ಭಯೋತ್ಪಾದಕರ ದಾಳಿಯನ್ನು  ಪ್ರಧಾನಿ ನರೇಂದ್ರ ಮೋದಿ ಖಂಡಿಸಿದ್ದಾರೆ. ಭಾರತ ಭಯೋತ್ಪಾದನೆ ವಿರುದ್ದ ಹೋರಾಟದಲ್ಲಿ...

ತಬ್ಲಿಗಿ ಸಮಾವೇಶ: ವಿಚಾರಣೆ ತ್ವರಿತಗೊಳಿಸಲು ಜಿಲ್ಲಾ ನ್ಯಾಯಾಲಯಗಳಿಗೆ ಸುಪ್ರೀಂ ಸೂಚನೆ

newsics.com ನವದೆಹಲಿ: ಕೊರೋನಾ ಮಹಾಮಾರಿಯ ಮಧ್ಯೆ ಕಾನೂನು ಉಲ್ಲಂಘಿಸಿ ತಬ್ಲಿಗಿ ಸಮಾವೇಶದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪಕ್ಕೆ ಗುರಿಯಾಗಿರುವ ವಿದೇಶಿಯರ ವಿಚಾರಣೆ ತ್ವರಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಈ ಸಂಬಂಧ ಎಲ್ಲ ಜಿಲ್ಲಾ ನ್ಯಾಯಾಲಯಗಳಿಗೆ ಸುಪ್ರೀಂ ಕೋರ್ಟ್ ಈ ಸೂಚನೆ ನೀಡಿದೆ. ಮುಖ್ಯವಾಗಿ ಇಂಡೋನೇಷ್ಯಾದ ಹಲವು ಪ್ರಜೆಗಳ ವಿರುದ್ದ ಪ್ರಕರಣ ದಾಖಲಿಸಲಾಗಿದೆ. ಭಾರತದಲ್ಲಿ ಕೊರೋನಾದ ಆರಂಭಿಕ ಹಂತದಲ್ಲಿ ತಬ್ಲಿಗಿ...

ಭಾರತಕ್ಕೆ ನಾಳೆ ಆಗಮಿಸಲಿದೆ ಮೂರು ರಫೇಲ್ ಯುದ್ದ ವಿಮಾನ

Newsics.com ನವದೆಹಲಿ: ವಾಯುಪಡೆಯ ಶಕ್ತಿ ಹೆಚ್ಚಿಸುವ ಭಾಗವಾಗಿ ಫ್ರಾನ್ಸ್ ನಿಂದ ಖರೀದಿಸಲಾದ ರಫೇಲ್ ಯುದ್ದ ವಿಮಾನಗಳ ಎರಡನೆ ಕಂತು ನಾಳೆ ಭಾರತಕ್ಕೆ ಆಗಮಿಸಲಿದೆ. ಮೂರು ಯುದ್ದ ವಿಮಾನಗಳು ಭಾರತಕ್ಕೆ ಆಗಮಿಸಲಿವೆ. ರಫೇಲ್ ಅತ್ಯಾಧುನಿಕ ಯುದ್ದ ವಿಮಾನವಾಗಿದೆ. ಪಾಕಿಸ್ತಾನ ಚೀನಾದ ಸಹಾಯದಿಂದ ತನ್ನ ವಾಯುಪಡೆಯ ಬಲ ವರ್ಧಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಭಾರತ ರಫೇಲ್ ಯುದ್ದ ವಿಮಾನ ಖರೀದಿಸಿದೆ. ಮೊದಲ ಹಂತದಲ್ಲಿ  ಭಾರತಕ್ಕೆ...

ಬಿಹಾರ ಎರಡನೆ ಹಂತದ ವಿಧಾನಸಭಾ ಚುನಾವಣೆ: ಉತ್ತಮ ಪ್ರತಿಕ್ರಿಯೆ

Newsics.com ಪಾಟ್ನ:  ಬಿಹಾರದಲ್ಲಿ ಎರಡನೆ ಹಂತದ ವಿಧಾನಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಮುಂದುವರಿದಿದೆ. ಬೆಳಿಗ್ಗೆ 10 ಗಂಟೆ ಹೊತ್ತಿಗೆ ಶೇಕಡ 16 ರಷ್ಟು ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ ಎಂದು ವರದಿಯಾಗಿದೆ. 17 ಜಿಲ್ಲೆಗಳಲ್ಲಿ ಹರಡಿರುವ 94 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ.  ಬಿಜೆಪಿ ಈ 94 ಕ್ಷೇತ್ರಗಳ ಪೈಕಿ 46, ಜೆಡಿಯು 43 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದೆ. ...

