ದಿಢೀರ್ ರಾಜೀನಾಮೆ ನೀಡಿ ಅಚ್ಚರಿ ಮೂಡಿಸಿದ್ದ ‘ಕರ್ನಾಟಕದ ಸಿಂಗಂ’ ಖ್ಯಾತಿಯ ಕೆ. ಅಣ್ಣಾಮಲೈ ಈಗ ಮತ್ತೊಂದು ಅಚ್ಚರಿಗೆ ಕಾರಣರಾಗಿದ್ದಾರೆ.ಅಂತಾರಾಷ್ಟ್ರೀಯ ಈಜುಪಟು ಕೆ.ಎಸ್. ವಿಶ್ವಾಸ್ ಅವರ ಜೀವನಾಧಾರಿತ ಚಿತ್ರ ‘ಅರಬ್ಬಿ’ ಸಿನಿಮಾದಲ್ಲಿ ಸ್ವಿಮ್ಮಿಂಗ್ ಕೋಚ್ ಆಗಿ ಕಾಣಿಸಿಕೊಳ್ಳಲಿದ್ದಾರೆ. ಇದಕ್ಕಾಗಿ ಅಣ್ಣಾಮಲೈ ಪಡೆದಿರುವ ಸಂಭಾವನೆ ಕೇವಲ ಒಂದು ರೂಪಾಯಿ.ಡಿಸೆಂಬರ್ 4ರಿಂದ ಅಣ್ಣಾಮಲೈ ಪಾತ್ರದ ಚಿತ್ರೀಕರಣ ನಡೆಯಲಿದೆ ಎಂದು ಚಿತ್ರತಂಡ ತಿಳಿಸಿದೆ.
newsics.com
ಮುಂಬೈ: ಸಂದರ್ಶನ ಒಂದರಲ್ಲಿ ಮಾತನಾಡುತ್ತಿದ್ದ ಪ್ರಿಯಾಮಣಿ 'ನನಗೆ ಶಾರುಖ್ ಖಾನ್ ಜತೆ ಕ್ರಶ್ ಆಗಿತ್ತು' ಎಂದಿದ್ದಾರೆ.
ಶಾರುಖ್ ಖಾನ್ ನಟನೆಯ 'ಜವಾನ್' ಚಿತ್ರದಲ್ಲಿ ಪಾತ್ರವೊಂದರಲ್ಲಿ ಕಾಣಿಸಿಕೊಂಡಿರುವ ನಟಿ ಪ್ರಿಯಾಮಣಿ, ಈ ಚಿತ್ರದ ಸಕ್ಸಸ್ ಅಲೆಯಲ್ಲಿ...
newsics.com
ಬೆಂಗಳೂರು: ಹಾಟ್ ಲುಕ್, ಬೋಲ್ಡ್ ನಟನೆ ಮೂಲಕ ಭಾರಿ ಜನಪ್ರಿಯವಾಗಿರುವ ನಟಿ ಇಶಾ ಗುಪ್ತಾ ಹಾಟ್ ಬಿಕಿನಿ ಫೋಟೋ ಒಂದು ವೈರಲ್ ಆಗಿದೆ.
ಇಶಾ ಗುಪ್ತಾ ಸ್ಫೋಟಕ ಹೇಳಿಕೆ ನಡುವೆ ಇದೀಗ ಕಳೆದ ತಿಂಗಳು...
newsics.com
ಬೆಂಗಳೂರು: ಸ್ಯಾಂಡಲ್ವುಡ್ ನಟ ನಾಗಭೂಷಣ್ ವಿರುದ್ಧ ಹಿಟ್ ಅಂಡ್ ರನ್ ಕೇಸು ದಾಖಲಾಗಿ ಪೊಲೀಸರು ಅವರನ್ನು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ನಡೆದಿದ್ದೇನು?: ನಿನ್ನೆ ರಾತ್ರಿ 9 ಗಂಟೆಯ ಹೊತ್ತಿಗೆ ಕುಮಾರಸ್ವಾಮಿ ಪೊಲೀಸ್ ಠಾಣೆ...
newsics.com
ಢಾಕಾ: ಬಾಂಗ್ಲಾದೇಶ ಸೆಲೆಬ್ರೆಟಿ ಕ್ರಿಕೆಟ್ ಲೀಗ್ ಟೂರ್ನಿಯಲ್ಲಿ ಸಿನಿ ತಾರೆಯರ ಮಾರಾಮಾರಿಯೇ ನಡೆದಿದೆ.
ಲೀಗ್ ಟೂರ್ನಿಯ ಪಂದ್ಯದ ನಡುವೆ ಮರಾಮಾರಿ ನಡೆದಿದೆ. ಬ್ಯಾಟ್, ವಿಕೆಟ್ಗಳಿಂದ ಬಡಿದಾಡಿಕೊಂಡಿದ್ದಾರೆ. ಇದರ ಪರಿಣಾಮ 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ....
newsics.com
ಇತ್ತೀಚೆಗೆ ಗುಡ್ ನ್ಯೂಸ್ ಕೊಡುವುದಾಗಿ ಹೇಳಿದ್ದ ಕನ್ನಡ ಕಿರುತೆರೆ ನಟಿ ಜ್ಯೋತಿರೈ ಇದೀಗ 2ನೇ ಮದುವೆಗೆ ಸಿದ್ಧವಾಗಿದ್ದಾರೆ ಎನ್ನಲಾಗ್ತಿದೆ. ನಟಿ ಸದ್ದಿಲ್ಲದೇ ಎಂಗೇಜ್ ಮೆಂಟ್ ಮಾಡಿಕೊಂಡಿದ್ದು, ಈ ವಿಚಾರವನ್ನು ಅವರೇ ತಮ್ಮ ಸೋಶಿಯಲ್...
newsics.com
ಚಿತ್ರದ ಸ್ಟಾರ್ ರಾಮ್ ಚರಣ್ ಇದೀಗ ‘ಉಪ್ಪೇನ’ ನಿರ್ದೇಶಕನ ಜೊತೆ ಕೈಜೋಡಿಸಿದ್ದಾರೆ. ಹೊಸ ಪ್ರಾಜೆಕ್ಟ್'ಗೆ ರಾಮ್ ಚರಣ್ ಗೆ ಜೋಡಿಯಾಗಿ ಸ್ಟಾರ್ ನಟಿಯ ಪುತ್ರಿ ಟಾಲಿವುಡ್'ಗೆ ಪರಿಚಿತರಾಗುತ್ತಿದ್ದಾರೆ.
ಗೇಮ್ ಜೇಂಜರ್ ಸಿನಿಮಾದಲ್ಲಿ ರಾಮ್ ಚರಣ್...
newsics.com
ಕೊಡಗು: ವಿದ್ಯುತ್ ಲೈನ್ ತುಂಡಾಗಿ ಬಿದ್ದ ಹಿನ್ನೆಲೆ ಐದು ಜಾನುವಾರುಗಳು ಸ್ಥಳದಲ್ಲಿಯೇ ಸಾವನ್ನಪ್ಪಿದೆ. ದಾರುಣ ಘಟನೆ ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲ್ಲೂಕಿನ ಮತ್ತೂರಿನಲ್ಲಿ ನಡೆದಿದೆ.
ಮತ್ತೂರು ಗ್ರಾಮದ...
newsics.com
ಹ್ಯಾಂಗ್ಝೌ: ಏಷ್ಯನ್ ಗೇಮ್ಸ್ನಲ್ಲಿ ಭಾರತ 8ನೇ ದಿನವಾದ ಭಾನುವಾರ ಒಂದೇ ದಿನ 15 ಪದಕ ಬಾಚಿಕೊಂಡಿದೆ.
7ನೇ ದಿನವಾದ ಶನಿವಾರ 10 ಚಿನ್ನ, 14 ಬೆಳ್ಳಿ ಮತ್ತು 14 ಕಂಚಿನೊಂದಿಗೆ 38 ಪದಕಗಳನ್ನು ಭಾರತ...
newsics.com
ಬೆಂಗಳೂರು: ನವೆಂಬರ್ ತಿಂಗಳ 25 ಮತ್ತು 26ನೇ ತಾರೀಕಿನಂದು ಮೊದಲ ಬಾರಿಗೆ ತುಳುನಾಡಿನ ಗಡಿಯನ್ನು ದಾಟಿ ಬೆಂಗಳೂರಿನಲ್ಲಿ ಕರಾವಳಿಯ ಸಾಂಸ್ಕೃತಿಕ ಕ್ರೀಡೆ ಕಂಬಳ ನಡೆಯುತ್ತಿದೆ.
ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಕಂಬಳ...