newsics.com
ಅಮೆರಿಕದ ಟೆಕ್ಸಾಸ್ನಲ್ಲಿ ಪ್ರಾಥಮಿಕ ಶಾಲೆಯೊಂದರಲ್ಲಿ ನಡೆದ ಸಾಮೂಹಿಕ ಗುಂಡಿನ ದಾಳಿ ಸಂದರ್ಭದಲ್ಲಿ 11 ವರ್ಷದ ಬಾಲಕಿಯೊಬ್ಬಳು ತನ್ನ ಸಹಪಾಠಿಯ ರಕ್ತವನ್ನು ಮೈಮೇಲೆ ತಾಗಿಸಿಕೊಂಡು ತಾನೂ ಸತ್ತಂತೆ ನಾಟಕವಾಡಿದ್ದಾಳೆ.
ದಾಳಿಯ ಸಂದರ್ಭದಲ್ಲಿ ಗಾಯಗೊಂಡಿದ್ದ 11 ವರ್ಷದ ಬಾಲಕಿ ಮಿಯಾ ಸೆರಿಲ್ಲೊರನ್ನು ಆಸ್ಪತ್ರೆಗೆ ಸೇರಿಸಿ ಇಂದು ಡಿಸ್ಚಾರ್ಜ್ ಮಾಡಲಾಗಿದೆ.
https://newsics.com/news/india/mansoon-will-late-on-this-year/111060/
newsics.com
ಕೊಲಂಬೊ: ಮೇ 9 ರಂದು ಶ್ರೀಲಂಕಾದಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿ ಅಪರಾಧ ತನಿಖಾ ಇಲಾಖೆಯು (ಸಿಐಡಿ) ಮಾಜಿ ಪ್ರಧಾನಿ ಮಹಿಂದಾ ರಾಜಪಕ್ಸೆ ಅವರನ್ನು ವಿಚಾರಣೆ ನಡೆಸಿದೆ.
ರಾಜಪಕ್ಸೆ ಬೆಂಬಲಿಗರು ಆರ್ಥಿಕ ಬಿಕ್ಕಟ್ಟಿನ ಹಿನ್ನಲೆಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಸರ್ಕಾರ ವಿರೋಧಿ ಪ್ರತಿಭಟನಾಕಾರರ ಮೇಲೆ ದಾಳಿ ನಡೆಸಿದ್ದು, ಅದರಲ್ಲಿ ಕನಿಷ್ಠ 10 ಮಂದಿ ಮೃತಪಟ್ಟಿದ್ದರು. 200 ಮಂದಿಗೆ ಗಾಯಗಳಾಗಿದ್ದವು.
ಕಳೆದ...
newsics.com
ಡಾಕರ್(ಸೆನೆಗಲ್): ಡಾಕರ್ ಬಳಿಯ ಸರ್ಕಾರಿ ಆಸ್ಪತ್ರೆಯಲ್ಲಿ ಬುಧವಾರ ತಡರಾತ್ರಿ ಸಂಭವಿಸಿದ ಬೆಂಕಿ ಅನಾಹುತದಲ್ಲಿ 11 ನವಜಾತ ಶಿಶುಗಳು ಸಾವನ್ನಪ್ಪಿವೆ.
ಸೆನೆಗಲ್ ಅಧ್ಯಕ್ಷ ಮ್ಯಾಕಿ ಸಾಲ್ ಈ ಮಾಹಿತಿ ನೀಡಿದ್ದಾರೆ. ಸಾರ್ವಜನಿಕ ಆಸ್ಪತ್ರೆಯ ಮಕ್ಕಳ ವಿಭಾಗದಲ್ಲಿ ಈ ಅಗ್ನಿ ಅವಘಡ ಸಂಭವಿಸಿದ್ದು, 11 ಹಸುಗೂಸುಗಳು ಮೃತಪಟ್ಟಿವೆ ಎಂದು ಅಧ್ಯಕ್ಷ ಮ್ಯಾಕಿ ಸಾಲ್ ಅವರು ಟ್ವೀಟ್ ಮಾಡಿದ್ದಾರೆ.
ಟಿವೌವಾನ್ನ ಸಾರಿಗೆ...
newsics.com
ಇಸ್ಲಾಮಾಬಾದ್: ಪಾಕಿಸ್ತಾನದ ಸ್ಥಿತಿಗತಿಗಳ ಬಗೆಗೆ ಮಾಜಿ ಕ್ರಿಕೆಟಿಗ ಮೊಹಮ್ಮದ್ ಹಫೀಜ್ ಅವರು ಕಿಡಿಕಾರಿದ್ದಾರೆ. ಲಾಹೋರ್ ನಲ್ಲಿ ಜನ ಸಾಮಾನ್ಯರಿಗೆ ಪೆಟ್ರೋಲ್ ಸಿಗುತ್ತಿಲ್ಲ. ಎಟಿಎಂನಲ್ಲಿ ಹಣವಿಲ್ಲ ಎಂದು ಹೇಳಿದ್ದಾರೆ.
ಯಾವುದೇ ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್ ಲಭ್ಯವಿಲ್ಲವೇ? ಎಟಿಎಂನಲ್ಲಿ ಹಣವಿಲ್ಲವೇ? ರಾಜಕೀಯದಿಂದಾಗಿ ಜನಸಾಮಾನ್ಯರೇಕೆ ನರಳಬೇಕು ಎಂದು ಪ್ರಶ್ನಿಸಿದ್ದಾರೆ.
ಈ ಹಿಂದೆ ಪಾಕಿಸ್ತಾನ ಕ್ರಿಕೆಟ್ ನಿಯಂತ್ರಣ ಮಂಡಳಿಯ ನಿರ್ಧಾರಗಳ ಕುರಿತು...
newsics.com
ಬರ್ನ್: ಯುದ್ಧ ನಿಲ್ಲಿಸಲು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಮಧ್ಯವರ್ತಿಗಳ ಬದಲು ನೇರವಾಗಿ ಮಾತನಾಡಲು ಸಿದ್ಧನಿದ್ದೇನೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಹೇಳಿದ್ದಾರೆ.
ಉಕ್ರೇನ್ ಎಲ್ಲಾ ಪ್ರದೇಶಗಳು ಯುದ್ಧದ ಪರಿಣಾಮದಿಂದಾಗಿ ಚೇತರಿಸುವ ವರೆಗೂ ಹೋರಾಡಬಹುದು ಎಂದಿದ್ದು, ಇದು ಮಾತುಕತೆಯ ಮೊದಲ ಹೆಜ್ಜೆ ಯಾಗಬಹುದು ಎಂದು ದಾವೋಸ್ ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗಸಭೆಯ...
newsics.com
ಟೆಕ್ಸಾಸ್ ಪ್ರಾಥಮಿಕ ಶಾಲೆಯಲ್ಲಿ 19 ಮಂದಿ ಶಾಲಾ ಮಕ್ಕಳು ಹಾಗೂ ಇಬ್ಬರು ವಯಸ್ಕರನ್ನು ಕೊಂದ 18 ವರ್ಷದ ಶಂಕಿತ ಆರೋಪಿಯು ಈ ಕೃತ್ಯವನ್ನು ಎಸಗುವ ಮುನ್ನ ತನ್ನ ಇನ್ಸ್ಟಾಗ್ರಾಂ ಖಾತೆಯಲ್ಲಿ ಎಆರ್ 15 ರೈಫಲ್ಗಳ ಫೋಟೋವನ್ನು ಪೋಸ್ಟ್ ಮಾಡಿದ್ದಾನೆ.
ಈ ಇನ್ಸ್ಟಾಗ್ರಾಂ ಖಾತೆಯು ಸಾಲ್ವಡಾರ್ ರಾಮೋಸ್ಗೆ ಸೇರಿದ್ದು ಎಂದು ತಿಳಿದುಬಂದಿದೆ. ಈತನನ್ನು ಹೊಡೆದುರುಳಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ....
newsics.com
ಕೊಲಂಬೊ: ಅಕ್ರಮವಾಗಿ ಸಮುದ್ರ ಮಾರ್ಗದ ಮೂಲಕ ಶ್ರೀಲಂಕಾದಿಂದ ಆಸ್ಟ್ರೇಲಿಯಾಕ್ಕೆ ತೆರಳುತ್ತಿದ್ದ 67 ಜನರನ್ನು ಬಂಧಿಸಲಾಗಿದೆ.
ಮೀನುಗಾರಿಕಾ ದೋಣಿಯ ಮೂಲಕ ಪ್ರಯಾಣಿಸುತ್ತಿದ್ದ 55 ಮಂದಿಯನ್ನು ಮತ್ತು ಟ್ರಿಂಕೋಮಲಿ ಪಟ್ಟಣದ ಬಂದರಿನಲ್ಲಿ 12 ಮಂದಿಯನ್ನು ಬಂಧಿಸಲಾಗಿದೆ.ಮಾನವ ಕಳ್ಳಸಾಗಣೆಯ ಶಂಕೆ ಇದೆ ಎನ್ನಲಾಗಿದೆ.
ಕ್ರಿಸ್ಮಸ್ ದ್ವೀಪದ ಮಾರ್ಗವಾಗಿ ಪ್ರಯಾಣಿಸುತ್ತಿದ್ದ 15 ಶ್ರೀಲಂಕಾ ಪ್ರಜೆಗಳನ್ನು ಮರಳಿ ಕಳುಹಿಸಲಾಗಿದೆ.
https://newsics.com/news/india/sc-stays-ngt-order-imposing-over-%e2%82%b915-cr-fine-on-cocacola-bottler/110745/
newsics.com
ಆಸ್ಟ್ರೇಲಿಯಾ: ನೂತನ ಪ್ರಧಾನಿಯಾಗಿ ಆ್ಯಂಟನಿ ಆಲ್ಬನೀಸ್ ಇಂದು ಪ್ರಮಾಣವಚನ ಸ್ವೀಕರಿಸಿದರು.
ಅದಾದ ಬಳಿಕ ಅಲ್ಬನೀಸ್ ಕ್ವಾಡ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಜಪಾನ್ ನ ಟೋಕಿಯೋಗೆ ತೆರಳಿದ್ದಾರೆ. ಶನಿವಾರ ನಡೆದ ಚುನಾವಣೆಯಲ್ಲಿ ವಿಪಕ್ಷ ಲೇಬರ್ ಪಾರ್ಟಿ ಈಗಾಗಲೇ ಸರಳ ಬಹುಮತ ಪಡೆದುಕೊಂಡಿದೆ.
ಮತ ಎಣಿಕೆ ಕಾರ್ಯ ಮುಂದುವರೆದಿದ್ದು, ಲೇಬರ್ ಪಾರ್ಟಿಯು ಸತತ 9 ವರ್ಷಗಳ ಕಾಲ ಅಧಿಕಾರದಲ್ಲಿದ್ದ ಸ್ಕಾಟ್ ಮಾರಿಸನ್...
newsics.com
ಚೀನಾ: ಬೀಜಿಂಗ್ ನಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ವರ್ಕ್ ಪ್ರಮ್ ಹೋಮ್ ಆದೇಶವನ್ನು ಮತ್ತೆ ವಿಸ್ತರಿಸಿದೆ.
ನಗರದ ನಿವಾಸಿಗಳು ಮನೆಯಿಂದ ಹೊರ ಬಾರದಂತೆ ತಡೆಗೋಡೆಗಳನ್ನು ದಾಟದಂತೆ ನಿರ್ಬಂಧ ಹೇರಲಾಗಿದೆ. ಎಲ್ಲ ಕ್ಷೇತ್ರದ ನೌಕರರಿಗೆ ಮತ್ತು ವಿದ್ಯಾರ್ಥಿಗಳಿಗೆ ಮನೆಯಲ್ಲಿರುವಂತೆ ಸೂಚಿಸಲಾಗಿದೆ.
