Wednesday, May 31, 2023

ದೇಶ

ಪುಷ್ಪಾ 2 ಶೂಟಿಂಗ್‌ ಮುಗಿಸಿ ವಾಪಸ್ ತೆರಳಿದ್ದ ಕಲಾವಿದರ ಬಸ್‌ ಅಪಘಾತ

newsics.com ಅಲ್ಲು ಅರ್ಜುನ್- ರಶ್ಮಿಕಾ ಮಂದಣ್ಣ ನಟನೆಯ 'ಪುಷ್ಪ 2' ಸಿನಿಮಾದಲ್ಲಿ ನಟಿಸುತ್ತಿದ್ದ ಸಹ ಕಲಾವಿದರು ಚಿತ್ರೀಕರಣದಲ್ಲಿ ಭಾಗವಹಿಸಿ ವಾಪಸ್ ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ತೆಲಂಗಾಣದ ನೆಲ್ಗೊಂಡ ಜಿಲ್ಲೆ ಹೈದರಾಬಾದ್-ವಿಜಯವಾಡ ಹೈವೇಯಲ್ಲಿ ಈ ಅಪಘಾತ ಸಂಭವಿಸಿದೆ ಬಸ್‌ನಲ್ಲಿ ಇದ್ದ ಇಬ್ಬರಿಗೆ ಗಾಯವಾಗಿದೆ. ಸರ್ಕಾರಿ ಬಸ್ಸಿಗೆ ಡಿಕ್ಕಿ ಹೊಡೆದ ರಭಸಕ್ಕೆ ಎರಡು ವಾಹನ ನುಜ್ಜುಗುಜ್ಜಾಗಿದೆ. ತೆಲಂಗಾಣ ರಸ್ತೆ...

ಆದಾಯ ತೆರಿಗೆ ಅಧಿಕಾರಿಗಳಂತೆ ವೇಷ ಧರಿಸಿ ಚಿನ್ನ ಕದ್ದ ಕಳ್ಳರು

newsics.com ಹೈದರಾಬಾದ್: ಆದಾಯ ತೆರಿಗೆ ಅಧಿಕಾರಿಗಳಂತೆ ವೇಷ ಧರಿಸಿ ಹೈದರಾಬಾದ್‌ನ ಅಂಗಡಿಯೊಂದರಲ್ಲಿ 60 ಲಕ್ಷ ರೂ. ಮೌಲ್ಯದ ಚಿನ್ನದ ಬಿಸ್ಕತ್‌ಗಳನ್ನು ಕದ್ದ ಆರೋಪದ ಮೇಲೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತ ಆರೋಪಿಗಳನ್ನು ರೆಹಮಾನ್ ಗಫೂರ್ ಅಥರ್, ಜಾಕಿರ್ ಗನಿ ಅಥರ್, ಪ್ರವೀಣ್ ಯಾದವ್ ಹಾಗೂ ಆಕಾಶ್ ಅರುಣ್ ಎಂದು ಗುರುತಿಸಲಾಗಿದೆ. ಆರೋಪಿಗಳು ಸೇರಿದಂತೆ 8ರಿಂದ 10...

ಮಲಯಾಳಂ ಚಿತ್ರರಂಗದ ಖ್ಯಾತ ನಟ ಹರೀಶ್ ಪೆಂಗನ್ ನಿಧನ

newsics.com ಮಲಯಾಳಂ ಚಿತ್ರರಂಗದ ಖ್ಯಾತ ಕಲಾವಿದ ಹರೀಶ್ ಪೆಂಗನ್ ಅವರು ಮಂಗಳವಾರ (ಮೇ 30) ನಿಧನ ಹೊಂದಿದ್ದಾರೆ. ಅವರಿಗೆ 49 ವರ್ಷ ವಯಸ್ಸಾಗಿತ್ತು. ಹರೀಶ್ ಅವರು ಕಳೆದ ಕೆಲ ವರ್ಷಗಳಿಂದ ಯಕೃತ್ತಿನ ಸಮಸ್ಯೆಯಿಂದ ಬಳಲುತ್ತಿದ್ದರು. ಕಳೆದ ಒಂದು ತಿಂಗಳಿಂದ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿ ಆಗದೆ ಅವರು ನಿಧನ ಹೊಂದಿದ್ದಾರೆ. ಅವರ ನಿಧನಕ್ಕೆ ಮಲಯಾಳಂ...

ಸಾಮಾಜಿಕ ಜಾಲತಾಣಗಳಲ್ಲೂ ನ್ಯಾಯಾಧೀಶರನ್ನು ದೂಷಿಸುವಂತಿಲ್ಲ: ಸುಪ್ರೀಂ ಕೋರ್ಟ್‌ ಆದೇಶ

newsics.com ನವದೆಹಲಿ: ಸೋಷಿಯಲ್ ಮೀಡಿಯಾದಲ್ಲೂ ನ್ಯಾಯಾಧೀಶರನ್ನು ದೂಷಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ ನೀಡಿದೆ. ಜಿಲ್ಲಾ ನ್ಯಾಯಾಧೀಶರ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರಿಸಿದ್ದಕ್ಕಾಗಿ ಮಧ್ಯಪ್ರದೇಶ ಹೈಕೋರ್ಟ್ ವ್ಯಕ್ತಿಯೊಬ್ಬರಿಗೆ 10 ದಿನಗಳ ಜೈಲು ಶಿಕ್ಷೆ ವಿಧಿಸಿರುವುದನ್ನು ಸುಪ್ರೀಂ ಕೋರ್ಟ್ ಮಂಗಳವಾರ ಎತ್ತಿಹಿಡಿದಿದೆ. ಈ ಸಂಬಂಧ ಕೃಷ್ಣ ಕುಮಾರ್ ರಘುವಂಶಿ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿಗಳಾದ ಬೇಲಾ...

