ಮುಂಬೈ: ಟಿ20 ಟೂರ್ನಿಯಲ್ಲಿ ಕರ್ನಾಟಕ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿದ್ದ ನಾಯಕ ಮನೀಶ್ ಪಾಂಡೆಗೆ ಇಂದು ವಿವಾಹ ಸಂಭ್ರಮ. ತಮ್ಮ ಗೆಳತಿ, ನಟಿ ಆಶ್ರಿತಾ ಶೆಟ್ಟಿ ಜತೆಗೆ ಮನೀಶ್ ವಿವಾಹವಾಗುತ್ತಿದ್ದಾರೆ.
ತಮ್ಮ ತಂಡ ಸತತ ಎರಡನೇ ಬಾರಿಗೆ ಚಾಂಪಿಯನ್ ಆದ ಖುಷಿಯಲ್ಲಿರುವ ಮನೀಶ್ ಇದೀಗ ವಿವಾಹ ಜೀವನಕ್ಕೆ ಕಾಲಿಡುತ್ತಿದ್ದಾರೆ. ತಮ್ಮ ವಿವಾಹಕ್ಕಾಗಿ ಪಂದ್ಯ ಮುಗಿದ ಕೂಡಲೇ ಮುಂಬೈಗೆ ಆಗಮಿಸಿ, ವಿವಾಹ ಸಂಭ್ರಮದಲ್ಲಿ ಮುಳುಗಿದ್ದಾರೆ.
ಮತ್ತಷ್ಟು ಸುದ್ದಿಗಳು
ಮುಖೇಶ್ ಅಂಬಾನಿ ಮನೆ ಬಳಿ ಸ್ಫೋಟಕವಿದ್ದ ಕಾರು ಪ್ರಕರಣ: ಕಾರು ಮಾಲೀಕ ಶವವಾಗಿ ಪತ್ತೆ
newsics.com
ಥಾಣೆ: ಉದ್ಯಮಿ ಮುಖೇಶ್ ಅಂಬಾನಿ ಅವರ ನಿವಾಸದ ಬಳಿ ಸ್ಫೋಟಕ ತುಂಬಿದ್ದ ಕಾರು ಪತ್ತೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಕಾರು ಮಾಲೀಕನ ಮೃತದೇಹ ಥಾಣೆಯಲ್ಲಿ ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ.
ಕೆಲವು ದಿನಗಳ ಹಿಂದೆ 21...
ಪೊಲೀಸರಿಗೆ ಅತ್ಯಾಚಾರ ದೂರು ನೀಡಿದ್ದಕ್ಕೆ ಬೆಂಕಿ ಹಚ್ಚಿ ಕೊಲ್ಲಲು ಯತ್ನ
newsics.com ಜೈಪುರ: ಅತ್ಯಾಚಾರ ಪ್ರಕರಣದ ಸಂತ್ರಸ್ತೆಯೊಬ್ಬರನ್ನು ಬೆಂಕಿ ಹಚ್ಚಿ ಕೊಲ್ಲಲು ಯತ್ನಿಸಿದ ಘಟನೆ ರಾಜಸ್ಥಾನದ ಹನುಮಾನ್ಘರ್ ಜಿಲ್ಲೆಯಲ್ಲಿ ನಡೆದಿದೆ.ತೀವ್ರ ಸುಟ್ಟ ಗಾಯಗಳಿಂದ ಬಳಲುತ್ತಿರುವ ಸಂತ್ರಸ್ತ ಯುವತಿಯನ್ನು ಬಿಕಾನೇರ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ...
ಕಚೇರಿಗೆ ಕುದುರೆ ಮೇಲೆ ಬರುವೆ; ಕುದುರೆ ಕಟ್ಟಲು ಜಾಗ ಕೊಡಿ ಎಂದ ಸರ್ಕಾರಿ ಅಧಿಕಾರಿ!
newsics.com ಮುಂಬೈ: ಕಚೇರಿಗೆ ಪ್ರತಿದಿನ ಕುದುರೆ ಮೇಲೆ ಬರಲು ಅನುಮತಿ ಕೇಳಿದ ಸರ್ಕಾರಿ ಅಧಿಕಾರಿ, ಕುದುರೆ ಕಟ್ಟಲು ಜಿಲ್ಲಾಧಿಕಾರಿ ಕಚೇರಿ ಬಳಿ ಸ್ಥಳಾವಕಾಶ ಕಲ್ಪಿಸಬೇಕೆಂದು ಮನವಿ ಮಾಡಿದ್ದಾನೆ.ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ...
ಬಿಹಾರ ಕಳ್ಳಬಟ್ಟಿ ದುರಂತ: 9 ಮಂದಿಗೆ ಗಲ್ಲು, ನಾಲ್ವರು ಮಹಿಳೆಯರಿಗೆ ಜೀವಾವಧಿ ಶಿಕ್ಷೆ
newsics.com ಗೋಪಾಲ್ ಗಂಜ್(ಬಿಹಾರ್): 21 ಮಂದಿಯ ಸಾವಿಗೆ ಕಾರಣವಾಗಿದ್ದ ಬಿಹಾರ ಕಳ್ಳಬಟ್ಟಿ ದುರಂತಕ್ಕೆ ಸಂಬಂಧಿಸಿದಂತೆ 9 ದೋಷಿಗಳಿಗೆ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿದ್ದು, 4 ಮಹಿಳಾ ದೋಷಿಗಳಿಗೆ ಜೀವಾವಧಿ ಶಿಕ್ಷೆ...
ಅನುರಾಗ್ ಕಶ್ಯಪ್, ತಾಪ್ಸಿ ಪನ್ನು 350 ಕೋಟಿ ರೂಪಾಯಿ ವಂಚನೆ?
newsics.com
ಮುಂಬೈ: ನಿರ್ದೇಶಕ ಅನುರಾಗ್ ಕಶ್ಯಪ್ ಮತ್ತು ನಟಿ ತಾಪ್ಸಿ ಪನ್ನು ಭಾರೀ ಆದಾಯ ತೆರಿಗೆ ವಂಚಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಮೂರನೇ ದಿನವಾದ ಇಂದು ಕೂಡ ಇಬ್ಬರ ವಿಚಾರಣೆ ಮುಂದುವರಿದಿದೆ. ಪ್ರಾಥಮಿಕ...
ಅಪರ್ಣಾ ಪುರೋಹಿತ್ ಬಂಧನಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ
newsics.com
ನವದೆಹಲಿ: ತಾಂಡವ್ ವೆಬ್ ಸಿರೀಸ್ ವಿವಾದಕ್ಕೆ ಸಂಬಂಧಿಸಿದಂತೆ ಅಮೆಜಾನ್ ಸಂಸ್ಥೆಯ ಕಂಟೆಂಟ್ ಹೆಡ್ ಅಪರ್ಣಾ ಪುರೋಹಿತ್ ಅವರನ್ನು ಬಂಧಿಸದಂತೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ.
ಇದೇ ವೇಳೆ ತನಿಖೆಗೆ ಸಂಬಂಧಿಸಿದಂತೆ ಸಹಕಾರ ನೀಡುವಂತೆ ಸುಪ್ರೀಂ ಕೋರ್ಟ್ ಪುರೋಹಿತ್...
