ಮುಂಬೈ: ಖ್ಯಾತ ಗೀತ ರಚನೆಕಾರ ಜಾವೇದ್ ಅಖ್ತರ್ ಮೊನ್ನೆ ತಾನೇ 75ನೇ ಹುಟ್ಟು ಹಬ್ಬ ಆಚರಿಸಿದರು. ಇದೀಗ ತಮ್ಮ ಜೀವನದ ಸುದೀರ್ಘ ಇನ್ನಿಂಗ್ಸ್ ನ ಮೆಲುಕು ಹಾಕಿರುವ ಅಖ್ತರ್, ಆ 10 ವರ್ಷದ ಕುರಿತು ಮಾತನಾಡಿದ್ದಾರೆ. 10 ವರ್ಷ ನಾನು ಏನ್ನನ್ನು ಮಾಡಿಲ್ಲ. ಕುಡಿದು ಕುಡಿದು ಜೀವನ ಹಾಳು ಮಾಡಿದೆ. ಆ ಸಮಯವನ್ನು ಇನ್ನಷ್ಟು ರಚನಾತ್ಮಕವಾಗಿ ಬಳಸ ಬಹುದಿತ್ತು ಎಂದು ನನಗನಿಸುತ್ತಿದೆ ಎಂದು ಅಖ್ತರ್ ತಮ್ಮ ಪ್ರಾಮಾಣಿಕ ಅಭಿಪ್ರಾಯ ದಾಖಲಿಸಿದ್ದಾರೆ
ಮತ್ತಷ್ಟು ಸುದ್ದಿಗಳು
ಕೋಣ ಏರಿ ಬಂದ ನಟ ಪ್ರಜ್ವಲ್ ದೇವರಾಜ್
Newsics.com
ಬೆಂಗಳೂರು : ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಮತ್ತೊಂದು ಸಿನಿಮಾವನ್ನ ಒಪ್ಪಿಕೊಂಡಿದ್ದಾರೆ. ಹೌದು, ಇದು ಅವರ 40ನೇಯ ಸಿನಿಮಾ ಅನ್ನೋದೇ ವಿಶೇಷ.
‘ಕರಾವಳಿ’ ಹೆಸರಿನಲ್ಲೇ ಹೊಸ ಸಿನಿಮಾ ಅನೌನ್ಸ್...
ರಾಜಕೀಯಕ್ಕೆ ಎಂಟ್ರಿ ಕೊಡ್ತಾರಾ ನಟ ಶಿವಣ್ಣ..??
Newsics.com
ಬೆಂಗಳೂರು : ಕನ್ನಡ ಚಿತ್ರರಂಗದ ದೊಡ್ಮನೆಯ ದೊಡ್ಡಮಗ ನಟ ಡಾ. ಶಿವರಾಜ್ ಕುಮಾರ್ ಅವರನ್ನು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ರಾಜಕೀಯಕ್ಕೆ ಆಹ್ವಾನಿಸಿದ್ದು, ಲೋಕಸಭೆ ಚುನಾವಣೆಗೆ ಸಿದ್ಧರಾಗಿ ಎಂದಿದ್ದಾರೆ.
ಕರ್ನಾಟಕ ರಾಜ್ಯ ಆರ್ಯ...
ಬಿಗ್ ಬಾಸ್ ಜರ್ನಿ ಮುಗಿಸಿದ ಸ್ನೇಹಿತ್
Newsics.com
ಬೆಂಗಳೂರು : ಬಿಗ್ ಬಾಸ್ ಕನ್ನಡ ಸೀಸಸ್ 10ರಲ್ಲಿ ಒಂಬತ್ತನೇ ವಾರ ಮುಕ್ತಾಯವಾಗಿದ್ದು, ಕಳೆದ ವಾರ ಸೇಫ್ ಆಗಿದ್ದ ನಟ ಸ್ನೇಹಿತ್ ಗೌಡ ಈ ವಾರ ಶೋನಿಂದ ಎಲಿಮಿನೇಟ್ ಆಗಿದ್ದಾರೆ.
ನಮ್ರತಾ ಜೊತೆ ಸುತ್ತಾಡಿದ್ದು,...
