ದಿಢೀರ್ ರಾಜೀನಾಮೆ ನೀಡಿ ಅಚ್ಚರಿ ಮೂಡಿಸಿದ್ದ ‘ಕರ್ನಾಟಕದ ಸಿಂಗಂ’ ಖ್ಯಾತಿಯ ಕೆ. ಅಣ್ಣಾಮಲೈ ಈಗ ಮತ್ತೊಂದು ಅಚ್ಚರಿಗೆ ಕಾರಣರಾಗಿದ್ದಾರೆ.ಅಂತಾರಾಷ್ಟ್ರೀಯ ಈಜುಪಟು ಕೆ.ಎಸ್. ವಿಶ್ವಾಸ್ ಅವರ ಜೀವನಾಧಾರಿತ ಚಿತ್ರ ‘ಅರಬ್ಬಿ’ ಸಿನಿಮಾದಲ್ಲಿ ಸ್ವಿಮ್ಮಿಂಗ್ ಕೋಚ್ ಆಗಿ ಕಾಣಿಸಿಕೊಳ್ಳಲಿದ್ದಾರೆ. ಇದಕ್ಕಾಗಿ ಅಣ್ಣಾಮಲೈ ಪಡೆದಿರುವ ಸಂಭಾವನೆ ಕೇವಲ ಒಂದು ರೂಪಾಯಿ.ಡಿಸೆಂಬರ್ 4ರಿಂದ ಅಣ್ಣಾಮಲೈ ಪಾತ್ರದ ಚಿತ್ರೀಕರಣ ನಡೆಯಲಿದೆ ಎಂದು ಚಿತ್ರತಂಡ ತಿಳಿಸಿದೆ.
newsics.com
ನವದೆಹಲಿ: ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರಿಗೆ ವಿದೇಶಕ್ಕೆ ತೆರಳಲು ಇಡಿ ಅನುಮತಿ ನೀಡಿದೆ.
ಸುಖೇಶ್ ಚಂದ್ರಶೇಖರ್ ವಿರುಧ್ದದ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯವು ಅವರನ್ನು ವಿಚಾರಣೆಗೆ ಒಳಪಡಿಸಿತ್ತು.
ಸುಖೇಶ್ ಚಂದ್ರಶೇಖರ್ ಅವರೊಂದಿಗೆ ಜಾಕ್ವೆಲಿನ್ ಅವರಿಗೆ...
newsics.com
ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಸಿನೆಮಾದ ರಕ್ಕಮ್ಮ ಹಾಡು ಇದೀಗಾಗಲೇ ಬಿಡುಗಡೆಯಾಗಿದ್ದು, ಹವಾ ಸೃಷ್ಟಿಸಿದೆ.
ಕಿಚ್ಚ ಸುದೀಪ್ ಈ ಹಾಡಿಗೆ ಕುಣಿದಿದ್ದು, ಅದನ್ನು ಜಾಕ್ಲಿನ್ ಫರ್ನಾಂಡೀಸ್ ಅವರಿಗೆ ಅರ್ಪಿಸಿದ್ದಾರೆ. ಒಂದು ವೀಡಿಯೋ ತುಣುಕನ್ನು...
newsics.com
"ಕನ್ನಡದಲ್ಲಿ ಸಿನಿಮಾ ಮಾಡಲು ಹೋಗಿದ್ದೆ. ಅಲ್ಲಿನ ಖ್ಯಾತ ನಟಿ ನನ್ನನ್ನು ಮಂಚಕ್ಕೆ ಕರೆದಿದ್ದಾಳೆ. ಲೈಂಗಿಕ ದೌರ್ಜನ್ಯ ಹುಡುಗಿಯರ ಮೇಲೆ ಮಾತ್ರ ಆಗುತ್ತದೆ ಎಂದು ಕೇಳಿದ್ದೆ. ಆದರೆ ಕನ್ನಡ ಚಿತ್ರರಂಗದಲ್ಲಿ ಗಂಡು ಮಕ್ಕಳ ಮೇಲೆಯೇ...
newsics.com
ಬೆಂಗಳೂರು: ಬಾಲಿವುಡ್ ನಿರ್ದೇಶಕ, ನಿರ್ಮಾಪಕ ಕರಣ್ ಜೋಹರ್ 50ನೇ ವರ್ಷದ ಜನುಮ ದಿನಾಚರಣೆಯಲ್ಲಿ ಪಾಲ್ಗೊಂಡ ನಂತರ, ಖ್ಯಾತ ನಟಿ ಶ್ರದ್ಧಾ ಕಪೂರ್ ಬೆಂಗಳೂರಿಗೆ ಬಂದಿಳಿದಿದ್ದಾರೆ.
ತಮ್ಮ ಮೆಚ್ಚಿನ ನಾಯಕಿಯನ್ನು ಕಂಡ ಅಭಿಮಾನಿಗಳು ಸೆಲ್ಫಿಗಾಗಿ ಮುಗಿಬಿದ್ದಿದ್ದಾರೆ....
newsics.com
ಕನ್ನಡ ಚಿತ್ರನಟಿ ತಾರಾ ಅನುರಾಧಾ ಅವರು ಗರ್ಭಿಣಿಯಂತೆ ಕಾಣುತ್ತಿರುವ ಫೋಟೋ ವೈರಲ್ ಆಗುತ್ತಿದೆ.
ತಾರಾ ಅವರು ಮತ್ತೊಮ್ಮೆ ಗರ್ಭಿಣಿಯಾಗಿದ್ದಾರೆಯೆ ಎಂದು ಅಭಿಮಾನಿಗಳು ಚರ್ಚಿಸುತ್ತಿದ್ದು, ಅನೇಕರು ಕಾಮೆಂಟ್ ಮೂಲಕ ಶುಭಾಶಯಗಳನ್ನು ತಿಳಿಸಿದ್ದಾರೆ.
ವೈವಿಧ್ಯಮಯ ಪಾತ್ರಗಳ ಮೂಲಕ...
newsics.com
ತಮಿಳಿನ ಖ್ಯಾತ ನಟ ಸಿಂಬು ನಿವಾಸದ ಎದುರು ಕಿರುತೆರೆ ನಟಿಯೊಬ್ಬರು ಹೈಡ್ರಾಮಾ ಮಾಡಿದ ಘಟನೆಯೊಂದು ವರದಿಯಾಗಿದೆ.
ಯಾರಿಡಿ ನೀ ಮೋಹಿನಿ ಖ್ಯಾತಿಯ ಶ್ರೀನಿಧಿ ಸಿಂಬು ಮಧ್ಯರಾತ್ರಿ ಸಿಂಬು ನಿವಾಸಕ್ಕೆ ತೆರಳಿ ನಾನು ಸಿಂಬುವನ್ನು ಮದುವೆಯಾಗದೇ...
newsics.com
ಚಂದನವನದ ಗೊಂಬೆ ಖ್ಯಾತಿಯ ಹಿರಿಯ ನಟಿ ಶ್ರುತಿ ಸದ್ಯಕ್ಕೆ ಕನ್ನಡದ ಕೆಲವು ಸಿನಿಮಾಗಳಲ್ಲಿ ಪೋಷಕ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ರಿಯಾಲಿಟಿ ಶೋಗಳಲ್ಲೂ ಕ್ರಿಯಾಶೀಲರಾಗಿದ್ದಾರೆ.
ಆದರೆ ಇದೆಲ್ಲಕ್ಕಿಂತ ಅಚ್ಚರಿಯ ವಿಚಾರವೆಂದರೆ, ಶ್ರುತಿ ಕೃಷಿಯತ್ತ ಹೊರಳಿದ್ದಾರೆ. ಹೊಲಕ್ಕಿಳಿದು ಉಳುಮೆ...
newsics.com
ಬೆಂಗಳೂರು: ಹೊಸ ದಾಖಲೆಗಳನ್ನೇ ಬರೆದ ಕೆಜಿಎಫ್ ಚಾಪ್ಟರ್ 2 ಚಿತ್ರ ಬಿಡುಗಡೆ ಮಾಡದಂತೆ ಕೋರಿ ಕರ್ನಾಟಕ ಹೈಕೋರ್ಟ್ಗೆ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾಗೊಂಡಿದೆ.
ಬೆಂಗಳೂರಿನ ಕ್ಯಾನ್ಸರ್ ರೋಗಿಗಳ ನೆರವು ಸಂಘ ಸಾರ್ವಜನಿಕ ಹಿತಾಸಕ್ತಿ...
newsics.com
ನೋಯ್ಡಾ : ಬೈಕ್ ಮೇಲೆ ಶಕ್ತಿಮಾನ್ ರೀತಿಯಲ್ಲಿ ಸ್ಟಂಟ್ ಮಾಡಲು ಪ್ರಯತ್ನಿಸಿದಕ್ಕಾಗಿ ಪೋಲಿಸರು ಮೂವರನ್ನು ಬಂಧಿಸಿದ್ದಾರೆ.
ಕೆಲವು ದಿನಗಳ ಹಿಂದೆ ಇದೇ ರೀತಿ ಅಜಯ್ ದೇವಗನ್ ಅವರಿಂದ...
newsics.com
ನವದೆಹಲಿ: ಆಧಾರ್ ಕಾರ್ಡ್ನ ದುರ್ಬಳಕೆಯನ್ನು ತಡೆಯಲು ಕೇಂದ್ರ ಸರ್ಕಾರ ಹೊಸ ನಿಯಮ ಜಾರಿಗೊಳಿಸಿದೆ. ಅದುವೇ ಮುಖವಾಡದ ಆಧಾರ್ ಕಾರ್ಡ್.
ಅಂದರೆ ಸಾಮಾನ್ಯವಾಗಿ ಆಧಾರ್ ಕಾರ್ಡ್ನ ಜೆರಾಕ್ಸ್ ಪ್ರತಿಗಳನ್ನು ನೀಡುವಾಗ ಆಧಾರ್ ಕಾರ್ಡ್ನಲ್ಲಿರುವ 12...
newsics.com
ಕಠ್ಮಂಡು: ನೇಪಾಳದಲ್ಲಿ ಖಾಸಗಿ ವಿಮಾನಯಾನ ಸಂಸ್ಥೆಯು ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ನಾಲ್ವರು ಭಾರತೀಯರು ಸೇರಿದಂತೆ 22 ಜನರೊಂದಿಗೆ ಇಂದು ನಾಪತ್ತೆಯಾಗಿದೆ ಎಂದು ಏರ್ಲೈನ್ ಅಧಿಕಾರಿಗಳು ತಿಳಿಸಿದ್ದಾರೆ.
ತಾರಾ ಏರ್ 9 NAET ಅವಳಿ-ಎಂಜಿನ್...