ಪತಿಯ ಮೃತದೇಹವನ್ನು ಮನೆಯೊಳಗೆ ದಹನ ಮಾಡಿದ ಮಾನಸಿಕ ಅಸ್ವಸ್ಥ ಹೆಂಡತಿ

newsics.com ಕರ್ನೂಲು: ಮಾನಸಿಕ ಸ್ಥಿಮಿತ ಕಳೆದುಕೊಂಡಿರುವ ಮಹಿಳೆಯೊಬ್ಬರು ತಮ್ಮ ಪತಿಯ ಮೃತದೇಹವನ್ನು ಏಕಾಂಗಿಯಾಗಿ ಮನೆಯಲ್ಲಿಯೇ ದಹನ ಮಾಡಿರುವ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಪಾತಿಕೊಂಡ ಗ್ರಾಮದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಲಲಿತಮ್ಮ ಎಂಬವರ ಪತಿ ಹರಿಕೃಷ್ಣ ಪ್ರಸಾದ್ (63) ಅವರು ದೀರ್ಘಕಾಲದಿಂದ ಪಾರ್ಕಿನ್ಸನ್ ಕಾಯಿಲೆಯಿಂದ ಬಳಲುತ್ತಿದ್ದರು. ಅವರು ಈಚೆಗೆ ಮೃತಪಟ್ಟರು. ಮನೆಯಲ್ಲಿದ್ದ ರಟ್ಟಿನ ಪೆಟ್ಟಿಗೆಗಳು ಮತ್ತು ಬಟ್ಟೆಗಳನ್ನು...

ನೀಲಿ ಬಣ್ಣದ ಬಿಕಿನಿ ತೊಟ್ಟು ಹಾಟ್ ಫೋಟೋ ಹಂಚಿಕೊಂಡ ಕಣ್ಸನ್ನೆ ಬೆಡಗಿ

newsics.com ಮಾಲಿವುಡ್ ನಟಿ ಪ್ರಿಯಾ ವಾರಿಯರ್ ಸದ್ಯ ಮಾಲ್ಡೀವ್‌ಗೆ ಹಾರಿದ್ದಾರೆ. ಕಡಲ ಕಿನಾರೆಯಲ್ಲಿ ಸಖತ್ ಮೋಜು- ಮಸ್ತಿ ಮಾಡುತ್ತಾ ಕಾಲು ಕಳೆಯುತ್ತಿರುವ ನಟಿಯ ಹಾಟ್ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. 'ಒರು ಅಡಾರ್ ಲವ್' ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ಸುಂದರಿ ಪ್ರಿಯಾ ವಾರಿಯರ್ ಅವರ ಕಣ್ಣು ಹೊಡೆದು ಸಾಮಾಜಿಕ ಜಾಲತಾಣಗಳಲ್ಲಿ ಸೆನ್ಸೇಷನ್ ಮೂಡಿಸಿದ್ದರು. ಸದ್ಯ...

ಸಾಮೂಹಿಕ ವಿವಾಹದಲ್ಲಿ ವಧು-ವರರಿಗೆ ಗರ್ಭನಿರೋಧಕ ಮಾತ್ರೆ, ಕಾಂಡೋಮ್ ಗಿಫ್ಟ್!

newsics.com ಭೋಪಾಲ್: ಮಧ್ಯಪ್ರದೇಶದ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಅವರ ನೇತೃತ್ವದಲ್ಲಿ ನಡೆದ ಸಾಮೂಹಿಕ ವಿವಾಹ ಮಹೋತ್ಸವ ಸಮಾರಂಭದಲ್ಲಿ ವಧು-ವರರಿಗೆ ಕಾಂಡೋಮ್‌ಗಳು, ಗರ್ಭನಿರೋಧಕ ಮಾತ್ರೆಗಳು ಮತ್ತು ಮೇಕಪ್‌ ಬಾಕ್ಸ್‌ಗಳಿರುವ ಕಿಟ್‌ಗಳನ್ನು ನೀಡಲಾಗಿದೆ. ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಕನ್ಯಾ ವಿವಾಹ/ನಿಕಾಹ್ ಯೋಜನೆ ಅಡಿಯಲ್ಲಿ ಆರ್ಥಿಕ ದುರ್ಬಲ ವರ್ಗದ ಮಹಿಳೆಯರಿಗಾಗಿ ಸಾಮೂಹಿಕ ವಿವಾಹ ಕಾರ್ಯಕ್ರಮ ಆಯೋಜಿಸಿದ್ದರು. ಈ ವೇಳೆ...

ಅಮೃತಸರ್ ಬಳಿ ಭೀಕರ ಅಪಘಾತ :7 ಸಾವು, ನಾಲ್ವರಿಗೆ ಗಂಭೀರ ಗಾಯ

newsics.com ಜಮ್ಮು: ಖಾಸಗಿ ಬಸ್ಸೊಂದು ಸೇತುವೆಯಿಂದ ಉರುಳಿ ಬಿದ್ದ ಪರಿಣಾಮ 7 ಪ್ರಯಾಣಿಕರು ಮೃತಪಟ್ಟಿರುವ ಘಟನೆ ಜಮ್ಮು ಕಾಶ್ಮೀರದ ಅಮೃತಸರ್-ಕತ್ರಾ ರಸ್ತೆಯಲ್ಲಿ ಇಂದು (ಮೇ 30) ನಸುಕಿನ ಜಾವ ನಡೆದಿದೆ. ಅಮೃತರಸರದಿಂದ ಬರುತ್ತಿದ್ದ ಬಸ್, ಕತ್ರಾ ಬಳಿ ಸೇತುವೆಯಿಂದ ಜಿಗಿದು ತಗ್ಗಿಗೆ ಬಿದ್ದಿದ್ದರಿಂದ ಈ ದುರಂತ ಸಂಭವಿಸಿದೆ. ಈ ಕುರಿತು ಸುದ್ದಿಸಂಸ್ಥೆ ಎಎನ್‌ಐ ಟ್ವಿಟ್ ಮಾಡಿದೆ. ಸ್ಥಳದಲ್ಲೇ 7...