ಹೊಸದಾಗಿ 99 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ದೇಶದಲ್ಲಿ ಒಟ್ಟು 802 ಪ್ರಕರಣಗಳು ವರದಿಯಾಗಿವೆ. ಈ ಕಾರಣದಿಂದಾಗಿ...
newsics.com
ಕೀವ್: ರಷ್ಯಾದ ಯೋಧನೋರ್ವ ಉಕ್ರೇನ್ ನ ನಾಗರಿಕರನನ್ನು ಕೊಂದ ಕಾರಣಕ್ಕಾಗಿ ಆತನಿಗೆ ಅಲ್ಲಿನ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ.
ಉಕ್ರೇನ್ ನ ಸುಮಿ ಪ್ರಾಂತ್ಯದ ಹಳ್ಳಿಗನ ತಲೆಗೆ ರಷ್ಯಾ ಯೋಧ ವದೀಮ್ ಶಿಶಿಮರೀನ್ ಗುಂಡಿಕ್ಕಿದ್ದು, ಸಾಬೀತಾಗಿದೆ.
ಉಕ್ರೇನ್ ವ್ಯಕ್ತಿಯು ಫೋನಿನಲ್ಲಿ ಮಾತಾಡುತ್ತಿದ್ದ ವೇಳೆಗೆ ಆತ ಸೇನಾಪಡೆಗಳಿಗೆ ತಮ್ಮ ಸ್ಥಳದ ಮಾಹಿತಿ ರವಾನಿಸುತ್ತಿರಬಹುದು ಎಂದು ಭಾವಿಸಿ, ರಷ್ಯಾ ಯೋಧ...
newsics.com
ಜಪಾನ್ನಲ್ಲಿ ಎರಡು ದಿನಗಳ ಪ್ರವಾಸ ಕೈಗೊಂಡಿರುವ ಪ್ರಧಾನಿ ಮೋದಿಗೆ ಟೋಕಿಯೋದಲ್ಲಿ ಭರ್ಜರಿ ಸ್ವಾಗತ ಸಿಕ್ಕಿದೆ. ಈ ಸಂದರ್ಭದಲ್ಲಿ ಭಾರತದ ತ್ರಿವರ್ಣ ಧ್ವಜ ಕೈಯಲ್ಲಿ ಹಿಡಿದಿದ್ದ ಜಪಾನಿ ಬಾಲಕನೊಬ್ಬ ಪ್ರಧಾನಿಯೊಂದಿಗೆ ಮೂರು ಹಿಂದಿ ವಾಕ್ಯಗಳಲ್ಲಿ ಮಾತನಾಡಿದ್ದಾನೆ.
ಜಪಾನಿ ಹುಡುಗನ ಬಾಯಲ್ಲಿ ಹಿಂದಿ ಕೇಳಿ ಖುಷಿಪಟ್ಟ ಪ್ರಧಾನಿ ಮೋದಿಗೆ ಹಿಂದಿ ನಿನಗೆ ಬರುತ್ತದೆಯೇ ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ಬಾಲಕ...
newsics.com
ರಿಯಾದ್: ಕೊರೊನಾ ಹೆಚ್ಚಳದ ಹಿನ್ನೆಲೆ ಸೌದಿ ಅರೇಬಿಯಾವು 15 ದೇಶಗಳಿಗೆ ಪ್ರಯಾಣಿಸುವುದನ್ನು ನಿಷೇಧಿಸಿದೆ.
ಭಾರತ ಸೇರಿದಂತೆ ಲೆಬನಾನ್, ಸಿರಿಯಾ, ಟರ್ಕಿ, ಇರಾನ್, ಅಫ್ಘಾನಿಸ್ತಾನ, ಯೆಮೆನ್, ಸೊಮಾಲಿಯ, ಇಥಿಯೋಪಿಯಾ, ಕಾಂಗೋ, ಲಿಬಿಯಾ, ಇಂಡೋನೇಷಿಯಾ, ವಿಯೆಟ್ನಾಮ್, ಅರ್ಮೇನಿಯ,ಬೆಲಾರಸ್,ವೆನೆಜುವೆಲಾ, ದೇಶಗಳಿಗೆ ಪ್ರಯಾಣಿಸದಂತೆ ಸೌದಿ ಅರೇಬಿಯಾ ನಿಷೇಧ ಹೇರಿದೆ.
ಕೊರೊನಾ ಸೋಂಕು ಮತ್ತು ಮಂಕಿ ಫಾಕ್ಸ್ ಪ್ರಕರಣಗಳು ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಇತರ...
newsics.com
ಮೊಜಾಂಬಿಕ್: 1992 ರ ನಂತರ ಅಂದರೆ 30 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಪೋಲಿಯೊ ಪ್ರಕರಣ ಮೊಜಾಂಬಿಕ್ ನಲ್ಲಿ ಪತ್ತೆಯಾಗಿದೆ.
ಈ ವರ್ಷದಲ್ಲಿ ಮೊದಲ ಪ್ರಕರಣವು ಮಲಾವಿಯಲ್ಲಿ ಪತ್ತೆಯಾಗಿದ್ದು, ದಕ್ಷಿಣ ಆಫ್ರಿಕಾದಲ್ಲೂ ಪತ್ತೆಯಾಗಿದೆ. ಮೊಜಾಂಬಿಕ್ ನಲ್ಲಿನ ಪ್ರಕರಣವನ್ನು ಈಶಾನ್ಯ ಟೆಟೆ ಪ್ರಾಂತದಲ್ಲಿ ಗುರುತಿಸಲಾಗಿದ್ದು, ಸೋಂಕಿತ ಮಗು ಪಾರ್ಶ್ವವಾಯುಗೆ ಗುರಿಯಾಗಿದೆ.
ಪೋಲಿಯೊ ಮಕ್ಕಳನ್ನು ಮಾರಣಾಂತಿಕವಾಗಿಯೂ ಪರಿಣಮಿಸುತ್ತದೆ. ಪೋಲಿಯೊ...
newsics.com
ಬೆಲ್ಜಿಯಂ: ಮಂಕಿಪಾಕ್ಸ್ ಪ್ರಕರಣಗಳು ಬೆಲ್ಜಿಯಂನಲ್ಲಿ ಪತ್ತೆಯಾಗಿದ್ದು, 21 ದಿನಗಳ ಕ್ವಾರಂಟೈನ್ ನ್ನು ಕಡ್ಡಾಯಗೊಳಿಸಿದೆ.
ಈಗಾಗಲೇ 14 ದೇಶಗಳು ಮಂಕಿಪಾಕ್ಸ್ ಪ್ರಕರಣಗಳನ್ನು ವರದಿ ಮಾಡಿದ್ದು, ಬೆಲ್ಜಿಯಂನಲ್ಲಿ ಮೂರು ಪ್ರಕರಣಗಳು ಪತ್ತೆಯಾಗಿದೆ. ಮತ್ತು ಕ್ವಾರಂಟೈನ್ ಕಡ್ಡಾಯಗೊಳಿಸಿದ ವಿಶ್ವದ ಮೊದಲ ದೇಶವಾಗಿದೆ.
ಈ ವೈರಲ್ ಕಾಯಿಲೆಯು ಸಿಡುಬಿನಂತೆ ಕಂಡರೂ ಇದರ ಲಕ್ಷಣಗಳು ಸೌಮ್ಯವಾಗಿರುತ್ತದೆ.ಎರಡರಿಂದ ನಾಲ್ಕು ವಾರಗಳಲ್ಲಿ ಜನರು ಚೇತರಿಸಿಕೊಳ್ಳುತ್ತಾರೆ. ಆಸ್ಪತ್ರೆಗೆ ಸೇರಿಸುವ...
newsics.com
ಇಸ್ಲಾಮಾಬಾದ್ : ಭಾರತದಲ್ಲಿ ಪೆಟ್ರೊಲ್, ಡೀಸೆಲ್ ಬೆಲೆ ಇಳಿಕೆ ಕುರಿತು ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಟ್ವೀಟ್ ಮಾಡುವ ಮೂಲಕ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.ಅಲ್ಲದೆ ಪಾಕಿಸ್ತಾನ ಸರ್ಕಾರವನ್ನು ಟೀಕಿಸಿದ್ದಾರೆ.
ಪಾಕಿಸ್ತಾನ ಪ್ರಧಾನಿಯಾಗಿದ್ದಾಗಲೇ ಇಮ್ರಾನ್ ಖಾನ್ ಭಾರತದ ವಿದೇಶಾಂಗ ನೀತಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರು.
https://newsics.com/news/india/petrol-diesel-prices-decline-in-kerala/110496/
newsics.com
ಲಿಯಾನ್: ಪ್ರಾನ್ಸ್ ನ ಆಲ್ಪ್ಸ್ ಪ್ರದೇಶದಲ್ಲಿ ಪ್ರವಾಸಿ ವಿಮಾನ ಪತನಗೊಂಡು ಐವರು ಪ್ರವಾಸಿಗರು ಸಾವನ್ನಪ್ಪಿದ್ದಾರೆ.
ಆಗ್ನೇಯ ಪ್ರಾನ್ಸ್ ಗ್ರೇನೂಬಲ್ ಸಮೀಪದ ಏರ್ ಫಿಲ್ಡ್ ನಿಂದ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ವಿಮಾನ ಪತನಗೊಂಡಿದೆ.
ಒಂದೇ ಕುಟುಂಬದ ನಾಲ್ವರು ಸೇರಿದಂತೆ ಐವರು ಮೃತಪಟ್ಟಿದ್ದಾರೆ. ರಕ್ಷಣಾ ಕಾರ್ಯ ನಡೆಸಿ ಐದು ಮೃತದೇಹಗಳನ್ನು ಹೊರತೆಗೆಯಲಾಗಿದೆ.
https://newsics.com/news/india/demanding-rcb-fan-demand-rohits-force-won-against-delhi/110474/
newsics.com
ಕೊಲಂಬೊ: ಶ್ರೀಲಂಕಾವು ದೇಶವ್ಯಾಪಿ ತಲೆದೋರಿದ್ದ ಪ್ರತಿಭಟನೆಯನ್ನು ಹತ್ತಿಕ್ಕಲು ತುರ್ತುಪರಿಸ್ಥಿತಿಯನ್ನು ಜಾರಿಗೊಳಿಸಿತ್ತು ಆದರೆ ಶುಕ್ರವಾರ ಮಧ್ಯರಾತ್ರಿಯಿಂದಲೇ ಈ ಕ್ರಮವನ್ನು ಹಿಂತೆಗೆದುಕೊಂಡಿದೆ.
ಸುಮಾರು ಎರಡು ವಾರದಿಂದ ಈ ತುರ್ತು ಪರಿಸ್ಥಿತಿ ಜಾರಿಯಲ್ಲಿದ್ದು ಕಾನೂನು ಮತ್ತು ಸುವ್ಯವಸ್ಥೆ ಸ್ಥಿತಿಯು ಸುಧಾರಿಸಿರುವ ಹಿನ್ನೆಲೆ ಈ ಕ್ರಮವನ್ನು ಹಿಂತೆಗೆದುಕೊಳ್ಳಲಾಗಿದೆ.
