Monday, December 11, 2023

ಪ್ರಮುಖ

ಡೀಪ್ ಫೇಕ್ ಭಯದ ಬೆನ್ನಲ್ಲೇ ಬಂತು ಕ್ಲಿಯರ್ ಫೇಕ್: ಅವಾಂತರದ ಆತಂಕ

newsics.com ನವದೆಹಲಿ: ಡೀಪ್‌ ಫೇಕ್‌ ತಂತ್ರಜ್ಞಾನದಿಂದ ಕಂಗಾಲಾಗಿರುವ ಸಂದರ್ಭದಲ್ಲೇ ಡೀಪ್ ಫೇಕ್ ತಂತ್ರಜ್ಞಾ‌ನಕ್ಕಿಂತ ಅಪಾಯಕಾರಿಯಾಗಿರುವ ಕ್ಲಿಯರ್ ಫೇಕ್ ಇನ್ನಷ್ಟು ಅನಾಹುತ ಸೃಷ್ಟಿಸುವ ಆತಂಕ ಹುಟ್ಟುಹಾಕಿದೆ. ದೊಡ್ಡ ಮಟ್ಟದಲ್ಲಿ ಸುದ್ದಿಯಾದ ಬಳಿಕ ಈಗ ಡೀಪ್‌ ಫೇಕ್‌ ಬಗ್ಗೆ ಬಹುತೇಕ ಎಲ್ಲರಿಗೂ ತಿಳಿದಿದೆ. ಆದರೆ, ಕ್ಲಿಯರ್‌ ಫೇಕ್‌ ಎನ್ನುವ ಮಾಲ್‌ ವೇರ್‌ ಡೀಪ್ ಫೇಕ್‌ಗಿಂತ ಹೆಚ್ಚು ಅಪಾಯಕಾರಿಯಾಗಿದ್ದು, ಈ ಬಗ್ಗೆ...

ಚೀನಾದಲ್ಲಿ ಮಕ್ಕಳಿಗೆ ಉಸಿರಾಟ ಸಮಸ್ಯೆ: ಭಾರತದಲ್ಲಿ ಸಿದ್ಧತೆ ಪರಿಶೀಲನೆ

newsics.com ನವದೆಹಲಿ: ಚೀನಾದಲ್ಲಿ ಉಸಿರಾಟ ಸಂಬಂಧಿ ಅನಾರೋಗ್ಯ ಪ್ರಕರಣಗಳು ಹೆಚ್ಚುತ್ತಿದ್ದು, ಮಕ್ಕಳಲ್ಲಿ ಉಸಿರಾಟದ ಸಮಸ್ಯೆ ಪ್ರಕರಣಗಳು ಗಣನೀಯವಾಗಿ ಏರಿಕೆಯಾಗಿವೆ. ಈ ಹಿನ್ನೆಲೆಯಲ್ಲಿ ಚಿಕಿತ್ಸೆಗೆ ಬೇಕಾದ ತಯಾರಿ ಬಗ್ಗೆ ಪರಿಶೀಲನೆ ನಡೆಸಲು ಕೇಂದ್ರದ ಆರೋಗ್ಯ ಸಚಿವಾಲಯ ಮುಂದಾಗಿದೆ. ಎಕ್ಸ್‌ನಲ್ಲಿ ಎಎನ್‌ಐ ಈ ಮಾಹಿತಿ ನೀಡಿದ್ದು, ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಸರ್ಕಾರಿ ಆಸ್ಪತ್ರೆಗಳಲ್ಲಿ ಸನ್ನದ್ಧತೆಯ ಕ್ರಮಗಳನ್ನು ತಕ್ಷಣವೇ ಪರಿಶೀಲಿಸಬೇಕು...

ದೀಪಾವಳಿ ಶುಭ ತರಲಿ

ತಮಸೋಮಾ ಜ್ಯೋತಿರ್ಗಮಯ... ಕತ್ತಲೆಯಿಂದ ಬೆಳಕಿನೆಡೆಗೆ ನಮ್ನ ಬದುಕು ಸಾಗಲಿ... ದೀಪಾವಳಿ‌ ಹಬ್ಬದ ಶುಭಾಶಯಗಳು...

ಬಿ.ವೈ. ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷ

newsics.com ಬೆಂಗಳೂರು ರಾಜ್ಯ ರಾಜಕೀಯದ ನಿರೀಕ್ಷಿತ ಬೆಳವಣಿಗೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರ ಪುತ್ರ ಬಿವೈ ವಿಜಯೇಂದ್ರ ಅವರಿಗೆ ದೀಪಾವಳಿ ಗಿಫ್ಟ್‌ ಸಿಕ್ಕಿದೆ. ಶುಕ್ರವಾರ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ, ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಿಸಿ ಆದೇಶ ಹೊರಡಿಸಿದ್ದಾರೆ. ಕೂಡಲೇ ಜಾರಿಗೆ ಬರುವಂತೆ ಬಿ.ವೈ. ವಿಜಯೇಂದ್ರ ಅವರನ್ನು ರಾಜ್ಯ ಬಿಜೆಪಿಯ ನೂತನ ಸಾರಥಿಯನ್ನಾಗಿ ನೇಮಿಸಿ ಬಿಜೆಪಿ...

ಶಾಸಕರು, ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣ ತ್ವರಿತ ವಿಚಾರಣೆಗೆ ವಿಶೇಷ ಪೀಠ: ಹೈಕೋರ್ಟ್‌ಗಳಿಗೆ ಸುಪ್ರೀಂ ಸೂಚನೆ

newsics.com ನವದೆಹಲಿ: ಶಾಸಕರು ಹಾಗೂ ಸಂಸದರ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣಗಳ ತ್ವರಿತ ವಿಚಾರಣೆಗಾಗಿ ವಿಶೇಷ ಪೀಠ ರಚಿಸುವಂತೆ ಹೈಕೋರ್ಟ್‌ಗಳಿಗೆ ಸುಪ್ರೀಂ ಕೋರ್ಟ್‌ ಗುರುವಾರ ಸೂಚನೆ ನೀಡಿದೆ. ಶಾಸಕರು ಹಾಗೂ ಸಂಸದರ ವಿರುದ್ಧ ಐದು ಸಾವಿರಕ್ಕೂ ಹೆಚ್ಚಿನ ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದು, ಇಂತಹ ಪ್ರಕರಣಗಳಲ್ಲಿ ಅಪರೂಪದ ಹಾಗೂ ಬಲವಾದ ಕಾರಣಗಳು ಇಲ್ಲದಿದ್ದರೆ ವಿಶೇಷ ನ್ಯಾಯಾಲಯಗಳು ವಿಚಾರಣೆಯನ್ನು ಮುಂದೂಡಬಾರದು...