ವಯನಾಡಿನಲ್ಲಿ ಪೊಲೀಸ್- ಮಾವೋವಾದಿಗಳ ಮಧ್ಯೆ ಗುಂಡಿನ ಚಕಮಕಿ

Newsics.com ವಯನಾಡ್: ಕೇರಳದ ವಯನಾಡಿನ ದಟ್ಟ ಕಾಡಿನಲ್ಲಿ ಮಾವೋವಾದಿಗಳು ಮತ್ತು ಪೊಲೀಸರ ಮಧ್ಯೆ ಗುಂಡಿನ ಚಕಮಕಿ ನಡೆದಿದೆ. ಇಂದು ಮುಂಜಾನೆ ಪೊಲೀಸರು ಗಸ್ತು ನಡೆಸುತ್ತಿದ್ದಾಗ ಮಾವೋವಾದಿಗಳು ಪೊಲೀಸ್ ತಂಡದ ಮೇಲೆ ದಾಳಿ ನಡೆಸಿದರು ಎಂದು ವರದಿಯಾಗಿದೆ. ವಯನಾಡಿನ ಪಡಿಜ್ಞಾರಪುರ ಎಂಬಲ್ಲಿ ಈ ಘಟನೆ ಸಂಭವಿಸಿದೆ. ಗುಂಡಿನ ಚಕಮಕಿಯಲ್ಲಿ ಓರ್ವ ಮಾವೋವಾದಿ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ. ಈ ಕುರಿತು...

ಒಂದೇ ದಿನ 38,310 ಮಂದಿಗೆ ಕೊರೋನಾ ಸೋಂಕು, 490 ಬಲಿ

Newsics.com ನವದೆಹಲಿ: ದೇಶದಲ್ಲಿ  ಕೊರೋನಾದ  ಅಬ್ಬರ ಮುಂದುವರಿದಿದೆ. ಕಳೆದ 24 ಗಂಟೆಯಲ್ಲಿ  38,310 ಮಂದಿಯಲ್ಲಿ  ಕೊರೋನಾ ಸೋಂಕು  ದೃಢಪಟ್ಟಿದೆ. ಕೊರೋನಾ ಸೋಂಕಿತರ ಸಂಖ್ಯೆ ದೇಶದಲ್ಲಿ    82,67, 623ಕ್ಕೆ ತಲುಪಿದೆ. ಕೊರೋನಾ ಸೋಂಕಿತರಾಗಿದ್ದ   76,03,121 ಮಂದಿ ಇದೀಗ  ಗುಣಮುಖರಾಗಿದ್ದಾರೆ.  5, 41, 405 ಮಂದಿ  ದೇಶದ ವಿವಿಧ ಆಸ್ಪತ್ರೆಗಳಲ್ಲಿ  ಚಿಕಿತ್ಸೆ ಪಡೆಯುತ್ತಿದ್ದಾರೆ. ಕೊರೋನಾ ಕಳೆದ 24 ಗಂಟೆಯಲ್ಲಿ  490  ಮಂದಿಯ...