ಶ್ರೀಲಂಕಾದಲ್ಲಿ ನಡೆದ ಪ್ರತಿಭಟನೆಯಲ್ಲಿ ಸುಮಾರು ಒಂಬತ್ತು ಮಂದಿ ಮೃತ ಪಟ್ಟಿದ್ದು, ಇನ್ನೂರಕ್ಕೂ ಅಧಿಕ ಮಂದಿ...
newsics.com
ಕಾಂಬೋಡಿಯಾ: ದುರಾದೃಷ್ಟವನ್ನು ತಪ್ಪಿಸಲು ಕಾಂಬೋಡಿಯಾ ಪ್ರಧಾನಿ ತಮ್ಮ ಜನ್ಮದಿನಾಂಕವನ್ನೇ ಬದಲಾಯಿಸಿಕೊಂಡಿದ್ದಾರೆ.
ಪ್ರಧಾನ ಮಂತ್ರಿ ಹುನ್ ಸೇನ್ ಅವರು ತಮ್ಮ ಕಾನೂನು ಜನ್ಮ ದಿನಾಂಕವನ್ನು ಏಪ್ರಿಲ್ 4, 1951 ರಿಂದ ಆಗಸ್ಟ್ 5, 1952 ಕ್ಕೆ ಬದಲಾಯಿಸಿದ್ದಾರೆ. ಜನ್ಮದಿನಾಂಕವನ್ನು ನಕ್ಷತ್ರಗಳೊಂದಿಗೆ ಸರಿಹೊಂದಿಸಲು, ಯಾವುದೇ ದುರಾದೃಷ್ಟ ಕಾಡದಿರಲಿ ಎಂದು ಕಾನೂನುಬದ್ಧವಾಗಿ ತನ್ನ ನಿಜವಾದ ಜನ್ಮ ದಿನಾಂಕವನ್ನು ಬದಲಾಯಿಸಿಕೊಂಡಿದ್ದಾರೆ.
ಕಾಂಬೋಡಿಯಾದಲ್ಲಿ ಮಿಲಿಟರಿಗೆ ಸೇರುವುದನ್ನು...
newsics.com
ಯುರೋಪ್: ಯುರೋಪಿಯನ್ ರಾಷ್ಟ್ರಗಳಲ್ಲಿ ಮಂಕಿಪಾಕ್ಸ್ ಕಾಯಿಲೆ ಹರಡುತ್ತಿರುವ ಹಿನ್ನೆಲೆಯಲ್ಲಿ ವಿಶ್ವ ಆರೋಗ್ಯ ಸಂಸ್ಥೆ ತುರ್ತು ಸಭೆ ನಡೆಸಿದೆ.
ಸಭೆಯಲ್ಲಿ ಮುಂಬರುವ ತಿಂಗಳುಗಳಲ್ಲಿ ಮಂಕಿಪಾಕ್ಸ್ ಪ್ರಕರಣಗಳ ಹರಡುವಿಕೆ ವೇಗಗೊಳ್ಳಬಹುದು ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ.
ಈಗಾಗಲೇ ಬೆಲ್ಜಿಯಂ, ಫ್ರಾನ್ಸ್, ಜರ್ಮನಿ, ಇಟಲಿ, ನೆದರ್ಲ್ಯಾಂಡ್ಸ್, ಪೋರ್ಚುಗಲ್, ಸ್ಪೇನ್, ಸ್ವೀಡನ್ ಮತ್ತು ಯುನೈಟೆಡ್ ಕಿಂಗ್ಡಮ್ -- ಹಾಗೆಯೇ ಯುನೈಟೆಡ್ ಸ್ಟೇಟ್ಸ್ (ಯುಎಸ್), ಕೆನಡಾ...
newsics.com
ಶ್ರೀಲಂಕಾ: ಕೆಲವು ದಿನಗಳಿಂದ ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಶ್ರೀಲಂಕಾದಲ್ಲಿ ಆಹಾರಕ್ಕೆ ಹಾಹಾಕಾರ ಆರಂಭವಾಗಿದೆ. ಆಹಾರವಿಲ್ಲದೆ ಜನ ಸಾಯುವ ಹಂತಕ್ಕೆ ತಲುಪಿದ್ದಾರೆ. ಈ ನಡುವೆ ಪೆಟ್ರೋಲ್ ಕೊರತೆ ಜನರನ್ನು ಎಲ್ಲಿಯೂ ಸಂಚರಿಸಿದಂತೆ ಮಾಡಿದೆ.
ಪೆಟ್ರೋಲ್ ಖಾಲಿಯಾದ ಪರಿಣಾಮ ದ್ವೀಪ ರಾಷ್ಟ್ರದಲ್ಲಿ ಇದೀಗ ಶಾಲೆ ಕಾಲೇಜು ಬಂದ್ ಆಗಿದೆ. ತುರ್ತು ಸೇವೆಗಳ ಕಚೇರಿಗಳನ್ನು ಹೊರತುಪಡಿಸಿ ಉಳಿದೆಲ್ಲಾ...
newsics.com
ಲಂಡನ್: ಇನ್ಫೋಸಿಸ್ ನ ಸಂಸ್ಥಾಪಕ ನಾರಾಯಣಮೂರ್ತಿ ಅವರ ಪುತ್ರಿ ಅಕ್ಷತಾ ಮೂರ್ತಿ ಮತ್ತು ಅಳಿಯ ಹಣಕಾಸು ಸಚಿವ ರಿಷಿ ಸುನಕ್ ಬ್ರಿಟನ್ ನ ಅತಿ ಶ್ರೀಮಂತರ ಪಟ್ಟಿಯಲ್ಲಿ ಸ್ಥಾನಪಡೆದಿದ್ದಾರೆ.
ಈ ದಂಪತಿಗಳು ಸುಮಾರು 8 ಸಾವಿರ ಕೋಟಿ ಮೌಲ್ಯದ ಸಂಪತ್ತು ಹೊಂದಿದ್ದು, 250 ಮಂದಿಯನ್ನು ಒಳಗೊಂಡ ಶ್ರೀಮಂತರ ಪಟ್ಟಿಯಲ್ಲಿ 222 ನೇ ಸ್ಥಾನ ಪಡೆದಿದ್ದಾರೆ.