ಪಶ್ಚಿಮ ಬಂಗಾಳದ ಏಕೈಕ ಕಾಂಗ್ರೆಸ್ ಶಾಸಕ ಟಿಎಂಸಿ ಸೇರ್ಪಡೆ

newsics.com ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆಯ ಏಕೈಕ ಕಾಂಗ್ರೆಸ್ ಶಾಸಕ ಬೇರಾನ್ ಬಿಸ್ವಾಸ್ ಅವರು ಸೋಮವಾರ ಪಶ್ಚಿಮ ಮೇದಿನಿಪುರ ಜಿಲ್ಲೆಯಲ್ಲಿ ಆಡಳಿತ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಸಮ್ಮುಖದಲ್ಲಿ ಟಿಎಂಸಿಗೆ ಸೇರ್ಪಡೆಯಾದರು. ಮುರ್ಷಿದಾಬಾದ್ ಜಿಲ್ಲೆಯ ಅಲ್ಪಸಂಖ್ಯಾತ ಪ್ರಾಬಲ್ಯದ ಸಾಗರ್ದಿಘಿ ಕ್ಷೇತ್ರದ ಶಾಸಕ ಬಿಸ್ವಾಸ್ ಅವರು ಕಾಂಗ್ರೆಸ್ ತೊರೆದು (ಮೇ 29) ಟಿಎಂಸಿ ಸೇರಿದರು. "ಅಭಿಷೇಕ್ ಬ್ಯಾನರ್ಜಿ...

ಚೆನ್ನೈ ಸೂಪರ್ ಕಿಂಗ್ಸ್ ಮುಡಿಗೆ 2023ರ ಐಪಿಎಲ್ ಟ್ರೋಫಿ

newsics.com ಅಹ್ಮದಾಬಾದ್: ಐಪಿಎಲ್ 2023ರ ಫೈನಲ್ ಪಂದ್ಯದಲ್ಲಿ ಬೃಹತ್ ಮೊತ್ತದ ಹೊರತಾಗಿಯೂ ಗುಜರಾತ್ ಟೈಟನ್ಸ್ ತಂಡ ಮುಗ್ಗರಿಸಿದ್ದು, ಮತ್ತೆ ಐಪಿಎಲ್ ಟ್ರೋಫಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮುಡಿಗೇರಿಸಿಕೊಂಡಿದೆ. ಮೊದಲು ಬ್ಯಾಟಿಂಗ್ ಮಾಡಿದ್ದ ಗುಜರಾತ್ ತಂಡ ನಿಗಧಿತ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 214 ರನ್ ಕಲೆಹಾಕಿತು. ಬಳಿಕ ಮಳೆ ಬಂದು ಆಟ ಸ್ಥಗಿತವಾಗಿತ್ತು....

ಹೊಲದಲ್ಲಿ ಉಳುಮೆ ಮಾಡುತ್ತಲೇ ಸಿಡಿಲಿಗೆ ಬಲಿಯಾದ ರೈತರು

newsics.com ಬಳ್ಳಾರಿ : ಇಂದು ಸುರಿದ ಸಂಜೆ ಮಳೆಗೆ ವಿಜಯಪುರ ಹಾಗೂ ಬಳ್ಳಾರಿಯಲ್ಲಿ ಉಳುಮೆ ಮಾಡುತ್ತಿದ್ದ ರೈತರು ಹೊಲದಲ್ಲಿಯೇ ಸಾವನ್ನಪ್ಪಿದ್ದಾರೆ. ವಿಜಯಪುರ ತಾಲೂಕಿನ ಕಿರಶ್ಯಾಳ ಗ್ರಾಮದಲ್ಲಿ ಸೋಮವಾರ ಸಂಜೆ ಸಿಡಿಲು ಬಡಿದು ಯುವ ರೈತನೊಬ್ಬ ಮೃತಪಟ್ಟರೆ ಇಬ್ಬರು ಮೂರ್ಛೆ ಹೋದ ಘಟನೆ ಜರುಗಿದೆ. ಕಿರಿಶ್ಯಾಳ ಗ್ರಾಮದ ದ್ಯಾಮಣ್ಣ ಸಿದ್ದಪ್ಪ ಸೀರೆಕಾರ (22) ಮೃತಪಟ್ಟವರು. ದ್ಯಾಮಣ್ಣ ಸೀರೆಕಾರ,...

ಕೂಲಿ ಕಾರ್ಮಿಕರ ಮೇಲೆ ಬಿದ್ದ ಹೈಟೆನ್ಶನ್ ವೈಯರ್; 8 ಮಂದಿ ದುರ್ಮರಣ

newsics.com ಧನಾಬಾದ್: ಕೂಲಿ ಕಾರ್ಮಿಕರ ಮೇಲೆ ಹೈಟೆನ್ಶನ್ ವೈಯರ್ ಬಿದ್ದು, 8 ಮಂದಿ ದುರ್ಮರಣ ಹೊಂದಿದ್ದಾರೆ. ಈ ಜಾರ್ಖಂಡ್‌ನ ಧನಾಬಾದ್ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ನಿಚಿತುಪರ ರೈಲ್ವೇ ಗೇಟ್ ಬಳಿ ಕಾಮಾಗಾರಿ ಕೈಗೆತ್ತಿಕೊಳ್ಳಲಾಗಿದೆ. ಇಲ್ಲಿ ಹೊಸ ವಿದ್ಯುತ್ ಕಂಬ, ಸೂಚನಾ ಫಲಕ ಸೇರಿದಂತೆ ಹಲವು ದುರಸ್ತಿ ಕಾಮಾಗಾರಿಯಲ್ಲಿ ಕಾರ್ಮಿಕರು ತೊಡಿಗಿದ್ದಾರೆ. ಇದೇ ವೇಳೆ...

ಅರ್ಜುನ್ ಕಪೂರ್ ಖಾಸಗಿ ಫೋಟೋ ಶೇರ್ ಮಾಡಿದ ಮಲೈಕಾ!

newsics.com ಸದಾ ಒಂದಲ್ಲಾ ಒಂದು ವಿಚಾರವಾಗಿ ಸುದ್ದಿಯಲ್ಲಿರುವ ಜೋಡಿ ಅಂದರೆ ಅರ್ಜುನ್- ಮಲೈಕಾ ಅರೋರಾ. ಸಿನಿಮಾಗಿಂತ ಖಾಸಗಿ ವಿಚಾರವಾಗಿಯೇ ಹೆಚ್ಚು ಸುದ್ದಿಯಲ್ಲಿರುತ್ತಾರೆ. ಮಲೈಕಾ ಮಾಡಿದ ಒಂದು ಕೆಲಸದಿಂದ ಅರ್ಜುನ್ ಕಪೂರ್ ಸಖತ್ ಟ್ರೋಲ್ ಆಗುತ್ತಿದ್ದಾರೆ. ಮಲೈಕಾ- ಅರ್ಜುನ್ ಕಪೂರ್ ರಿಲೇಷನ್‌ಶಿಪ್ ಇದೀಗ ಗುಟ್ಟಾಗಿ ಏನು ಉಳಿದಿಲ್ಲ. ಅರ್ಬಾಜ್ ಖಾನ್ ಜತೆಗಿನ ದಾಂಪತ್ಯಕ್ಕೆ ಅಂತ್ಯ ಹಾಡಿದ ಮೇಲೆ ಮಲೈಕಾ,...