ವಿದೇಶಿ ಕರೆನ್ಸಿ ಕಳ್ಳಸಾಗಣೆಯಲ್ಲಿ ಕೇರಳ ಸಿಎಂ; ಹೈಕೋರ್ಟ್’ಗೆ ಕಸ್ಟಮ್ಸ್ ಅಧಿಕಾರಿ ಮಾಹಿತಿ
newsics.com ಎರ್ನಾಕುಲಂ(ಕೇರಳ): ವಿದೇಶಿ ಕರೆನ್ಸಿಯ ಕಳ್ಳಸಾಗಣೆಯಲ್ಲಿ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರ ಪಾತ್ರವಿರುವ ಬಗ್ಗೆ ಕಸ್ಟಮ್ಸ್ ಅಧಿಕಾರಿಗಳು ಹೈಕೋರ್ಟ್ಗೆ ಮಾಹಿತಿ ನೀಡಿದ್ದಾರೆ.ಕೇರಳ ಚಿನ್ನ ಕಳ್ಳಸಾಗಣೆ ಪ್ರಕರಣದ ತನಿಖೆ ನಡೆಸುತ್ತಿರುವ...
ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಪಕ್ಷ ಸೇರುತ್ತಿರುವ ತಾರೆಯರು
newsics.com
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಈ ಹಿನ್ನೆಲೆಯಲ್ಲೆ ಸೆಲೆಬ್ರಿಟಿಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಬಿಜೆಪಿ ಮತ್ತು ತೃಣಮೂಲ ಕಾಂಗ್ರೆಸ್ ಮಧ್ಯೆ ಪೈಪೋಟಿ ಏರ್ಪಟ್ಟಿದೆ.
ಕ್ರಿಕೆಟ್ ತಾರೆಯರು ಮತ್ತು ಸಿನಿ ತಾರೆಯರಿಗೆ ಮೊದಲ...
Latest News
ರಾಜ್ಯದಲ್ಲಿ 677 ಜನರಿಗೆ ಸೋಂಕು; ನಾಲ್ವರ ಸಾವು
newsics.comಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ(ಮಾ.5) ಹೊಸದಾಗಿ 677 ಜನರಿಗೆ ಕೊರೋನಾ ತಗುಲಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 9,53,813 ಕ್ಕೆ ಏರಿಕೆಯಾಗಿದೆ.ನಾಲ್ವರು ಸೋಂಕಿತರು ಮೃತಪಟ್ಟಿದ್ದು,...
Home
ಮೂರು ತಿಂಗಳಲ್ಲಿ ಒಕ್ಕಲಿಗರ ಸಂಘಕ್ಕೆ ಚುನಾವಣೆ ನಡೆಸಿ: ಹೈಕೋರ್ಟ್
NEWSICS -
newsics.comಬೆಂಗಳೂರು: ಇನ್ನು ಮೂರು ತಿಂಗಳಲ್ಲಿ ರಾಜ್ಯ ಒಕ್ಕಲಿಗರ ಸಂಘಕ್ಕೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ.ಶುಕ್ರವಾರ(ಮಾ.5) ಈ ಆದೇಶ ನೀಡಿದೆ. ಸಂಘಕ್ಕೆ ಚುನಾವಣೆ ನಡೆಸಲು ಆದೇಶಿಸುವಂತೆ ಕೋರಿ ಕೃಷ್ಣೇಗೌಡ...
ಪ್ರಮುಖ
ಮಗನನ್ನು ಪದವಿವರೆಗೆ ಓದಿಸುವುದು ತಂದೆಯ ಕರ್ತವ್ಯ- ಸುಪ್ರೀಂ ತೀರ್ಪು
NEWSICS -
newsics.comನವದೆಹಲಿ: ತಂದೆಯಾದವನು ಪುತ್ರನಿಗೆ 18 ವರ್ಷ ವಯಸ್ಸಾಗುವವರೆಗೆ ಆತನ ಖರ್ಚನ್ನಷ್ಟೇ ನೋಡಿಕೊಂಡರೆ ಸಾಲದು. ಆತ ತನ್ನ ಮೊದಲ ಪದವಿ ಪಡೆಯುವವರೆಗೂ ಖರ್ಚನ್ನು ನಿಭಾಯಿಸಬೇಕು ಎಂದು ತೀರ್ಪು ನೀಡಿದೆ.ನ್ಯಾಯಮೂರ್ತಿಗಳಾದ ಧನಂಜಯ್ ಚಂದ್ರಚೂಡ್...