ಕಾಲಿಗೆ ಬೀಳಲು ಬಂದವನೇ ಪ್ರತಿಮಾ ಜೀವ ತೆಗೆದ…! ಗಣಿ ಅಧಿಕಾರಿ ಕೊಲೆ ಆರೋಪಿ ಪೊಲೀಸ್ ವಶಕ್ಕೆ

newsics.com ಬೆಂಗಳೂರು: ಗಣಿ-ಭೂವಿಜ್ಞಾನ ಇಲಾಖೆ ಉಪ ನಿರ್ದೇಶಕಿ ಪ್ರತಿಮಾ ಕೊಲೆ ಪ್ರಕರಣದ ಆರೋಪಿ ಸಿಕ್ಕಿಬಿದ್ದಿದ್ದಾನೆ. ಪ್ರತಿಮಾ ಅವರ ಮಾಜಿ ಕಾರು ಚಾಲಕ ಕಿರಣ್‌ನನ್ನು ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದು, ಕೆಲ ಸ್ಫೋಟಕ ಅಂಶಗಳು ಬೆಳಕಿಗೆ ಬಂದಿವೆ. ಕೆಲಸದಿಂದ ತೆಗೆಯಬೇಡಿ ಎಂದು ಮನೆಗೆ ಬಂದು ಕಾಲು ಹಿಡಿದಿದ್ದ ಕಿರಣ್, ಬಳಿಕ ಪ್ರತಿಮಾರನ್ನು ಭೀಕರವಾಗಿ ಕೊಲೆ ಮಾಡಿ ಎಸ್ಕೇಪ್ ಆಗಿದ್ದ ಎನ್ನುವ...

ಇಡಿ ಮನವಿ ಬೆನ್ನಲ್ಲೇ ಮಹಾದೇವ್ ಸೇರಿ 22‌ ಬೆಟ್ಟಿಂಗ್ ಆ್ಯಪ್ ಬ್ಲಾಕ್ ಮಾಡಿದ ಕೇಂದ್ರ ಸರ್ಕಾರ

newsics.com ನವದೆಹಲಿ: ಜಾರಿ ನಿರ್ದೇಶನಾಲಯದ (ಇಡಿ) ಮನವಿ‌ ಬೆನ್ನಲ್ಲೇ ಕೇಂದ್ರ ಸರ್ಕಾರ ಮಹಾದೇವ್ ಬೆಟ್ಟಿಂಗ್ ಆ್ಯಪ್ ಸೇರಿದಂತೆ 22 ಆ್ಯಪ್‌ಗಳನ್ನು ಬ್ಲಾಕ್ ಮಾಡಿದೆ. ಎಲೆಕ್ಟ್ರಾನಿಕ್ಸ್ , ಮಾಹಿತಿ ಹಾಗೂ ತಂತ್ರಜ್ಞಾನ ಸಚಿವಾಲಯ ಈ ಮಹತ್ವದ ಆದೇಶ ಹೊರಡಿಸಿದೆ. ಮಹಾದೇವ್ ಬೆಟ್ಟಿಂಗ್ ಹಗರಣದ ತನಿಖೆ ಚುರುಕುಗೊಳ್ಳುತ್ತಿದ್ದಂತೆ ಸ್ಫೋಟಕ ಮಾಹಿತಿಗಳು ಹೊರಬೀಳುತ್ತಿವೆ. ಚತ್ತೀಸಘಡ ಮುಖ್ಯಮಂತ್ರಿ ಭೂಪೇಶ್ ಭಾಘೆಲ್ ಸುತ್ತ ಇದೀಗ ಮಹಾದೇವ್...

ತುಲಾಭಾರ ತಕ್ಕಡಿ ಕುಸಿದು ಪೇಜಾವರ ಶ್ರೀಗಳಿಗೆ ಗಾಯ

newsics.com ನವದೆಹಲಿ: ತುಲಾಭಾರ ನಡೆಯುವ ವೇಳೆ ತಕ್ಕಡಿ ಕುಸಿದು ಬಿದ್ದ ಪರಿಣಾಮ ಪೇಜಾವರ ಶ್ರೀಗಳು ಗಾಯಗೊಂಡಿದ್ದಾರೆ. ದೆಹಲಿಯಲ್ಲಿ ಭಕ್ತರು ತುಲಾಭಾರ ಧಾರ್ಮಿಕ ಕಾರ್ಯಕ್ರಮ ಹಮ್ಮಿಕೊಂಡಿದ್ದರು, ಈ ವೇಳೆ ಅವಘಡ ಸಂಭವಿಸಿದ್ದು ಪೇಜಾವರ ಸ್ವಾಮೀಜಿ ಸುರಕ್ಷಿತವಾಗಿದ್ದಾರೆ. ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥರಿಗೆ 60 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ನವದೆಹಲಿಯಲ್ಲಿ ಅದ್ದೂರಿ ಕಾರ್ಯಕ್ರಮಗಳು ಏರ್ಪಾಟಾಗಿವೆ. ಒಟ್ಟು ಐದು ದಿನಗಳ ಕಾರ್ಯಕ್ರಮದಲ್ಲಿ...

ಹುಲಿ ಉಗುರು, ಚರ್ಮ ಬಳಸೋದ್ಯಾಕೆ? ನಂಬಿಕೆಯಾ, ಪ್ರತಿಷ್ಠೆಯಾ…? ಸಮಗ್ರ ಚಿತ್ರಣ

newsics.com ಬೆಂಗಳೂರು: ರಾಜ್ಯದಲ್ಲೀಗ ಹುಲಿ ಉಗುರಿನದೇ ಚರ್ಚೆ. ಬಿಗ್ ಬಾಸ್‌ನಿಂದ ಆರಂಭವಾದ ಈ ವಿಚಾರ ಈಗ ಎಲ್ಲೆಡೆ ಸಖತ್‌ ಸದ್ದು ಮಾಡುತ್ತಿದೆ. ಹುಲಿ ಉಗುರು ಧರಿಸುವುದು ಪ್ರತಿಷ್ಠೆ ಎನ್ನುವುದಕ್ಕಿಂತ ವ್ಯಾಘ್ರ ನಖದ ಮೇಲಿನ‌ ನಂಬಿಕೆಯೇ ಹೆಚ್ಚು ಜನರನ್ನು ಆಕರ್ಷಿಸುತ್ತಿದೆ. ಹಲವರಿಗೆ ಈ ವಿಚಾರದಲ್ಲಿ ಬಲವಾದ ನಂಬಿಕೆಗಳಿವೆ. ಹುಲಿ ಉಗುರು ಧರಿಸಿದ್ರೆ ಆರೋಗ್ಯ ಸಮಸ್ಯೆ ಬರುವುದಿಲ್ಲ, ದೃಷ್ಟಿ...