ಅಮೆರಿಕದಲ್ಲಿ ವ್ಯಾಪಕ ಹಿಂಸಾಚಾರದ ಭೀತಿ: ನ್ಯೂಯಾರ್ಕ್ ನಲ್ಲಿ ಕಟ್ಟೆಚ್ಚರ

Newsics.com ವಾಷಿಂಗ್ಟನ್ :  ಅಮೆರಿಕದಲ್ಲಿ ಅಧ್ಯಕ್ಷ ಚುನಾವಣೆಯ ಫಲಿತಾಂಶ ಪ್ರಕಟಗೊಂಡ ಬಳಿಕ ನ್ಯೂಯಾರ್ಕ್ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ವ್ಯಾಪಕ ಹಿಂಸಾಚಾರ ಸಂಭವಿಸಲಿದೆ ಎಂಬ ಆತಂಕ ಸೃಷ್ಟಿಯಾಗಿದೆ. ಗುಪ್ತಚರ ಸಂಸ್ಥೆಗಳಿಗೆ ಈ ಕುರಿತು ಮಾಹಿತಿ ದೊರೆತಿದೆ. ಚುನಾವಣಾ ಫಲಿತಾಂಶ ಪ್ರಕಟಗೊಂಡ ಕೂಡಲೇ ಹಿಂಸಾಚಾರ ನಡೆಸಲು ಕೆಲವು ಗುಂಪುಗಳು ಸಂಚು ಹೂಡಿವೆ ಎಂದು ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಮಾಲ್...

ಅಮೆರಿಕ ಅಧ್ಯಕ್ಷ ಚುನಾವಣೆ: ಇಂದು ನಡೆಯಲಿದೆ ಮತದಾನ

Newsics.com ವಾಷಿಂಗ್ಟನ್: ಅಮೆರಿಕದ 46ನೇ ಅಧ್ಯಕ್ಷರ ಆಯ್ಕೆಗೆ ಇಂದು ಮತದಾನ ನಡೆಯಲಿದೆ.  ಭಾರತೀಯ ಕಾಲಮಾನ ಮಧ್ಯಾಹ್ನ 3. 30ಕ್ಕೆ ಮತದಾನ ಆರಂಭವಾಗಲಿದೆ. ಈಗಾಗಲೇ 10 ಕೋಟಿಗೂ ಹೆಚ್ಚು ಮತದಾರರು ಮತ ಚಲಾಯಿಸಿದ್ದಾರೆ. ಇಂದು ಆರು ಕೋಟಿ ಮತದಾರರು ತಮ್ಮ ಸಂವಿಧಾನಿಕ ಹಕ್ಕು ಚಲಾಯಿಸಲಿದ್ದಾರೆ. ನಾಳೆ ಭಾರತೀಯ ಕಾಲ ಮಾನ ಬೆಳಿಗ್ಗೆ 10 ಗಂಟೆಗೆ ಮುಂದಿನ ಅಧ್ಯಕ್ಷರು ಯಾರಾಗಲಿದ್ದಾರೆ...

ಮಾದಕ ದ್ರವ್ಯ ಜಾಲ ನಂಟು: ಇಂದು ಸಂಜನಾ , ರಾಗಿಣಿ ಜಾಮೀನು ತೀರ್ಪು

Newsics.com ಬೆಂಗಳೂರು: ಮಾದಕ ದ್ರವ್ಯ ಜಾಲದ ನಂಟಿನ  ಆರೋಪದ  ಹಿನ್ನೆಲೆಯಲ್ಲಿ ಬಂಧನದಲ್ಲಿರುವ ನಟಿಯರಾದ ಸಂಜನಾ ಮತ್ತು ರಾಗಿಣಿ ಅವರ ಜಾಮೀನು ಅರ್ಜಿ ತೀರ್ಪು ಇಂದು ಪ್ರಕಟವಾಗಲಿದೆ. ಮಧ್ಯಾಹ್ನ ಹೈಕೋರ್ಟ್ ನ ಏಕ ಸದಸ್ಯ ಪೀಠ ಈ ತೀರ್ಪು ನೀಡಲಿದೆ. ನ್ಯಾಯಮೂರ್ತಿ  ಶ್ರೀನಿವಾಸ್ ದಿನೇಶ್ ಕುಮಾರ್ ತೀರ್ಪು ಪ್ರಕಟಿಸಲಿದ್ದಾರೆ. ಕೆಳ ಹಂತದ ನ್ಯಾಯಾಲಯಗಳು ಜಾಮೀನು ಅರ್ಜಿ ತಳ್ಳಿಹಾಕಿದ್ದ ಹಿನ್ನೆಲೆಯಲ್ಲಿ...
- Advertisement -

Latest News

ಚಾಮರಾಜನಗರ: ಮರಿ ಆನೆ ಅಟ್ಯಾಕ್, ಬೈಕ್ ಸವಾರ ಜಸ್ಟ್ ಮಿಸ್

Newsics.com ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಗಡಿ ಭಾಗದ ನಾಲ್ ರೋಡ್ ಚೆಕ್ ಪೋಸ್ಟ್ ಬಳಿ ಆನೆ ಮರಿಯೊಂದು ದ್ವಿಚಕ್ರ...
- Advertisement -