ಪೊಲೀಸರಿಂದ ತಪ್ಪಿಸಿಕೊಳ್ಳಲು ಕದ್ದ ಚಿನ್ನದ ಸರವನ್ನೇ ನುಂಗಿದ ಕಳ್ಳ!

newsics.com ರಾಂಚಿ: ಕಳ್ಳನೊಬ್ಬ ಮಹಿಳೆಯ ಕತ್ತಿನಿಂದ ಚಿನ್ನದ ಸರ ಕದ್ದು ಪರಾರಿಯಾಗುವಾಗ ಪೊಲೀಸರಿಂದ ತಪ್ಪಿಸಿಕೊಳ್ಳಲು ಸರ ನುಂಗಿ ಗಂಟಲಲ್ಲಿ ಸಿಲುಕಿ ನರಳಾಡಿದ ಘಟನೆ ಜಾರ್ಖಂಡ್‌ನ ರಾಂಚಿಯಲ್ಲಿ ನಡೆದಿದೆ. ಡೊರಾಂಡಾ ಪೊಲೀಸ್ ಠಾಣಾ ವ್ಯಾಪ್ತಿಯ ದುಬಾದಿ ಸೇತುವೆ ಬಳಿ ಸಲ್ಮಾನ್ ಮತ್ತು ಜಾಫರ್ ಎಂಬ ಇಬ್ಬರು ಕಳ್ಳರು ಮಹಿಳೆಯ ಕತ್ತಿನಲ್ಲಿ ಚಿನ್ನದ ಸರವನ್ನು ಕಿತ್ತುಕೊಂಡಿದ್ದಾರೆ. ಸರ ಕಸಿದುಕೊಂಡ ನಂತರ...

GSLV-F12 ಮತ್ತು NVS-01 ಉಪಗ್ರಹ ಉಡಾವಣೆ ಮಾಡಿದ ಇಸ್ರೋ

nwsics.com ಚೆನ್ನೈ: ಇಸ್ರೋ ಶ್ರೀಹರಿಕೋಟಾದಿಂದ ತನ್ನ ಸುಧಾರಿತ ನ್ಯಾವಿಗೇಷನ್ ಉಪಗ್ರಹ GSLV-F12 ಮತ್ತು NVS-01 ನ್ನು  ಉಡಾವಣೆ ಮಾಡಿದೆ. ನ್ಯಾವಿಗೇಷನ್ ಸೇವೆಗಳನ್ನು ಸುಧಾರಿಸಲು ಮತ್ತು ವ್ಯವಸ್ಥೆಗೆ ಹೊಸ ವಿಚಾರಗಳನ್ನು ಪರಿಚಯಿಸಲು ಈ ಉಡಾವಣೆ ಮಾಡಲಾಗಿದೆ. ಮೇಲ್ವಿಚಾರಣೆ ಮತ್ತು ನ್ಯಾವಿಗೇಷನ್ ಸಾಮರ್ಥ್ಯಗಳನ್ನು ಹೆಚ್ಚಿಸಲು ಈ ಉಪಗ್ರಹ ಉಡಾವಣೆ ಮಾಡಲಾಗಿದೆ. ಇದು 2,232 ಕೆಜಿ ತೂಕದ ನ್ಯಾವಿಗೇಷನ್ ಉಪಗ್ರಹವಾಗಿದೆ. ಸುಮಾರು 251 ಕಿಮೀ...

ಮತ್ತೆ ಭುಗಿಲೆದ್ದ ಮಣಿಪುರ ಹಿಂಸಾಚಾರ: 40 ಭಯೋತ್ಪಾದಕರ ಹತ್ಯೆ

newsics.com ಮಣಿಪುರ: ರಾಜ್ಯದಲ್ಲಿ ಜನಾಂಗೀಯ ಹಿಂಸಾಚಾರ ಮತ್ತೆ ಭುಗಿಲೆದ್ದಿದೆ. ರಾಜ್ಯದ ಹಲವು ಪ್ರದೇಶಗಳಲ್ಲಿ ಎಂಟು ಗಂಟೆಗಳ ಕಾಲ ಪೊಲೀಸ್ ಕಮಾಂಡೋಗಳು ನಡೆಸಿದ ಕಾರ್ಯಾಚರಣೆಯಲ್ಲಿ 40 ಭಯೋತ್ಪಾದಕರ ಹತ್ಯೆ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಎನ್‌ ಬಿರೇನ್‌ ಸಿಂಗ್‌ ಮಾಹಿತಿ ನೀಡಿದ್ದಾರೆ. ಭಾನುವಾರ ನಡೆದ ಗಲಭೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, 12ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಒಂದು ತಿಂಗಳಿನಿಂದ ನಡೆಯುತ್ತಿರುವ ಗಲಾಟೆಯಲ್ಲಿ...

ಅಸ್ಸಾಂನಲ್ಲಿ ಭೀಕರ ರಸ್ತೆ ಅಪಘಾತ: 7 ಮಂದಿ ಸಾವು, ಹಲವರಿಗೆ ಗಾಯ

newsics.com ಗುವಾಹಟಿ: ಅಸ್ಸಾಂ ರಾಜ್ಯದ ಗುವಾಹಟಿ ಜಲುಕ್ಬರಿ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ ಕನಿಷ್ಟ 7 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಾಯಗಳಾಗಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ. ಮೃತ 7 ಮಂದಿ ವಿದ್ಯಾರ್ಥಿಗಳಾಗಿದ್ದಾರೆಂದು ಪ್ರಾಥಮಿಕ ತನಿಖಾ ವರದಿಗಳಿಂದ ತಿಳಿದುಬಂದಿದೆ ಎಂದು ಗುವಾಹಟಿಯ ಜಂಟಿ ಪೊಲೀಸ್ ಕಮಿಷನರ್ ತುಬೆ ಪ್ರತೀಕ್ ವಿಜಯ್ ಕುಮಾರ್ ಅವರು...