ಸಾಲ ವಸೂಲಾತಿಗೆ ನಿಯಮ: ಬೆಳಗ್ಗೆ 8ಕ್ಕೆ ಮೊದಲು, ಸಂಜೆ 7ರ ಬಳಿಕ ಕರೆ ಮಾಡುವಂತಿಲ್ಲ- ಆರ್‌ಬಿಐ

newsics.com ಮುಂಬೈ: ಸಾಲ ವಸೂಲಾತಿ ವೇಳೆ ಗ್ರಾಹಕರು ಅನುಭವಿಸುತ್ತಿರುವ ಶೋಷಣೆ ತಡೆಗೆ ಮುಂದಾಗಿರುವ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ), ಸಾಲ‌ ವಸೂಲಾತಿ ಸಂಬಂಧ ಕೆಲ‌ ನಿರ್ಬಂಧ ವಿಧಿಸಲು ನಿರ್ಧರಿಸಿದೆ. ಸಾಲ ವಸೂಲಾತಿಗಾಗಿ ಬ್ಯಾಂಕುಗಳು ಹಾಗೂ ಹಣಕಾಸು ಸಂಸ್ಥೆಗಳು ಸಾಲ ಪಡೆದವರಿಗೆ ಬೆಳಗ್ಗೆ 8 ಗಂಟೆಗೂ ಮೊದಲು ಹಾಗೂ ಸಾಯಂಕಾಲ 7 ಗಂಟೆಯ ನಂತರ ಕರೆ ಮಾಡುವಂತಿಲ್ಲ ಎಂದು...

ಆಸ್ತಿ ಗಳಿಕೆಯ ಸಿಬಿಐ ತನಿಖೆ ರದ್ದಿಗೆ ಹೈಕೋರ್ಟ್ ನಕಾರ: ಡಿಸಿಎಂ ಡಿಕೆಶಿಗೆ ಮತ್ತೆ ಸಂಕಷ್ಟ

newsics.com ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಕುರಿತ ಕ್ರಿಮಿನಲ್ ಪ್ರಕರಣದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ. ಸಿಬಿಐ ತನಿಖೆ ಪ್ರಶ್ನಿಸಿ ಡಿ.ಕೆ. ಶಿವಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯ ತೀರ್ಪನ್ನು ನ್ಯಾಯಮೂರ್ತಿ ಕೆ. ನಟರಾಜನ್ ಅವರ ಏಕಸದಸ್ಯ ನ್ಯಾಯಪೀಠ ಗುರುವಾರ ಪ್ರಕಟಿಸಿತು. ಸಿಬಿಐ ಮೂರು ತಿಂಗಳಲ್ಲಿ ತನ್ನ ತನಿಖೆ...

ಬರ, ಕಾವೇರಿ ಸಂಕಷ್ಟದ‌ ನಡುವೆ ದಸರಾ ಮಹೋತ್ಸವಕ್ಕೆ ಇಂದು ಚಾಲನೆ

newsics.com ಮೈಸೂರು: ಕಾವೇರಿ ನದಿ‌ ನೀರು‌ ಹಂಚಿಕೆ ವಿವಾದ ಹಾಗೂ ಬರ ಸಂಕಷ್ಟದ ನಡುವೆಯೇ ಭಾನುವಾರ(ಅ.15) ಬೆಳಗ್ಗೆ ಸಂಭ್ರಮದ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಆರಂಭಗೊಳ್ಳಲಿದೆ. ಭಾನುವಾರ ಬೆಳಗ್ಗೆ 10.15ರಿಂದ 10.36ರೊಳಗೆ ಚಾಮುಂಡಿಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಯ ಪೂಜೆಯೊಂದಿಗೆ ಹತ್ತು ದಿನಗಳ ಉತ್ಸವಕ್ಕೆ ಅಧಿಕೃತ ಚಾಲನೆ ದೊರೆಯಲಿದೆ. ಮೈಸೂರು ಜಿಲ್ಲೆಯ ಎಲ್ಲ 9 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆಯಾದರೂ ದಸರಾ...

ದೇಶದ ಮೊದಲ ಖಾಸಗಿ ವಲಯದ ಬೃಹತ್ ಚಿನ್ನದ ಗಣಿ ಮುಂದಿನ ವರ್ಷ ಕಾರ್ಯಾರಂಭ

newsics.com ನವದೆಹಲಿ: ಖಾಸಗಿ ವಲಯದ ಅತಿ ದೊಡ್ಡ ಚಿನ್ನದ ಗಣಿ ಮುಂದಿನ ವರ್ಷದ ಕೊನೆಯ ಹೊತ್ತಿಗೆ ಪೂರ್ಣ ಪ್ರಮಾಣದಲ್ಲಿ ಕಾರ್ಯಾರಂಭ ಮಾಡಲಿದೆ. ಡೆಕ್ಕನ್ ಗೋಲ್ಡ್ ಮೈನ್ಸ್ ಲಿಮಿಟೆಡ್‌'ನ ವ್ಯವಸ್ಥಾಪಕ ನಿರ್ದೇಶಕ ಹನುಮ ಪ್ರಸಾದ್ ಈ‌ ಮಾಹಿತಿ ನೀಡಿದ್ದಾರೆ. ಡೆಕ್ಕನ್‌ ಗೋಲ್ಡ್‌ ಮೈನ್ಸ್‌ ಲಿ. ಬಾಂಬೆ ಷೇರು ವಿನಿಮಯ ಕೇಂದ್ರದಲ್ಲಿ ನೋಂದಣಿಯಾಗಿರುವ ದೇಶದ ಏಕೈಕ ಚಿನ್ನ ಶೋಧ ಸಂಸ್ಥೆಯಾಗಿದೆ. ಖಾಸಗಿ...