ಕಿಚ್ಚನ ಚಪ್ಪಾಳೆ ಬಗ್ಗೆ ಅನುಮಾನ ವ್ಯಕ್ತಪಡಿಸಿದ ನಮ್ರತಾ!
newsics.com
ಕಿಚ್ಚ ಸುದೀಪ್ ಅವರು ಪ್ರತಿ ವಾರ ಕಿಚ್ಚನ ಚಪ್ಪಾಳೆ ನೀಡುತ್ತಾರೆ. ಆ ವಾರ ಪೂರ್ತಿ ಯಾರು ಉತ್ತಮ ಪರ್ಫಾರ್ಮೆನ್ಸ್ ನೀಡಿದರೋ ಅವರಿಗೆ ಈ ಚಪ್ಪಾಳೆ ಸಿಗುತ್ತದೆ. ಎಂಟನೇ ವಾರ ಈ ಚಪ್ಪಾಳೆ ನಮ್ರತಾಗೆ...
ಬಸವಣ್ಣನ ವಚನ ಹೇಳಿದ ಪೂಜಾ ಗಾಂಧಿ; ಕನ್ನಡ ಕೇಳಿ ಖುಷಿ ಆಯ್ತು ಮೇಡಂ ಅಂದ್ರು ನೆಟ್ಟಿಗರು
newsics.com
ಬೆಂಗಳೂರು: ಕನ್ನಡತಿಯೇ ಆಗಿಬಿಟ್ಟಿರುವ ಪೂಜಾ ಗಾಂಧಿ ಇತ್ತೀಚೆಗೆ ಮಂತ್ರಮಾಂಗಲ್ಯ ಮಾದರಿಯಲ್ಲಿ ವಿವಾಹವಾದರು. ಇದೀಗ ಬಸವಣ್ಣನ ವಚನ ಹೇಳಿ ಮತ್ತೆ ಕನ್ನಡಿಗರ ಮನಸ್ಸು ಗೆದ್ದಿದ್ದಾರೆ.
ಮದುವೆಯನ್ನು ಸಹ ಕುವೆಂಪು ಅವರ ಆದರ್ಶವಾದ ಮಂತ್ರಮಾಂಗಲ್ಯ ಮಾದರಿಯಲ್ಲಿ ಆದರು....
ಕಾಡಿನಲ್ಲಿ ನಗ್ನವಾಗಿ ಕಾಣಿಸಿಕೊಂಡ ಖ್ಯಾತ ನಟ
newsics.com
ಮುಂಬೈ : ಜನಪ್ರಿಯ ನಟ ವಿದ್ಯುತ್ ಜಮ್ವಾಲ್ ಅವದು ಕಾಡಿನಲ್ಲಿ ಸಮಯ ಕಳೆಯುತ್ತಿರುವ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿವೆ. ಈ ಫೋಟೋಗಳನ್ನು ನೋಡಿದ ನೆಟಿಜನ್ಸ್ ಶಾಕ್ ಆಗಿದ್ದಾರೆ.
ವಿದ್ಯುತ್ ಜಮ್ವಾಲ್ ಇತ್ತೀಚೆಗೆ ತಮ್ಮ...
ರಾಜಕೀಯಕ್ಕೆ ಎಂಟ್ರಿ ಕೊಡ್ತಾರಾ ಪರಿಣಿತಾ ಚೋಪ್ರಾ
newsics.com
ಮುಂಬೈ: ಬಾಲಿವುಡ್ ನಟಿ ಪರಿಣಿತಿ ಚೋಪ್ರಾ, ಎಎಪಿ ಸಂಸದ ರಾಘವ್ ಚಡ್ಡಾ ಅವರನ್ನು ಮದುವೆಯಾದ ಬಳಿಕ ಭಾರೀ ಸುದ್ದಿಯಲ್ಲಿದ್ದಾರೆ. ಇದೀಗ ನಟಿ ಪರಿಣಿತಿ ಪಾಲಿಟಿಕ್ಸ್ಗೂ ಎಂಟ್ರಿ ಕೊಡ್ತಾರಾ ಎಂಬ ಪ್ರಶ್ನೆಗೆ ನಟಿ ಉತ್ತರ...
