ಖ್ಯಾತ ನಟಿ ಖುಷ್ಬೂ ರಿಲಾಕ್ಸ್ ಮೂಡ್ ನಲ್ಲಿದ್ದಾರೆ. ಸಮುದ್ರ ತೀರದ ಪ್ರವಾಸಿ ತಾಣವೊಂದರಲ್ಲಿ ರಜೆಯ ಮಜಾದಲ್ಲಿದ್ದಾರೆ. ಈ ಕುರಿತ ಚಿತ್ರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿದ್ದು, ಭಾರೀ ಮೆಚ್ಚುಗೆ ಗಳಿಸಿದೆ.
ಮತ್ತಷ್ಟು ಸುದ್ದಿಗಳು
ಬರ್ತಿದೆ ಕನ್ನಡ ಬಿಗ್ ಬಾಸ್ ಸೀಸನ್ 9
newsics.com
ಬಿಗ್ ಬಾಸ್ ಕನ್ನಡ ಸೀಸನ್ 9 ಆಗಸ್ಟ್ ಮೊದಲ ಅಥವಾ ಎರಡನೇ ವಾರದಲ್ಲಿ ಶುರುವಾಗಲಿದೆ.
ಆಮೇಲೆಈ ಬಾರಿ ಒಂದಲ್ಲ ಎರಡು ಹಂತಗಳಲ್ಲಿ ಬಿಗ್ ಬಾಸ್ ಶೋ ನಡೆಯಲಿದೆ. ಆಗಸ್ಟ್ನಲ್ಲಿ ಶುರುವಾಗುವ ಮಿನಿ ಸೀಸನ್ ಅಕ್ಟೋಬರ್ನಲ್ಲಿ...
ಶಾರೂಖ್, ಸಲ್ಮಾನ್ ಖಾನ್ ಜತೆಯಲ್ಲಿ ಚಿತ್ರಕ್ಕೆ ತಯಾರಿ
newsics.com
ಮುಂಬೈ: ಹಲವು ವರ್ಷಗಳ ಬಳಿಕ ಶಾರೂಖ್ ಖಾನ್ ಮತ್ತು ಸಲ್ಮಾನ್ ಖಾನ್ ಒಂದೇ ಚಿತ್ರದಲ್ಲಿ ನಟಿಸುವ ಸಾಧ್ಯತೆ ಇದೆ. ನಿರ್ಮಾಪಕ ಆದಿತ್ಯ ಚೋಪ್ರಾ ನಿರ್ಮಾಣದ ಬಹು ಕೋಟಿ ರೂಪಾಯಿ ವೆಚ್ಚದ ಚಿತ್ರದಲ್ಲಿ ಇಬ್ಬರು...
ಪದ್ಮಶ್ರೀ ಪುರಸ್ಕೃತ ನಿರ್ದೇಶಕ ತರುಣ್ ಮಜುಂದಾರ್ ಇನ್ನಿಲ್ಲ
newsics.com
ಪಶ್ಚಿಮ ಬಂಗಾಳ : ಪದ್ಮಶ್ರೀ ಪುರಸ್ಕೃತ ನಿರ್ದೇಶಕ ತರುಣ್ ಮಜುಂದಾರ್ ಇಂದು ನಿಧನರಾಗಿದ್ದಾರೆ. 91 ವರ್ಷ ಪ್ರಾಯದ ಅವರನ್ನು ವೆಂಟಿಲೇಟರ್ನಲ್ಲಿ ಇರಿಸಲಾಗಿತ್ತು.
ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ತರುಣ್ ಮಜುಂದಾರ್ ಕೋಲ್ಕತ್ತಾದ ಸರ್ಕಾರಿ ಆಸ್ಪತ್ರೆ...
