ಮುಂಬೈ: ನಟಿ ದೀಪಿಕಾ ಪಡುಕೋಣೆ ಮುಂಬೈನ ಪ್ರಸಿದ್ದ ಸಿದ್ದಿ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ದೀಪಿಕಾ ಅಭಿನಯದ ಛಪಕ್ ಇಂದು ತೆರೆ ಕಾಣಲಿದ್ದು , ಸಿನಿ ಪ್ರಿಯರಲ್ಲಿ ಕುತೂಹಲ ಕೆರಳಿಸಿದೆ. ದೆಹಲಿಯ ಜೆ ಎನ್ ಯುಗೆ ಭೇಟಿ ನೀಡಿದ ಬಳಿಕ ದೀಪಿಕಾ ಪಡುಕೋಣೆ ವಿರುದ್ದ ಸಾಮಾಜಿಕ ಜಾಲ ತಾಣಗಳಲ್ಲಿ ಪರ ವಿರೋಧ ಅಭಿಪ್ರಾಯ ವ್ಯಕ್ತವಾಗಿತ್ತು. ದೀಪಿಕಾ ಚಿತ್ರ ಬಹಿಷ್ಕರಿಸುವಂತೆಯೂ ಕರೆ ನೀಡಲಾಗಿತ್ತು.
ಮತ್ತಷ್ಟು ಸುದ್ದಿಗಳು
ಶಾರುಖ್ ಖಾನ್ ಮೇಲೆ ಸಿಕ್ಕಾಪಟ್ಟೆ ‘ಕ್ರಶ್’ ಇತ್ತು; ಪ್ರಿಯಾಮಣಿ!
newsics.com
ಮುಂಬೈ: ಸಂದರ್ಶನ ಒಂದರಲ್ಲಿ ಮಾತನಾಡುತ್ತಿದ್ದ ಪ್ರಿಯಾಮಣಿ 'ನನಗೆ ಶಾರುಖ್ ಖಾನ್ ಜತೆ ಕ್ರಶ್ ಆಗಿತ್ತು' ಎಂದಿದ್ದಾರೆ.
ಶಾರುಖ್ ಖಾನ್ ನಟನೆಯ 'ಜವಾನ್' ಚಿತ್ರದಲ್ಲಿ ಪಾತ್ರವೊಂದರಲ್ಲಿ ಕಾಣಿಸಿಕೊಂಡಿರುವ ನಟಿ ಪ್ರಿಯಾಮಣಿ, ಈ ಚಿತ್ರದ ಸಕ್ಸಸ್ ಅಲೆಯಲ್ಲಿ...
ಇಶಾ ಗುಪ್ತಾ ಹಾಟ್ ಬಿಕಿನಿ ಫೋಟೋ ವೈರಲ್
newsics.com
ಬೆಂಗಳೂರು: ಹಾಟ್ ಲುಕ್, ಬೋಲ್ಡ್ ನಟನೆ ಮೂಲಕ ಭಾರಿ ಜನಪ್ರಿಯವಾಗಿರುವ ನಟಿ ಇಶಾ ಗುಪ್ತಾ ಹಾಟ್ ಬಿಕಿನಿ ಫೋಟೋ ಒಂದು ವೈರಲ್ ಆಗಿದೆ.
ಇಶಾ ಗುಪ್ತಾ ಸ್ಫೋಟಕ ಹೇಳಿಕೆ ನಡುವೆ ಇದೀಗ ಕಳೆದ ತಿಂಗಳು...
ದುಬೈನಲ್ಲಿ ಸೀರೆಯುಟ್ಟು ಮಿಂಚಿದ ರಶ್ಮಿಕಾ ಮಂದಣ್ಣ
newsics.com
ಬೆಂಗಳೂರು: ನಟಿ ರಶ್ಮಿಕಾ ಮಂದಣ್ಣ ದುಬೈಗೆ ಹೋಗಿದ್ದು, ಅಲ್ಲಿ ಸೀರೆ ಉಟ್ಟುಕೊಂಡು ಮಿಂಚಿದ್ದಾರೆ. ಈ ಫೋಟೋಗಳು ಸೋಶೀಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ದುಬೈನಲ್ಲಿ ಸೀರೆಯುಟ್ಟು ರಶ್ಮಿಕಾ ಮಂದಣ್ಣ ಮಿಂಚಿದ್ದಾರೆ. ಸೀರೆಯುಟ್ಟು ಫೋಸ್ ಕೊಟ್ಟಿರುವ ಚಿತ್ರಗಳನ್ನು...
