newsics.com
ಬೆಂಗಳೂರು: 2021ನೇ ಸಾಲಿನ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷಾ ವೇಳಾಪಟ್ಟಿ ಪ್ರಕಟವಾಗಿದ್ದು, ಜೂನ್ 14ರಿಂದ ಜೂನ್ 25ರವರೆಗೆ ಪರೀಕ್ಷೆ ನಡೆಯಲಿದೆ.ಈ ಬಗ್ಗೆ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.
ಜೂನ್ 14ರಂದು ಪ್ರಥಮ ಭಾಷೆ, ಜೂ.16 ಗಣಿತ, ಸಮಾಜ ಶಾಸ್ತ್ರ, ಜೂ.18 ದ್ವಿತೀಯ ಭಾಷೆ, ಜೂ. 21...
Newsics.com
ನವದೆಹಲಿ: ಜನವರಿ 26ರಂದು ದೆಹಲಿಯಲ್ಲಿ ನಡೆದ ಹಿಂಸಾಚಾರದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಪೊಲೀಸ್ ಸಿಬ್ಬಂದಿಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ಮಾಡಿದ್ದಾರೆ. ಮುನ್ನೂರಕ್ಕೂ ಹೆಚ್ಚು ಸಿಬ್ಬಂದಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಗಾಯಗೊಂಡ ಪೊಲೀಸರಿಗೆ ಧೈರ್ಯ ತುಂಬಿದ ಅಮಿತ್ ಶಾ, ಅವರ ಚೇತರಿಕೆಗೆ ಎಲ್ಲ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಇದೇ ವೇಳೆ ಹಿಂಸಾಚಾರ...
newsics.comನವದೆಹಲಿ: ನಿನ್ನೆಯ(ಜ.26) ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಹಿನ್ನೆಲೆಯಲ್ಲಿ ಫೆ.1ರ ದೆಹಲಿ ಪಾದಯಾತ್ರೆಯನ್ನು ರೈತ ಸಂಘಟನೆಗಳು ಮುಂದೂಡಲು ನಿರ್ಧರಿಸಿವೆ.ಜನವರಿ 26ರಂದು ಗಣರಾಜ್ಯ ದಿನ ಆಚರಣೆ ವೇಳೆ ರೈತ ಪ್ರತಿಭಟನೆಯಲ್ಲಿ ಹಿಂಸಾಚಾರ ನಡೆದ ಕಾರಣದಿಂದ ಫೆಬ್ರವರಿ 1ರಂದು ನಡೆಸಬೇಕಿದ್ದ ಪಾದಯಾತ್ರೆಯನ್ನು ಮುಂದೂಡಲಾಗಿದೆ ಎಂದು ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು)ನ ನಾಯಕ ಬಲ್ಬೀರ್ ಎಸ್. ರಾಜೇವಾಲ್...
newsics.comಕೋಲ್ಕತ್ತಾ: ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್ ಹಾಗೂ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರಿಗೆ ನಾಳೆ(ಜ.28) ಸ್ಟಂಟ್ ಅಳವಡಿಕೆ ಮಾಡಲು ಕೋಲ್ಕತಾದ ಅಪೋಲೋ ಆಸ್ಪತ್ರೆ ನಿರ್ಧರಿಸಿದೆ. ಅಪೋಲೋ ಆಸ್ಪತ್ರೆ ಪ್ರಕಟಣೆಯಲ್ಲಿ ಈ ಮಾಹಿತಿ ನೀಡಿದೆ.ಎದೆನೋವಿನ ಕಾರಣ ಮತ್ತೊಮ್ಮೆ ಆಸ್ಪತ್ರೆಗೆ ದಾಖಲಾಗಿರುವ ಅವರಿಗೆ ಸ್ಟಂಟ್ ಅಳವಡಿಕೆ ಅನಿವಾರ್ಯವಾಗಿದ್ದು, ಡಾ. ದೇವಿ ಶೆಟ್ಟಿ ಸಮ್ಮುಖದಲ್ಲಿ...
newsics.comಮಯಾಮಿ (ಅಮೆರಿಕ): 143 ಉಪಗ್ರಹಗಳನ್ನು ಹೊತ್ತ 'ಫಾಲ್ಕನ್ 9' ರಾಕೆಟ್ ಯಶಸ್ವಿಯಾಗಿ ಬಾಹ್ಯಾಕಾಶಕ್ಕೆ ಹಾರಿದೆ.ಅಮೆರಿಕದ ಖಾಸಗಿ ಬಾಹ್ಯಾಕಾಶ ಕಂಪನಿ ಸ್ಪೇಸ್ಎಕ್ಸ್ನ 'ಫಾಲ್ಕನ್ 9' ರಾಕೆಟ್ ಭಾನುವಾರ ಫ್ಲೋರಿಡದ ಕೇಪ್ ಕ್ಯಾನವರಲ್ ಬಾಹ್ಯಾಕಾಶ ನಿಲ್ದಾಣದಿಂದ ಯಶಸ್ವಿಯಾಗಿ ಉಡಾವಣೆಗೊಂಡಿತು.ಫಾಲ್ಕನ್ ರಾಕೆಟ್ 133 ವಾಣಿಜ್ಯ ಮತ್ತು ಸರ್ಕಾರಿ ಉಪಗ್ರಹಗಳು ಹಾಗೂ 10 ಸ್ಪೇಸ್ಎಕ್ಸ್ ಉಪಗ್ರಹಗಳನ್ನು ಹೊತ್ತು...
Newsics.com
ಕೊಲ್ಕತ್ತಾ: ಬಿಸಿಸಿಐ ಅಧ್ಯಕ್ಷ ಹಾಗೂ ಮಾಜಿ ಕ್ರಿಕೆಟ್ ಆಟಗಾರ ಸೌರವ್ ಗಂಗೂಲಿ ಮತ್ತೆ ಅಸ್ವಸ್ತರಾಗಿದ್ದಾರೆ. ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗಂಗೂಲಿ ಅವರಿಗೆ ಮತ್ತೆ ಎರಡು ಸ್ಟಂಟ್ ಗಳನ್ನು ಅಳವಡಿಸುವ ಸಾಧ್ಯತೆಯಿದೆ. ಆತಂಕಪಡಬೇಕಾದ ಅಗತ್ಯ ಇಲ್ಲ. ಗಂಗೂಲಿ ಶೀಘ್ರದಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಇತ್ತೀಚೆಗೆ ಸೌರವ್ ಗಂಗೂಲಿ ಲಘ...
Newsics.com
ನವದೆಹಲಿ: ಮಂಗಳವಾರ ರಾಜಧಾನಿ ನವದೆಹಲಿಯಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 22 ಎಫ್ ಐ ಆರ್ ದಾಖಲಿಸಿದ್ದಾರೆ. ದೆಹಲಿಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಎಫ್ ಐ ಆರ್ ದಾಖಲಿಸಲಾಗಿದೆ.
ಇದೇ ವೇಳೆ ಪೊಲೀಸರು ನಡೆಸಿದ ದೌರ್ಜನ್ಯದಲ್ಲಿ ಇಬ್ಬರು ರೈತರು ಮೃತಪಟ್ಟಿದ್ದಾರೆ ಎಂದು ಪ್ರತಿಭಟನಾ ನಿರತರು ಆರೋಪಿಸಿದ್ದಾರೆ. ಇದೇ ವೇಳೆ ಕೆಂಪುಕೋಟೆಯ ಮೇಲೆ ಧ್ವಜ...
newsics.comಬೆಳಗಾವಿ: ಗಡಿ ವಿವಾದಕ್ಕೆ ಕಿಡಿ ಹೊತ್ತಿಸಲು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ಸರ್ಕಾರ ಸಜ್ಜಾಗಿದೆ.ಗಡಿ ವಿವಾದ ಕುರಿತಂತೆ ಮಹಾರಾಷ್ಟ್ರ ಸರ್ಕಾರವೇ ಹೊರತರುತ್ತಿರುವ ಪುಸ್ತಕವೊಂದನ್ನು ಸಿಎಂ ಠಾಕ್ರೆ ಬುಧವಾರ (ಜ.28) ಬಿಡುಗಡೆ ಮಾಡಲಿದ್ದಾರೆ. ಎನ್ಸಿಪಿ ನಾಯಕ ಶರದ್ ಪವಾರ್ ಅವರು ಬಿಡುಗಡೆ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.ಗಡಿವಿವಾದ ಕುರಿತು ಬರೆದ "ಮಹಾರಾಷ್ಟ್ರ ಕರ್ನಾಟಕ...
newsics.comಚೆನ್ನೈ (ತಮಿಳುನಾಡು): 500 ಕೆ.ಜಿ. ಚಿನ್ನಾಭರಣಗಳೊಂದಿಗೆ ಪರಾರಿಯಾಗಿದ್ದ ಐವರನ್ನು ತೆಲಂಗಾಣದಲ್ಲಿ ಪೊಲೀಸರು ಬಂಧಿಸಿದ್ದಾರೆ.34 ಕೋಟಿ ರೂ. ಮೌಲ್ಯದ ಚಿನ್ನಾಭರಣವನ್ನು ಬಂಧಿತರಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಸೈಯದ್ ರಘುಮನ್, ಅವರ ಸಹೋದರ ಅನಿಸೂರ್ ರಘುಮನ್ ಮತ್ತು ಉದ್ಯೋಗಿಗಳಾದ ರಿಕಾನಾ, ಸಜಿತಾ ಮತ್ತು ಶಾಹಿನಾ ಬಂಧಿತ ಆರೋಪಿಗಳು.ಚೆನ್ನೈನಲ್ಲಿ ರೂಬಿ ಜ್ಯುವೆಲ್ಲರ್ಸ್ ಮತ್ತು ಬ್ಯಾಂಕರ್ಸ್ ಎಂಬ...
newsics.comಥಾಣೆ (ಮಹಾರಾಷ್ಟ್ರ): ಮಗಳನ್ನು ಪ್ರೀತಿಸಬೇಡ ಎಂದು ಯುವಕನಿಗೆ ಯುವತಿಯ ಕುಟುಂಬಸ್ಥರು ಮಬಂದಂತೆ ಥಳಿಸಿ, ಸಿಗರೇಟ್ ನಿಂದ ಸುಟ್ಟು ಬೆಟ್ಟದ ಮೇಲಿಂದ ತಳ್ಳಿದ್ದಾರೆ.ಈ ಅಮಾನವೀಯ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ನಡೆದಿದೆ. ಹಿಂಸೆಗೊಳಗಾದ ಯುವಕ ಓವೈಸಿ ಅಬ್ದುಲ್ ರಹೀಂ ಖಾನ್ ಪ್ರಾಣಾಪಾಯದಿಂದ ಪಾರಾಗಿದ್ದು, ತನ್ನ ಸ್ನೇಹಿತರ ನೆರವಿನಿಂದ ಮುಂಬ್ರಾ ಠಾಣೆಗೆ ದೂರು ನೀಡಿದ್ದಾನೆ....
newsics.com ರೋಮ್: ಕೊರೋನಾ ಸೋಂಕು ನಿಯಂತ್ರಿಸುವಲ್ಲಿ ವಿಫಲರಾದ ಹಿನ್ನೆಲೆಯಲ್ಲಿ ಇಟಲಿ ಪ್ರಧಾನಿ ಗಿಸೆಪ್ಪೆ ಕಾಂಟೆ ರಾಜೀನಾಮೆ ನೀಡಿದ್ದಾರೆ. ಕೊರೋನಾ ವೈರಸ್ ಸಾಂಕ್ರಾಮಿಕ ರೋಗವನ್ನು ಸಮರ್ಥವಾಗಿ ನಿಭಾಯಿಸಲು ವಿಫಲವಾಗಿದ್ದಕ್ಕೆ ತೀವ್ರ ಟೀಕೆಗಳು ಎದುರಾದ ಹಿನ್ನೆಲೆಯಲ್ಲಿ ಇಟಲಿ ಪ್ರಧಾನಿ ಗಿಸೆಪ್ಪೆ ಕಾಂಟೆ ಅವರು ಮಂಗಳವಾರ ರಾಜೀನಾಮೆ ನೀಡಿದ್ದಾರೆ. ಕಾಂಟೆ ಅವರು ಇಂದು ಅಧ್ಯಕ್ಷರ ಸೆರ್ಗಿಯೋ...
newsics.comನವದೆಹಲಿ: ಕೃಷಿ ಕಾನೂನು ವಿರೋಧಿಸಿ ನವದೆಹಲಿಯಲ್ಲಿ ಮಂಗಳವಾರ ನಡೆದ ರೈತರ ಟ್ರ್ಯಾಕ್ಟರ್ ಪರೇಡ್ ಹಿಂಸಾಚಾರಕ್ಕೆ ಎಡೆಮಾಡಿಕೊಟ್ಟ ಪರಿಣಾಮ ಭಾರೀ ಪ್ರಮಾಣದ ಸಾರ್ವಜನಿಕ ಆಸ್ತಿಗೆ ಹಾನಿಯಾಗಿದೆ.ಪ್ರತಿಭಟನಾಕಾರರು ಕೆಂಪುಕೋಟೆಗೆ ಲಗ್ಗೆ ಹಾಕಿ ಸಿಖ್ಖರ ಖಾಲ್ಸಾ ಬಾವುಟ ಹಾರಿಸಿದ್ದಾರೆ. ಈ ವೇಳೆ ಐತಿಹಾಸಿಕ ಸ್ಮಾರಕವಾದ ಕೆಂಪುಕೊಟೆಗೆ ಸಣ್ಣ ಪ್ರಮಾಣದ ಹಾನಿಯಾಗಿದೆ ಎಂದು ಹೇಳಲಾಗಿದೆ.ಅಲ್ಲದೆ, ಸರ್ಕಾರಿ ಬಸ್ಸುಗಳು,...
newsics.comಮಾಸ್ಕೋ: ರಷ್ಯಾದಿಂದ ಸ್ಪುಟ್ನಿಕ್ ಲಸಿಕೆ ತರಿಸಿಕೊಳ್ಳಲು ಭಾರತ ಗಂಭೀರ ಚಿಂತನೆ ನಡೆಸಿದೆ ಎಂದು ಭಾರತೀಯ ರಾಯಭಾರಿ ವೆಂಕಟೇಶ್ ವರ್ಮಾ ತಿಳಿಸಿದ್ದಾರೆ.ಇನ್ನು ಕೆಲವೇ ವಾರಗಳಲ್ಲಿ ಮೂರನೇ ಹಂತದ ಕ್ಲಿನಿಕಲ್ ಪ್ರಯೋಗ ಪೂರ್ಣಗೊಳ್ಳಲಿದ್ದು, ಆ ಬಳಿಕ ಸ್ಪುಟ್ನಿಕ್ ಲಸಿಕೆ ಪಡೆಯುವ ಕ್ರಮಕ್ಕೆ ಭಾರತ ಮುಂದಾಗಲಿದೆ ಎಂದರು.ಭಾರತೀಯ ಕಂಪನಿಗಳು ಮತ್ತು ರಷ್ಯಾದ ನೇರ ಹೂಡಿಕೆ ನಿಧಿ(ಆರ್...
Newsics.com
ನವದೆಹಲಿ: ರಾಜಧಾನಿ ನವದೆಹಲಿಯ ಕೆಂಪು ಕೋಟೆಯ ಮೇಲೆ ಕೆಲವು ರೈತ ಪ್ರತಿಭಟನಾಕಾರರು ಧ್ವಜ ಹಾರಿಸಿದ್ದಾರೆ. ನೂರಕ್ಕೂ ಹೆಚ್ಚು ರೈತರು ಕೆಂಪು ಕೋಟೆ ಹತ್ತಿದ್ದಾರೆ. ಗುಂಬಜ್ ಸೇರಿದಂತೆ ಹಲವೆಡೆ ಆಶ್ರಯ ಪಡೆದಿದ್ದಾರೆ.
ಕೆಂಪುಕೋಟೆ ಹತ್ತಿರುವ ರೈತರನ್ನು ಅಲ್ಲಿಂದ ತೆರವುಗೊಳಿಸಲು ಪೊಲೀಸರು ಹರ ಸಾಹಸ ಪಡುತ್ತಿದ್ದಾರೆ.
ಇದೇ ವೇಳೆ ದೆಹಲಿಯಲ್ಲಿ ವ್ಯಾಪಕ ಹಿಂಸಾಚಾರ ಸಂಭವಿಸಿದೆ. ಹಲವು ಟ್ರಕ್ ಗಳ ಗಾಜುಗಳನ್ನು...
Newsics.com
ನವದೆಹಲಿ: ರಾಜಧಾನಿ ನವದೆಹಲಿಯ ಹಲವೆಡೆ ಪ್ರತಿಭಟನಾ ನಿರತ ರೈತರು ಮತ್ತು ಪೊಲೀಸರ ಮಧ್ಯೆ ಘರ್ಷಣೆ ಸಂಭವಿಸಿದೆ. ಕೆಲವು ಪ್ರತಿಭಟನಾಕಾರರು ನಡೆಸಿದ ಹಲ್ಲೆಯಿಂದ ಹಲವು ಪೊಲೀಸರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಐಟಿಒ ಸರ್ಕಲ್ ನಲ್ಲಿ ಪೊಲೀಸರ ಮೇಲೆ ಗುಂಪೊಂದು ಹಲ್ಲೆ ನಡೆಸಿದೆ. ಬ್ಯಾರಿಕೇಡ್ ಕಿತ್ತು ಹಾಕಿದ ಪ್ರತಿಭಟನಾಕಾರರು ಪೊಲೀಸರ ಜತೆ ನೇರ ಸಂರ್ಘಷಕ್ಕೆ ಇಳಿದಿದ್ದಾರೆ.
ಹಸಿರು ಮಾರ್ಗದಲ್ಲಿ ಮೆಟ್ರೋ ಸಂಚಾರವನ್ನುತಾತ್ಕಾಲಿಕವಾಗಿ...
Newsics.com
ನವದೆಹಲಿ: ದೇಶಾದ್ಯಂತ ಇಂದು 72ನೇ ಗಣರಾಜ್ಯೋತ್ಸವದ ಸಂಭ್ರಮ. ದೆಹಲಿಯ ರಾಜ್ ಪಥ್ ನಲ್ಲಿ ನಡೆದ ವರ್ಣರಂಜಿತ ಸಮಾರಂಭದಲ್ಲಿ ದೇಶದ ಮಿಲಿಟರಿ ಶಕ್ತಿಯನ್ನು ಅನಾವರಣಗೊಳಿಸಲಾಯಿತು.
ದೇಶದ ಮೂರು ಸೇನಾಪಡೆಗಳು ತಮ್ಮ ಬತ್ತಳಿಕೆಯಲ್ಲಿರುವ ಅತ್ಯಾಧುನಿಕ ಶಸ್ತ್ರಾಸ್ತ್ರಗಳ ಪ್ರದರ್ಶನ ಮಾಡಿದವು. ಸೇನಾಪಡೆಗಳ ಸರ್ವೋಚ್ಚ ದಂಡನಾಯಕರು ಕೂಡ ಆಗಿರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಗೌರವ ರಕ್ಷೆ ಸ್ವೀಕರಿಸಿದರು.
ಕೊರೋನಾ ಕಾರಣದಿಂದಾಗಿ ಕಟ್ಟು...
Newsics.com
ನವದೆಹಲಿ: ನಿಗದಿಪಡಿಸಿದ ಸಮಯಕ್ಕಿಂತ ಮುಂಚಿತವಾಗಿ ರಾಜಧಾನಿ ದೆಹಲಿ ಪ್ರವೇಶಿಸಲು ಯತ್ನಿಸಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಅಶ್ರುವಾಯು ಬಳಸಿದ್ದಾರೆ.
ಆರಂಭದಲ್ಲಿ ಸಿಂಘಗಡಿಯಲ್ಲಿ ಪೊಲೀಸರ ಬ್ಯಾರಿಕೇಡ್ ಮುರಿದು ಒಳನುಗ್ಗಲು ಪ್ರತಿಭಟನಾಕಾರರು ಯತ್ನಿಸಿದರು. 12 ಗಂಟೆಯ ಬಳಿಕ ಮಾತ್ರ ದೆಹಲಿ ಪ್ರವೇಶಕ್ಕೆ ಅನುಮತಿ ನೀಡಲಾಗುವುದು ಎಂದು ಪೊಲೀಸರು ಸ್ಪಷ್ಟಪಡಿಸಿದರು. ಈ ಸಂದರ್ಭದಲ್ಲಿ ಕೋಲಾಹಲ ಸೃಷ್ಟಿಯಾಯಿತು. ಗುಂಪನ್ನು ಚದುರಿಸಲು ಪೊಲೀಸರು ಅಶ್ರುವಾಯು...
newsics.comನವದೆಹಲಿ: ವೈದ್ಯಕೀಯ ವಿಭಾಗದಲ್ಲಿ ರಾಜ್ಯದ ಡಾ. ಬೆಳ್ಳೆ ಮೋನಪ್ಪ ಹೆಗ್ಡೆ ಅವರಿಗೆ ಪದ್ಮವಿಭೂಷಣ, ಸಾಹಿತ್ಯ ಹಾಗೂ ಶಿಕ್ಷಣಕ್ಕಾಗಿ ಡಾ. ಚಂದ್ರಶೇಖರ ಕಂಬಾರ ಅವರಿಗೆ ಪದ್ಮಭೂಷಣ ಪ್ರಶಸ್ತಿ ನೀಡಿ ಘೋಷಣೆ ಮಾಡಲಾಗಿದೆ. 7 ಸಾಧಕರಿಗೆ ಪದ್ಮವಿಭೂಷಣ, 10 ಗಣ್ಯರಿಗೆ ಪದ್ಮ ಭೂಷಣ ಹಾಗೂ ವಿವಿಧ ಕ್ಷೇತ್ರದ 102 ಸಾಧಕರಿಗೆ ಪದ್ಮಶ್ರೀ ಗೌರವ ಘೋಷಣೆ...
Newsics.com
ನವದೆಹಲಿ: ಭಾರತದ ಭೂ ಪ್ರದೇಶವನ್ನು ಅತಿಕ್ರಮಿಸುವ ಚೀನಾ ಯೋಧರ ಸಂಚನ್ನು ಮತ್ತೊಮ್ಮೆ ವಿಫಲಗೊಳಿಸಲಾಗಿದೆ. ಸಿಕ್ಕಿಂನ ನಾಥುಲಾ ಪಾಸ್ ಬಳಿ ಈ ಘಟನೆ ನಡೆದಿದೆ.