ಇಸ್ರೇಲ್ ಯುದ್ಧ: ಭಾರತದ‌ ಮೇಲೂ ದುಷ್ಪರಿಣಾಮ, ಚಿನ್ನ ದುಬಾರಿ ಸಾಧ್ಯತೆ, ರೂಪಾಯಿ ಕುಸಿತ ಸಂಭವ

newsics.com ನವದೆಹಲಿ: ಉಕ್ರೇನ್ ಯುದ್ಧದಿಂದ ಆಗಿರುವ ಆಗುತ್ತಿರುವ ದುಷ್ಪರಿಣಾಮಗಳ ಬೆನ್ನಲ್ಲೇ‌ ಪ್ಯಾಲೆಸ್ಟೈನ್ ಮತ್ತು ಇಸ್ರೇಲ್ ನಡುವೆ ಯುದ್ಧ ಶುರುವಾಗಿದೆ. ಇಸ್ರೇಲ್ ಮತ್ತು ಹಮಾಸ್ ಉಗ್ರರ ಮಧ್ಯೆ ಸುದೀರ್ಘ ಕಾಲ ಯುದ್ಧ ನಡೆಯುವ ಸಾಧ್ಯತೆ ದಟ್ಟವಾಗಿದೆ. ಮೊದಲೇ ಆರ್ಥಿಕ ಹಿನ್ನಡೆಯಿಂದ ನಲುಗುತ್ತಿರುವ ಅನೇಕ ರಾಷ್ಟ್ರಗಳಿಗೆ ಈ ಬೆಳವಣಿಗೆ ಆತಂಕವನ್ನು ಇನ್ನಷ್ಟು ಹೆಚ್ಚಿಸಿದೆ. ಭಾರತದ ಮೇಲೂ ಈ ಯುದ್ಧದಿಂದ ಹಲವು...

ಯುದ್ಧಪೀಡಿತ ಇಸ್ರೇಲ್‌ನಲ್ಲಿ‌ ಬಾಲಿವುಡ್ ನಟಿ ನುಶ್ರತ್ ಭರುಚ್ಚಾ ನಾಪತ್ತೆ

newsics.com ಜೆರುಸಲೆಂ: ಪ್ಯಾಲೆಸ್ತೀನ್ ಉಗ್ರಗಾಮಿ ಗುಂಪು ಹಮಾಸ್, ಇಸ್ರೇಲ್ ಮೇಲೆ ದಾಳಿ ನಡೆಸಿದ್ದು, ಪ್ರತಿಯಾಗಿ ಇಸ್ರೇಲ್ ಯುದ್ಧ ಘೋಷಿಸಿದೆ. ಇದರ ಪರಿಣಾಮವಾಗಿ ಎರಡೂ ಕಡೆ ಭಾರೀ ಸಾವು ನೋವು ಸಂಭವಿಸಿದೆ. 150ಕ್ಕೂ ಹೆಚ್ಚು ಇಸ್ರೇಲಿಯನ್ನರು, 240ಕ್ಕೂ ಪ್ಯಾಲೆಸ್ತೀನಿಯನ್ನರು ಸಾವಿಗೀಡಾಗಿದ್ದಾರೆ. ಹಮಾಸ್ ಉಗ್ರರು ಇಸ್ರೇಲ್‌ನಲ್ಲಿ ಅಟ್ಟಹಾಸ ಮೆರೆಯುತ್ತಿದ್ದಾರೆ. ಹಮಾಸ್‌ ಉಗ್ರರು ನಡೆಸಿದ 5 ಸಾವಿರಕ್ಕೂ ಅಧಿಕ ರಾಕೆಟ್‌ಗಳ ದಾಳಿಯಿಂದಾಗಿ...

ಏಷ್ಯನ್ ಗೇಮ್ಸ್: ನೀರಜ್‌ಗೆ ಚಿನ್ನ, ಕಿಸೋರ್‌ಗೆ ಬೆಳ್ಳಿ

newsics.com ಹಾಂಗ್ಝೂ: ಒಲಿಂಪಿಕ್ ಚಾಂಪಿಯನ್ ನೀರಜ್ ಚೋಪ್ರಾ ನಿರೀಕ್ಷೆಯಂತೆಯೇ ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನದ ಪದಕ‌ ತಮ್ಮದಾಗಿಸಿಕೊಂಡಿದ್ದಾರೆ. ಈ ಆವೃತ್ತಿಯಲ್ಲಿ ಶ್ರೇಷ್ಠ ಪ್ರದರ್ಶನ ತೋರಿದ ಜಾವೆಲಿನ್ ಥ್ರೋ ಪಟು ನೀರಜ್ ಚೋಪ್ರಾ, 88.88 ಮೀಟರ್ ದೂರ ಜಾವೆಲಿನ್ ಎಸೆಯುವ ಮೂಲಕ ಚಿನ್ನದ ಪದಕ ಗೆದ್ದರು. ಭಾರತದ ಮತ್ತೋರ್ವ ಜಾವೆಲಿನ್ ಥ್ರೋ ಪಟು ಕಿಶೋರ್ ಕುಮಾರ್ ಜೆನಾ 87.54 ಮೀಟರ್...

LPG ಸಬ್ಸಿಡಿ ನೂರು ರೂ. ಹೆಚ್ಚಳ: ಕೇಂದ್ರ ಸರ್ಕಾರ ನಿರ್ಧಾರ

newsics.com ನವದೆಹಲಿ: ಬೆಲೆ ಏರಿಕೆಯ ಬಿಸಿಯಲ್ಲಿರುವ ಬಡ ಮತ್ತು ಮಧ್ಯಮ ವರ್ಗದವರಿಗೆ ತುಸು ನಿರಾಳ ತರುವ ಸುದ್ದಿಯನ್ನೆ ಕೇಂದ್ರ ಸರ್ಕಾರ ನೀಡಿದೆ. ಪಿಎಂ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಎಲ್ಪಿಜಿ ಸಿಲಿಂಡರ್ ದರದಲ್ಲಿ ಸಿಗುವ ಸಬ್ಸಿಡಿ ಮೊತ್ತವನ್ನು ಕೇಂದ್ರ ಸರ್ಕಾರ ಹೆಚ್ಚಿಸಿದೆ. 200 ರೂ. ಇದ್ದ ಸಬ್ಸಿಡಿಯನ್ನು 300 ರುಪಾಯಿಗೆ ಏರಿಸಲಾಗಿದೆ. ಕೇಂದ್ರ ಸಂಪುಟ ಬುಧವಾರ ಈ‌ನಿರ್ಧಾರ ಕೈಗೊಂಡಿದೆ. ಸಂಪುಟ...