ಮಹಾಕಾಲ್ ಕಾರಿಡಾರ್ ನಲ್ಲಿರುವ ಸಪ್ತಋಷಿಗಳ ಪ್ರತಿಮೆಗಳಿಗೆ ಹಾನಿ: ಇಬ್ಬರು ಸಾವು

newsics.com ಮಧ್ಯಪ್ರದೇಶ: ಮಧ್ಯಪ್ರದೇಶದ ಉಜ್ಜಯಿನಿಯಲ್ಲಿರುವ ಮಹಾಕಾಳೇಶ್ವರ ದೇವಸ್ಥಾನದಲ್ಲಿರುವ ಮಹಾಕಾಲ್ ಲೋಕ್ ಕಾರಿಡಾರ್ ನಲ್ಲಿರುವ ಸಪ್ತಋಷಿಗಳ ಪ್ರತಿಮೆಗಳಿಗೆ ಹಾನಿಯಾಗಿದೆ. ಭಾನುವಾರ ಭಾರಿ ಗಾಳಿ, ಮಳೆಯಾಗಿದ್ದು, ಏಳು ಪ್ರತಿಮೆಗಳಲ್ಲಿ 6 ಪ್ರತಿಮೆಗಳು ಸ್ಥಳಾಂತರಗೊಂಡಿವೆ. ಎರಡು ಪ್ರತಿಮೆಗಳಿಗೆ ಹಾನಿಯುಂಟಾಗಿದೆ. ಹಾಗೆಯೇ ಇಬ್ಬರು ಬಲಿಯಾಗಿದ್ದಾರೆ. ಅಕ್ಟೋಬರ್ ತಿಂಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಈ ಪ್ರತಿಮೆಗಳನ್ನು ಅನಾವರಣಗೊಳಿಸಿದ್ದರು.ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಉಜ್ಜಯಿನಿ ಜಿಲ್ಲಾಧಿಕಾರಿ...

ಶ್ವಾನದ ವಾರ್ಷಿಕ ತಿಥಿ ನೆರವೇರಿಸಿದ ಕುಟುಂಬ

newsics.com ಥಾಣೆ: ಮಹಾರಾಷ್ಟ್ರದ ಥಾಣೆಯ ಕುಟುಂಬವೊಂದು ವರ್ಷದ ಹಿಂದೆ ಮೃತಪಟ್ಟ ತಮ್ಮ ಮುದ್ದಿನ ನಾಯಿಯ ಹೆಸರಿನಲ್ಲಿ ದೇವಸ್ಥಾನದಲ್ಲಿ ವರ್ಷದ ತಿಥಿ ನೆರವೇರಿಸುವ ಮೂಲಕ ಶ್ವಾನ ಪ್ರೇಮವನ್ನು ಮೆರೆದಿದೆ. ಖೋಪಟ್ ನಿವಾಸಿಯಾದ ಕೇತನ್ ಜಾಧವ್ ತಮ್ಮ ನಾಯಿಯ ಶ್ರಾದ್ಧ ನೆರವೇರಿಸಿದ್ದಾರೆ. ಕೇತನ್ ಸಾಕಿಕೊಂಡಿದ್ದ ಪೊಮೆರೇನಿಯನ್ ನಾಯಿ ಶೆರೂ ವರ್ಷದ ಹಿಂದೆ ಮೃತಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಕೌಪಿಣೇಶ್ವರ ದೇಗುಲದಲ್ಲಿ ಅರ್ಚಕ ಸಚಿನ್...

‘ಗಂಡನನ್ನು ರಿಲೀಸ್‌ ಮಾಡಿ, ಇಲ್ದಿದ್ರೆ ಬಂಜೆ ಆಗ್ತೇನೆ..’; ಕೋರ್ಟ್‌ಗೆ ಮಹಿಳೆಯ ಮನವಿ

newsics.com ನವದೆಹಲಿ: ಕೊಲೆ ಅಪರಾಧದಲ್ಲಿ ಜೈಲನಲ್ಲಿ ಜೀವಾವಧಿ ಶಿಕ್ಷೆಯನ್ನು ಅನುಭವಿಸುತ್ತಿರುವ ವ್ಯಕ್ತಿಗೆ ಕೋರ್ಟ್‌ 90 ದಿನಗಳ ಪೆರೋಲ್‌ ಮೇಲೆ ರಿಲೀಸ್‌ ಮಾಡಿದೆ. ಅದಕ್ಕೆ ಕಾರಣ ಆತನ ಪತ್ನಿ ಕೋರ್ಟ್‌ಗೆ ಹಾಕಿದ್ದ ಒಂದೇ ಒಂದು ಅರ್ಜಿ. ವಿಕ್ಕಿ ಆನಂದ್‌ ಪಟೇಲ್‌ ಏಳು ವರ್ಷಗಳ ಹಿಂದೆ ನಳಂದಾದಲ್ಲಿ ವ್ಯಕ್ತಿಯೊಬ್ಬನನ್ನು ಥಳಿಸಿದ್ದರು. ತೀವ್ರವಾಗಿ ಗಾಯಗೊಂಡಿದ್ದ ವ್ಯಕ್ತಿ, 16 ದಿನಗಳ ಬಳಿಕ ಆಸ್ಪತ್ರೆಯಲ್ಲಿ...

2,000 ರೂ. ನೋಟುಗಳನ್ನು ಸ್ವೀಕರಿಸಲಾಗುತ್ತಿದೆ: KSRTC

newsics.com ಬೆಂಗಳೂರು: ದೇಶಾದ್ಯಂತ ಎರಡು ಸಾವಿರ ರೂ. ನೋಟ್‌ ಚಲಾವಣೆಯನ್ನು ಹಿಂಪಡೆಯಲು ನಿರ್ಧರಿಸಲಾಗಿದೆ. ಈ ಕುರಿತು ಭಾರತೀಯ ರಿಸರ್ವ್ ಬ್ಯಾಂಕ್ ಮಾಹಿತಿ ನೀಡಿದೆ. ಕರ್ನಾಟಕ ಬಸ್‌ಗಳಲ್ಲಿ ₹2,000 ನೋಟುಗಳನ್ನು ಸ್ವೀಕರಿಸುತ್ತಿಲ್ಲ ಎಂದು ದೂರುಗಳು ಬಂದ ನಂತರ ಕೆಎಸ್‌ಆರ್‌ಟಿಸಿ ಸ್ಪಷ್ಟನೆ ನೀಡಿದೆ. ಇತ್ತೀಚೆಗೆ ಹಿಂಪಡೆದ ₹ 2,000 ನೋಟುಗಳನ್ನು ಕೆಲವು ಕಂಡಕ್ಟರ್‌ಗಳು ಸ್ವೀಕರಿಸಲು ನಿರಾಕರಿಸುತ್ತಿದ್ದಾರೆ ಎಂಬ ಹಲವು ದೂರುಗಳನ್ನು ಸ್ವೀಕರಿಸಿದ...