ಉಭಯ ದೇಶಗಳ ಸೈನಿಕರು ಪರಸ್ಪರ ಕೈ ಮಿಲಾಯಿಸಿದ್ದಾರೆ. ಘಟನೆಯಲ್ಲಿ ಚೀನಾದ 20ಕ್ಕೂ ಹೆಚ್ಚು ಸೈನಿಕರಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ. ಭಾರತದ ನಾಲ್ವರು ಯೋಧರು ಕೂಡ ಗಾಯಗೊಂಡಿದ್ದಾರೆ.
ಭಾರತದ ಜತೆ ಶಾಂತಿ ಮಾತುಕತೆಯ ನಾಟಕವಾಡುತ್ತಿರುವ...
Newsics.com
ಮುಂಬೈ: 100, 10 ಮತ್ತು 5 ರೂಪಾಯಿ ಹಳೆ ಸೀರಿಸ್ ನೋಟಿನ ಚಲಾವಣೆ ಕುರಿತಂತೆ ಆರ್ ಬಿ ಐ ಸ್ಪಷ್ಟೀಕರಣ ನೀಡಿದೆ. ಹಳೆಯ ಎಲ್ಲ ಸೀರಿಸ್ ನೋಟುಗಳು ಚಲಾವಣೆಯಲ್ಲಿ ಇರಲಿದೆ. ಅವುಗಳನ್ನು ಮಾರುಕಟ್ಟೆಯಿಂದ ಹಿಂಪಡೆಯುವ ಕುರಿತಂತೆ ಯಾವುದೇ ಕಾಲಮಿತಿ ನಿಗದಿಪಡಿಸಿಲ್ಲ ಎಂದು ಆರ್ ಬಿ ಐ ಸ್ಪಷ್ಟಪಡಿಸಿದೆ.
ಈ ಕುರಿತಂತೆ ಮಾಧ್ಯಮಗಳಲ್ಲಿ ತಪ್ಪಾದ ವರದಿ ಪ್ರಕಟವಾಗಿದೆ....
newsics.com ಮುಂಬೈ: ಬಟ್ಟೆ ಧರಿಸಿದ್ದಾಗ ಅಪ್ರಾಪ್ತೆಯ ಖಾಸಗಿ ಅಂಗ ಸ್ಪರ್ಶಿಸಿದರೆ ಅಂತಹ ಪ್ರಕರಣ ಪೋಕ್ಸೋ ಕಾಯ್ದೆಯಡಿಯಲ್ಲಿ ಬರುವುದಿಲ್ಲ ಎಂದು ಬಾಂಬೆ ಹೈಕೋರ್ಟ್ ಹೇಳಿದೆ.ಪ್ರಕರಣವೊಂದರ ವಿಚಾರಣೆ ನಡೆಸಿದ ಬಾಂಬೇ ಹೈಕೋರ್ಟ್, 'ಕೇವಲ ದೇಹವನ್ನು ತಡವುವುದು, ಸವರುವುದು ಲೈಂಗಿಕ ದೌರ್ಜನ್ಯ ಎನಿಸಿಕೊಳ್ಳುವುದಿಲ್ಲ. ಲೈಂಗಿಕ ಉದ್ದೇಶವನ್ನಿಟ್ಟುಕೊಂಡು ನೇರವಾಗಿ ದೇಹಸಂಪರ್ಕ ಮಾಡುವುದು, ಚರ್ಮದಿಂದ ಚರ್ಮಕ್ಕೆ ಸ್ಪರ್ಶಿಸುವುದು ಲೈಂಗಿಕ...
Newsics.com
ಬೆಂಗಳೂರು: ರಾಜ್ಯದಲ್ಲಿ ಸಂಚಲನ ಸೃಷ್ಟಿಸಿರುವ ಎಫ್ ಡಿ ಎ ಪ್ರಶ್ನೆ ಪತ್ರಿಕೆ ಸೋರಿಕೆ ಕುರಿತ ತನಿಖೆ ಬಿರುಸು ಪಡೆದುಕೊಂಡಿದೆ. ಇದುವರೆಗೆ 14 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಆರೋಪಿಗಳ ಬಳಿ ಇದ್ದ 35 ಲಕ್ಷ ರೂಪಾಯಿ ಜಫ್ತಿ ಮಾಡಲಾಗಿದೆ.
ಪ್ರಕರಣದ ಕಿಂಗ್ ಪಿನ್ ಚಂದ್ರುವನ್ನು ತೀವ್ರ ವಿಚಾರಣೆಗೆ ಗುರಿಪಡಿಸಲಾಗಿದೆ. ಎರಡು ದಿನಗಳ ಹಿಂದೆಯಷ್ಟೇ...
newsics.com ಮಂಗಳೂರು: ಮಾರ್ಚ್-ಏಪ್ರಿಲ್ ವೇಳೆಗೆ ಭಾರತೀಯ ರಿಸರ್ವ್ ಬ್ಯಾಂಕ್ (ಆರ್'ಬಿಐ) ಹಳೆಯ ನೂರು ರೂ. ನೋಟಿನ ಜತೆ ಹಳೆಯ ಹತ್ತು, ಐದು ರೂ.ಗಳ ನೋಟನ್ನೂ ಚಲಾವಣೆಯಿಂದ ಹಿಂಪಡೆಯಲು ಚಿಂತನೆ ನಡೆಸಿದೆ.ಹೀಗಾಗಿ ನಿಮ್ಮ ಬಳಿ ಹಳೆಯ ಐದು, ಹತ್ತು ಹಾಗೂ ನೂರು ರೂ.ಗಳ ನೋಟುಗಳಿದ್ದರೆ ಬ್ಯಾಂಕ್ ಗೆ ನೀಡಿ ಅದೇ ಮೌಲ್ಯದ ನೋಟುಗಳನ್ನು...
Newsics.com
ಬೆಂಗಳೂರು: ಇಂದು ನಡೆಯಬೇಕಿದ್ದ ಎಫ್ ಡಿ ಎ ಪ್ರಶ್ನೆ ಪತ್ರಿಕೆ ಸೋರಿಕೆ ಸಂಬಂಧ ಸಿಸಿಬಿ ಏಳು ಮಂದಿಯನ್ನು ಬಂಧಿಸಿದ್ದಾರೆ. ಇದರಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯ ಕಿಂಗ್ ಪಿನ್ ಎಂದೇ ಹೇಳಲಾಗುತ್ತಿರುವ ರಾಚಪ್ಪ ಕೂಡ ಸೇರಿದ್ದಾನೆ.
ಬೆಂಗಳೂರಿನ ಉಪಕಾರ್ ಲೇ ಔಟ್ ನಲ್ಲಿರುವ ಅಪಾರ್ಟ್ ಮೆಂಟ್ ಮೇಲೆ ದಾಳಿ ನಡೆಸಿರುವ ಪೊಲೀಸರು ಸಿದ್ದಪಡಿಸಲಾದ ಉತ್ತರಗಳನ್ನು ಕೂಡ ವಶಪಡಿಸಿಕೊಂಡಿದ್ದಾರೆ.
ಇದು...
newsics.c com ಶಿವಮೊಗ್ಗ: ಇಲ್ಲಿನ ಹುಣಸೋಡು ಕಲ್ಲು ಕ್ವಾರಿ ಸ್ಫೋಟ ಪುಲ್ವಾಮಾ ದಾಳಿಗಿಂತ ಹತ್ತು ಪಟ್ಟು ಪ್ರಬಲವಾಗಿತ್ತು.ಪುಲ್ವಾಮ ದಾಳಿಗೆ ಉಗ್ರರು ಬಳಸಿದ್ದ ಸ್ಫೋಟಕಕ್ಕಿಂತಲೂ ಹತ್ತು ಪಟ್ಟು ಹೆಚ್ಚು ಸ್ಪೋಟಕ ಸಾಮಗ್ರಿಗಳನ್ನು ಕಲ್ಲುಕ್ವಾರಿಗಾಗಿ ತರಲಾಗಿತ್ತು ಎಂಬ ಸಂಗತಿ ಆತಂಕ ಮೂಡಿಸಿದೆ.ಸ್ಪೋಟಗೊಂಡ ವಾಹನದಲ್ಲಿ ಸುಮಾರು ಮೂರು ಸಾವಿರ ಕೆ.ಜಿ. ಜಿಲೆಟಿನ್ ಮತ್ತು ಡಿಟೋನೇಟರ್ಗಳಿದ್ದವು. ಪುಲ್ವಾಮ...
newsics.com ರಾಂಚಿ(ಬಿಹಾರ): ರಾಷ್ಟ್ರೀಯ ಜನತಾದಳದ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರ ಆರೋಗ್ಯ ಮತ್ತಷ್ಟು ವಿಷಮಿಸಿದ ಹಿನ್ನೆಲೆಯಲ್ಲಿ ಅವರನ್ನು ದೆಹಲಿ ಏಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.ಶ್ವಾಸಕೋಶದ ಸೋಂಕಿಗೆ ತುತ್ತಾಗಿರುವ ಅವರು ಪ್ರಸ್ತುತ ರಾಂಚಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಲಾಲು ಪ್ರಸಾದ್ ಅವರನ್ನು ಇದೀಗ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಬಿಹಾರದ ಮೇವು ಹಗರಣ...