ಮಹಿಳಾ ಮೀಸಲಾತಿ ಮಸೂದೆಗೆ ರಾಜ್ಯಸಭೆಯಲ್ಲೂ ಅನುಮೋದನೆ: ಶೀಘ್ರದಲ್ಲೇ ರಾಷ್ಟ್ರಪತಿ ಅಂಕಿತ

newsics.com ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ 33 ಸ್ಥಾನಗಳನ್ನು ಮೀಸಲಿಡುವ ಐತಿಹಾಸಿಕ ಮಹಿಳಾ ಮೀಸಲಾತಿ ಮಸೂದೆಗೆ ರಾಜ್ಯಸಭೆಯಲ್ಲಿಯೂ ಗುರುವಾರ ರಾತ್ರಿ ಅನುಮೋದನೆ ದೊರೆತಿದೆ. ಲೋಕಸಭೆಯಲ್ಲಿ ಬುಧವಾರವಷ್ಟೇ ಮಹಿಳಾ ಮೀಸಲಾತಿ ವಿಧೇಯಕ ಅಂಗೀಕರಿಸಲಾಗಿತ್ತು. ‘ನಾರಿ ಶಕ್ತಿ ವಂದನಾ ಅಧಿನಿಯಮಕ್ಕೆ (Nari Shakti Vandan Adhiniyam)’ ರಾಜ್ಯಸಭೆಯು ಸರ್ವಾನುಮತದಿಂದ ಅನುಮೋದನೆ ನೀಡಿದೆ. ವಿಧೇಯಕದ ಪರ 215...

ಹಿಜಾಬ್, ಬುರ್ಖಾ ನಿಷೇಧಿಸಿದ ಸ್ವಿಟ್ಜರ್‌ ಲ್ಯಾಂಡ್‌

newsics.com ಸ್ವಿಟ್ಜರ್‌ ಲ್ಯಾಂಡ್:‌ ಮುಸ್ಲಿಮ್‌ ಮಹಿಳೆಯರು ಸಾರ್ವಜನಿಕ ಸ್ಥಳಗಳಲ್ಲಿ ಹಿಜಾಬ್‌, ಬುರ್ಖಾ ಧರಿಸುವುದನ್ನು ಸ್ವಿಟ್ಜರ್‌ ಲ್ಯಾಂಡ್‌ ಸರ್ಕಾರ ನಿಷೇಧಿಸಿದೆ. ಈ ಬಗೆಗಿನ ವಿಧೇಯಕವು ಸ್ವಿಟ್ಜರ್ ಲ್ಯಾಂಡ್ ಪಾರ್ಲಿಮೆಂಟ್‌ ನಲ್ಲಿ ಅಂಗೀಕಾರಗೊಂಡಿದ್ದು, ಇನ್ಮುಂದೆ ಇದು ಫೆಡರಲ್‌ ಕಾನೂನು ಆಗಿ ಜಾರಿಗೊಳ್ಳಲಿದೆ. ಒಂದು ವೇಳೆ ಕಾನೂನು ಉಲ್ಲಂಘಿಸಿ ಹಿಜಾಬ್‌ ಅಥವಾ ಬುರ್ಖಾ ಧರಿಸಿದರೆ 1,100 ಡಾಲರ್ ವರೆಗೆ ದಂಡ ವಿಧಿಸಲಾಗುವುದು...

ವಿಶೇಷ ಅಧಿವೇಶನದಲ್ಲಿಂದು ಮಹಿಳಾ ಮೀಸಲು ಮಸೂದೆ ಮಂಡನೆ ಸಾಧ್ಯತೆ

newsics.com ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸೋಮವಾರ (ಸೆ.18) ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಗೆ ಅನುಮೋದನೆ ದೊರೆತಿದೆ ಎಂದು ತಿಳಿದುಬಂದಿದೆ. ಮಂಗಳವಾರ (ಸೆ.19) ಹೊಸ ಸಂಸತ್ತಿನಲ್ಲಿ ಆರಂಭವಾಗಲಿರುವ ವಿಶೇಷ ಅಧಿವೇಶನದಲ್ಲೇ ಮಸೂದೆ ಮಂಡನೆಯಾಗುವ ಸಾಧ್ಯತೆ ಇದೆ ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿಸಿವೆ. ಸೋಮವಾರ ಸಂಜೆ ಸಂಸತ್ ವಿಶೇಷ ಅಧಿವೇಶನ ಹಿನ್ನೆಲೆಯಲ್ಲಿ...

ಶ್ರೀಲಂಕಾ ವಿರುದ್ಧ 10 ವಿಕೆಟ್ ಜಯ: ಎಂಟನೇ ಬಾರಿ ಏಷ್ಯಾ‌ ಕಪ್ ಮುಡಿಗೇರಿಸಿಕೊಂಡ ಭಾರತ

newsics.com ಕೊಲಂಬೊ: ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯಲ್ಲಿ ಶ್ರೀಲಂಕಾ ವಿರುದ್ಧ ಭಾನುವಾರ ನಡೆದ ಫೈನಲ್ ಪಂದ್ಯದಲ್ಲಿ 10 ವಿಕೆಟ್ ಅಂತರದ ಭರ್ಜರಿ ಗೆಲುವು ದಾಖಲಿಸುವ ಮೂಲಕ ಭಾರತ ಏಷ್ಯಾ ಕಪ್ ಮುಡಿಗೇರಿಸಿಕೊಂಡಿದೆ. ದಾಖಲೆಯ 8ನೇ ಬಾರಿ ಭಾರತ ತಂಡ ಟ್ರೋಫಿ ಎತ್ತಿ ಹಿಡಿದಿದೆ. ಕೊಲಂಬೋದ ಪ್ರೇಮದಾಸ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಲಂಕಾ...