ಕಿಚ್ಚನ ಮೆಚ್ಚುಗೆಯ ಚಪ್ಪಾಳೆ ಗಿಟ್ಟಿಸಿಕೊಂಡ ಕಾರ್ತಿಕ್
Newsics.com
ಬೆಂಗಳೂರು : 'ಬಿಗ್ ಬಾಸ್ ಕನ್ನಡ 10’ ಕಾರ್ಯಕ್ರಮದಲ್ಲಿ ಒಂಬತ್ತನೇ ವಾರ ಕಳಪೆ ಪಟ್ಟ ಪಡೆದು ಜೈಲಿಗೆ ಹೋಗಿದ್ದ ಕಾರ್ತಿಕ್ಗೆ ಕಿಚ್ಚನ ಮೆಚ್ಚುಗೆಯ ಚಪ್ಪಾಳೆ ಸಿಕ್ಕಿದೆ.
ಚಪ್ಪಲಿ ಎಸೆದರು ಎಂಬ ಕಾರಣಕ್ಕೆ, ಟಾಯ್ಲೆಟ್ ವಿಚಾರವಾಗಿ...
vertical
Latest News
ಶ್ರೀರಾಮನ ಆರಾಧನೆಗೆ 3000 ಅರ್ಚಕರ ಹಿಂದಿಕ್ಕಿ ಆಯ್ಕೆಯಾದ ವಿದ್ಯಾರ್ಥಿ ಮೋಹಿತ್
newsics.com
ಅಯೋಧ್ಯೆ: ಅಯೋಧ್ಯೆಯಲ್ಲಿ ಹಿಂದೂಗಳ ಆರಾಧ್ಯ ದೇವ ಶ್ರೀರಾಮನ ದೇಗುಲ ಉದ್ಘಾಟನೆಗೆ ದಿನಗಣನೆಯಾಗ್ತಿದೆ. ಭವ್ಯ ಮಂದಿರದಲ್ಲಿ ಪೂಜೆಗಾಗಿ ದೇಶದೆಲ್ಲೆಡೆಯಿಂದ ಈ ಹಿಂದೆಯೇ ಪುರೋಹಿತರ ನೇಮಕ ಮಾಡಲಾಗಿದ್ದು, ಉತ್ತರಪ್ರದೇಶದ...
Home
3 ದಿನ ವರ್ಚುಯಲ್ ಕಾಲ್: ಉದ್ಯಮಿಗೆ 1.98 ಕೋಟಿ ರೂ. ಪಂಗನಾಮ ಹಾಕಿದ ವಂಚಕರು!
newsics.com
ಬೆಂಗಳೂರು: 3 ದಿನಗಳ ಕಾಲ ವರ್ಚುಯಲ್ ಕರೆ ಮಾಡಿದ ಸೈಬರ್ ವಂಚಕರು, 46 ವರ್ಷದ ಉದ್ಯಮಿಯೊಬ್ಬರಿಗೆ 1.98 ಕೋಟಿ ರೂಪಾಯಿ ವಂಚಿಸಿದ್ದಾರೆ.
ಮುಂಬೈ ಕ್ರೈಂ ಬ್ರಾಂಚಿನ ಅಧಿಕಾರಿಗಳಂತೆ ನಟಿಸಿ ಉದ್ಯಮಿ ಮನೀಶ್ ಅವರನ್ನು ಬಲೆಗೆ...
Home
84 ಸಾವಿರ ಕೋಟಿ ರೂ. ಮೌಲ್ಯದ ಆಸ್ತಿ ತೋಟ ಕಾಯುವ ಹಮಾಲಿಗೆ ಧಾರೆ ಎರೆಯಲು ನಿರ್ಧರಿಸಿದ ಶ್ರೀಮಂತ!
newsics.com
ಫ್ರಾನ್ಸ್: ಫ್ರಾನ್ಸ್ ದೇಶದ ಶ್ರೀಮಂತ 80 ವರ್ಷದ ನಿಕೋಲಾಸ್ ಪ್ಯೂಕ್ ಅವರು ತಮ್ಮ ಎಲ್ಲಾ ಸಂಪತ್ತನ್ನು ತೋಟದ ಹಮಾಲಿಗೆ ಬರೆದಿಡಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಪ್ಯೂಕ್ ಅವರ ಆಸ್ತಿಯ ವಾರಸುದಾರ ಆಗುತ್ತಿರುವ ಹಮಾಲಿಯ ವಯಸ್ಸು...