ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯಿಸಿರುವ ಬಹು ನಿರೀಕ್ಷೆಯ ದರ್ಬಾರ್ ಚಿತ್ರ ಇಂದು ತೆರೆ ಕಾಣಲಿದೆ. ವಿಶ್ವದಾದ್ಯಂತ 3000 ಥಿಯೇಟರ್ ಗಳಲ್ಲಿ ಚಿತ್ರ ಪ್ರದರ್ಶನಗೊಳ್ಳಲಿದೆ. ತಮ್ಮ ನೆಚ್ಚಿನ ಹೀರೊ ರಜನಿಯ ಚಿತ್ರ ವೀಕ್ಷಿಸಲು ಅಭಿಮಾನಿಗಳು ರಾತ್ರಿಯಿಂದಲೇ ಥಿಯೇಟರ್ ಮುಂದೆ ಸೇರಿದ್ದಾರೆ. ಚೆನ್ನೈ ಮತ್ತು ಇತರ ಪ್ರದೇಶಗಳಲ್ಲಿ ಚಿತ್ರ ಬಿಡುಗಡೆ ಹಿನ್ನೆಲೆಯಲ್ಲಿ ಅಭಿಮಾನಿಗಳು ಭರ್ಜರಿ ಊಟದ ವ್ಯವಸ್ಥೆ ಕೂಡ ಮಾಡಿದ್ದರು. ರಜನಿ ಈ ಚಿತ್ರದಲ್ಲಿ ಪೊಲೀಸ್ ಅಧಿಕಾರಿಯ ಪಾತ್ರ ನಿರ್ವಹಿಸುತ್ತಿದ್ದಾರೆ.
ಮತ್ತಷ್ಟು ಸುದ್ದಿಗಳು
ದರ್ಶನ್ ಅಂದ್ರೆ ಇಷ್ಟ ;‘ರಾಕಿ ಭಾಯ್’ ನನ್ನ ಹುಡುಗನಲ್ಲ ಎಂದ ಸನ್ನಿ ಲಿಯೋನ್
newsics.com
ಕನ್ನಡ ಚಿತ್ರರಂಗದ ಪಾಲಿಗೆ ನಟಿ ಸನ್ನಿ ಲಿಯೋನ್ ಹೊಸ ಮುಖವೇನಲ್ಲ. ಐಟಂ ಹಾಡುಗಳಿಗೆ ಹೆಜ್ಜೆ ಹಾಕುವ ಮೂಲಕ ನಟಿ ಸನ್ನಿ ಲಿಯೋನ್ ಕನ್ನಡ ಚಿತ್ರರಂಗದ ಜೊತೆಯಲ್ಲಿ ನಂಟು ಬೆಸೆದುಕೊಂಡಿದ್ದಾರೆ.
ಇದೀಗ ಚಾಂಪಿಯನ್ ಸಿನಿಮಾದ ಡಿಂಗರಬಿಲ್ಲಿ...
ಬರ್ತಿದೆ ಕನ್ನಡ ಬಿಗ್ ಬಾಸ್ ಸೀಸನ್ 9
newsics.com
ಬಿಗ್ ಬಾಸ್ ಕನ್ನಡ ಸೀಸನ್ 9 ಆಗಸ್ಟ್ ಮೊದಲ ಅಥವಾ ಎರಡನೇ ವಾರದಲ್ಲಿ ಶುರುವಾಗಲಿದೆ.
ಆಮೇಲೆಈ ಬಾರಿ ಒಂದಲ್ಲ ಎರಡು ಹಂತಗಳಲ್ಲಿ ಬಿಗ್ ಬಾಸ್ ಶೋ ನಡೆಯಲಿದೆ. ಆಗಸ್ಟ್ನಲ್ಲಿ ಶುರುವಾಗುವ ಮಿನಿ ಸೀಸನ್ ಅಕ್ಟೋಬರ್ನಲ್ಲಿ...
ಶಾರೂಖ್, ಸಲ್ಮಾನ್ ಖಾನ್ ಜತೆಯಲ್ಲಿ ಚಿತ್ರಕ್ಕೆ ತಯಾರಿ
newsics.com
ಮುಂಬೈ: ಹಲವು ವರ್ಷಗಳ ಬಳಿಕ ಶಾರೂಖ್ ಖಾನ್ ಮತ್ತು ಸಲ್ಮಾನ್ ಖಾನ್ ಒಂದೇ ಚಿತ್ರದಲ್ಲಿ ನಟಿಸುವ ಸಾಧ್ಯತೆ ಇದೆ. ನಿರ್ಮಾಪಕ ಆದಿತ್ಯ ಚೋಪ್ರಾ ನಿರ್ಮಾಣದ ಬಹು ಕೋಟಿ ರೂಪಾಯಿ ವೆಚ್ಚದ ಚಿತ್ರದಲ್ಲಿ ಇಬ್ಬರು...
ಪದ್ಮಶ್ರೀ ಪುರಸ್ಕೃತ ನಿರ್ದೇಶಕ ತರುಣ್ ಮಜುಂದಾರ್ ಇನ್ನಿಲ್ಲ
newsics.com
ಪಶ್ಚಿಮ ಬಂಗಾಳ : ಪದ್ಮಶ್ರೀ ಪುರಸ್ಕೃತ ನಿರ್ದೇಶಕ ತರುಣ್ ಮಜುಂದಾರ್ ಇಂದು ನಿಧನರಾಗಿದ್ದಾರೆ. 91 ವರ್ಷ ಪ್ರಾಯದ ಅವರನ್ನು ವೆಂಟಿಲೇಟರ್ನಲ್ಲಿ ಇರಿಸಲಾಗಿತ್ತು.
ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ತರುಣ್ ಮಜುಂದಾರ್ ಕೋಲ್ಕತ್ತಾದ ಸರ್ಕಾರಿ ಆಸ್ಪತ್ರೆ...
‘ಫೆಮಿನಾ ಮಿಸ್ ಇಂಡಿಯಾ 2022’ ಕಿರೀಟ ಗೆದ್ದ ಕರ್ನಾಟಕದ ಸಿನಿ ಶೆಟ್ಟಿ
newsics.com
ಮುಂಬೈ; ಭಾನುವಾರ ನಡೆದ ವಿಎಲ್ಸಿಸಿ ಫೆಮಿನಾ ಮಿಸ್ ಇಂಡಿಯಾ ಗ್ರ್ಯಾಂಡ್ ಫಿನಾಲೆಯಲ್ಲಿ ಕರ್ನಾಟಕದ ಸಿನಿ ಶೆಟ್ಟಿ (21) ಅವರು ಫೆಮಿನಾ ಮಿಸ್ ಇಂಡಿಯಾ ವರ್ಲ್ಡ್ 2022 ಪಟ್ಟವನ್ನು ಗೆದ್ದಿದ್ದಾರೆ.
ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್ನಲ್ಲಿ...
ಗಂಡು ಮಗುವಿಗೆ ಜನ್ಮ ನೀಡಿದ ಸಮನ್ವಿ ತಾಯಿ ನಟಿ ಅಮೃತಾ
newsics.com
ಮುದ್ದು ಮಗಳು ಸಮನ್ವಿ ಸಾವಿನಿಂದ ಕಂಗೆಟ್ಟಿದ್ದ ತಾಯಿ, ಕಿರುತೆರೆ ನಟಿ ಅಮೃತಾ ಬಾಳಲ್ಲಿ ಈಗ ಹೊಸ ಲವಲವಿಕೆ ಶುರುವಾಗಿದೆ. ಈಗ ಅಮೃತಾ ರೂಪೇಶ್ ಮನೆಯಲ್ಲಿ ಸಂತಸ ಮನೆ ಮಾಡಿದೆ. ಮನೆಗೆ ಹೊಸ ಅತಿಥಿಯ...
ನನ್ನನ್ನು ಯಾರೋ ಹಿಂಬಾಲಿಸುತ್ತಿದ್ದಾರೆ: ಮೈಸೂರು ಪೊಲೀಸರಿಗೆ ನಟಿ ಪವಿತ್ರಾ ಲೋಕೇಶ್ ದೂರು
newsics.com
ಮೈಸೂರು: ಕಳೆದ ಕೆಲ ದಿನಗಳಿಂದ ವಿವಾದಕ್ಕೆ ಒಳಗಾಗಿರುವ ನಟಿ ಪವಿತ್ರಾ ಲೋಕೇಶ್ ಶನಿವಾರ ರಾತ್ರಿ ನಗರದ ವಿವಿ ಪುರಂ ಪೊಲೀಸ್ ಠಾಣೆಯಲ್ಲಿ ಮತ್ತೊಂದು ದೂರು ದಾಖಲಿಸಿದ್ದಾರೆ.
ತಮ್ಮನ್ನು ಯಾರೋ ಹಿಂಬಾಲಿಸುತ್ತಿದ್ದಾರೆ ಎಂದು ಪೊಲೀಸರಿಗೆ ದೂರು...
ಅನಾರೋಗ್ಯ ವದಂತಿಗಳ ಕುರಿತು ಸ್ಪಷ್ಟನೆ ನೀಡಿದ ಹಾಸ್ಯನಟ ಚಿಕ್ಕಣ್ಣ
newsics.com
ಸ್ಯಾಂಡಲ್ವುಡ್ನ ಹಾಸ್ಯ ನಟ ಚಿಕ್ಕಣ್ಣ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ ಎಂಬ ವದಂತಿಗಳಿಗೆ ಹಾಸ್ಯ ನಟ ಚಿಕ್ಕಣ್ಣ ಸ್ಪಷ್ಟನೆ ನೀಡಿದ್ದಾರೆ. ಯಾರೋ ಕಿಡಿಗೇಡಿಗಳು ಈ ರೀತಿ ಸುದ್ದಿ ಮಾಡುತ್ತಿದ್ದು ನಾನು ಆರೋಗ್ಯವಾಗಿಯೇ ಇದ್ದೇನೆ ಎಂದು...
vertical
Latest News
ಅವಧಿಗೂ ಮುನ್ನವೇ ಖೈದಿಗಳ ಬಿಡುಗಡೆ : ಕೇಂದ್ರ
newsics.com
ನವದೆಹಲಿ: ಸ್ವಾತಂತ್ರ್ಯ ಅಮೃತಮಹೋತ್ಸವದ ಅಂಗವಾಗಿ 50 ವರ್ಷ ಮೇಲ್ಪಟ್ಟ ಮಹಿಳಾ ಖೈದಿ, ತೃತೀಯ ಲಿಂಗಿ, 60 ವರ್ಷ ಮೇಲ್ಪಟ್ಟ ಪುರುಷ ಮತ್ತು ಅಂಗವಿಕಲ ಖೈದಿಗಳನ್ನೂ ಸೆರೆವಾಸದಿಂದ...
Home
ಸಾವಿರ ಕೋಟಿಯ ಗುರೂಜಿ ದಾರುಣ ಅಂತ್ಯ
newsics.com
ಹುಬ್ಬಳ್ಳಿ; ವಾಸ್ತು ಶಾಸ್ತ್ರ ಹೇಳುವ ಮೂಲಕ ಕರ್ನಾಟಕ ಮಾತ್ರವಲ್ಲದೆ ಇಡೀ ದೇಶಾದ್ಯಂತ ಚಿರಪರಿಚಿತರಾಗಿದ್ದ ಸರಳ ವಾಸ್ತು ಚಂದ್ರಶೇಖರ್ ಗುರೂಜಿ ಅವರನ್ನು ಇಂದು (ಜು.5) ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ಬರ್ಬರವಾಗಿ ಕೊಲೆ ಮಾಡಲಾಗಿದೆ.
ಆಸ್ತಿ...
Home
ದಿಢೀರ್ ಶಬ್ದದಿಂದ ಭೂಮಿ ಸೀಳು, ಭಯಭೀತರಾದ ಶಿವಮೊಗ್ಗ ಮಂದಿ
Newsics -
newsics.com
ಶಿವಮೊಗ್ಗ: ದಿಢೀರ್ ಶಬ್ದದಿಂದ ಭೂಮಿ ಸೀಳಾಗಿರುವ ಘಟನೆ ಸಾಗರದ ನೆಹರು ನಗರದಲ್ಲಿ ನಡೆದಿದೆ. ಒಮ್ಮೆಲೆ ಬಂದ ಶಬ್ದಕ್ಕೆ ನೆಹರು ನಗರದ ನಿವಾಸಿಗಳು ಭಯಭೀತರಾಗಿ ಹೊರಗೆ ಬಂದು ನೋಡಿದರೆ, ಭೂಮಿ ಸೀಳಾಗಿರುವುದು ಕಂಡು ಬಂದಿದೆ.
ಭೂಮಿಯಿಂದ...