ಬಿಸ್ಕೆಟ್ ಪ್ಯಾಕ್‌ನಲ್ಲಿ ಒಂದು ಬಿಸ್ಕೆಟ್ ಕಡಿಮೆ: ಗ್ರಾಹಕನಿಗೆ 1 ಲಕ್ಷ ರೂ. ಪರಿಹಾರ ನೀಡಲು ಐಟಿಸಿಗೆ ಕೋರ್ಟ್ ಸೂಚನೆ

newsics.com ಚೆನ್ನೈ: ಬಿಸ್ಕೆಟ್ ಪ್ಯಾಕ್‌ನಲ್ಲಿ ಜಾಹೀರಾತಿನಲ್ಲಿ ತೋರಿಸಿದ್ದಕ್ಕಿಂತ ಒಂದೇ ಒಂದು ಬಿಸ್ಕೆಟ್ ಕಡಿಮೆ ಇದ್ದಿದ್ದಕ್ಕೆ ಗ್ರಾಹಕ ನ್ಯಾಯಾಲಯವೊಂದು ಗ್ರಾಹಕನಿಗೆ ಒಂದು ಲಕ್ಷ ಪರಿಹಾರ ನೀಡುವಂತೆ ಆದೇಶಿಸಿದೆ. ಚೆನ್ನೈ ಮೂಲದ ಪಿ ದಿಲ್ಲಿಬಾಬು ಎಂಬುವವರು ಬಿಸ್ಕೆಟ್ ಸಂಸ್ಥೆಯ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದರು. ಅವರು ಐಟಿಸಿ ಲಿಮಿಟೆಡ್‌ಗೆ ಸೇರಿದ ಸನ್‌ಫೀಸ್ಟ್ ಮಾರಿ ಲೈಟ್ ಬಿಸ್ಕೆಟ್‌ ಪ್ಯಾಕೆಟೊಂದನ್ನು...

ಪರಮಾಪ್ತ ಲ್ಯಾರಿ ಜತೆ ಬರಾಕ್ ಒಬಾಮಾ ಸಲಿಂಗ ಕಾಮ, ಎಲ್ಲೆಡೆ ಸಂಚಲನ: ವಿಡಿಯೋ ನೋಡಿ

newsics.com ನ್ಯೂಯಾರ್ಕ್: ಅಮೆರಿಕ ಮಾಜಿ ಅಧ್ಯಕ್ಷ ಬರಾಕ್ ಒಬಾಮ ವಿರುದ್ಧ‌ ಮತ್ತೊಮ್ಮೆ ಸಲಿಂಗ ಸೆಕ್ಸ್ ಆರೋಪ ಕೇಳಿಬಂದಿದೆ. ಒಬಾಮಾ ಆಪ್ತ, ಮಾದಕ ದ್ರವ್ಯ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಲ್ಯಾರಿ ಸಿನ್‌ಕ್ಲೆರ್ ಸಂದರ್ಶನವೊಂದರಲ್ಲಿ ಈ ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ್ದಾರೆ. ಒಬಾಮಾ ಆಪ್ತ, ಮಾದಕ ದ್ರವ್ಯ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಲ್ಯಾರಿ ಸಿನ್‌ಕ್ಲೆರ್ ಸಂದರ್ಶನವೊಂದರಲ್ಲಿ ಈ ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ್ದಾರೆ. ಫಾಕ್ಸ್ ನ್ಯೂಸ್ ಮಾಜಿ...

ನಿದ್ರಾವಸ್ಥೆಗೆ ಜಾರಿದ ರೋವರ್ ಪ್ರಜ್ಞಾನ್: ಸೆ.22ಕ್ಜೆ ಎಬ್ಬಿಸುವ ಯತ್ನ- ಇಸ್ರೋ ಮಾಹಿತಿ

newsics.com ಬೆಂಗಳೂರು: ಚಂದ್ರಯಾನ 3ರ ರೋವರ್ ತನ್ನ ಕಾರ್ಯ ಯೋಜನೆಗಳನ್ನು ಪೂರ್ಣಗೊಳಿಸಿದ್ದು, ರೋವರ್‌ನ್ನು ಈಗ ಸುರಕ್ಷಿತವಾಗಿ ನಿಲುಗಡೆ ಮಾಡಿ ನಿದ್ರಾವಸ್ಥೆಗೆ (ಸ್ಲೀಪ್ ಮೋಡ್) ಜಾರಿಸಲಾಗಿದೆ ಎಂದು ಇಸ್ರೋ ತಿಳಿಸಿದೆ. ಟ್ವೀಟ್ ಮೂಲಕ ಈ ಮಾಹಿತಿ ನೀಡಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ), ಪ್ರಜ್ಞಾನ್‌ ರೋವರ್‌ನ್ನು ಸ್ಲೀಪ್ ಮೋಡ್‌ನಲ್ಲಿ ಇಡಲಾಗಿದೆ. APXS ಮತ್ತು LIBS ಪೇಲೋಡ್‌ಗಳನ್ನು...

ಚಂದ್ರಯಾನ ಯಶಸ್ಸಿನ ಬೆನ್ನಲ್ಲೇ ಸೂರ್ಯನತ್ತ ಇಸ್ರೋ ಚಿತ್ತ: ಸೆಪ್ಟೆಂಬರ್ 2ರಂದು ಆದಿತ್ಯ ಎಲ್ 1 ಉಡಾವಣೆ

newsics.com ಬೆಂಗಳೂರು: ಚಂದ್ರಯಾನ 3ರ ಯಶಸ್ಸಿನ ಬೆನ್ನಲ್ಲೇ ಇಸ್ರೊ ಮತ್ತೊಂದು ಮಹತ್ವದ ಹೆಜ್ಹೆ ಇರಿಸಿದ್ದು, ಸೂರ್ಯನನ್ನು ಅಧ್ಯಯನ ಮಾಡಲು‌ ಮುಂದಾಗಿದೆ. ಸೆಪ್ಟೆಂಬರ್‌2 ರಂದು ಶನಿವಾರ ಬೆಳಗ್ಗೆ 11.50ಕ್ಕೆ ಶ್ರೀಹರಿಕೋಟಾದ ಸತೀಶ್‌ ಧವನ್‌ ಬಾಹ್ಯಾಕಾಶ ಕೇಂದ್ರದಿಂದ ‘ಆದಿತ್ಯ ಎಲ್‌–1’ ಉಡಾವಣೆ ಮಾಡುವುದಾಗಿ ಇಸ್ರೊ ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ. ವೀಕ್ಷಕರಿಗೂ ಈ ಉಡಾವಣೆಯನ್ನು ನೇರವಾಗಿ ವೀಕ್ಷಿಸಲು ಸಂಸ್ಥೆ ಅವಕಾಶ ನೀಡಿದ್ದು,...