ತನಗಿಂತ 21 ವರ್ಷ ಹಿರಿಯ ರಾಜಕಾರಣಿಯನ್ನು ಮದುವೆಯಾದ ನಟಿ

newsics.com ಮುಂಬೈ: ನಟಿ ಸ್ನೇಹಲ್ ರೈ ತಮಗಿಂತ 21 ವರ್ಷದ ರಾಜಕಾರಣಿ ಮಾಧವೇಂದ್ರ ಕುಮಾರ್ ರೈ ಅವರನ್ನು 10 ವರ್ಷ ಹಿಂದೆಯೇ ಮದುವೆಯಾಗಿದ್ದಾರೆ. ನಟಿ ವಿವಾಹಿತ ಮಹಿಳೆಯರ ಸೌಂದರ್ಯ ಸ್ಪರ್ಧೆಯಲ್ಲಿ ಭಾಗವಹಿಸಲು ರೆಡಿಯಾಗಿದ್ದಾರೆ. ಹೀಗಾಗಿ ನಟಿ ತಮ್ಮ ಮದುವೆ ಬಗ್ಗೆ ಸಾರ್ವಜನಿಕವಾಗಿ ಮಾತನಾಡಲು ಮುಂದಾಗಿದ್ದಾರೆ. ತನಗಿಂತ 21 ವರ್ಷ ಹಿರಿಯ ರಾಜಕಾರಣಿಯನ್ನು ತಾನು ಮದುವೆಯಾಗಿರುವುದಾಗಿ ನಟಿ ಅನೌನ್ಸ್...

ಹೊಸ ಸಂಸತ್ತಿನಲ್ಲಿ ಹೇಮಾ ಮಾಲಿನಿ -ಫೋಟೋ ನೋಡಿ

newsics.com ನವದೆಹಲಿ: ಸಂಸದೆ, ನಟಿ ಹೇಮಾ ಮಾಲಿನಿ ಅವರು ಹೊಸ ಸಂಸತ್ತಿನ ಫೋಟೋಗಳನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಸುಂದರವಾಗಿ ಕಲ್ಪಿಸಲಾದ ಕಟ್ಟಡದ ಫೋಟೋಗಳು. ನಮ್ಮ ಎಲ್ಲಾ 'ಇತಿಹಾಸಿಕ್' ವೈಭವವು ಗೋಡೆಗಳ ಮೇಲಿನ ಫಲಕಗಳು ಮತ್ತು ಭಿತ್ತಿಚಿತ್ರಗಳಲ್ಲಿ ಪ್ರತಿಫಲಿಸುತ್ತದೆ. ಈ ಕಲ್ಪನೆಯನ್ನು ರಿಯಾಲಿಟಿ ಮಾಡಲು ತುಂಬಾ ಶ್ರಮಿಸಿದ ಎಲ್ಲಾ ಕಲಾವಿದರಿಗೆ ಅಭಿನಂದನೆಗಳು. ನೋಡಬೇಕಾದ ಮತ್ತು ಖಂಡಿತವಾಗಿಯೂ ಕಾಯಲು ಯೋಗ್ಯವಾದ ದೃಶ್ಯ...

ಮದ್ಯಪಾನ ಮಾಡ ಬೇಡವೆಂದ ಪತ್ನಿ: ಟಾಯ್ಲೆಟ್ ಕ್ಲೀನರ್ ಸೇವಿಸಿ ಪತಿ ಆತ್ಮಹತ್ಯೆ

newsics.com ಜೈಪುರ: ಕುಡಿತದ ಚಟಕ್ಕೆ ದಾಸನಾಗಿದ್ದ ಪತಿಗೆ ಪತ್ನಿ ಬೈದಿದ್ದಾಳೆ. ಕೋಪಗೊಂಡ ಆತ ಟಾಯ್ಲೆಟ್​ ಕ್ಲೀನರ್​ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರಾಜಸ್ಥಾನದ ಭರತ್​ಪುರ ಜಿಲ್ಲೆಯ ಕುಮ್ಹೆರ್​​ ಎಂಬ ಪ್ರದೇಶದಲ್ಲಿ ಘಟನೆ ನಡೆದಿದ್ದು ಮೃತ ದುರ್ದೈವಿಯನ್ನು ವಿನೋದ್​ ಎಂದು ಗುರುತಿಸಲಾಗಿದೆ. ಮದ್ಯ ವ್ಯಸನಿಯಾಗಿದ್ದ ವಿನೋದ್​ ಹಾಗೂ ಆತನ ಪತ್ನಿ ನಡುವೆ ಪ್ರತಿನಿತ್ಯ ಗಲಾಡಟೆಯಾಗುತ್ತಿತ್ತು. ಕುಡಿತ ಬಿಡುವಂತೆ ಆಕೆ ಹಲವು ಭಾರೀ ಒತ್ತಾಯಿಸಿದ್ದಳು....

ದೌರ್ಜನ್ಯಕ್ಕೊಳಗಾದ ಮಹಿಳಾ ಕುಸ್ತಿಪಟುಗಳು

newsics.com ನವದೆಹಲಿ : ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್   ವಿರುದ್ಧ ಲೈಂಗಿಕ ಆರೋಪ ಹೊರಿಸಿ ಕೆಲ ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದ ಕುಸ್ತಿಪಟುಗಳು ಭಾನುವಾರ ‘ಮಹಿಳಾ ಸಮ್ಮಾನ್ ಮಹಾಪಂಚಾಯತ್’ ಕರೆ ನೀಡಿದ್ದರು. ಇದರ ಭಾಗವಾಗಿ ಹೊಸ ಸಂಸತ್ ಭವನದ ಮುಂದೆ ಪ್ರತಿಭಟಿಸಲು ಯೋಜಿಸಿದ್ದರು. ಅದಕ್ಕಾಗಿ ಮೆರವಣಿಗೆ ಹೊರಟಿದ್ದರು. ಕುಸ್ತಿಪಟುಗಳಾದ ವಿನೇಶ್ ಫೋಗಟ್, ಸಾಕ್ಷಿ...

