Saturday, December 2, 2023

ವಿದೇಶ

ಹಿಂದೂ ಸಂಪ್ರದಾಯದ ಪ್ರಕಾರ ವಿದೇಶಿ ಯುವತಿ ಜೊತೆ ಮದುವೆಯಾದ ಯುವಕ

Newsics.com ಉತ್ತರ ಪ್ರದೇಶ : ಉತ್ತರ ಪ್ರದೇಶ ಮೂಲದ ಯುವಕನೊಬ್ಬ ನೆದರ್‌ಲ್ಯಾಂಡ್‌ ಯುವತಿಯನ್ನು ಪ್ರೀತಿಸಿ ಹಿಂದೂ ಸಂಪ್ರದಾಯದಂತೆ ಮದುವೆಯಾಗಿರುವಂತಹ ಘಟನೆ ವರದಿಯಾಗಿದೆ. ಫತೇಪುರದ ಜಿಲ್ಲೆಯ ಹಳ್ಳಿಯೊಂದರ ಹಾರ್ದಿಕ್ ವರ್ಮಾ (32) ಕೆಲಸದ ನಿಮಿತ್ತ ನೆದರ್‌ಲ್ಯಾಂಡ್‌ಗೆ ತೆರಳಿದ್ದರು. ಅಲ್ಲಿ ಹಾರ್ದಿಕ್ ಫಾರ್ಮಾಸ್ಯುಟಿಕಲ್ ಎನ್ನುವ ಕಂಪನಿಯಲ್ಲಿ ಮೇಲ್ವಿಚಾರಕರಾಗಿ ​ಆಗಿ ಕಾರ್ಯನಿರ್ವಹಿಸುತ್ತಿದ್ದರು. ಇನ್ನು ಅದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಸಹೋದ್ಯೋಗಿ...

ಮೋದಿ ಜೊತೆಗಿರೋ ಸೆಲ್ಫಿ ಶೇರ್ ಮಾಡಿದ ಇಟಲಿ ಪ್ರಧಾನಿ ಮೆಲೋನಿ

Newsics.com ದುಬೈ : ದುಬೈನಲ್ಲಿ ವಿಶ್ವಸಂಸ್ಥೆಯ ಹವಾಮಾನ ಸಮ್ಮೇಳನ ನಡೆದಿದ್ದು, ವಿಶ್ವದ ನಾಯಕರು ಭಾಗವಹಿಸಿದ್ದರು. ಈ ಸಮ್ಮೇಳನದಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ಮೋದಿ ಅವರು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರನ್ನು ಭೇಟಿಯಾಗಿದ್ದಾರೆ. ಮೆಲೋನಿ ಮೋದಿಯವರೊಂದಿಗೆ ಸೆಲ್ಫಿ ತೆಗೆದುಕೊಂಡು ತಮ್ಮ ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಮಾಡಿದ್ದಾರೆ. ಹಾಗೂ  “COP28 ನಲ್ಲಿ...

ಗಾಜಾದ ಮೇಲೆ ಮತ್ತೆ ಇಸ್ರೇಲ್ ದಾಳಿ : 175ಕ್ಕೂ ಹೆಚ್ಚು ಮಂದಿ ಸಾವು

Newsics.com ಗಾಜಾ : ಇಸ್ರೇಲ್ ಹಾಗೂ ಹಮಾಸ್​ ನಡುವಿನ ಒಂದು ವಾರಗಳ ತಾತ್ಕಾಲಿಕ ಕದನ ವಿರಾಮ ಅಂತ್ಯಗೊಂಡಿದ್ದು, ಗಾಜಾದಲ್ಲಿ ಮತ್ತೆ ಘರ್ಷಣೆ ಪ್ರಾರಂಭವಾಗಿದೆ. ಕದನ ವಿರಾಮದ ಬಳಿಕ ಇಸ್ರೇಲ್​ ತನ್ನ ದಾಳಿ ತೀವ್ರಗೊಳಿಸಿದ್ದು, ಗಾಜಾದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ. ಇನ್ನು ನಿನ್ನೆ (ಡಿ.1) ಇಸ್ರೇಲ್ ನಡೆಸಿದ ದಾಳಿಯಲ್ಲಿ 175ಕ್ಕೂ ಹೆಚ್ಚು ಪ್ಯಾಲೆಸ್ಟೈನ್ ಮಂದಿ ಸಾವನ್ನಪ್ಪಿದ್ದಾರೆ ಎಂದು...

ಲಂಡನ್ ನದಿಯಲ್ಲಿ ಭಾರತೀಯ ವಿದ್ಯಾರ್ಥಿ ಶವ ಪತ್ತೆ

Newsics.com ಲಂಡನ್ : ಕಳೆದ ತಿಂಗಳು ನಾಪತ್ತೆಯಾಗಿದ್ದ ಭಾರತೀಯ ವಿದ್ಯಾರ್ಥಿ ಲಂಡನ್ ನ ಥೇಮ್ಸ್ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಉನ್ನತ ವ್ಯಾಸಂಗಕ್ಕಾಗಿ ಸೆಪ್ಟೆಂಬರ್‌ ನಲ್ಲಿ ಯುಕೆಗೆ ಆಗಮಿಸಿದ್ದ ಮಿತ್‌ಕುಮಾರ್ ಪಟೇಲ್, ನವೆಂಬರ್ 17 ರಂದು ನಾಪತ್ತೆಯಾಗಿದ್ದ. ಆದರೆ ಈಗ ಆತನ ಶವ ನದಿಯಲ್ಲಿ ಪತ್ತೆಯಾಗಿದೆ. ನವೆಂಬರ್ 21 ರಂದು ಪೂರ್ವ ಲಂಡನ್‌ನ ಕ್ಯಾನರಿ ವಾರ್ಫ್ ಪ್ರದೇಶದ ಬಳಿ...