Neeraj Chopra ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಗೆದ್ದು ಹೊಸ ಇತಿಹಾಸ ಸೃಷ್ಟಿಸಿದ ನೀರಜ್ ಚೋಪ್ರಾ

newsics.com ಬುಡಾಪೆಸ್ಟ್: ಹಂಗೇರಿಯ ಬುಡಾಪೆಸ್ಟ್‌ನಲ್ಲಿ ನಡೆದ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನ ಜಾವೆಲಿನ್ ಥ್ರೋನಲ್ಲಿ ನೀರಜ್ ಚೋಪ್ರಾ ಮೊದಲ ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ. ಈ‌ ಮೂಲಕ 2024 ರಲ್ಲಿ ಪ್ಯಾರಿಸ್‌ನಲ್ಲಿ ನಡೆಯಲಿರುವ ಒಲಿಂಪಿಕ್ ಗೇಮ್ಸ್‌ಗೆ ನೀರಜ್ ಚೋಪ್ರಾ ಅರ್ಹತೆ ಪಡೆದುಕೊಂಡಿದ್ದಾರೆ. ಒಲಿಂಪಿಕ್ಸ್ ಅರ್ಹತೆಗಾಗಿ ಈಗಾಗಲೇ ವಿಂಡೋ ತೆರೆಯಲಾಗಿದ್ದು, ಇದಕ್ಕಾಗಿ 85.50 ಮೀಟರ್ ದೂರ ನಿಗದಿ ಮಾಡಲಾಗಿತ್ತು. ಫೈನಲ್‌ನ ಅರ್ಹತಾ ಸುತ್ತಿನಲ್ಲಿ...

CHANDRAYANA 3: ಕೆಲಸದೊತ್ತಡದಿಂದ ಎರಡು ವರ್ಷ ಮನೆಗೇ ಹೋಗದ ಇಸ್ರೋ‌ ವಿಜ್ಞಾನಿ!

newsics.com ಮಣಿಪುರ: ಚಂದ್ರಯಾನ 3ರ ಯಶಸ್ಸಿನ ಹಿಂದೆ ಹಲವರ ಊಹಿಸಲಾರದ ಪರಿಶ್ರವಿದೆ. ಚಂದ್ರಯಾನ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿರುವ ಇಸ್ರೋ ವಿಜ್ಞಾನಿ ನಿಂಗ್‌ತೌಜಮ್‌ ರಘು ಸಿಂಗ್‌ ಎಂಬುವರು ಕೆಲಸದೊತ್ತಡದಿಂದ ಸುಮಾರು 2 ವರ್ಷ ತಮ್ಮ ಮನೆಗೇ ಭೇಟಿ ನೀಡಿಲ್ಲ. ಮಣಿಪುರದ ಬಿಷ್ಣುಪುರ ಜಿಲ್ಲೆಯ ನಿವಾಸಿಯಾಗಿರುವ ರಘು ಸಿಂಗ್‌, ಚಂದ್ರಯಾನ 3 ಮಿಷನ್‌ನಲ್ಲಿ ಪ್ರಮುಖರಾಗಿ ಕಾರ್ಯನಿರ್ವಹಿಸಿದ ವಿಜ್ಞಾನಿಯಾಗಿದ್ದು ತಮ್ಮ...

ಚಂದ್ರಯಾನ ಯಶಸ್ಸಿನ ಹುಮ್ಮಸ್ಸು: ಅಕ್ಟೋಬರ್‌ನಲ್ಲಿ ಭಾರತದಿಂದ ಬಾಹ್ಯಾಕಾಶಕ್ಕೆ ಮಹಿಳಾ ರೋಬೋಟ್

newsics.com ನವದೆಹಲಿ: ಚಂದ್ರಯಾನ 3ರ ಯಶಸ್ಸಿನ ಹುಮ್ಮಸ್ಸಿನಲ್ಲಿರುವ ಭಾರತ ಈಗ ಬಾಹ್ಯಾಕಾಶಕ್ಕೆ ಚೊಚ್ಚಲ ಮಹಿಳಾ ರೋಬೋಟ್ ಕಳುಹಿಸಲು ಸಿದ್ಧತೆ ನಡೆಸಿದೆ. ಭಾರತದ ಚೊಚ್ಚಲ ಮಾನವ ಬಾಹ್ಯಾಕಾಶ ಹಾರಾಟದ ಗಗನ್‌ಯಾನ್ ಮಿಷನ್‌ನಲ್ಲಿ ಭಾರತವು ಮಹಿಳಾ ರೋಬೋಟ್ 'ವ್ಯೋಮಿತ್ರ'ವನ್ನು ಬಾಹ್ಯಾಕಾಶಕ್ಕೆ ಕಳುಹಿಸಲಿದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಶನಿವಾರ ಘೋಷಿಸಿದ್ದಾರೆ. ಅಕ್ಟೋಬರ್ ಮೊದಲ ಅಥವಾ ಎರಡನೇ ವಾರದಲ್ಲಿ ಮೊದಲ ಪ್ರಾಯೋಗಿಕ...

PM MODI AT ISRO ಆಗಸ್ಟ್ 23 ಇನ್ನು ‘ರಾಷ್ಟ್ರೀಯ ಬಾಹ್ಯಾಕಾಶ ದಿನ’, ಲ್ಯಾಂಡರ್ ಇಳಿದ ಸ್ಥಳ ‘ಶಿವಶಕ್ತಿ’: ಪ್ರಧಾನಿ ಮೋದಿ ಘೋಷಣೆ

newsics.com ಬೆಂಗಳೂರು: ಚಂದ್ರಯಾನ 3 ಯಶಸ್ವಿಯಾದ ದಿನ ಅಂದರೆ ಆಗಸ್ಟ್ 23ನ್ನು 'ರಾಷ್ಟ್ರೀಯ ಬಾಹ್ಯಾಕಾಶ ದಿನ' ಎಂದು ಮೋದಿ ಘೋಷಣೆ ಮಾಡಿದರು ಬೆಂಗಳೂರಿನ ಇಸ್ರೋ ಕಮಾಂಡ್ ಕೇಂದ್ರದಲ್ಲಿ ಶನಿವಾರ ಬೆಳಗ್ಗೆ ವಿಜ್ಞಾನಿಗಳನ್ನು ಉದ್ದೇಶಿಸಿ ಮಾತನಾಡುವ ವೇಳೆ ಮೋದಿ ಈ ಘೋಷಣೆ ಮಾಡಿದರು. ಚಂದ್ರಯಾನ-3 ರ ಚಂದ್ರನ ಲ್ಯಾಂಡರ್ ಇಳಿದ ಸ್ಥಳವನ್ನು ‘ಶಿವಶಕ್ತಿ' ಎಂದು ಪ್ರಧಾನಿ ಮೋದಿ ನಾಮಕರಣ ಮಾಡಿದರು....