ಹಿಟ್ ಅಂಡ್ ರನ್ ಕೇಸ್: ಅ. 3ಕ್ಕೆ ವಿಚಾರಣೆಗೆ ಬರುವಂತೆ ನಟ ನಾಗಭೂಷಣ್ಗೆ ನೋಟಿಸ್
newsics.com
ಬೆಂಗಳೂರು: ಸ್ಯಾಂಡಲ್ವುಡ್ ನಟ ನಾಗಭೂಷಣ್ ವಿರುದ್ಧ ಹಿಟ್ ಅಂಡ್ ರನ್ ಕೇಸು ದಾಖಲಾಗಿ ಪೊಲೀಸರು ಅವರನ್ನು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ನಡೆದಿದ್ದೇನು?: ನಿನ್ನೆ ರಾತ್ರಿ 9 ಗಂಟೆಯ ಹೊತ್ತಿಗೆ ಕುಮಾರಸ್ವಾಮಿ ಪೊಲೀಸ್ ಠಾಣೆ...
ಸಿನಿತಾರೆಯರ ಕ್ರಿಕೆಟ್ ಪಂದ್ಯದಲ್ಲಿ ಮಾರಾಮಾರಿ: 6 ಕಲಾವಿದರು ಆಸ್ಪತ್ರೆಗೆ ದಾಖಲು
newsics.com
ಢಾಕಾ: ಬಾಂಗ್ಲಾದೇಶ ಸೆಲೆಬ್ರೆಟಿ ಕ್ರಿಕೆಟ್ ಲೀಗ್ ಟೂರ್ನಿಯಲ್ಲಿ ಸಿನಿ ತಾರೆಯರ ಮಾರಾಮಾರಿಯೇ ನಡೆದಿದೆ.
ಲೀಗ್ ಟೂರ್ನಿಯ ಪಂದ್ಯದ ನಡುವೆ ಮರಾಮಾರಿ ನಡೆದಿದೆ. ಬ್ಯಾಟ್, ವಿಕೆಟ್ಗಳಿಂದ ಬಡಿದಾಡಿಕೊಂಡಿದ್ದಾರೆ. ಇದರ ಪರಿಣಾಮ 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ....
ತೆಲುಗು ನಿರ್ದೇಶಕನ ಜತೆ 2ನೇ ಮದುವೆಗೆ ರೆಡಿಯಾದ ಕನ್ನಡ ನಟಿ ಜ್ಯೋತಿ ರೈ!
newsics.com
ಇತ್ತೀಚೆಗೆ ಗುಡ್ ನ್ಯೂಸ್ ಕೊಡುವುದಾಗಿ ಹೇಳಿದ್ದ ಕನ್ನಡ ಕಿರುತೆರೆ ನಟಿ ಜ್ಯೋತಿರೈ ಇದೀಗ 2ನೇ ಮದುವೆಗೆ ಸಿದ್ಧವಾಗಿದ್ದಾರೆ ಎನ್ನಲಾಗ್ತಿದೆ. ನಟಿ ಸದ್ದಿಲ್ಲದೇ ಎಂಗೇಜ್ ಮೆಂಟ್ ಮಾಡಿಕೊಂಡಿದ್ದು, ಈ ವಿಚಾರವನ್ನು ಅವರೇ ತಮ್ಮ ಸೋಶಿಯಲ್...
ರಾಮ್ ಚರಣ್ ತೇಜಾಗೆ ನಾಯಕಿಯಾಗಿ ರವೀನಾ ಟಂಡನ್ ಪುತ್ರಿ ರಾಶಾ!
newsics.com
ಚಿತ್ರದ ಸ್ಟಾರ್ ರಾಮ್ ಚರಣ್ ಇದೀಗ ‘ಉಪ್ಪೇನ’ ನಿರ್ದೇಶಕನ ಜೊತೆ ಕೈಜೋಡಿಸಿದ್ದಾರೆ. ಹೊಸ ಪ್ರಾಜೆಕ್ಟ್'ಗೆ ರಾಮ್ ಚರಣ್ ಗೆ ಜೋಡಿಯಾಗಿ ಸ್ಟಾರ್ ನಟಿಯ ಪುತ್ರಿ ಟಾಲಿವುಡ್'ಗೆ ಪರಿಚಿತರಾಗುತ್ತಿದ್ದಾರೆ.