ಕೈಲಾಸ ದೇಶದೊಂದಿಗೆ ಒಪ್ಪಂದ: ಪೆರಗ್ವೆ ಅಧಿಕಾರಿ ಕೆಲಸದಿಂದ ವಜಾ

newsics.com ಅಸನ್ಷಿಯನ್(ಪೆರುಗ್ವೆ): 'ಕೈಲಾಸ'ದ ಮುಖ್ಯಸ್ಥ ನಿತ್ಯಾನಂದ ಸ್ವಾಮಿ ಮತ್ತೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಲ್ಲಿದ್ದಾರೆ. ಅಸ್ತಿತ್ವದಲ್ಲೇ ಇರದ ನಿತ್ಯಾನಂದನ ಕೈಲಾಸ ದೇಶದ ಜತೆ 'ಸಹಕಾರ ಒಡಂಬಡಿಕೆ'ಗೆ ಸಹಿ ಹಾಕಿದ್ದ ಪೆರಗ್ವೆಯ ಹಿರಿಯ ಅಧಿಕಾರಿಯೊಬ್ಬರು ಪೇಚಿಗೆ ಸಿಲುಕಿದ್ದಾರೆ. ಅವರನ್ನು ಅಲ್ಲಿನ ಸರ್ಕಾರ ಉದ್ಯೋಗದಿಂದ ಕಿತ್ತು ಹಾಕಿದೆ. ‘ದಕ್ಷಿಣ ಅಮೆರಿಕದ ದ್ವೀಪರಾಷ್ಟ್ರ’ ಎಂದು ಪರಿಚಯಿಸಿಕೊಂಡ ‘ಯುನೈಟೆಡ್‌ ಸ್ಟೇಟ್ಸ್‌ ಆಫ್‌ ಕೈಲಾಸ’ ದೇಶದ...

ಜಪಾನಿನಲ್ಲಿ ಸಮುದ್ರಕ್ಕೆ ಅಪ್ಪಳಿಸಿದ ಅಮೆರಿಕ ಸೇನಾ ವಿಮಾನ: 8 ಸಿಬ್ಬಂದಿ ಸಾವು

newsics.com ವಾಷಿಂಗ್‍ಟನ್: ಅಮೆರಿಕದ Osprey ಮಿಲಿಟರಿ ವಿಮಾನವೊಂದು ಜಪಾನಿನ ಯಕುಶಿಮಾ ದ್ವೀಪದ ಬಳಿ ಪತನಗೊಂಡಿದ್ದು, ಅದರಲ್ಲಿದ್ದ 8 ಸೇನಾ ಸಿಬ್ಬಂದಿ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಸ್ಥಳೀಯ ಕಾಲಮಾನ ಮಧ್ಯಾಹ್ನ 02:47 ಗಂಟೆಗೆ ವಿಮಾನ ಯಕುಶಿಮಾ ದ್ವೀಪದಲ್ಲಿ ಪತನ ಹೊರಟಿತು. ವಿಮಾನ ಕೆಳಗೆ ಬರುವಾಗ ಎಡ ಭಾಗದ ಇಂಜಿನಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬಳಿಕ ವಿಮಾನವು ಪಶ್ಚಿಮ ಜಪಾನಿನ ಸಮುದ್ರಕ್ಕೆ...

ಮಹಿಳೆ ಕೊಲೆ‌ಗೈದು ಹೃದಯವನ್ನು ಸಾಂಬಾರ್ ಮಾಡಿ ಮನೆಯವರಿಗೆ ಬಡಿಸಿದ ಹಂತಕ!

newsics.com ವಾಷಿಂಗ್ಟನ್: ಕೊಲೆ ಮಾಡಿದ ನಂತರ ಶವ ಕತ್ತರಿಸಿ ಹೃದಯವನ್ನು ತರಕಾರಿ ಜತೆ ಬೇಯಿಸಿ ಸಾಂಬಾರ್ ಮಾಡಿ ಮನೆಯವರಿಗೆ ಬಡಿಸಿರುವ ವಿಚಿತ್ರ ಮತ್ತು ಭಯಾನಕ ಘಟನೆ ಅಮೆರಿಕದ ಒಕ್ಲಹೋಮದಲ್ಲಿ ನಡೆದಿದೆ. ಒಕ್ಲಹೋಮ ರಾಜ್ಯದಲ್ಲಿ ತ್ರಿವಳಿ ಕೊಲೆಯ ಆರೋಪ ಹೊತ್ತಿರುವ ವ್ಯಕ್ತಿಯೊಬ್ಬ ಈ ಕೃತ್ಯ ಎಸಗಿದ್ದಾನೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಆಕೆಯನ್ನು ಕೊಲೆ ಮಾಡಿದ ನಂತರ ಮೃತದೇಹದಲ್ಲಿನ ಹೃದಯವನ್ನು...

ಚೀನಾದಲ್ಲಿ ವಿಚಿತ್ರ ಸಂಪ್ರದಾಯ; ಒಂದೇ ದಿನದ ವ್ಯಾಲಿಡಿಟಿ ಇರೋ ಮದುವೆ!

newsics.com ಚೀನಾ:  ವಿಚಿತ್ರವಾದ ಮದುವೆ ಸಂಪ್ರದಾಯವಿದೆ. ಅಲ್ಲಿ ಕೆಲವು ಪ್ರದೇಶಗಳಲ್ಲಿ ಮದುವೆ 24 ಗಂಟೆಗಳವರೆಗೆ ಮಾತ್ರ ಮಾನ್ಯವಾಗಿರುತ್ತದೆ. ಚೀನಾದಲ್ಲಿ ಬಡತನದಿಂದಾಗಿ, ಮದುವೆಯ ಸಮಯದಲ್ಲಿ ತಮ್ಮ ಸೊಸೆಗೆ ಉಡುಗೊರೆ ಮತ್ತು ಹಣವನ್ನು ನೀಡಲು ಸಾಧ್ಯವಾಗದ ಜನರು ಮದುವೆಯಾಗುವುದಿಲ್ಲ. ಅಂತಹ ಪರಿಸ್ಥಿತಿಯಲ್ಲಿ, ಅಲ್ಲಿನ ಹುಡುಗರು ವಿಶಿಷ್ಟವಾದ ವಿವಾಹ ಆಗುತ್ತಾರೆ. ಇದರಿಂದ ಅವರಿಗೂ ತಾವು ವಿವಾಹಿತರು ಎನ್ನುವ ಲೇಬಲ್ ಸಿಗುತ್ತೆ. ಇಲ್ಲಿ...