ಸ್ನೇಹಿತನ ಚಿತೆಗೆ ಹಾರಿ ಪ್ರಾಣಬಿಟ್ಟ ಜೀವದ ಗೆಳೆಯ!

newsics.com ಉತ್ತರಪ್ರದೇಶ: ಕ್ಯಾನ್ಸರ್‌ನಿಂದಾಗಿ ಮೃತಪಟ್ಟ ಗೆಳೆಯ ಚಿತೆಯ ಮುಂದೆ ಕಣ್ಣೀರಿಡುತ್ತಿದ್ದ ಬಾಲ್ಯದ ಗೆಳೆಯ, ಜನ ಎಲ್ಲಾ ಮರೆಯಾಗುತ್ತಿದ್ದಂತೆ ತಾನೂ ಕೂಡ ಚಿತೆಗೆ ಹಾರಿ ಪ್ರಾಣಬಿಟ್ಟಿದ್ದಾನೆ. ಈ ಘಟನೆ ಉತ್ತರ ಪ್ರದೇಶದ ಫಿರೋಜಾಬಾದ್‌ನಲ್ಲಿ ನಡೆದಿದೆ. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಮಧಿಯಾ ನದಿಯಾ ಗ್ರಾಮದ 40 ವರ್ಷದ ಅಶೋಕ್‌ ಕುಮಾರ್‌ ಶನಿವಾರ ಸಾವು ಕಂಡಿದ್ದರು. ಗ್ರಾಮದಲ್ಲಿಯೇ ಈತ ಅಂತ್ಯಸಂಸ್ಕಾರ ಮಾಡಲಾಗಿತ್ತು. ಅಂತ್ಯಸಂಸ್ಕಾರದಲ್ಲಿ ಹಾಜರಾಗಿದ್ದ...

ವಿದ್ಯಾರ್ಥಿನಿಯರಿಗೆ ನಮಾಜ್​ ಮಾಡುವುದನ್ನು ಹೇಳಿಕೊಡುತ್ತಿರುವ ಶಿಕ್ಷಕಿ; ವಿಡಿಯೋ ವೈರಲ್​

newsics.com ಲಕ್ನೋ: ಶಿಕ್ಷಕಿಯೊಬ್ಬರು  ಕಾಲೇಜಿನಲ್ಲಿ  ವಿದ್ಯಾರ್ಥಿನಿಯರಿಗೆ ನಮಾಜ್​ ಮಾಡುವುದನ್ನು ಹೇಳಿಕೊಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ. ಘಟನೆಯೂ ಉತ್ತರಪ್ರದೇಶದ ಭಾಗ್​ಪತ್​ ಜಿಲ್ಲೆಯಲ್ಲಿ ನಡೆದಿದ್ದು, ಕಠಿಣ ಕಾನೂನು ಕ್ರಮ ಜರುಗಿಸುವಂತೆ ಹಿಂದೂ ಪರ ಸಂಘಟನೆಗಳು ಆಗ್ರಹಿಸಿವೆ. ಘಟನೆಯೂ ಹೋಶಿಯಾರಿ ದೇವಿ ಗರ್ಲ್ಸ್ ಇಂಟರ್ ಕಾಲೇಜಿನಲ್ಲಿ ನಡೆದಿದ್ದು ಇದರ ವಿಡಿಯೋವನ್ನು ಮೊದಲು ಹಿಂದೂ ಸಂಘಟನೆಯ ಮುಖಡರೊಬ್ಬರು ವಾಟ್ಸ್​​ಆ್ಯಪ್​ನಲ್ಲಿ ಹರಿಬಿಟ್ಟಿದ್ದಾರೆ. ಇದಾದ...

ಸಂಸತ್‌ ಭವನ ಲೋಕಾರ್ಪಣೆ: 75 ರೂ ನಾಣ್ಯ, ವಿಶೇಷ ಅಂಚೆ ಚೀಟಿ ಬಿಡುಗಡೆ

newsics.com ನವದೆಹಲಿ: ನೂತನ ಸಂಸತ್‌ ಭವನದ ಉದ್ಘಾಟನೆ ಕಾರ್ಯಕ್ರಮದ ಎರಡನೇ ಹಂತದಲ್ಲಿ 75 ರೂ ನಾಣ್ಯ ಹಾಗೂ ವಿಶೇಷ ಅಂಚೆ ಚೀಟಿಯನ್ನು ಪ್ರಧಾನಿ ನರೇಂದ್ರ ಮೋಇಯವರು ಬಿಡುಗಡೆ ಮಾಡಿದರು. ಅದಕ್ಕೂಮೊದಲು ಮಾತನಾಡಿದ ಅವರು, ಇದು, ಭರವಸೆ ಮತ್ತು ದೇಶದ ಸಬಲಕರಣದ ತೊಟ್ಟಿಲಾಗಿಲಿ. ಮಹಾನ್‌ ರಾಷ್ಟ್ರವನ್ನು ಪ್ರಗತಿಯ ಹೊಸ ಎತ್ತರಕ್ಕೆ ಕೊಂಡೊಯ್ಯಲಿ,  ಕನಸುಗಳನ್ನು ಚಿಗುರಿಸುವ ಮತ್ತು ಅದನ್ನು ಪೂರೈಸುವ...

ಯುವಸಂಗಮ, ವೈವಿದ್ಯತೆ ದೇಶದ ಶಕ್ತಿ; ಪ್ರಧಾನಿ ಮೋದಿ

ನೂತನ ಸಂಸತ್‌ ಭವನಕ್ಕೆ ಸೆಂಗೋಲ್‌ ಅರ್ಪಿಸದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮಾಸಿಕ ಮನ್‌ ಕಿ ಬಾತ್‌ ಕಾರ್ಯಕ್ರಮದಲ್ಲಿ ಮಾತನಾಡಿದರು. ಇದು 101ನೇ ಸಂಚಿಕೆಯಾಗಿದೆ.

ನೂತನ ಸಂ‌ಸತ್ ಭವನ ಉದ್ಘಾಟನೆ; ಕಾರ್ಮಿಕರನ್ನು ಸನ್ಮಾನಿಸಿದ ಮೋದಿ

newsics.com ನವದೆಹಲಿ; ನೂತನ ಸಂಸತ್ ಭವನವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಉದ್ಘಾಟಿಸಿದರು. ಅದಕ್ಕೂ ಮುನ್ನ  ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಸಾಂಪ್ರದಾಯಿಕ ಶಾಲು ಹೊದಿಸಿ ಸ್ಮರಣಿಕೆ ನೀಡಿ ಸನ್ಮಾನಿಸಿದರು. ಬಳಿಕ ಸೆಂಗೋಲ್ ಹಿಡಿದು ಬೃಹತ್ ಭವನದ ಒಳಗೆ ಪ್ರವೇಶಿಸಿದ ಮೋದಿ  ಐತಿಹಾಸಿಕ ಸೆಂಗೋಲ್ (Sengol) ಅನ್ನು ಪ್ರಧಾನಿ ಮೋದಿ ಅವರು ಲೋಕಸಭಾ ಸ್ಪೀಕರ್ ಸ್ಥಾನದ ಸಮೀಪದಲ್ಲಿ ಪ್ರತಿಷ್ಠಾಪಿಸಿ,...
- Advertisement -

Latest News

ಪುಷ್ಪಾ 2 ಶೂಟಿಂಗ್‌ ಮುಗಿಸಿ ವಾಪಸ್ ತೆರಳಿದ್ದ ಕಲಾವಿದರ ಬಸ್‌ ಅಪಘಾತ

newsics.com ಅಲ್ಲು ಅರ್ಜುನ್- ರಶ್ಮಿಕಾ ಮಂದಣ್ಣ ನಟನೆಯ 'ಪುಷ್ಪ 2' ಸಿನಿಮಾದಲ್ಲಿ ನಟಿಸುತ್ತಿದ್ದ ಸಹ ಕಲಾವಿದರು ಚಿತ್ರೀಕರಣದಲ್ಲಿ ಭಾಗವಹಿಸಿ ವಾಪಸ್ ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ತೆಲಂಗಾಣದ...
- Advertisement -

ವಿಶಿಷ್ಟ ಪಕ್ಷಿತಾಣ ಸೂಳೆಕೆರೆ

ಕೊಕ್ಕರೆಬೆಳ‍್ಳೂರಿಗೆ ಬರುವ ಹೆಜ್ಜಾರ್ಲೆಗಳಿಗೆ ಆಹಾರ ಒದಗಿಸುವ ಬಹುದೊಡ್ಡ ಮೂಲ ಈ ಮಂಡ್ಯ ಜಿಲ್ಲೆಯ ಸೂಳೆಕೆರೆ. ಇದು ಕೊಕ್ಕರೆಬೆಳ್ಳೂರಿನಿಂದ ಹದಿಮೂರು ಕಿಲೋಮೀಟರ್ ದೂರದಲ್ಲಿದೆ. ಮಂಡ್ಯದ ಕನಳಿ ಹಳ್ಳಿ ಈ ಕೆರೆಯ ತಾಣ. ಆಹಾರಕ್ಕಾಗಿ...

ಸ್ವಾರ್ಥ ಮತ್ತು ರಕ್ಷಿತಾರಣ್ಯ

ಅಭಿವೃದ್ಧಿ ಯೋಜನೆಗಳು ಎಂದಾಗ ಅವು ನಮ್ಮ ಸಮಗ್ರ ಅಭಿವೃದ್ಧಿಯ ಯೋಜನೆಗಳಾಗಿರಬೇಕೇ ಹೊರತಾಗಿ ಅಭಿವೃದ್ಧಿಯ ಹೆಸರಿನಲ್ಲಿ ಯಾರದೋ ಸ್ವಾರ್ಥ ಸಾಧನೆಯಾಗುತ್ತಿರಬಾರದು. ಜನಸಾಮಾನ್ಯರಲ್ಲಿ ಸಂರಕ್ಷಣೆ ಕುರಿತಾದ ಅಜ್ಞಾನವಿರುವವರೆಗೂ ಈ ಶೇಕಡಾ ಇಪ್ಪತ್ತರಷ್ಟು ಜನ ಉಳಿದವರ...

ಸ್ವಾರ್ಥ, ಅಜ್ಞಾನದ ಪರಿಧಿ

ಬಹಳ ಹಿಂದೆ ಕಾಡುಗಳನ್ನು ಕಡಿದು ಭೂಮಿಯನ್ನು ರೆವಿನ್ಯೂ ಇಲಾಖೆಗೆ ವರ್ಗಾಯಿಸುವುದೇ ಅರಣ್ಯ ಇಲಾಖೆಯ ಕಾರ್ಯವಾಗಿತ್ತು. ಯಾವುದೋ ಕಾರಣಕ್ಕೆ ಮಂಜೂರಾದ ಭೂಮಿಗಿಂತಲೂ ಹೆಚ್ಚು ಭೂಮಿಯನ್ನು ಬಳಸಿಕೊಂಡವನು ಶಾಣ್ಯಾ ಎಂಬ ಭಾವವೇ ಬಲಿಯಿತು. ನಾನಾ ಕಾರಣಗಳಿಗಾಗಿ...

ಸಂಘರ್ಷ, ಸಹಬಾಳ್ವೆ…

ಕಾಡಿನಲ್ಲಿ ಹಾಗೂ ಕಾಡಂಚಿನ ಪ್ರದೇಶಗಳಲ್ಲಿ ಹೊಲ, ಗದ್ದೆ ತೋಟಗಳನ್ನು ಮಾಡಿಕೊಂಡಿರುವವರ ಅನುಭವವೇನು? ಮೇಲೆ ಕಾಣಿಸಿದಂತಹ ಸಹಬಾಳ್ವೆಯೇ? ಅಲ್ಲ, ಅದೊಂದು ದುಃಸ್ವಪ್ನ! ಬೆಳೆದ ಬೆಳೆಯ ತಿಲಾಂಶವೂ ಕೈಗೆ ಬಾರದು. ಪಕ್ಷಿ ಸಂರಕ್ಷಣೆ 51 ♦...
error: Content is protected !!