newsics.com ರಾಂಚಿ(ಬಿಹಾರ): ಜೈಲು ಶಿಕ್ಷೆ ಅನುಭವಿಸುತ್ತಿರುವ ಆರ್ ಜೆಡಿ ನಾಯಕ ಲಾಲು ಪ್ರಸಾದ್ ಯಾದವ್ ಆರೋಗ್ಯ ಸ್ಥಿತಿ ಕ್ಷೀಣಿಸಿದ್ದು, ಹೆಚ್ಚಿನ ಚಿಕಿತ್ಸೆಗೆ ಅವರನ್ನು ಏಮ್ಸ್ ಗೆ ದಾಖಲು ಮಾಡುವ ಸಾಧ್ಯತೆ ಇದೆ.ಎಂಟು ವೈದ್ಯರ ತಂಡ ಆರ್ ಜೆಡಿ ನಾಯಕ ಲಾಲು ಪ್ರಸಾದ್ ಯಾದವ್ ಗೆ ಚಿಕಿತ್ಸೆ ನೀಡಲು ನೇಮಕಗೊಂಡಿದ್ದು, ರಾಜೇಂದ್ರ ಇನ್ಸ್ಟಿಟ್ಯೂಟ್...
newsics.com
ಮಹಾರಾಷ್ಟ್ರ: ವ್ಯಕ್ತಿಯೊಬ್ಬ ಅಪ್ರಾಪ್ತೆಯ ಕೈಯನ್ನು ಹಿಡಿದು, ಪ್ಯಾಂಟ್ ಜಿಪ್ ತೆಗೆದರೆ ಅಂತಹ ಪ್ರಕರಣಗಳು ಪೊಕ್ಸೊ ಕಾಯ್ಡೆಯಡಿ ಲೈಂಗಿಕ ದೌರ್ಜನ್ಯವಲ್ಲ ಎಂದು ಬಾಂಬೆ ಹೈಕೋರ್ಟ್ನ ನಾಗ್ಪುರ ಪೀಠ...
ಇಂದು (ಜನವರಿ 25) ರಾಷ್ಟ್ರೀಯ ಮತದಾರರ ದಿನ. ಮತದಾರರನ್ನು ಜಾಗೃತಗೊಳಿಸುವ ಮೂಲಕ ಅವರನ್ನು ಸಬಲೀಕರಣಗೊಳಿಸುವುದು, ಬಲಿಷ್ಠ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಇನ್ನಷ್ಟು ಸದೃಢಗೊಳಿಸುವುದು ಮತದಾರರ ದಿನದ ಉದ್ದೇಶ.
ರಾಷ್ಟ್ರೀಯ ಮತದಾರರ...
ಯಕ್ಷಗಾನ ಕ್ಷೇತ್ರದಲ್ಲಿ ಹಲವು ಪಾತ್ರಗಳನ್ನು ಮಾಡಿದ್ದರೂ ಪ್ರಭಾವತಿ, ದಾಕ್ಷಾಯಿಣಿ ಹಾಗೂ ದೇವಿಯ ಪಾತ್ರದಲ್ಲಿ ಹೆಸರು ಮಾಡಿದ ಕಲಾವಿದರು ಶಿವಮೊಗ್ಗದ ಶ್ರೀನಿವಾಸ ಭಟ್ ನಾಗರಕೊಡಿಗೆ. ರಂಗದಲ್ಲಿ ಮಾತ್ರವಲ್ಲ, ರಂಗದಾಚೆಗೂ ತಮ್ಮ ಸರಳ...
ನೀರಿನಲ್ಲಿ ಮತ್ತು ನೀರಿನ ಸುತ್ತಮುತ್ತ ಕಂಡುಬರುವ ಹಕ್ಕಿಗಳೇ ನೀರ ಹಕ್ಕಿಗಳು. ಬಹಳ ಸಾಮಾನ್ಯವಾಗಿ ಕಂಡುಬರುವ ಹಕ್ಕಿಯಾದ ಕೊಳದ ಬಕ ತೆಳುಮಣ್ಣಿನ ಬಣ್ಣ, ಮಬ್ಬು ಬಿಳಿ ಬಣ್ಣದ ದೇಹ, ತುಸು ಹಳದಿಯಿರುವ...
ಇಂದು ರಾಷ್ಟ್ರೀಯ ಹೆಣ್ಣುಮಕ್ಕಳ ದಿನ (ಜನವರಿ 24). ಹೆಣ್ಣುಮಕ್ಕಳ ಪ್ರಾಮುಖ್ಯತೆ, ಮೌಲ್ಯವನ್ನು ಸಮಾಜ ಅರಿತು ನಡೆಯಬೇಕೆನ್ನುವುದೊಂದೇ ಎಲ್ಲ ಹೆಣ್ಣುಮಕ್ಕಳ ಆಶಯ.
ಇಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ
♦ ಸುಮನಾ...