ಕಾರ್ಗೊ ಹಡಗು ಮುಳುಗಡೆ: ಭಾರತೀಯರೂ ಸೇರಿ 13 ಜನ ನಾಪತ್ತೆ

newsics.com ಅಥೇನ್ಸ್‌: ಉಪ್ಪು ಸಾಗಿಸುತ್ತಿದ್ದ ಹಡಗೊಂದು ಭಾನುವಾರ ಗ್ರೀಸ್‌ ನ ಲೆಸ್‌ಬೋಸ್‌ ದ್ವೀಪದ ಬಳಿ ಮುಳುಗಡೆಯಾಗಿದೆ. ಅದರಲ್ಲಿದ್ದ 14 ಸಿಬ್ಬಂದಿಯ ಪೈಕಿ ಒಬ್ಬರನ್ನು ಹೊರತುಪಡಿಸಿ ಇನ್ನೆಲ್ಲರೂ ಕಾಣೆಯಾಗಿದ್ದಾರೆ ಎಂದು ಗ್ರೀಸ್‌ ನ ಕರಾವಳಿ ಕಾವಲುಪಡೆ ಹೇಳಿದೆ. ಸಿಬ್ಬಂದಿ ಪೈಕಿ 8 ಮಂದಿ ಈಜಿಪ್ಟ್‌ ನವರಾದರೆ, ಮಿಕ್ಕವರು ಸಿರಿಯಾ ಮತ್ತು ಭಾರತೀಯರಾಗಿದ್ದರು ಎಂದು ಹೇಳಲಾಗಿದೆ. ‘ರ್‍ಯಾಪ್ಟರ್‌’ ಹೆಸರಿನ ಈ ಹಡಗು...

ಖಾಸಗಿ ಜೆಟ್‌ನಲ್ಲಿ‌ ಉದ್ಯಮಿ ಮಗಳ ಮದುವೆ: ವಿಡಿಯೋ ವೈರಲ್

newsics.com ದುಬೈ: ಅನಿವಾಸಿ ಭಾರತೀಯ ಉದ್ಯಮಿಯೊಬ್ಬರು ತಮ್ಮ ಮಗಳ ಮದುವೆಯನ್ನು ಖಾಸಗಿ ಜೆಟ್‌ ವಿಮಾನದಲ್ಲಿ ನಡೆಸುವ ಮೂಲಕ‌ ಸುದ್ದಿಯಾಗಿದ್ದಾರೆ. ಯುಎಇ ಮೂಲದ ಭಾರತೀಯ ಉದ್ಯಮಿ ದಿಲೀಪ್ ಪೋಪ್ಲಿ ಎಂಬುವರು ತಮ್ಮ ಮಗಳ ಮದುವೆಯನ್ನು ಖಾಸಗಿ ಜೆಟ್‌ ವಿಮಾನ ಬೋಯಿಂಗ್‌ 747ರಲ್ಲಿ ನವೆಂಬರ್‌ 24 ರಂದು ಅದ್ದೂರಿಯಾಗಿ ನೆರವೇರಿಸಿದ್ದಾರೆ. ಬಾಲಿವುಡ್‌ ಸಿನಿಮಾ ಹಾಡೊಂದಕ್ಕೆ ಜನರು ನೃತ್ಯ ಮಾಡುತ್ತಿರುವ ವಿಮಾನದ ಒಳಭಾಗವನ್ನು...

27ನೇ ವಿಶ್ವ ಬಿಲಿಯರ್ಡ್ಸ್‌ ಕಿರೀಟ ಮುಡಿಗೇರಿಸಿಕೊಂಡ ಪಂಕಜ್ ಅಡ್ವಾಣಿ

newsics.com ದೋಹಾ: ಭಾರತದ ತಾರಾ ಬಿಲಿಯರ್ಡ್ಸ್‌ ಆಟಗಾರ ಪಂಕಜ್‌ ಅಡ್ವಾಣಿ ವಿಶ್ವ ಕಿರೀಟದ ಗಳಿಕೆಯನ್ನು 27ಕ್ಕೆ ಹೆಚ್ಚಿಸಿಕೊಂಡಿದ್ದಾರೆ. ಶುಕ್ರವಾರ ದೋಹಾದಲ್ಲಿ ನಡೆದ ಐಬಿಎಸ್‌ಎಫ್‌ ವಿಶ್ವ ಬಿಲಿಯರ್ಡ್ಸ್‌ ಚಾಂಪಿಯನ್‌ಶಿಪ್‌(ಪಾಯಿಂಟ್‌ ಫಾರ್ಮ್ಯಾಟ್‌)ನಲ್ಲಿ ಭಾರತದವರೇ ಆದ ಸೌರವ್‌ ಕೊಠಾರಿ ವಿರುದ್ಧ 5-0 ಅಂತರದಲ್ಲಿ ಜಯಭೇರಿ ಬಾರಿಸಿದರು. ಕೆಲ ದಿನಗಳ ಹಿಂದಷ್ಟೇ ಲಾಂಗ್‌ ಫಾರ್ಮ್ಯಾಟ್‌ನಲ್ಲಿ ಕೊಠಾರಿ ವಿರುದ್ಧವೇ ಗೆಲ್ಲುವ ಮೂಲಕ ಪಂಕಜ್‌ 26ನೇ...

ಹಿಂದೂ ಮಹಾಸಾಗರದಲ್ಲಿ ಇಸ್ರೇಲಿ ಹಡಗಿನ ಮೇಲೆ ದಾಳಿ: ಇರಾನ್ ಕೈವಾಡ ಶಂಕೆ

newsics.com ದುಬೈ: ಇಸ್ರೇಲಿ ಬಿಲಿಯನೇರ್ ಒಡೆತನದ ಕಂಟೈನರ್ ಹಡಗಿನ ಮೇಲೆ ದಾಳಿ ನಡೆಸಿದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಹಿಂದೂ ಮಹಾಸಾಗರದಲ್ಲಿ ಶಂಕಿತ ಇರಾನಿನ ಡ್ರೋನ್‌ ನಿಂದ ಈ ದಾಳಿ ನಡೆದಿದೆ ಎಂದು ಅಮೆರಿಕಾದ ರಕ್ಷಣಾ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಗುಪ್ತಚರ ವಿಷಯಗಳ ಬಗ್ಗೆ ಚರ್ಚಿಸಲು ಅನಾಮಧೇಯತೆಯ ಷರತ್ತಿನ ಮೇಲೆ ಸುದ್ದಿ ಸಂಸ್ಥೆಯೊಂದಕ್ಕೆ ಮಾತನಾಡಿದ ರಕ್ಷಣಾ ಅಧಿಕಾರಿಯೊಬ್ಬರು, ಹಿಂದೂ...

