ಮುಂಬೈ: ಖ್ಯಾತ ನಟ ಅನುಪಮ್ ಖೇರ್ ವಿದೂಷಕ ಎಂದು ಇನ್ನೊಬ್ಬ ನಟ ನಾಸೀರುದ್ದೀನ್ ಶಾ ಜರೆದಿದ್ದಾರೆ. ಅವರನ್ನು ಅಂದರೆ ಅನುಪಮ್ ಖೇರ್ ಅವರನ್ನು ಗಂಭೀರವಾಗಿ ಪರಿಗಣಿಸಬೇಕಾಗಿಲ್ಲ ಎಂದು ಕೂಡ ಶಾ ನುಡಿ ಮುತ್ತುಗಳನ್ನು ಉದುರಿಸಿದ್ದಾರೆ. ಸಾಮಾಜಿಕ ಜಾಲ ತಾಣಗಳಲ್ಲಿ ಇದು ಬಿಸಿ ಬಿಸಿ ಚರ್ಚೆ ಹುಟ್ಟು ಹಾಕಿದೆ
ಮತ್ತಷ್ಟು ಸುದ್ದಿಗಳು
ಜಾಕ್ವೆಲಿನ್ ಫರ್ನಾಂಡಿಸ್ಗೆ ವಿದೇಶಕ್ಕೆ ತೆರಳಲು ಇಡಿ ಅನುಮತಿ
newsics.com
ನವದೆಹಲಿ: ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರಿಗೆ ವಿದೇಶಕ್ಕೆ ತೆರಳಲು ಇಡಿ ಅನುಮತಿ ನೀಡಿದೆ.
ಸುಖೇಶ್ ಚಂದ್ರಶೇಖರ್ ವಿರುಧ್ದದ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯವು ಅವರನ್ನು ವಿಚಾರಣೆಗೆ ಒಳಪಡಿಸಿತ್ತು.
ಸುಖೇಶ್ ಚಂದ್ರಶೇಖರ್ ಅವರೊಂದಿಗೆ ಜಾಕ್ವೆಲಿನ್ ಅವರಿಗೆ...
ಕಿಚ್ಚನ ರಕ್ಕಮ್ಮ ಸ್ಟೆಪ್ ಗೆ ಫ್ಯಾನ್ಸ್ ಫಿದಾ
newsics.com
ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಸಿನೆಮಾದ ರಕ್ಕಮ್ಮ ಹಾಡು ಇದೀಗಾಗಲೇ ಬಿಡುಗಡೆಯಾಗಿದ್ದು, ಹವಾ ಸೃಷ್ಟಿಸಿದೆ.
ಕಿಚ್ಚ ಸುದೀಪ್ ಈ ಹಾಡಿಗೆ ಕುಣಿದಿದ್ದು, ಅದನ್ನು ಜಾಕ್ಲಿನ್ ಫರ್ನಾಂಡೀಸ್ ಅವರಿಗೆ ಅರ್ಪಿಸಿದ್ದಾರೆ. ಒಂದು ವೀಡಿಯೋ ತುಣುಕನ್ನು...
ಟಾಲಿವುಡ್ ನಿರ್ದೇಶಕ ಗೀತಾಕೃಷ್ಣ ‘ಮಂಚದ’ ಹೇಳಿಕೆಗೆ ಶಿವಣ್ಣ ಕಿಡಿ
newsics.com
"ಕನ್ನಡದಲ್ಲಿ ಸಿನಿಮಾ ಮಾಡಲು ಹೋಗಿದ್ದೆ. ಅಲ್ಲಿನ ಖ್ಯಾತ ನಟಿ ನನ್ನನ್ನು ಮಂಚಕ್ಕೆ ಕರೆದಿದ್ದಾಳೆ. ಲೈಂಗಿಕ ದೌರ್ಜನ್ಯ ಹುಡುಗಿಯರ ಮೇಲೆ ಮಾತ್ರ ಆಗುತ್ತದೆ ಎಂದು ಕೇಳಿದ್ದೆ. ಆದರೆ ಕನ್ನಡ ಚಿತ್ರರಂಗದಲ್ಲಿ ಗಂಡು ಮಕ್ಕಳ ಮೇಲೆಯೇ...
ಸಿಲಿಕಾನ್ ಸಿಟಿಯಲ್ಲಿ ಶ್ರದ್ಧಾ ಕಪೂರ್
newsics.com
ಬೆಂಗಳೂರು: ಬಾಲಿವುಡ್ ನಿರ್ದೇಶಕ, ನಿರ್ಮಾಪಕ ಕರಣ್ ಜೋಹರ್ 50ನೇ ವರ್ಷದ ಜನುಮ ದಿನಾಚರಣೆಯಲ್ಲಿ ಪಾಲ್ಗೊಂಡ ನಂತರ, ಖ್ಯಾತ ನಟಿ ಶ್ರದ್ಧಾ ಕಪೂರ್ ಬೆಂಗಳೂರಿಗೆ ಬಂದಿಳಿದಿದ್ದಾರೆ.
ತಮ್ಮ ಮೆಚ್ಚಿನ ನಾಯಕಿಯನ್ನು ಕಂಡ ಅಭಿಮಾನಿಗಳು ಸೆಲ್ಫಿಗಾಗಿ ಮುಗಿಬಿದ್ದಿದ್ದಾರೆ....
ನಟಿ ತಾರಾ ಪ್ರಗ್ನೆನ್ಸಿ ಫೋಟೋ ವೈರಲ್!
newsics.com
ಕನ್ನಡ ಚಿತ್ರನಟಿ ತಾರಾ ಅನುರಾಧಾ ಅವರು ಗರ್ಭಿಣಿಯಂತೆ ಕಾಣುತ್ತಿರುವ ಫೋಟೋ ವೈರಲ್ ಆಗುತ್ತಿದೆ.
ತಾರಾ ಅವರು ಮತ್ತೊಮ್ಮೆ ಗರ್ಭಿಣಿಯಾಗಿದ್ದಾರೆಯೆ ಎಂದು ಅಭಿಮಾನಿಗಳು ಚರ್ಚಿಸುತ್ತಿದ್ದು, ಅನೇಕರು ಕಾಮೆಂಟ್ ಮೂಲಕ ಶುಭಾಶಯಗಳನ್ನು ತಿಳಿಸಿದ್ದಾರೆ.
ವೈವಿಧ್ಯಮಯ ಪಾತ್ರಗಳ ಮೂಲಕ...
ಖ್ಯಾತ ನಟನ ನಿವಾಸದ ಎದುರು ಕಿರುತೆರೆ ನಟಿಯಿಂದ ಹೈಡ್ರಾಮಾ!
newsics.com
ತಮಿಳಿನ ಖ್ಯಾತ ನಟ ಸಿಂಬು ನಿವಾಸದ ಎದುರು ಕಿರುತೆರೆ ನಟಿಯೊಬ್ಬರು ಹೈಡ್ರಾಮಾ ಮಾಡಿದ ಘಟನೆಯೊಂದು ವರದಿಯಾಗಿದೆ.
ಯಾರಿಡಿ ನೀ ಮೋಹಿನಿ ಖ್ಯಾತಿಯ ಶ್ರೀನಿಧಿ ಸಿಂಬು ಮಧ್ಯರಾತ್ರಿ ಸಿಂಬು ನಿವಾಸಕ್ಕೆ ತೆರಳಿ ನಾನು ಸಿಂಬುವನ್ನು ಮದುವೆಯಾಗದೇ...
ಚಂದನವನದ ಗೊಂಬೆ ಈಗ ಕೃಷಿಯಲ್ಲಿ ಬ್ಯುಸಿ
newsics.com
ಚಂದನವನದ ಗೊಂಬೆ ಖ್ಯಾತಿಯ ಹಿರಿಯ ನಟಿ ಶ್ರುತಿ ಸದ್ಯಕ್ಕೆ ಕನ್ನಡದ ಕೆಲವು ಸಿನಿಮಾಗಳಲ್ಲಿ ಪೋಷಕ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ರಿಯಾಲಿಟಿ ಶೋಗಳಲ್ಲೂ ಕ್ರಿಯಾಶೀಲರಾಗಿದ್ದಾರೆ.
ಆದರೆ ಇದೆಲ್ಲಕ್ಕಿಂತ ಅಚ್ಚರಿಯ ವಿಚಾರವೆಂದರೆ, ಶ್ರುತಿ ಕೃಷಿಯತ್ತ ಹೊರಳಿದ್ದಾರೆ. ಹೊಲಕ್ಕಿಳಿದು ಉಳುಮೆ...
KGF ಚಾಪ್ಟರ್ 2 ವಿರುದ್ಧದ ಅರ್ಜಿ ವಜಾಗೊಳಿಸಿದ ಹೈಕೋರ್ಟ್
newsics.com
ಬೆಂಗಳೂರು: ಹೊಸ ದಾಖಲೆಗಳನ್ನೇ ಬರೆದ ಕೆಜಿಎಫ್ ಚಾಪ್ಟರ್ 2 ಚಿತ್ರ ಬಿಡುಗಡೆ ಮಾಡದಂತೆ ಕೋರಿ ಕರ್ನಾಟಕ ಹೈಕೋರ್ಟ್ಗೆ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾಗೊಂಡಿದೆ.
ಬೆಂಗಳೂರಿನ ಕ್ಯಾನ್ಸರ್ ರೋಗಿಗಳ ನೆರವು ಸಂಘ ಸಾರ್ವಜನಿಕ ಹಿತಾಸಕ್ತಿ...
Latest News
ಆಧಾರ್ ಕಾರ್ಡ್ನ ಕೊನೆಯ 4 ಅಂಕೆ ಮಾತ್ರ ಬಳಕೆಗೆ ಕೇಂದ್ರ ಸೂಚನೆ
newsics.com
ನವದೆಹಲಿ: ಆಧಾರ್ ಕಾರ್ಡ್ನ ದುರ್ಬಳಕೆಯನ್ನು ತಡೆಯಲು ಕೇಂದ್ರ ಸರ್ಕಾರ ಹೊಸ ನಿಯಮ ಜಾರಿಗೊಳಿಸಿದೆ. ಅದುವೇ ಮುಖವಾಡದ ಆಧಾರ್ ಕಾರ್ಡ್.
ಅಂದರೆ ಸಾಮಾನ್ಯವಾಗಿ ಆಧಾರ್ ಕಾರ್ಡ್ನ ಜೆರಾಕ್ಸ್...
Home
22 ಪ್ರಯಾಣಿಕರನ್ನು ಹೊತ್ತ ನೇಪಾಳ ವಿಮಾನ ನಾಪತ್ತೆ
newsics.com
ಕಠ್ಮಂಡು: ನೇಪಾಳದಲ್ಲಿ ಖಾಸಗಿ ವಿಮಾನಯಾನ ಸಂಸ್ಥೆಯು ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ನಾಲ್ವರು ಭಾರತೀಯರು ಸೇರಿದಂತೆ 22 ಜನರೊಂದಿಗೆ ಇಂದು ನಾಪತ್ತೆಯಾಗಿದೆ ಎಂದು ಏರ್ಲೈನ್ ಅಧಿಕಾರಿಗಳು ತಿಳಿಸಿದ್ದಾರೆ.
ತಾರಾ ಏರ್ 9 NAET ಅವಳಿ-ಎಂಜಿನ್...
Home
Cannes ಚಲನಚಿತ್ರೋತ್ಸವದ ಕೊನೆಯ ದಿನದಂದು ದೇಸಿ ಲುಕ್ ನಲ್ಲಿ ಮಿಂಚಿದ ದೀಪಿಕಾ
newsics.com
ಫ್ರಾನ್ಸ್ : ಮೇ 17 ರಿಂದ 28ರವರೆಗೆ ಪ್ರಾನ್ಸ್ ನಲ್ಲಿ ನಡೆದ ಪ್ರತಿಷ್ಠಿತ Cannes ಚಲನಚಿತ್ರೋತ್ಸವದಲ್ಲಿ ವಿವಿಧ ದೇಶದ ತಾರೆಯರು ರೆಡ್ ಕಾರ್ಪೆಟ್ ನಲ್ಲಿ ಹೆಜ್ಜೆ ಹಾಕಿದ್ದಾರೆ.
ಈ ಕಾರ್ಯಕ್ರಮದಲ್ಲಿ ಜ್ಯೂರಿ ಆಗಿ ಸ್ಥಾನ...