‘ಫೆಮಿನಾ ಮಿಸ್ ಇಂಡಿಯಾ 2022’ ಕಿರೀಟ ಗೆದ್ದ ಕರ್ನಾಟಕದ ಸಿನಿ ಶೆಟ್ಟಿ
newsics.com
ಮುಂಬೈ; ಭಾನುವಾರ ನಡೆದ ವಿಎಲ್ಸಿಸಿ ಫೆಮಿನಾ ಮಿಸ್ ಇಂಡಿಯಾ ಗ್ರ್ಯಾಂಡ್ ಫಿನಾಲೆಯಲ್ಲಿ ಕರ್ನಾಟಕದ ಸಿನಿ ಶೆಟ್ಟಿ (21) ಅವರು ಫೆಮಿನಾ ಮಿಸ್ ಇಂಡಿಯಾ ವರ್ಲ್ಡ್ 2022 ಪಟ್ಟವನ್ನು ಗೆದ್ದಿದ್ದಾರೆ.
ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್ನಲ್ಲಿ...
ಗಂಡು ಮಗುವಿಗೆ ಜನ್ಮ ನೀಡಿದ ಸಮನ್ವಿ ತಾಯಿ ನಟಿ ಅಮೃತಾ
newsics.com
ಮುದ್ದು ಮಗಳು ಸಮನ್ವಿ ಸಾವಿನಿಂದ ಕಂಗೆಟ್ಟಿದ್ದ ತಾಯಿ, ಕಿರುತೆರೆ ನಟಿ ಅಮೃತಾ ಬಾಳಲ್ಲಿ ಈಗ ಹೊಸ ಲವಲವಿಕೆ ಶುರುವಾಗಿದೆ. ಈಗ ಅಮೃತಾ ರೂಪೇಶ್ ಮನೆಯಲ್ಲಿ ಸಂತಸ ಮನೆ ಮಾಡಿದೆ. ಮನೆಗೆ ಹೊಸ ಅತಿಥಿಯ...
ನನ್ನನ್ನು ಯಾರೋ ಹಿಂಬಾಲಿಸುತ್ತಿದ್ದಾರೆ: ಮೈಸೂರು ಪೊಲೀಸರಿಗೆ ನಟಿ ಪವಿತ್ರಾ ಲೋಕೇಶ್ ದೂರು
newsics.com
ಮೈಸೂರು: ಕಳೆದ ಕೆಲ ದಿನಗಳಿಂದ ವಿವಾದಕ್ಕೆ ಒಳಗಾಗಿರುವ ನಟಿ ಪವಿತ್ರಾ ಲೋಕೇಶ್ ಶನಿವಾರ ರಾತ್ರಿ ನಗರದ ವಿವಿ ಪುರಂ ಪೊಲೀಸ್ ಠಾಣೆಯಲ್ಲಿ ಮತ್ತೊಂದು ದೂರು ದಾಖಲಿಸಿದ್ದಾರೆ.
ತಮ್ಮನ್ನು ಯಾರೋ ಹಿಂಬಾಲಿಸುತ್ತಿದ್ದಾರೆ ಎಂದು ಪೊಲೀಸರಿಗೆ ದೂರು...
ಅನಾರೋಗ್ಯ ವದಂತಿಗಳ ಕುರಿತು ಸ್ಪಷ್ಟನೆ ನೀಡಿದ ಹಾಸ್ಯನಟ ಚಿಕ್ಕಣ್ಣ
newsics.com
ಸ್ಯಾಂಡಲ್ವುಡ್ನ ಹಾಸ್ಯ ನಟ ಚಿಕ್ಕಣ್ಣ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ ಎಂಬ ವದಂತಿಗಳಿಗೆ ಹಾಸ್ಯ ನಟ ಚಿಕ್ಕಣ್ಣ ಸ್ಪಷ್ಟನೆ ನೀಡಿದ್ದಾರೆ. ಯಾರೋ ಕಿಡಿಗೇಡಿಗಳು ಈ ರೀತಿ ಸುದ್ದಿ ಮಾಡುತ್ತಿದ್ದು ನಾನು ಆರೋಗ್ಯವಾಗಿಯೇ ಇದ್ದೇನೆ ಎಂದು...
ಲೈಗರ್ ಸಿನಿಮಾಗಾಗಿ ವಿಜಯ್ ದೇವರಕೊಂಡ ಬೆತ್ತಲೆ ಫೋಟೋಶೂಟ್
newsics.com
ರೊಮ್ಯಾಂಟಿಕ್ ಸಿನಿಮಾಗಳ ಮೂಲಕ ಹೆಂಗಳೆಯರ ಮನಸ್ಸು ಕದ್ದಿರುವ ವಿಜಯ್ ದೇವರಕೊಂಡ ಈ ಬಾರಿ ಲೈಗರ್ ಸಿನಿಮಾದಲ್ಲಿ ಪಕ್ಕಾ ಮಾಸ್ ನಟನಾಗಿ ಕಾಣಿಸಿಕೊಳ್ತಿದ್ದಾರೆ. ಈ ಸಿನಿಮಾದ ಟೀಸರ್ ಹಾಗೂ ಪೋಸ್ಟರ್ಗಳು ಈಗಾಗಲೇ ಸಾಕಷ್ಟು ಸದ್ದು...
vertical
Latest News
ಭಾರೀ ಮಳೆಗೆ ಸಾರಡ್ಕದಲ್ಲಿ ಗುಡ್ಡ ಕುಸಿತ: ಕರ್ನಾಟಕ ಕೇರಳ ಸಂಚಾರ ಕ್ಕೆ ಅಡ್ಡಿ
newsics.com
ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಭಾರೀ ಮಳೆಯಿಂದ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪದ ಸಾರಡ್ಕದಲ್ಲಿ ಗುಡ್ಡ ಕುಸಿತ ಸಂಭವಿಸಿದೆ.
ರಸ್ತೆಗೆ ಮಣ್ಣಿನ ರಾಶಿ...
Home
ಪರಪ್ಪನ ಅಗ್ರಹಾರ ಜೈಲಿನ ಮುಖ್ಯ ಅಧಿಕಾರಿ ರಂಗನಾಥ್ ವರ್ಗಾ
Newsics -
newsics.com
ಬೆಂಗಳೂರು: ಅಕ್ರಮಗಳ ಅಡ್ಡೆ ಎಂಬ ಕುಖ್ಯಾತಿಗೆ ಒಳಗಾಗಿರುವ ಪರಪ್ಪನ ಅಗ್ರಹಾರ ಜೈಲಿನ ಮುಖ್ಯ ಅಧಿಕಾರಿ ರಂಗನಾಥ್ ಅವರನ್ನು ವರ್ಗಾ ಮಾಡಲಾಗಿದೆ.
ರಂಗನಾಥ್ ವಿರುದ್ಧ ಹಲವು ಆರೋಪಗಳು ಕೇಳಿ ಬಂದಿದ್ದವು. ಇದೀಗ ಕಲಬುರ್ಗಿ ಜೈಲಿಗೆ ವರ್ಗಾಯಿಸಲಾಗಿದೆ.
ಶಿವಮೊಗ್ಗದ...
Home
ಸಿಎಂ ಕೇಜ್ರಿವಾಲ್ ನಿವಾಸದ ಮೇಲೆ ದಾಳಿ ಪ್ರಕರಣ: ಸಂಸದ ತೇಜಸ್ವಿ ಸೂರ್ಯ ವಿಚಾರಣೆ
Newsics -
newsics.com
ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ನಿವಾಸದ ಮೇಲೆ ದಾಳಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸತ್ ಸದಸ್ಯ ತೇಜಸ್ವಿ ಸೂರ್ಯ ಅವರನ್ನು ದೆಹಲಿ ಪೊಲೀಸರು ವಿಚಾರಣೆಗೆ ಗುರಿಪಡಿಸಿದ್ದಾರೆ.
ದೆಹಲಿಯ ಅಶೋಕ್ ರಸ್ತೆಯಲ್ಲಿರುವ ಸಂಸದ ತೇಜಸ್ವಿ...