ಬಂಧನ‌ ಭೀತಿ: ಭಾರತದಲ್ಲಿ ನಡೆಯುವ ಜಿ20 ಸಭೆಗೆ ಪುಟಿನ್ ಗೈರು ಸಾಧ್ಯತೆ

newsics.com ಮಾಸ್ಕೋ: ಯುದ್ಧಾಪರಾಧಗಳ ಆರೋಪದ ಮೇಲೆ ಅಂತಾರಾಷ್ಟ್ರೀಯ ಕ್ರಿಮಿನಲ್ ಕೋರ್ಟ್‌ನಲ್ಲಿ ವಾರಂಟ್ ಹೊರಡಿಸಿರುವ ಹಿನ್ನೆಲೆಯಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭಾರತದಲ್ಲಿ ನಡೆಯಲಿರುವ ಜಿ20 ಸಭೆಯಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಕಡಿಮೆಯಿದೆ. ಕ್ರೆಮ್ಲಿನ್ ಶುಕ್ರವಾರ ಈ‌ ಮಾಹಿತಿ ನೀಡಿದ್ದು, ಅಂತಾರಾಷ್ಟ್ರೀಯ ಪ್ರಯಾಣದ ವೇಳೆ ಅವರ ಬಂಧನ ಸಾಧ್ಯತೆ ಹಿನ್ನೆಲೆಯಲ್ಲಿ ಅವರು ಈ ನಿರ್ಧಾರಕ್ಕೆ ಬಂದಿದ್ದಾರೆ ಎಂದು ವರದಿಯಾಗಿದೆ. ಈ...
- Advertisement -

Latest News

ನಿನ್ಗೆ ಹುಚ್ಚು ನಾಯಿ ಕಚ್ಚಿದ್ಯಾ? ; ಬಿಜೆಪಿ ವಿರುದ್ಧ ಲಕ್ಷ್ಮಣ್‌ ಸವದಿ ಕೆಂಡಾಮಂಡಲ

  newsics.com ಬೆಳಗಾವಿ: ರೈತರು  ದೇವರ ಸಮಾನ,  ರೈತರ ಹಣ ತಿಂದ ಮಾಲೀಕರು ಉದ್ಧಾರ ಆಗಲ್ಲ. ಅವರಿಗೆ ಮೋಸ ಮಾಡಬೇಡಿ ಎಂದು  ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನಸಭೆ ಕಲಾಪದ ವೇಳೆ...
- Advertisement -

ಸಂರಕ್ಷಣೆ ಒಂದು ಕ್ರೋಢೀಕರಣ

ಅರಣ್ಯ ಛಿದ್ರೀಕರಣವಾಗುತ್ತಿದೆ. ಈ ಅರಣ್ಯ ಛಿದ್ರೀಕರಣದಿಂದ ಕಾಡುಪ್ರಾಣಿಗಳ ಸಂತಾನೋತ್ಪತ್ತಿಗೂ ಸಹ ತೊಂದರೆಗಳುಂಟಾಗಿದೆ. ಕಾಡು- ಕಾಡುಪ್ರಾಣಿಗಳು ಹಾಗೂ ಮಳೆ, ನೀರು ಈ ಕೊಂಡಿಗಳು ಸಡಿಲವಾಗುತ್ತಿವೆ. ಇದನ್ನು ತಡೆಯಬೇಕಾಗಿದೆ. ಪಕ್ಷಿ ಸಂರಕ್ಷಣೆ 64...

ಸಂರಕ್ಷಣೆ ಒಂದು ಕ್ರೋಢೀಕರಣ

ಅರಣ್ಯ ಛಿದ್ರೀಕರಣವಾಗುತ್ತಿದೆ. ಈ ಅರಣ್ಯ ಛಿದ್ರೀಕರಣದಿಂದ ಕಾಡುಪ್ರಾಣಿಗಳ ಸಂತಾನೋತ್ಪತ್ತಿಗೂ ಸಹ ತೊಂದರೆಗಳುಂಟಾಗಿದೆ. ಕಾಡು- ಕಾಡುಪ್ರಾಣಿಗಳು ಹಾಗೂ ಮಳೆ, ನೀರು ಈ ಕೊಂಡಿಗಳು ಸಡಿಲವಾಗುತ್ತಿವೆ. ಇದನ್ನು ತಡೆಯಬೇಕಾಗಿದೆ. ಪಕ್ಷಿ ಸಂರಕ್ಷಣೆ 64...

ನಮ್ಮ ‘ಪರಿಸರ ಪರ’ ಚಟುವಟಿಕೆಗಳ ಪುನರಾವಲೋಕನ

ಹೆಚ್ಚೆಚ್ಚು ಜನ ಆರೋಗ್ಯಕರ ಚರ್ಚೆ ಮಾಡಿದರೆ ಕಾಡಿಗೆ ಹಾಗೂ ನಮ್ಮ ಮುಂದಿನ ಪೀಳಿಗೆಗೆ ಭವಿಷ್ಯವಿದೆ. ಎಲ್ಲೆಂದರಲ್ಲಿ ಗಿಡ ನೆಡುವುದೂ ತಪ್ಪು. ಜತೆಗೆ ನೀವೆಲ್ಲರೂ ಗಮನಿಸಿರಬಹುದು ಯಾವ ವೃಕ್ಷಲಕ್ಷ ಯೋಜನೆಗಳೂ ಫಲ ನೀಡಿಲ್ಲ. ಕೋಟಿ...

ಮುಂಗಾರು ಮಳೆ ಎಂಬ ಜೀವಶಕ್ತಿ!

ಮುಂಗಾರು ಭಾರತವನ್ನು ಕೇರಳದ ಮೂಲಕ ಪ್ರವೇಶಿಸುತ್ತದೆ. ಮುಂಗಾರಿನ ಬಾಗಿಲು, ಕೇರಳ. ಹಾಗೆಯೇ ಮುಂದುವರೆಯುತ್ತಾ ಉತ್ತರಭಾರತಕ್ಕೆ ತಲಪುವ ಮುಂಗಾರು ಉತ್ತರದ ಎಷ್ಟೋ ಪ್ರದೇಶಗಳನ್ನು ತಲಪುವ ಹೊತ್ತಿಗೆ ಜುಲೈ ಬಂದಿರುತ್ತದೆ.   ಪಕ್ಷಿ ಸಂರಕ್ಷಣೆ 59   ♦ ಕಲ್ಗುಂಡಿ...
error: Content is protected !!