ರಾಮನಗರ ರಕ್ಷಿತಾರಣ್ಯ

ಈಗ ಡೈಕ್ಲೊಫೆನಾಕ್ ಬದಲಿಕೆ ಬೇರೆ ಕೆಲವು ಔಷಧಗಳನ್ನು ಬಳಸಲು ಪಶುವೈದ್ಯರು ಸಲಹೆ ಮಾಡುತ್ತಿದ್ದಾರೆ. ಡೈಕ್ಲೊಫೆನಾಕ್ ರಣಹದ್ದುಗಳ ಮೂತ್ರಪಿಂಡದ ಮೇಲೆ ದುಷ್ಪರಿಣಾಮ ಬೀರಿ ಹಕ್ಕಿಯ ಸಾವಿಗೆ ಕಾರಣವಾಗುತ್ತಿತ್ತು.

ವಿಶಿಷ್ಟ ಪಕ್ಷಿತಾಣ ಸೂಳೆಕೆರೆ

ಕೊಕ್ಕರೆಬೆಳ‍್ಳೂರಿಗೆ ಬರುವ ಹೆಜ್ಜಾರ್ಲೆಗಳಿಗೆ ಆಹಾರ ಒದಗಿಸುವ ಬಹುದೊಡ್ಡ ಮೂಲ ಈ ಮಂಡ್ಯ ಜಿಲ್ಲೆಯ ಸೂಳೆಕೆರೆ. ಇದು ಕೊಕ್ಕರೆಬೆಳ್ಳೂರಿನಿಂದ ಹದಿಮೂರು ಕಿಲೋಮೀಟರ್ ದೂರದಲ್ಲಿದೆ. ಮಂಡ್ಯದ ಕನಳಿ ಹಳ್ಳಿ ಈ ಕೆರೆಯ ತಾಣ. ಆಹಾರಕ್ಕಾಗಿ...

ಸ್ವಾರ್ಥ ಮತ್ತು ರಕ್ಷಿತಾರಣ್ಯ

ಅಭಿವೃದ್ಧಿ ಯೋಜನೆಗಳು ಎಂದಾಗ ಅವು ನಮ್ಮ ಸಮಗ್ರ ಅಭಿವೃದ್ಧಿಯ ಯೋಜನೆಗಳಾಗಿರಬೇಕೇ ಹೊರತಾಗಿ ಅಭಿವೃದ್ಧಿಯ ಹೆಸರಿನಲ್ಲಿ ಯಾರದೋ ಸ್ವಾರ್ಥ ಸಾಧನೆಯಾಗುತ್ತಿರಬಾರದು. ಜನಸಾಮಾನ್ಯರಲ್ಲಿ ಸಂರಕ್ಷಣೆ ಕುರಿತಾದ ಅಜ್ಞಾನವಿರುವವರೆಗೂ ಈ ಶೇಕಡಾ ಇಪ್ಪತ್ತರಷ್ಟು ಜನ ಉಳಿದವರ...

ಸ್ವಾರ್ಥ, ಅಜ್ಞಾನದ ಪರಿಧಿ

ಬಹಳ ಹಿಂದೆ ಕಾಡುಗಳನ್ನು ಕಡಿದು ಭೂಮಿಯನ್ನು ರೆವಿನ್ಯೂ ಇಲಾಖೆಗೆ ವರ್ಗಾಯಿಸುವುದೇ ಅರಣ್ಯ ಇಲಾಖೆಯ ಕಾರ್ಯವಾಗಿತ್ತು. ಯಾವುದೋ ಕಾರಣಕ್ಕೆ ಮಂಜೂರಾದ ಭೂಮಿಗಿಂತಲೂ ಹೆಚ್ಚು ಭೂಮಿಯನ್ನು ಬಳಸಿಕೊಂಡವನು ಶಾಣ್ಯಾ ಎಂಬ ಭಾವವೇ ಬಲಿಯಿತು. ನಾನಾ ಕಾರಣಗಳಿಗಾಗಿ...
error: Content is protected !!