ಗೇಮ್ ಜೇಂಜರ್ ಸಿನಿಮಾದಲ್ಲಿ ರಾಮ್ ಚರಣ್...
ಕಾಂತಾರ’ ರಿಲೀಸ್ ಆಗಿ ನಾಳೆಗೆ ಒಂದು ವರ್ಷ:‘ವರಾಹ ರೂಪಂ’ನ ಪೂರ್ಣ ವಿಡಿಯೋ ಸಾಂಗ್ ಬಿಡುಗಡೆ ಮಾಡಲು ನಿರ್ಧರಿಸಿದ ಹೊಂಬಾಳೆ ಫಿಲ್ಸಂ
newsics.Com
ಬೆಂಗಳೂರು: ಕಾಂತಾರ ಸಿನಿಮಾ ರಿಲೀಸ್ ಆಗಿ ಒಂದು ವರ್ಷದ ಖುಷಿಯನ್ನು ಚಿತ್ರ ನಿರ್ಮಾಣ ಸಂಸ್ಥೆಯಾಗಿರುವ ಹೊಂಬಾಳೆ ಫಿಲಂಸ್ ತನ್ನ ಸೋಶಿಯಲ್ ಮೀಡಿಯಾ ಖಾತೆಗಳಲ್ಲಿ...
vertical
Latest News
ವಿದ್ಯುತ್ ಲೈನ್ ತಗುಲಿ 5 ಜಾನುವಾರು ಸ್ಥಳದಲ್ಲಿಯೇ ಸಾವು
newsics.com
ಕೊಡಗು: ವಿದ್ಯುತ್ ಲೈನ್ ತುಂಡಾಗಿ ಬಿದ್ದ ಹಿನ್ನೆಲೆ ಐದು ಜಾನುವಾರುಗಳು ಸ್ಥಳದಲ್ಲಿಯೇ ಸಾವನ್ನಪ್ಪಿದೆ. ದಾರುಣ ಘಟನೆ ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲ್ಲೂಕಿನ ಮತ್ತೂರಿನಲ್ಲಿ ನಡೆದಿದೆ.
ಮತ್ತೂರು ಗ್ರಾಮದ...
Home
Asian Games; ಭಾರತಕ್ಕೆ ಒಂದೇ ದಿನ 15 ಪದಕ
newsics.com
ಹ್ಯಾಂಗ್ಝೌ: ಏಷ್ಯನ್ ಗೇಮ್ಸ್ನಲ್ಲಿ ಭಾರತ 8ನೇ ದಿನವಾದ ಭಾನುವಾರ ಒಂದೇ ದಿನ 15 ಪದಕ ಬಾಚಿಕೊಂಡಿದೆ.
7ನೇ ದಿನವಾದ ಶನಿವಾರ 10 ಚಿನ್ನ, 14 ಬೆಳ್ಳಿ ಮತ್ತು 14 ಕಂಚಿನೊಂದಿಗೆ 38 ಪದಕಗಳನ್ನು ಭಾರತ...
Home
ಬೆಂಗಳೂರು ಕಂಬಳ: ಕೋಣಗಳಿಗೆ ಮಂಗಳೂರಿಂದಲೇ ಬರುತ್ತೆ ಕುಡಿಯುವ ನೀರು!
newsics.com
ಬೆಂಗಳೂರು: ನವೆಂಬರ್ ತಿಂಗಳ 25 ಮತ್ತು 26ನೇ ತಾರೀಕಿನಂದು ಮೊದಲ ಬಾರಿಗೆ ತುಳುನಾಡಿನ ಗಡಿಯನ್ನು ದಾಟಿ ಬೆಂಗಳೂರಿನಲ್ಲಿ ಕರಾವಳಿಯ ಸಾಂಸ್ಕೃತಿಕ ಕ್ರೀಡೆ ಕಂಬಳ ನಡೆಯುತ್ತಿದೆ.
ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಕಂಬಳ...