Thursday, June 1, 2023

ಮಾನಸಿಕ ಖಿನ್ನತೆ ಕುರಿತು ಚಿತ್ರ ಮಾಡಲಿದ್ದಾರೆ ಅಕ್ಷಯ್!

Follow Us

ಮುಂಬೈ: ಮಾನಸಿಕ ಖಿನ್ನತೆ ವಿಷಯಾಧಾರಿತ ಚಿತ್ರ ಹೊರತರಲು ಬಾಲಿವುಡ್ ನಟ ಅಕ್ಷಯ್ ಕುಮಾರ್ ನಿರ್ಧರಿಸಿದ್ದಾರೆ.
ಕಳೆದ ವರ್ಷ ವರದಕ್ಷಿಣೆ ಸಮಸ್ಯೆ ಕುರಿತ ಕಥಾಹಂದರವನ್ನು ಹುಡುಕಾಡುತ್ತಿದ್ದರು. ಆದರೆ, ಇತ್ತೀಚೆಗಷ್ಟೇ ಮಾನಸಿಕ ಖಿನ್ನತೆಗೆ ಒಳಗಾಗಿ ನಟ ಕುಶಾಲ್ ಪಂಜಾಬಿ, ಆತ್ಮಹತ್ಯೆ ಗೆ ಶರಣಾಗಿರುವ ವಿಷಯ ತಿಳಿದು ಅಕ್ಷಯ್ ಅಚ್ಚರಿಗೊಂಡಿದ್ದಾರಂತೆ. ಹೀಗಾಗಿ ಮಾನಸಿಕ ಖಿನ್ನತೆಯಂತಹ ಗಂಭೀರ ಸಮಸ್ಯೆ ಹಾಗೂ ಇನ್ನೂ ಗಂಭೀರ ಸಮಸ್ಯೆ ಆಧಾರಿತ ಚಿತ್ರ ಮಾಡಲು ನಿರ್ಧರಿಸಿದ್ದಾರಂತೆ.

ಮತ್ತಷ್ಟು ಸುದ್ದಿಗಳು

vertical

Latest News

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ನಿಂತಿದ್ದ ಎಕ್ಸ್‌ಪ್ರೆಸ್ ರೈಲಿನ ಬೋಗಿ ಬೆಂಕಿಗಾಹುತಿ

newsics.com ಕಣ್ಣೂರು: ಕೇರಳದ ಕಣ್ಣೂರು ರೈಲು ನಿಲ್ದಾಣದಲ್ಲಿ ನಿಂತಿದ್ದ ಎಕ್ಸ್‌ಪ್ರೆಸ್ ರೈಲಿನ ಬೋಗಿಯಲ್ಲಿ ಇಂದು (ಜೂ. 1) ಮುಂಜಾನೆ ಬೆಂಕಿ ಕಾಣಿಸಿಕೊಂಡಿದೆ. ಪ್ಲಾಟ್‌ಫಾರ್ಮ್ ಮತ್ತು ಭಾರತ್ ಪೆಟ್ರೋಲಿಯಂ ಇಂಧನ...

ಅವಳಿ ಮಕ್ಕಳನ್ನು ಕಾರಿನಲ್ಲಿ ಉಸಿರುಗಟ್ಟಿಸಿ ಕೊಲೆಗೈದ ಪಾಪಿ ತಂದೆ

newsics.com ದಾವಣಗೆರೆ: ಪಾಪಿ ತಂದೆಯೊಬ್ಬ ತನ್ನ ಅವಳಿಗೆ ಘಟನೆ ಉಸಿರುಗಟ್ಟಿಸಿ ಕೊಲೆಗೈದ ದಾವಣಗೆರೆಯಲ್ಲಿ ಬೆಳಕಿಗೆ ಬಂದಿದೆ. ಅದ್ವೈತ್ (04) ಹಾಗೂ ಅನ್ವೀತ್ (04) ಮೃತಪಟ್ಟ ಮಕ್ಕಳು. ಅಮರ ಕಿತ್ತೂರು (35) ಮಕ್ಕಳನ್ನು ಕೊಂದ ಪಾಪಿ ತಂದೆ....

ತನ್ನ ಪ್ರೇಯಸಿಗೆ ಮೆಸೇಜ್ ಮಾಡಿದ ಎಂದು ಗೆಳೆಯನಿಗೆ ಚಾಕು ಇರಿದ ಯುವಕ

newsics.com ಮೈಸೂರು: ತನ್ನ ಪ್ರಿಯತಮೆಗೆ ಮೆಸೇಜ್ ಮಾಡಿದನೆಂದು ಯುವಕನೊಬ್ಬ ತನ್ನ ರೂಮೇಟ್‌ಗೆ ಚಾಕು ಇರಿದ ಪ್ರಸಂಗವೊಂದು ಅರಮನೆ ನಗರಿ ಮೈಸೂರಿನಲ್ಲಿ ನಡೆದಿದೆ. ಗಾಯಾಳುವನ್ನು ಶಿವಕುಮಾರ್ ಎಂದು ಗುರುತಿಸಲಾಗಿದೆ, ಈತನಿಗೆ ಸ್ನೇಹಿತ ಶ್ರೇಯಸ್ ಎಂಬಾತ ಚಾಕು...
- Advertisement -
error: Content is protected !!