ಕ್ಯಾನ್ಸರ್ ರೋಗಿಯ ಕರುಳಿನೊಳಗೆ ಜೀವಂತ‌ ನೊಣ ಪತ್ತೆ: ವೈದ್ಯರಿಗೆ ಅಚ್ಚರಿ

newsics.com ಮಿಸೌರಿ(ಅಮೆರಿಕ): ಕರುಳು ಕ್ಯಾನ್ಸರ್‌ ರೋಗಿಯ ಕರುಳಿನೊಳಗೆ ಜೀವಂತ ನೊಣವೊಂದು ಇರುವುದು ಪತ್ತೆಯಾಗಿದ್ದು, ಜಾಗತಿಕ‌ ವೈದ್ಯರಿಗೆ ಅಚ್ಚರಿ ಮೂಡಿಸಿದೆ. ಮಿಸೌರಿಯ 63 ವರ್ಷದ ವ್ಯಕ್ತಿ ಕರುಳಿನ ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ಪ್ರತಿ ತಿಂಗಳ ಅಂತ್ಯದಲ್ಲಿ ತಪಾಸಣೆಗಾಗಿ ಆಸ್ಪತ್ರೆಗೆ ಹೋಗುತ್ತಿದ್ದ. ಈ ಚೆಕ್ಅಪ್ ಸಮಯದಲ್ಲಿ ಕರುಳಿನೊಳಗೆ ಕ್ಯಾಮೆರಾವನ್ನು ಇರಿಸಿ ತಪಾಸಣೆ ಮಾಡಲಾಗುತ್ತಿತ್ತು. ಆದರೆ ಈ ಬಾರಿಯ ತಪಾಸಣೆ ವೇಳೆ ವ್ಯಕ್ತಿಯ...

ಅರ್ಧ ಹಾಸಿಗೆ ಬಾಡಿಗೆಗೆ ಇದೆ; ಇನ್ನರ್ಧ ನನಗೆ ಎಂದ ಯುವತಿ!

newsics.com ನವದೆಹಲಿ: ಮಹಿಳೆಯೊಬ್ಬಳು ತಾನು ಮಲಗುವ ಹಾಸಿಗೆಯ ಅರ್ಧ ಭಾಗವನ್ನು ಬಾಡಿಗೆಗೆ ನೀಡುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದು, ಸಖತ್‌ ವೈರಲ್‌ ಆಗಿದೆ. ಕೆನಡಾದ ಟೊರೊಂಟೊದಲ್ಲಿ ವಾಸಿಸುತ್ತಿರುವ ಈ ಯುವತಿಯ ಹೆಸರು ಅನ್ಯಾ ಎಟ್ಟಿಂಗರ್. ಡೈಲಿ ಸ್ಟಾರ್ ಪ್ರಕಾರ, ಅನ್ಯಾ ಫೇಸ್‌ಬುಕ್ ಮಾರ್ಕೆಟ್‌ಪ್ಲೇಸ್‌ನಲ್ಲಿ ಹಾಸಿಗೆಯ ಅರ್ಧ ಭಾಗವನ್ನು ಮಾರಾಟ ಮಾಡುವುದಾಗಿ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ತಾನು ‘ಬೆಡ್‌ಮೇಟ್’ಗಾಗಿ ಹುಡುಕುತ್ತಿದ್ದೇನೆ....

ಒಳಚರಂಡಿಗೆ ಇಳಿದ ಬಿಲ್ ಗೇಟ್ಸ್: ವಿಡಿಯೋ ವೈರಲ್

newsics com ಬ್ರಸೆಲ್ಸ್‌: ವಿಶ್ವ ಶೌಚಾಲಯ ದಿನದ ಸಂದರ್ಭದಲ್ಲಿ ಬೆಲ್ಜಿಯಂನ ಬ್ರಸೆಲ್ಸ್‌'ಗೆ ಭೇಟಿ ನೀಡಿದ ಮೈಕ್ರೊಸಾಫ್ಟ್‌ ಸಹ ಸಂಸ್ಥಾಪಕ ಬಿಲ್‌ ಗೇಟ್ಸ್, ಅಲ್ಲಿನ ಒಳಚರಂಡಿಗೆ ಇಳಿದು ತ್ಯಾಜ್ಯ ನೀರಿನ ಸಂಸ್ಕರಣೆಯ ಕುರಿತಂತೆ ಹಲವು ಮಾಹಿತಿಗಳನ್ನು ಕಲೆ ಹಾಕಿದ್ದಾರೆ. ಈ ಕುರಿತ ವಿಡಿಯೊವನ್ನು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ‘ಈ ವರ್ಷ ವಿಶ್ವ ಶೌಚಾಲಯ ದಿನದ ಪ್ರಯುಕ್ತ ಬ್ರಸೆಲ್ಸ್‌ನ...

ಭಾರತಕ್ಕೆ ಬರುತ್ತಿದ್ದ ಹಡಗನ್ನು ಸಿನಿಮಾ ಶೈಲಿಯಲ್ಲಿ ಹೈಜಾಕ್‌: ವಿಡಿಯೋ ಬಿಡುಗಡೆ

newsics.com ಸನಾ: ಟರ್ಕಿಯಿಂದ ಭಾರತಕ್ಕೆ ಬರುತ್ತಿದ್ದ ಹಡಗನ್ನು ಭಾನುವಾರ ಹೌತಿ ಬಂಡುಕೋರರು ಅಪಹರಣ ಮಾಡಿದ್ದು. ಇದೀಗ ಹಡಗನ್ನು ಹೈಜಾಕ್ ಮಾಡುವ ಎರಡು ನಿಮಿಷಗಳ ಭಯಾನಕ ವಿಡಿಯೋವನ್ನು ಬಿಡುಗಡೆ ಮಾಡಿದ್ದಾರೆ. ಹೆಲಿಕಾಪ್ಟರ್‌ ನಲ್ಲಿ ಬಂದ ಬಂಡುಕೋರರು ಹಡಗಿನ ಮೇಲೆ ದಾಳಿ ಮಾಡಿ ಹೈಜಾಕ್‌ ಮಾಡಿದ್ದಾರೆ. ಹಡಗಿನ ಡೆಕ್‌ ನಲ್ಲಿ ಲ್ಯಾಂಡ್‌ ಆದ ಹೆಲಿಕಾಪ್ಟರ್‌ ನಿಂದ 10ಕ್ಕೂ ಹೆಚ್ಚು...

ಲಷ್ಕರ್-ಎ-ತೊಯ್ಬಾ ಸಂಘಟನೆಯನ್ನು ನಿಷೇಧಿಸಿದ ಇಸ್ರೇಲ್

newsics.com ಇಸ್ರೇಲ್, ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LET)ವನ್ನು ನಿಷೇಧಿಸಿದೆ. ನವೆಂಬರ್ 26ರಂದು ಭಾರತದ ಮುಂಬೈ ಹೊಟೇಲ್ ಮೇಲೆ ದಾಳಿ ಮಾಡಿದ ಈ ಸಂಘಟನೆಯನ್ನು ನಿಷೇಧಿಸಲು ಇಸ್ರೇಲ್ ಮುಂದಾಗಿದೆ. ಈ ಭಯೋತ್ಪಾದನಾ ದಾಳಿಯ ಕಹಿನೆನಪಿಗಾಗಿ ಈ ಸಂಘಟನೆಯನ್ನು ನಿಷೇಧಿಸಿದೆ. ಲಷ್ಕರ್-ಎ-ತೊಯ್ಬಾವನ್ನು ಇಸ್ರೇಲ್ ತನ್ನ ಭಯೋತ್ಪಾದನ ಪಟ್ಟಿಯಲ್ಲಿ ಸೇರಿಸಿದೆ ಎಂದು ಹೇಳಲಾಗಿದೆ. ಈ ಬಗ್ಗೆ ಇಸ್ರೇಲ್ ರಾಯಭಾರಿ ಕಚೇರಿ ಒಂದು ವರದಿಯನ್ನು...

ವಿಶ್ವಕಪ್ ಟ್ರೋಫಿ ಮೇಲೆ ಕಾಲಿಟ್ಟು ಕುಳಿತ ಮಿಚೆಲ್ ಮಾರ್ಷ್!

newsics.com ಅಹಮ್ಮದಾಬಾದ್: ವಿಶ್ವಕಪ್ 2023 ರಲ್ಲಿ ಆಸ್ಟ್ರೇಲಿಯಾ ಗೆಲುವಿನ ನಗೆ ಬೀರಿದ ಬೆನ್ನಲ್ಲೇ ಇದೀಗ ತಂಡದ ಆಟಗಾರ ಮಿಚೆಲ್ ಮಾರ್ಷ್ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಕೂಡಲೇ ಟ್ರೋಫಿಗೆ ಅಗೌರವ ಸೂಚಿಸಿರುವ ಮಿಚೆಲ್ ನಡೆಯನ್ನು ಜನ ಖಂಡಿಸಿದ್ದು, ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ. ಫೋಟೋದಲ್ಲಿ ಮಿಚೆಲ್ ಅವರು ತಮ್ಮ ಎರಡೂ ಕಾಲುಗಳನ್ನು...

ಗಾಜಾ ಆಸ್ಪತ್ರೆಯ ಅಡಿಯಲ್ಲಿ ಹಮಾಸ್ ಉಗ್ರರ ಸುರಂಗ ಪತ್ತೆ ಹಚ್ಚಿದ ಇಸ್ರೇಲ್

newsics.com ಜೆರುಸಲೇಂ: ಗಾಜಾ ಪಟ್ಟಿಯ ಅತಿದೊಡ್ಡ ಚಿಕಿತ್ಸಾ ಕೇಂದ್ರ ಅಲ್‌ ಶಿಫಾ ಆಸ್ಪತ್ರೆಯಲ್ಲಿ ಹಮಾಸ್‌ ಬಂಡುಕೋರರ ನೆಲೆ ಪತ್ತೆಗಾಗಿ ಕಳೆದೊಂದು ವಾರದಿಂದ ಇಸ್ರೇಲ್ ಸೇನೆ ಶೋಧ ನಡೆಸಿತ್ತು. ಇದೀಗ ಆಸ್ಪತ್ರೆಯ ಅಡಿಯಲ್ಲಿ ಸುರಂಗ ಪತ್ತೆಯಾಗಿದೆ ಎಂದು ಇಸ್ರೇಲ್ ತಿಳಿಸಿದೆ. ಆಸ್ಪತ್ರೆಯ ಅಡಿಯಲ್ಲಿ ಹಮಾಸ್‌ ಬಂಡುಕೋರರು ತೋಡಿರುವ ಸುರಂಗ ಎಂದು ವಿವರಿಸಲಾದ ವಿಡಿಯೋವೊಂದನ್ನು ಇಸ್ರೇಲ್ ಸೇನೆ ಬಿಡುಗಡೆ ಮಾಡಿದೆ....

ಟರ್ಕಿಯಿಂದ ಭಾರತಕ್ಕೆ ಹೊರಟಿದ್ದ ಹಡಗನ್ನು ಅಪಹರಿಸಿದ ಹೌತಿ ಬಂಡುಕೋರರು

newsics.com ನವದೆಹಲಿ: ಟರ್ಕಿಯಿಂದ ಭಾರತಕ್ಕೆ ಹೊರಟಿದ್ದ ಸರಕು ಸಾಗಣೆ ಹಡಗನ್ನು ಯೆಮೆನ್‌ನ ಹೌತಿ ಬಂಡುಕೋರರು ಕೆಂಪು ಸಮುದ್ರದಲ್ಲಿ ಅಪಹರಿಸಿದ್ದು, ಹಡಗಿನಲ್ಲಿ ವಿವಿಧ ರಾಷ್ಟ್ರಗಳಿಗೆ ಸೇರಿದ ಸುಮಾರು 25 ಸಿಬ್ಬಂದಿ ಇದ್ದಾರೆ. ಇಸ್ರೇಲ್‌ ಹಡಗನ್ನು ಹೈಜಾಕ್ ಮಾಡಿರುವುದಾಗಿ ಹೌತಿಗಳು ಹೇಳಿದ್ದರು. ಆದರೆ ಹೌತಿಗಳ ಹೇಳಿಕೆಯನ್ನು ನಿರಾಕರಿಸಿರುವ ಇಸ್ರೇಲ್ ಸರ್ಕಾರ, ಅಪಹರಣಕ್ಕೊಳಗಾದ ಗ್ಯಾಲಕ್ಸಿ ಲೀಡರ್ ಹಡಗಿನಲ್ಲಿ ಯಾವುದೇ ಭಾರತೀಯರು...

ChatGpt ಸೃಷ್ಟಿಕರ್ತ ಸ್ಯಾಮ್ ಆಲ್ಟ್‌ಮ್ಯಾನ್‌ರನ್ನು ಕೆಲಸದಿಂದ ವಜಾಗೊಳಿಸಿದ OpenAI ಸಂಸ್ಥೆ

ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಆಧಾರಿತ ಚಾಟ್‌ಜಿಪಿಟಿ (ChatGpt) ಸೃಷ್ಟಿಸಿದ ಸ್ಯಾಮ್ ಆಲ್ಟ್‌ಮ್ಯಾನ್ ಅವರನ್ನು ಓಪನ್‌ಎಐ ವಜಾ ಮಾಡಿದೆ.

ಹಮಾಸ್ ಮುಖಂಡನ ಮನೆಗೆ ಬಾಂಬ್ ಇಟ್ಟು ಉಡಾಯಿಸಿದ ಇಸ್ರೇಲ್

newsics.com ಟೆಲ್ ಅವೀವ್: ಇಸ್ರೇಲ್ ಸೇನೆ ಗಾಜಾದ ಮೂಲೆ ಮೂಲೆಯಲ್ಲೂ ಉಗ್ರರಿಗಾಗಿ ತೀವ್ರ ಶೋಧ ನಡೆಸುತ್ತಿದ್ದು, ಹಮಾಸ್ ಉಗ್ರ ಸಂಘಟನೆಯ ಪ್ರಮುಖ ಉಗ್ರನೊಬ್ಬನ ಮನೆಯನ್ನೇ ಇಸ್ರೇಲ್‌ ಬಾಂಬಿಟ್ಟು ಧ್ವಂಸಗೊಳಿಸಿದೆ. ಈ ಸಿನಿಮೀಯ ವಿಡಿಯೊಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿವೆ. ಹಮಾಸ್‌ ಪ್ರಮುಖ ಉಗ್ರ, ಹಮಾಸ್‌ ರಾಜಕೀಯ ವಿಭಾಗದ ಮುಖ್ಯಸ್ಥ ಇಸ್ಮಾಯಿಲ್ ಹನಿಯೇಹ್‌ ಎಂಬಾತನ ಮನೆಯನ್ನು ಇಸ್ರೇಲ್‌...

ಅಫ್ಘಾನಿಸ್ತಾನಿ ಪ್ರಜೆಗಳ ಗಡಿಪಾರಿಗೆ ಮೂರು ದ್ವಾರ ತೆರೆದ ಪಾಕಿಸ್ತಾನ

newsics.com ಕ್ವೆಟ್ಟಾ: ಅಕ್ರಮವಾಗಿ ನೆಲೆಸಿರುವ ಅಫ್ಗಾನಿಸ್ತಾನದ ಪ್ರಜೆಗಳನ್ನು ದೇಶದಿಂದ ತ್ವರಿತವಾಗಿ ಗಡಿಪಾರು ಮಾಡಲು ಪಾಕಿಸ್ತಾನವು ಗಡಿಯಲ್ಲಿ ಸೋಮವಾರ ಮೂರು ಹೊಸ ದ್ವಾರಗಳನ್ನು ತೆರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೇಶದಲ್ಲಿ ನೆಲೆಸಲು ಅಗತ್ಯ ದಾಖಲೆಗಳನ್ನು ಒದಗಿಸಲು ವಿಫಲವಾಗುವ ವಿದೇಶಿಗರನ್ನು ಬಂಧಿಸಿ, ಅವರ ದೇಶಕ್ಕೆ ಗಡಿಪಾರು ಮಾಡುವ ಕಾರ್ಯಾಚರಣೆ ಕೈಗೊಂಡ ಬಳಿಕ ಈವರೆಗೆ ಸುಮಾರು 3 ಲಕ್ಷ ಮಂದಿ ಪಾಕಿಸ್ತಾನದಿಂದ...

ರಾತ್ರೋರಾತ್ರಿ ಲಕ್ಷಾಧಿಪತಿಯಾದ ಪಾಕಿಸ್ತಾನದ ಮೀನುಗಾರ

newsics.com ಪಾಕಿಸ್ತಾನ:  ಕರಾಚಿ ನಗರದ ಮೀನುಗಾರನೋರ್ವನಿಗೆ ಹಲವು ಔಷಧೀಯ ಗುಣಗಳುಳ್ಳ ಅಪರೂಪದ ಮೀನೊಂದು ಸಿಕ್ಕಿದ್ದು,  ಇದರ ಪರಿಣಾಮ್ ಆತನಿಗೆ ರಾತ್ರೋರಾತ್ರಿ ಶ್ರೀಮಂತಿಕೆ ಒಲಿದು ಬಂದಿದೆ. ಇಬ್ರಾಹಿಂ ಹೈದರಿ ಎಂಬ ಮೀನುಗಾರಿಕಾ ಗ್ರಾಮದಲ್ಲಿ ವಾಸ ಮಾಡುವ ಮೀನುಗಾರಿಕೆಯಲ್ಲಿ ಕೆಲಸ ಮಾಡುವ ಹಾಜಿ ಬಲೋಚ್‌ ಎಂಬುವವ ಕೆಲಸಗಾರರಿಗೆ ಅರಬ್ಬಿ ಸಮುದ್ರದದಲ್ಲಿ ಸ್ಥಳೀಯವಾಗಿ ಗೋಲ್ಡನ್ ಫಿಶ್ ಅಥವಾ ಸೋವಾ ಫಿಶ್ ಎಂದು...

ಸಿರಿಯಾದಲ್ಲಿನ ಇರಾನ್ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಪೋಸ್ಟ್ ಮೇಲೆ ಅಮೆರಿಕ ದಾಳಿ

newsics.com ವಾಷಿಂಗ್ಟನ್‌: ಪೂರ್ವ ಸಿರಿಯಾದಲ್ಲಿ ಇರಾನ್ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ಹಾಗೂ ಸಹವರ್ತಿ ಸಂಘಟನೆಗಳು ಬಳಸಿದ್ದ ಪೋಸ್ಟ್‌ಗಳ ಮೇಲೆ ಅಮೆರಿಕವು ಸ್ವಯಂ ರಕ್ಷಣೆಗಾಗಿ ದಾಳಿ ನಡೆಸಿರುವುದಾಗಿ ಶ್ವೇತಭವನ ತಿಳಿಸಿದೆ. ಇತ್ತೀಚೆಗೆ ಇರಾಕ್ ಹಾಗೂ ಸಿರಿಯಾದಲ್ಲಿರುವ ಅಮೆರಿಕದ ಮೈತ್ರಿ ನೆಲೆಗಳ ಮೇಲೆ ಐಆರ್‌ಜಿಸಿ ಹಾಗೂ ಸಹವರ್ತಿ ಸಂಘಟನೆಗಳು ದಾಳಿ ಮಾಡಿದ್ದಕ್ಕೆ ಉತ್ತರವಾಗಿ ಈ ದಾಳಿ ನಡೆಸಲಾಗಿದೆ ಎಂದು...

ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕಿ ಬಂಧನ

newsics.com ಅಲಬಾಮ: ತರಗತಿಯಲ್ಲೇ ಬಾಲಕನೊಬ್ಬನನಿಗೆ 20ಕ್ಕೂ ಹೆಚ್ಚು ಬಾರಿ ಲೈಂಗಿಕ ಕಿರುಕುಳ ನೀಡಿರುವ ಶಿಕ್ಷಕಿಯೊಬ್ಬಳು ಬಂಧನಕ್ಕೊಳಗಾಗಿದ್ದಾಳೆ. ಆರೋಪಿ ಮೆಲಿಸಾ ಮೇರಿಯು ಮಾಂಟಗೊಮೇರಿ ಶಾಲೆಯ 14 ವರ್ಷದ ವಿದ್ಯಾರ್ಥಿ ಜತೆ ಲೈಂಗಿಕ ಕ್ರಿಯೆ ನಡೆಸಿದ್ದಾಳೆ. ಈ ಬಗ್ಗೆ ಸಂತ್ರಸ್ತ ವಿದ್ಯಾರ್ಥಿ ಇತರರಿಗೆ ತಿಳಿಸಿದ ಬಳಿಕ ಶಿಕ್ಷಕಿ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಶಿಕ್ಷಕಿಯು ಕಾರು, ತರಗತಿ ಸೇರಿದಂತೆ ಹಲವು ಕಡೆಗಳಲ್ಲಿ ವಿದ್ಯಾರ್ಥಿ...

ಪೋರ್ಚುಗಲ್ ಪ್ರಧಾನಿ ರಾಜೀನಾಮೆ

newsics.com ಲಿಸ್ಬನ್: ಪೋರ್ಚುಗಲ್ ಪ್ರಧಾನಿ ಆಂಟೋನಿಯೊ ಕೋಸ್ಟಾ ಅನಿರೀಕ್ಷಿತವಾಗಿ ರಾಜೀನಾಮೆ ನೀಡಿದ್ದಾರೆ. ಕೋಸ್ಟಾ ಅವರು 2015 ರಿಂದ ಅಧಿಕಾರದಲ್ಲಿದ್ದರು. ಭ್ರಷ್ಟಾಚಾರ ಮತ್ತು ಪ್ರಭಾವದ ದಂಧೆಯ ವಿಚಾರಣೆಯ ಭಾಗವಾಗಿ ಪೊಲೀಸರು, ಸರ್ಕಾರಿ ಕಟ್ಟಡಗಳ ಮೇಲೆ ದಾಳಿ ನಡೆಸಿ ಕೋಸ್ಟಾ ಅವರ ಮುಖ್ಯ ಸಿಬ್ಬಂದಿಗೆ ಬಂಧನ ವಾರೆಂಟ್ ಹೊರಡಿಸಿದ ಬೆನ್ನಲ್ಲೇ ಪ್ರಧಾನಿ ರಾಜೀನಾಮೆ ನೀಡಿದ್ದಾರೆ ಎಂದು ನ್ಯೂಯಾರ್ಕ್ ಟೈಮ್ಸ್ ವರದಿ...

ದಿಢೀರ್ ಪ್ರವಾಹ: 30ಕ್ಕೂ ಅಧಿಕ ಮಂದಿ ಸಾವು, ಸಾವಿರಾರು ಜನರ ಸ್ಥಳಾಂತರ

newsics.com ನೈರೋಬಿ: ದಿಢೀರ್ ಪ್ರವಾಹ ಸಂಭವಿಸಿ 30ಕ್ಕೂ ಅಧಿಕ ಮಂದಿ ಮೃತಪಟ್ಟಿರುವ ಘಟನೆ ಕೀನ್ಯಾ ಮತ್ತು ಸೊಮಾಲಿಯಾ ದೇಶಗಳಲ್ಲಿ ನಡೆದಿದೆ. ಸುಮಾರು ಹತ್ತಾರು ಸಾವಿರ ಮಂದಿಯನ್ನು ಸ್ಥಳಾಂತರಿಸಲಾಗಿದೆ. ಸೊಮಾಲಿಯಾದಲ್ಲಿ ಭಾರೀ ಮಳೆ ಪರಿಣಾಮ 14 ಮಂದಿ ಮೃತಪಟ್ಟ ಬಳಿಕ ಅಲ್ಲಿನ ಸರ್ಕಾರ ರಾಷ್ಟ್ರೀಯ ತುರ್ತು ಪರಿಸ್ಥಿತಿ ಘೋಷಿಸಿದೆ. ಪ್ರವಾಹದಿಂದಾಗಿ ಹಲವು ಮನೆಗಳು, ರಸ್ತೆಗಳು ಮತ್ತು ಸೇತುವೆಗಳು ಹಾಳಾಗಿವೆ....

ವಿಮಾನ ನಿಲ್ದಾಣದಲ್ಲಿ ಸಾಮೂಹಿಕ ನಮಾಜ್: ವಿವಾದಕ್ಕೆ ಕಾರಣವಾದ ಪ್ರಯಾಣಿಕರ ನಡೆ

newsics.com ಪ್ಯಾರಿಸ್: ಪ್ಯಾರಿಸ್ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರು ಸಾಮೂಹಿಕವಾಗಿ ನಮಾಜ್ ಮಾಡುತ್ತಿರುವ ಚಿತ್ರವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ್ದು, ವಿವಾದಕ್ಕೆ ಗುರಿಯಾಗಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಶೇರ್ ಆಗಿರುವ ಚಿತ್ರದಲ್ಲಿ, ಪ್ಯಾರಿಸ್​​ನ ಚಾರ್ಲ್ಸ್ ಡಿ ಗೌಲ್ ವಿಮಾನ ನಿಲ್ದಾಣದ ನಿರ್ಗಮನ ಹಾಲ್​ನಲ್ಲಿ ಹತ್ತಾರು ಮಂದಿ ಸಾಮೂಹಿಕವಾಗಿ ನಮಾಜ್ ಮಾಡುವ ಚಿತ್ರವಿದೆ. ಅವರೆಲ್ಲ ಜೋರ್ಡಾನ್​ಗೆ ತೆರಳುವ ವಿಮಾನಕ್ಕೆ ಕಾಯುತ್ತಿದ್ದವರು ಎನ್ನಲಾಗಿದೆ. ಹಮಾಸ್ ಮತ್ತು...

