ಹೈದರಾಬಾದ್: ಅಲ್ಲು ಅರವಿಂದ್ ಜೊತೆಗಿನ ಹೊಸ ಸಿನಿಮಾ ಬಿಡುಗಡೆ ಖುಷಿಯಲ್ಲಿದ್ದಾರೆ ಕನ್ನಡಿತಿ ಪೂಜಾ ಹೆಗ್ಡೆ. ತಮ್ಮ ಹೊಸ ಚಿತ್ರಕ್ಕೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ದೊರೆತ ಹಿನ್ನೆಲೆಯಲ್ಲಿ ನಟ ಅಲ್ಲು ಅರವಿಂದ್ ಸೇರಿದಂತೆ ಚಿತ್ರದ ಪ್ರಮುಖ ತಾರೆಯರು ಪಾರ್ಟಿ ಮಾಡಿದರು. ಟ್ವಿಟರ್ ನಲ್ಲಿ ತಮ್ಮ ಖುಷಿ ಹಂಚಿಕೊಂಡಿರುವ ಪೂಜಾ ಹೆಗ್ಡೆ ಕಠಿಣ ಪರಿಶ್ರಮದ ಬಳಿಕ ಇದೀಗ ಪಾರ್ಟಿ ಮೂಡ್ ಎಂದು ಟ್ವೀಟ್ ಮಾಡಿದ್ದಾರೆ.
ಮತ್ತಷ್ಟು ಸುದ್ದಿಗಳು
ಸಿಗರೇಟ್ ಸೇದುತ್ತಿರುವ ಶಿವ, ಪಾರ್ವತಿ: ಕಾಳಿ ನಿರ್ದೇಶಕಿ ಲೀನಾ ಮತ್ತೊಂದು ವಿವಾದ
newsics.com
ಚೆನ್ನೈ: ಕಾಳಿ ಸಾಕ್ಷ್ಯಚಿತ್ರ ನಿರ್ದೇಶಕಿ ಲೀನಾ ಮಣಿಮೇಕಲ ಮತ್ತೊಂದು ವಿವಾದದ ಕಿಡಿ ಹೊತ್ತಿಸಿದ್ದಾರೆ.
ಶಿವ ಹಾಗೂ ಪಾರ್ವತಿ ಪಾತ್ರಧಾರಿಗಳು ಧೂಮಪಾನ ಮಾಡುತ್ತಿರುವ ಫೋಟೋವನ್ನು ಲೀನಾ ತಮ್ಮ ಟ್ವಿಟ್ಟರ್ನಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗೆ Elsewhere…. ಎಂದು...
‘ಪೊನ್ನಿಯಿನ್ ಸೆಲ್ವನ್’ನಲ್ಲಿ ಐಶ್ವರ್ಯ ರೈ; ಕೆಂಪು ಸೀರೆಯುಟ್ಟು ಕಣ್ಸೆಳೆದ ಬಾಲಿವುಡ್ ಕ್ವೀನ್
newsics.com
ಮುಂಬೈ; 2018ರ ಬಳಿಕ ಬಾಲಿವುಡ್ ಬ್ಯೂಟಿ ಐಶ್ವರ್ಯ ರೈ ನಟನೆಗೆ ಮರಳಿದ್ದಾರೆ.
ಲೈಕಾ ಪ್ರೊಡಕ್ಷನ್ಸ್ ಅಡಿಯಲ್ಲಿ ಐಶ್ವರ್ಯಾ ರೈ ಅಭಿನಯದ ಪೊನ್ನಿಯಿನ್ ಸೆಲ್ವನ್ ಚಿತ್ರ ತಯಾರಾಗುತ್ತಿದ್ದು, ಹೊಸ ಪೋಸ್ಟರ್ ಅನ್ನು ಸಿನಿಮಾದ ನಿರ್ಮಾಪಕರು ಹಂಚಿಕೊಂಡಿದ್ದು,...
ಕಡಲ ನಗರಿಗೆ ಆಗಮಿಸಿದ ಬಾಲಿವುಡ್ ನಟ ಸೋನು ಸೂದ್
newsics.com
ಮಂಗಳೂರು : ತಮ್ಮ ಮಾನವೀಯ ಕಾರ್ಯಗಳ ಮೂಲಕ ಹೆಚ್ಚು ಸುದ್ದಿಯಲ್ಲಿರುವ ನಟ ಸೋನು ಸೂದ್ ಇಂದು ಮಂಗಳೂರಿಗೆ ಭೇಟಿ ನೀಡಿದ್ದಾರೆ. ಮಂಗಳೂರಿನ ಏರ್ಪೋರ್ಟ್ಗೆ ಬಂದಿಳಿದ ಸೋನು ಸೂದ್ಗೆ ಪ್ರಜ್ಞಾ ಕೌನ್ಸೆಲಿಂಗ್ ಸೆಂಟರ್ ನಿರ್ದೇಶಕಿ...
ಫಸ್ಟ್ ನೈಟ್ ಎಂಬುದೆಲ್ಲ ಇರುವುದಿಲ್ಲ ಎಂದ ನಟಿ ಆಲಿಯಾ ಭಟ್
newsics.com
ಗಲ್ಲಿ ಬಾಯ್ ಸಿನಿಮಾದ ಮೂಲಕ ಪ್ರೇಕ್ಷಕರನ್ನು ರಂಜಿಸಿದ್ದ ರಣವೀರ್ ಸಿಂಗ್ ಹಾಗೂ ಆಲಿಯಾ ಭಟ್ ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ ಸಿನಿಮಾದ ಮೂಲಕ ಮತ್ತೊಮ್ಮೆ ಬೆಳ್ಳಿ ತೆರೆಗೆ ಎಂಟ್ರಿ ಕೊಡಲಿದ್ದಾರೆ....
ದರ್ಶನ್ ಅಂದ್ರೆ ಇಷ್ಟ ;‘ರಾಕಿ ಭಾಯ್’ ನನ್ನ ಹುಡುಗನಲ್ಲ ಎಂದ ಸನ್ನಿ ಲಿಯೋನ್
newsics.com
ಕನ್ನಡ ಚಿತ್ರರಂಗದ ಪಾಲಿಗೆ ನಟಿ ಸನ್ನಿ ಲಿಯೋನ್ ಹೊಸ ಮುಖವೇನಲ್ಲ. ಐಟಂ ಹಾಡುಗಳಿಗೆ ಹೆಜ್ಜೆ ಹಾಕುವ ಮೂಲಕ ನಟಿ ಸನ್ನಿ ಲಿಯೋನ್ ಕನ್ನಡ ಚಿತ್ರರಂಗದ ಜೊತೆಯಲ್ಲಿ ನಂಟು ಬೆಸೆದುಕೊಂಡಿದ್ದಾರೆ.
ಇದೀಗ ಚಾಂಪಿಯನ್ ಸಿನಿಮಾದ ಡಿಂಗರಬಿಲ್ಲಿ...
ಬರ್ತಿದೆ ಕನ್ನಡ ಬಿಗ್ ಬಾಸ್ ಸೀಸನ್ 9
newsics.com
ಬಿಗ್ ಬಾಸ್ ಕನ್ನಡ ಸೀಸನ್ 9 ಆಗಸ್ಟ್ ಮೊದಲ ಅಥವಾ ಎರಡನೇ ವಾರದಲ್ಲಿ ಶುರುವಾಗಲಿದೆ.
ಆಮೇಲೆಈ ಬಾರಿ ಒಂದಲ್ಲ ಎರಡು ಹಂತಗಳಲ್ಲಿ ಬಿಗ್ ಬಾಸ್ ಶೋ ನಡೆಯಲಿದೆ. ಆಗಸ್ಟ್ನಲ್ಲಿ ಶುರುವಾಗುವ ಮಿನಿ ಸೀಸನ್ ಅಕ್ಟೋಬರ್ನಲ್ಲಿ...
ಶಾರೂಖ್, ಸಲ್ಮಾನ್ ಖಾನ್ ಜತೆಯಲ್ಲಿ ಚಿತ್ರಕ್ಕೆ ತಯಾರಿ
newsics.com
ಮುಂಬೈ: ಹಲವು ವರ್ಷಗಳ ಬಳಿಕ ಶಾರೂಖ್ ಖಾನ್ ಮತ್ತು ಸಲ್ಮಾನ್ ಖಾನ್ ಒಂದೇ ಚಿತ್ರದಲ್ಲಿ ನಟಿಸುವ ಸಾಧ್ಯತೆ ಇದೆ. ನಿರ್ಮಾಪಕ ಆದಿತ್ಯ ಚೋಪ್ರಾ ನಿರ್ಮಾಣದ ಬಹು ಕೋಟಿ ರೂಪಾಯಿ ವೆಚ್ಚದ ಚಿತ್ರದಲ್ಲಿ ಇಬ್ಬರು...
ಪದ್ಮಶ್ರೀ ಪುರಸ್ಕೃತ ನಿರ್ದೇಶಕ ತರುಣ್ ಮಜುಂದಾರ್ ಇನ್ನಿಲ್ಲ
newsics.com
ಪಶ್ಚಿಮ ಬಂಗಾಳ : ಪದ್ಮಶ್ರೀ ಪುರಸ್ಕೃತ ನಿರ್ದೇಶಕ ತರುಣ್ ಮಜುಂದಾರ್ ಇಂದು ನಿಧನರಾಗಿದ್ದಾರೆ. 91 ವರ್ಷ ಪ್ರಾಯದ ಅವರನ್ನು ವೆಂಟಿಲೇಟರ್ನಲ್ಲಿ ಇರಿಸಲಾಗಿತ್ತು.
ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ತರುಣ್ ಮಜುಂದಾರ್ ಕೋಲ್ಕತ್ತಾದ ಸರ್ಕಾರಿ ಆಸ್ಪತ್ರೆ...
vertical
Latest News
10 ತಿಂಗಳ ಕಂದಮ್ಮನಿಗೆ ರೈಲ್ವೆ ಇಲಾಖೆಯಲ್ಲಿ ನೌಕರಿ..!
newsics.com
ಛತ್ತೀಸಗಢ : ಭಾರತೀಯ ರೈಲ್ವೆ ಇಲಾಖೆಯ ಇತಿಹಾಸದಲ್ಲಿಯೇ ಮೊಟ್ಟ ಮೊದಲ ಬಾರಿಗೆ 10 ತಿಂಗಳ ಮಗುವಿಗೆ ನೌಕರಿ ಸಿಕ್ಕಿದೆ. ಈಕೆ 18 ವರ್ಷ ಪೂರ್ಣಗೊಳ್ಳುತ್ತಿದ್ದಂತೆಯೇ ಕರ್ತವ್ಯಕ್ಕೆ...
Home
ಇದು ನೀಲಾಕಾಶವಲ್ಲ, ಹಸಿರಿನಾಗಸ…!
newsics.com
ಅಮೆರಿಕ : ಪ್ರಬಲ ಚಂಡಮಾರುತದ ಬಳಿಕ ಅಮೆರಿಕದ ದಕ್ಷಿಣ ಡಕೋಟಾ, ನೆಬ್ರಸ್ಕಾ ಹಾಗೂ ಅಯೋವಾ ರಾಜ್ಯಗಳ ಹಲವು ನಗರಗಳಲ್ಲಿನ ಆಕಾಶವು ಹಸಿರು ಬಣ್ಣಕ್ಕೆ ತಿರುಗಿದೆ.
ಅಮೆರಿಕದ ರಾಷ್ಟ್ರೀಯ ಹವಾಮಾನ ಇಲಾಖೆಯು ಚಂಡಮಾರುತವನ್ನು ಡೆರೆಕೊ ಎಂದು...
Home
ಲೈಂಗಿಕ ಸಂಬಂಧ ನಿರಾಕರಿಸಿದ್ದಕ್ಕೆ ಮಹಿಳೆಯ ಕತ್ತು ಸೀಳಿ ಕೊಲೆ
newsics.com
ದೆಹಲಿ : ಲೈಂಗಿಕ ಸಂಬಂಧಕ್ಕೆ ನಿರಾಕರಿಸಿದ್ದಕ್ಕೆ 22 ವರ್ಷದ ಮಹಿಳೆಯ ಕತ್ತನ್ನು ಸೀಳಿದ್ದ 25 ವರ್ಷದ ಪುರುಷನ್ನು ಪೊಲೀಸರು ಬಂಧಿಸಿದ ಘಟನೆಯು ದೆಹಲಿಯ ಗಾಂಧಿ ನಗರದಲ್ಲಿ ನಡೆದಿದೆ.
ಮಹಿಳೆಯ ಮಂಗಳಸೂತ್ರ ಕತ್ತಿನಲ್ಲಿತ್ತು. ರಕ್ತವು ಅಲ್ಲಿಂದ...