ಸುನಾಕ್ ಅವರು...
newsics.com
ಯುರೋಪ್ ಮತ್ತು ಅಮೇರಿಕಾದಲ್ಲಿ ಮಂಕಿಪಾಕ್ಸ್ ಪ್ರಕರಣಗಳು ಪತ್ತೆಯಾಗಿದ್ದು, ಯುರೋಪಿನಲ್ಲಿ ಮಂಕಿಪಾಕ್ಸ್ ಪ್ರಕರಣಗಳು 100 ರ ಗಡಿ ದಾಟಿದೆ.
ಫ್ರಾನ್ಸ್ ಮತ್ತು ಜರ್ಮನಿಯಲ್ಲೂ ಮೊದಲ ಮಂಕಿಪಾಕ್ಸ್ ಪ್ರಕರಣಗಳು ಪತ್ತೆಯಾಗಿವೆ. ಆಫ್ರಿಕಾದ ಕೆಲವು ಭಾಗಗಳಲ್ಲೂ ಹರಡಿರುವ ಶಂಕೆಯಿದೆ. ಬ್ರಿಟನ್, ಸ್ಪೇನ್, ಬೆಲ್ಜಿಯಂ, ಇಟಲಿ, ಆಸ್ಟ್ರೇಲಿಯ, ಕೆನಡಾ, ಇಂಗ್ಲೆಂಡ್ ನಲ್ಲೂ ಮಂಕಿಪಾಕ್ಸ್ ಪ್ರಕರಣಗಳು ಪತ್ತೆಯಾಗಿವೆ.
ಸಲಿಂಗಕಾಮಿಗಳಲ್ಲಿ ಈ ಮಂಕಿಪಾಕ್ಸ್ ವೈರಸ್ ಹರಡುವ...
newsics.com
ಕೆನಡಾ: ಕೆನಡಾ ಪಾರ್ಲಿಮೆಂಟ್ ನಲ್ಲಿ ಸಂಸದ ಚಂದ್ರ ಆರ್ಯ ಕನ್ನಡದಲ್ಲಿ ಮಾತನಾಡಿದ್ದು, ಇದೇ ಮೊದಲ ಬಾರಿಗೆ ಕೆನಡಾ ಪಾರ್ಲಿಮೆಂಟ್ ನಲ್ಲಿ ಕನ್ನಡದ ಕಹಳೆ ಮೊಳಗಿದೆ.
ನಾನು ನನ್ನ ಮಾತೃ ಭಾಷೆಯಾದ ಕನ್ನಡದಲ್ಲಿ ಮಾತನಾಡುತ್ತೇನೆ ಎಂದ ಸಂಸದ ಚಂದ್ರ ಆರ್ಯ ಅವರು ಕನ್ನಡದಲ್ಲಿ ಮಾತನಾಡಿದ್ದಾರೆ.
ಎಲ್ಲಾದರೂ ಇರು, ಎಂತಾದರು ಇರು, ಎಂದೆಂದಿಗೂ ನೀ ಕನ್ನಡವಾಗಿರು ಎಂದು ಹೇಳುವ ಮೂಲಕ...
newsics.com
ಉತ್ತರ ಅಮೆರಿಕ ಹಾಗೂ ಯುರೋಪ್ನ ಆರೋಗ್ಯಾಧಿಕಾರಿಗಳು ಮೇ ತಿಂಗಳ ಆರಂಭದಿಂದ ಡಜನ್ಗಟ್ಟಲೇ ಮಂಕಿಪಾಕ್ಸ್ ಪ್ರಕರಣಗಳು ಪತ್ತೆಯಾಗಿದೆ ಎಂಬ ವರದಿಯನ್ನು ನೀಡಿದ್ದಾರೆ.
ವಿಶ್ವ ಆರೋಗ್ಯ ಸಂಸ್ಥೆಯು ಮಂಕಿಪಾಕ್ಸ್ ಕಾಯಿಲೆಯು ಲೈಂಗಿಕ ಸಂಪರ್ಕದ ಮೂಲಕ ಹರಡಬಹುದು ಎಂಬ ಎಚ್ಚರಿಕೆಯನ್ನು ನೀಡಿದೆ. ಪುರುಷರೊಂದಿಗೆ ಲೈಂಗಿಕ ಸಂಪರ್ಕವನ್ನು ಹೊಂದಿರುವ ಪುರುಷರಲ್ಲಿಯೇ ನಾವು ಹೆಚ್ಚಾಗಿ ಈ ಕಾಯಿಲೆ ಹರಡುವಿಕೆಯನ್ನು ನೋಡುತ್ತಿದ್ದೇವೆ ಎಂದು ಡಬ್ಲುಹೆಚ್ಓ...
newsics.com
ಬಾಕ್ಸಿಂಗ್ ರಿಂಗ್ನಲ್ಲಿ ಸೆಣೆಸಾಡುತ್ತಿದ್ದಾಗಲೇ ಹೃದಯಾಘಾತಕ್ಕೆ ಒಳಗಾಗಿ ಬಾಕ್ಸರ್ ಮೂಸಾ ಯಮಕ್ ಸಾವನ್ನಪ್ಪಿದ್ದಾರೆ.ಮೃತ ಮೂಸಾ ಯಮಕ್ಗೆ 38 ವರ್ಷ ವಯಸ್ಸಾಗಿತ್ತು.
ಜರ್ಮನಿಯಲ್ಲಿ ವಾಸವಿದ್ದ ಮೂಸಾ 12 ವರ್ಷ ಪ್ರಾಯದವನಿದ್ದಾಗಲೇ ಬಾಕ್ಸಿಂಗ್ ತರಬೇತಿ ಪಡೆಯಲು ಆರಂಭಿಸಿದ್ದರು. 75 ಪಂದ್ಯಗಳಲ್ಲಿ ಆಡಿರುವ ಮೂಸಾ ಯಮಕ್ ಸೋಲಿಲ್ಲದ ಸರದಾರ ಎಂಬ ಕೀರ್ತಿಯನ್ನು ಗಳಿಸಿದ್ದರು.
ಜರ್ಮನಿಯ ಮ್ಯೂನಿಚ್ನಲ್ಲಿ 84+ ಕೆಜಿ ಬಾಕ್ಸಿಂಗ್ ಪಂದ್ಯದ ಮೂರನೇ...
newsics.com
ಪಂಜಾಬ್: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಚಂಡಿಗಡ ಮೋಹಾಲಿ ಗಡಿ ಬಳಿ ರೈತರು ಪ್ರತಿಭಟನೆ ನಡೆಸಿದ್ದು, ಪಂಜಾಬಿನ ಸರ್ಕಾರವು ರೈತರ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ ಕಾರಣ ಪ್ರತಿಭಟನೆಯನ್ನು ಕೊನೆಗೊಳಿಸಿದ್ದಾರೆ.
ರೈತರ ಪ್ರತಿಭಟನೆಗೆ ಸರ್ಕಾರ ಅಸ್ತು ಎಂದಿದ್ದು ಜೂನ್ 14 ರಿಂದಲೇ ಭತ್ತ ಬಿತ್ತನೆಗೆ ಅವಕಾಶ ನೀಡಿದೆ. ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಈ ಪ್ರತಿಭಟನೆಯನ್ನು ನಡೆಸಿದ್ದರು.
newsics.com
ವಾಷಿಂಗ್ಟನ್: ಪೋಷಕಾಂಶಗಳಿಂದ ವಂಚಿತವಾದ ಪುಟ್ಟ ಮಕ್ಕಳಿಗೆ ನೆರವಾಗಲು ಅಮೆರಿಕದ ಮಹಿಳೆಯೊಬ್ಬರು ತನ್ನ 118 ಲೀಟರ್ ಎದೆಹಾಲನ್ನು ಮಾರಾಟ ಮಾಡಿದ್ದಾರೆ.
ಯುನೈಟೆಡ್ ಸ್ಟೇಟ್ನಲ್ಲಿ ಬೇಬಿ ಫಾರ್ಮುಲಾ ಕೊರತೆ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಯುಎಸ್ ಉತಾಹ್ ಮಹಿಳೆ ಅಲಿಸ್ಸಾ ಚೆಟ್ಟಿ ತನ್ನ 118 ಲೀಟರ್ಗಿಂತಲೂ ಹೆಚ್ಚು ಎದೆ ಹಾಲನ್ನು ಮಾರಾಟ ಮಾಡಿದ್ದಾರೆ.
ಈ ಬಗ್ಗೆ ಮಾತನಾಡಿರುವ ಅಲಿಸ್ಸಾ ಚಿಟ್ಟಿ, ಎದೆಹಾಲು...
newsics.com
ಪ್ಯಾರಿಸ್: ಬಾಲಿವುಡ್ ನ ಖ್ಯಾತ ಹಿನ್ನಲೆ ಗಾಯಕ, ಜಾನಪದ ಕಲಾವಿದ ಮಾಮೆ ಖಾನ್ ಅವರು ರೆಡ್ ಕಾರ್ಪೆಟ್ ಮೇಲೆ ಕಾನ್ ಚಿತ್ರೋತ್ಸವದಲ್ಲಿ ಹೆಜ್ಜೆ ಹಾಕಿದ್ದು, ಎಲ್ಲರ ಗಮನ ಸೆಳೆದಿದ್ದಾರೆ.
ರಾಜಸ್ಥಾನಿ ಸಾಂಪ್ರದಾಯಿಕ ಉಡುಪಿನಲ್ಲಿ ಖಾನ್ ಕಾಣಿಸಿಕೊಂಡಿದ್ದು, ಇದೇ ಮೊದಲ ಬಾರಿಗೆ ಭಾರತದ ಜಾನಪದ ಕಲಾವಿದ ಕಾನ್ ಚಿತ್ರೋತ್ಸವದಲ್ಲಿ ರೆಡ್ ಕಾರ್ಪೆಟ್ ಮೇಲೆ ಹೆಜ್ಜೆ ಹಾಕಿದ ಹೆಗ್ಗಳಿಕೆಗೆ...
newsics.com
ಕಾಬೂಲ್: ಸ್ವತಂತ್ರ ಮಾನವ ಹಕ್ಕುಗಳ ಆಯೋಗದ ಅಗತ್ಯವಿಲ್ಲ ಎಂದು ಅಫ್ಘಾನಿಸ್ತಾನದಲ್ಲಿ ಅದನ್ನು ತಾಲಿಬಾನ್ ರದ್ದು ಮಾಡಿದೆ.
ಮಹಿಳಾ ಸಚಿವಾಲಯ, ಚುನಾವಣಾ ಆಯೋಗ ಸೇರಿದಂತೆ ಅಫ್ಘಾನಿಸ್ತಾನ ಜನರ ಸ್ವಾತಂತ್ರ್ಯವನ್ನು ರಕ್ಷಿಸುತ್ತಿದ್ದ ಹಲವು ಸಂಸ್ಥೆಗಳನ್ನು ರದ್ದುಮಾಡಿದೆ.
ಮಾನವ ಹಕ್ಕುಗಳ ರಕ್ಷಣೆಗೆ ಅಫ್ಘಾನಿಸ್ತಾನದಲ್ಲಿ ಸಂಘ ಸಂಸ್ಥೆಗಳಿವೆ. ಅವುಗಳು ನ್ಯಾಯಾಂಗ ದೊಂದಿಗೆ ಸಂಪರ್ಕವನ್ನು ಹೊಂದಿದ್ದು ಅಫ್ಘಾನಿಸ್ತಾನದಲ್ಲಿ ಸದ್ಯಕ್ಕೆ ಮಾನವ ಹಕ್ಕುಗಳ ಆಯೋಗದ ಅಗತ್ಯ...
newsics.com
ಮೈಕ್ರೋಸಾಫ್ಟ್ ಕಂಪನಿಯು ತನ್ನ ಉದ್ಯೋಗಿಗಳನ್ನು ಉಳಿಸಿಕೊಳ್ಳುವ ಸಲುವಾಗಿ ಮೆರಿಟ್ ಆಧಾರಿತ ಉದ್ಯೋಗಿ ವೇತನ ಹೆಚ್ಚಳ ಮಾಡಲು ತನ್ನ ಬಜೆಟ್ನ್ನು ದ್ವಿಗುಣಗೊಳಿಸುತ್ತಿರುವುದಾಗಿ ಹೇಳಿದೆ.
ಕಂಪನಿಯು ತನ್ನ ವಾರ್ಷಿಕ ಸ್ಟಾಕ್ ಆಯ್ಕೆಗಳನ್ನು 25 ಪ್ರತಿಶತದಷ್ಟು ಹೆಚ್ಚಿಸುವುದಾಗಿ ಹೇಳಿದೆ. ಈ ಸಂಬಂಧ ಉದ್ಯೋಗಿಗಳಿಗೆ ಇಮೇಲ್ ಮಾಡಿರುವ ಮೈಕ್ರೋಸಾಫ್ಟ್ ಸಿಇಓ ಸತ್ಯ ನಾಡೆಲ್ಲಾ, ನೀವು ಮಾಡುವ ಅದ್ಭುತ ಕೆಲಸಗಳನ್ನು ಗಮನದಲ್ಲಿಟ್ಟುಕೊಂಡು ನಾವು...
newsics.com
ನವದೆಹಲಿ: ಮಾಜಿ ಸಚಿವ ರಾಜೇಂದ್ರ ಬಹುಗುಣ ಗುಂಡು ಹೊಡೆದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ತಮ್ಮ ಮೊಮ್ಮಗಳಿಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ ಆರೋಪಿಸಿ ಉತ್ತರಾಖಂಡ್ನ ಮಾಜಿ ಸಚಿವ ರಾಜೇಂದ್ರ ಬಹುಗುಣ...
ಹಲಸು, ಸಪೋಟ ಇತ್ಯಾದಿ ಹಣ್ಣುಗಳ ಬೀಜಗಳನ್ನು ಸಗಣಿ, ಗೊಬ್ಬರ ಇತ್ಯಾದಿಗಳೊಂದಿಗೆ ಸೇರಿಸಿ ಅದಕ್ಕೆ ಮಣ್ಣನ್ನು ಮಿಶ್ರಮಾಡಿ ಉಂಡೆ ಕಟ್ಟುವುದು. ಈ ಉಂಡೆಗಳನ್ನು ಕಾಡುಗಳಲ್ಲಿ ಎಸೆದುಬಿಡುವುದು. ಇದೇ ಬೀಜದುಂಡೆ ಹಾಗೂ ಅದರ ಪ್ರಯೋಗ. ಮೇಲ್ನೋಟಕ್ಕೆ...
• ಪದ ಭಟ್
newsics.com@gmail. com
ಬಾ ಮಚ್ಚಾ ಒಂದು ಟೀ ಕುಡಿಯೋಣ ಎನ್ನುವುದರಿಂದ ಹಿಡಿದು ಬನ್ನಿ ಸಾರ್ ಒಂದು ಕಪ್ ಟೀ ಕುಡಿಯೋಣ ಎನ್ನುವವರೆಗೂ ಟೀ ಪ್ರಚಲಿತ. ಕೆಲವರಿಗೆ ಕಪ್ನಲ್ಲಿ ಬಿಸಿ ಬಿಸಿ ಟೀ...
newsics.com
ಬೆಂಗಳೂರು: ಮಹಾಭಾರತದ 'ಅಶ್ವತ್ಥಾಮ'ನಾಗಲು ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ಸಿದ್ಧರಾಗುತ್ತಿದ್ದಾರೆ.
ಹೌದು, ಶಿವರಾಜ್ ಕುಮಾರ್ “ಅಶ್ವತ್ಥಾಮ’ ಎಂಬ ಸಿನಿಮಾ ಮಾಡಲಿದ್ದಾರೆ. ಈಗ ಈ ಚಿತ್ರ ಸೆಟ್ಟೇರುವ ಹಂತಕ್ಕೆ ಬಂದಿದೆ. ಚಿತ್ರ ಸೆಪ್ಟೆಂಬರ್ನಿಂದ ಆರಂಭವಾಗುವ ಸಾಧ್ಯತೆ ಹೆಚ್ಚಿದೆ.
“ಅವನೇ...
ಸ್ವಂತವಾಗಿ ಯೋಚಿಸುವುದನ್ನು ಚಿಂತನೆ ಮಾಡುವುದನ್ನು ಬಿಟ್ಟುಬಿಡುತ್ತಾ ಇದ್ದೇವೆ.
ಅಸಹಾಯಕತೆಗೆ ಬೀಳುತ್ತಿದ್ದೇವೆ.
ಯಾರೋ ಹೇಳುವುದನ್ನು , ಮಾಧ್ಯಮದಲ್ಲಿ ಬಂದದ್ದನ್ನು , ಸಾಮಾಜಿಕ ಜಾಲತಾಣಗಳಲ್ಲಿ ಕಂಡದ್ದನ್ನು , ಪರಾಮರ್ಶೆಗೆ ಒಳಪಡಿಸದೆಯೇ ನಂಬುತ್ತೇವೆ.
ಧ್ವನಿಬಿಂಬ 20
♦ ಬಿ. ಕೆ. ಸುಮತಿ
ಹಿರಿಯ ಉದ್ಘೋಷಕರು,...