ಆರು ಪತ್ನಿಯರಿಗೆ ಚಿನ್ನದ ಹಾಸಿಗೆ ಮಾಡಿಸಿದ ಪತಿ!

newsics.com ನವದೆಹಲಿ: ಇಲ್ಲೊಬ್ಬ ಗಂಡ ಒಂದಲ್ಲ ಎರಡಲ್ಲ.. ಒಂದೇ ಬಾರಿ ಆರು ಪತ್ನಿಯರಿಗಾಗಿ ಮಲಗುವ ಕೋಣೆಯಲ್ಲಿ ವಿಶೇಷ ವ್ಯವಸ್ಥೆ ಮಾಡುವ ಮೂಲಕ ಸುದ್ದಿಯಾಗಿದ್ದಾನೆ. ಆರು ಹೆಂಡತಿಯರನ್ನು ಹೊಂದಿರುವ ವ್ಯಕ್ತಿಯ ಹೆಸರು ಆರ್ಥರ್ ಓರ್ಸೊ. ಈತ ಅವರು ಬ್ರೆಜಿಲ್ ನಿವಾಸಿಯಾಗಿದ್ದಾನೆ. ಆರ್ಥರ್ ಓರ್ಸೊ 9 ಮಹಿಳೆಯರನ್ನು ಏಕಕಾಲದಲ್ಲಿ ವಿವಾಹವಾದ. ಈ ಸುದ್ದಿ ಕೆಲವು ತಿಂಗಳ ಹಿಂದೆ ಪ್ರಪಂಚದಾದ್ಯಂತ...
- Advertisement -

Latest News

ಆಸ್ಟ್ರೇಲಿಯಾದಲ್ಲಿ ಪಾಕಿಸ್ತಾನಕ್ಕೆ ಅವಮಾನ: ಟ್ರಕ್‌’ಗೆ ತಾವೇ ಲಗೇಜ್‌ ಲೋಡ್‌ ಮಾಡಿದ ಆಟಗಾರರು

newsics.com ಸಿಡ್ನಿ: ಆಸ್ಟ್ರೇಲಿಯಾ ಕ್ರಿಕೆಟ್ ಪ್ರವಾಸಕ್ಕೆ ತೆರಳಿರುವ ಪಾಕಿಸ್ತಾನ ಕ್ರಿಕೆಟ್ ತಂಡದ ಆಟಗಾರರು ವಿಮಾನ ನಿಲ್ದಾಣದಲ್ಲಿ ತಮ್ಮ ಲಗೇಜ್ ಅನ್ನು ತಾವೇ ಟ್ರಕ್ ತುಂಬುತ್ತಿರುವ ವಿಡಿಯೋವೊಂದು ವೈರಲ್...
- Advertisement -

ಸಂರಕ್ಷಣೆ ಒಂದು ಕ್ರೋಢೀಕರಣ

ಅರಣ್ಯ ಛಿದ್ರೀಕರಣವಾಗುತ್ತಿದೆ. ಈ ಅರಣ್ಯ ಛಿದ್ರೀಕರಣದಿಂದ ಕಾಡುಪ್ರಾಣಿಗಳ ಸಂತಾನೋತ್ಪತ್ತಿಗೂ ಸಹ ತೊಂದರೆಗಳುಂಟಾಗಿದೆ. ಕಾಡು- ಕಾಡುಪ್ರಾಣಿಗಳು ಹಾಗೂ ಮಳೆ, ನೀರು ಈ ಕೊಂಡಿಗಳು ಸಡಿಲವಾಗುತ್ತಿವೆ. ಇದನ್ನು ತಡೆಯಬೇಕಾಗಿದೆ. ಪಕ್ಷಿ ಸಂರಕ್ಷಣೆ 64...

ಸಂರಕ್ಷಣೆ ಒಂದು ಕ್ರೋಢೀಕರಣ

ಅರಣ್ಯ ಛಿದ್ರೀಕರಣವಾಗುತ್ತಿದೆ. ಈ ಅರಣ್ಯ ಛಿದ್ರೀಕರಣದಿಂದ ಕಾಡುಪ್ರಾಣಿಗಳ ಸಂತಾನೋತ್ಪತ್ತಿಗೂ ಸಹ ತೊಂದರೆಗಳುಂಟಾಗಿದೆ. ಕಾಡು- ಕಾಡುಪ್ರಾಣಿಗಳು ಹಾಗೂ ಮಳೆ, ನೀರು ಈ ಕೊಂಡಿಗಳು ಸಡಿಲವಾಗುತ್ತಿವೆ. ಇದನ್ನು ತಡೆಯಬೇಕಾಗಿದೆ. ಪಕ್ಷಿ ಸಂರಕ್ಷಣೆ 64...

ನಮ್ಮ ‘ಪರಿಸರ ಪರ’ ಚಟುವಟಿಕೆಗಳ ಪುನರಾವಲೋಕನ

ಹೆಚ್ಚೆಚ್ಚು ಜನ ಆರೋಗ್ಯಕರ ಚರ್ಚೆ ಮಾಡಿದರೆ ಕಾಡಿಗೆ ಹಾಗೂ ನಮ್ಮ ಮುಂದಿನ ಪೀಳಿಗೆಗೆ ಭವಿಷ್ಯವಿದೆ. ಎಲ್ಲೆಂದರಲ್ಲಿ ಗಿಡ ನೆಡುವುದೂ ತಪ್ಪು. ಜತೆಗೆ ನೀವೆಲ್ಲರೂ ಗಮನಿಸಿರಬಹುದು ಯಾವ ವೃಕ್ಷಲಕ್ಷ ಯೋಜನೆಗಳೂ ಫಲ ನೀಡಿಲ್ಲ. ಕೋಟಿ...

ಮುಂಗಾರು ಮಳೆ ಎಂಬ ಜೀವಶಕ್ತಿ!

ಮುಂಗಾರು ಭಾರತವನ್ನು ಕೇರಳದ ಮೂಲಕ ಪ್ರವೇಶಿಸುತ್ತದೆ. ಮುಂಗಾರಿನ ಬಾಗಿಲು, ಕೇರಳ. ಹಾಗೆಯೇ ಮುಂದುವರೆಯುತ್ತಾ ಉತ್ತರಭಾರತಕ್ಕೆ ತಲಪುವ ಮುಂಗಾರು ಉತ್ತರದ ಎಷ್ಟೋ ಪ್ರದೇಶಗಳನ್ನು ತಲಪುವ ಹೊತ್ತಿಗೆ ಜುಲೈ ಬಂದಿರುತ್ತದೆ.   ಪಕ್ಷಿ ಸಂರಕ್ಷಣೆ 59   ♦ ಕಲ್ಗುಂಡಿ...
error: Content is protected !!