ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯಿಸಿರುವ ಬಹು ನಿರೀಕ್ಷೆಯ ದರ್ಬಾರ್ ಚಿತ್ರ ಇಂದು ತೆರೆ ಕಾಣಲಿದೆ. ವಿಶ್ವದಾದ್ಯಂತ 3000 ಥಿಯೇಟರ್ ಗಳಲ್ಲಿ ಚಿತ್ರ ಪ್ರದರ್ಶನಗೊಳ್ಳಲಿದೆ. ತಮ್ಮ ನೆಚ್ಚಿನ ಹೀರೊ ರಜನಿಯ ಚಿತ್ರ ವೀಕ್ಷಿಸಲು ಅಭಿಮಾನಿಗಳು ರಾತ್ರಿಯಿಂದಲೇ ಥಿಯೇಟರ್ ಮುಂದೆ ಸೇರಿದ್ದಾರೆ. ಚೆನ್ನೈ ಮತ್ತು ಇತರ ಪ್ರದೇಶಗಳಲ್ಲಿ ಚಿತ್ರ ಬಿಡುಗಡೆ ಹಿನ್ನೆಲೆಯಲ್ಲಿ ಅಭಿಮಾನಿಗಳು ಭರ್ಜರಿ ಊಟದ ವ್ಯವಸ್ಥೆ ಕೂಡ ಮಾಡಿದ್ದರು. ರಜನಿ ಈ ಚಿತ್ರದಲ್ಲಿ ಪೊಲೀಸ್ ಅಧಿಕಾರಿಯ ಪಾತ್ರ ನಿರ್ವಹಿಸುತ್ತಿದ್ದಾರೆ.
ಮತ್ತಷ್ಟು ಸುದ್ದಿಗಳು
Weekend With Ramesh; ಸಾಧಕರ ಕುರ್ಚಿಯಲ್ಲಿ ಡಿಕೆ ಶಿವಕುಮಾರ್!
newsics.com
ಬೆಂಗಳೂರು: ಖಾಸಗಿವಾಹಿನಿಯಲ್ಲಿ ವೀಕೆಂಡ್ ವಿತ್ ರಮೇಶ್ ಐದನೇ ಸೀಸನ್ನ ಈ ವಾರದ ಅತಿಥಿಯಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆಗಮಿಸಲಿದ್ದಾರೆ ಎನ್ನುವ ಗಾಳಿ ಸುದ್ದಿಯೊಂದು ಹಬ್ಬಿದೆ.
ಭಾನುವಾರದ ಎಪಿಸೋಡ್ ಮುಗಿದ ಎರಡೇ ದಿನಕ್ಕೆ ಅಂದರೆ ಮಂಗಳವಾರದಂದು...
ಮಗಳಿಗಾಗಿ ಆಡಿ ಕ್ಯೂ 7 ಕಾರನ್ನ ಖರೀದಿಸಿದ ಬಿಪಾಶಾ ಬಸು
newsics.com
ಮುಂಬೈ: ನಟಿ ಬಿಪಾಶಾ ಬಸು ಅವರು ಕೆಲ ತಿಂಗಳುಗಳ ಹಿಂದೆ ಚೊಚ್ಚಲ ಮಗುವಿಗೆ ಜನ್ಮ ನೀಡಿದ್ದರು. ಇದೀಗ ಮುದ್ದಿನ ಮಗಳು ದೇವಿಗಾಗಿ ದುಬಾರಿ ಕಾರನ್ನ ನಟಿ ಖರೀದಿಸಿದ್ದಾರೆ.
ಬಿಪಾಶಾ ಬಸು ಅವರು Audi Q7...
ಶೂಟಿಂಗ್ ಸೆಟ್ ನಲ್ಲಿ ಬೆಂಕಿ: 6 ಕೋಟಿ ರೂ. ಸೆಟ್ ಸುಟ್ಟು ಭಸ್ಮ!
newsics. Com
ತೆಲಂಗಾಣ : ‘ಹರಿಹರ ವೀರ ಮಲ್ಲು’ ಸಿನಿಮಾ ಸೆಟ್ ನಲ್ಲಿ ಬೆಂಕಿ ಅವಘಡ ಸಂಭವಿಸಿದೆ.
ಇದೊಂದು...
ಸ್ವಿಡ್ಜರ್ಲ್ಯಾಂಡ್ನಲ್ಲಿ ನಟಿ ಅದಿತಿ ಪ್ರಭುದೇವ ದಂಪತಿ
newsics.com
ಬೆಂಗಳೂರು: ನಟಿ ಅದಿತಿ ಪ್ರಭುದೇವ ಪತಿಯೊಟ್ಟಿಗೆ ಸ್ವಿಟ್ಜರ್ಲ್ಯಾಂಡ್ನಲ್ಲಿ ಸುತ್ತಾಟ ಪ್ರವಾಸದಲ್ಲಿದ್ದಾರೆ.
ಅದಿತಿ ಹಾಗೂ ಯಶಸ್ ಅವರ ವಿವಾಹ ನವೆಂಬರ್ 28, 2022 ರಲ್ಲಿ ನಡೆದಿದೆ. ಮದುವೆಯಲ್ಲಿ ಹಲವು ಸ್ಯಾಂಡಲ್ವುಡ್ ಸೆಲೆಬ್ರಿಟಿಗಳು ಭಾಗವಹಿಸಿದ್ದರು.
ಅದಿತಿ ಪ್ರಭುದೇವ ಸ್ವಿಟ್ಜರ್ಲ್ಯಾಂಡ್ನಲ್ಲಿ...
ರಾಜಸ್ಥಾನದಲ್ಲಿ ನಡೆಯಲಿದೆ ಪರಿಣಿತಿ- ರಾಘವ್ ಮದುವೆ
newsics.com
ಮುಂಬೈ: ರಾಜಸ್ಥಾನದಲ್ಲಿ ನಟಿ ಪರಿಣಿತಿ ಚೋಪ್ರಾ- ರಾಘವ್ ಚಡ್ಡಾ ಮದುವೆ ಅದ್ದೂರಿಯಾಗಿ ನಡೆಯಲಿದೆ.
ಬಿಟೌನ್ ‘ಲವ್ ಬರ್ಡ್ಸ್’ ರಾಘವ್ – ಪರಿಣಿತಿ ಚೋಪ್ರಾ ಸಾಕಷ್ಟು ವರ್ಷಗಳ ಡೇಟಿಂಗ್ ನಂತರ ದೆಹಲಿಯಲ್ಲಿ ಆಪ್ತರ ಸಮ್ಮುಖದಲ್ಲಿ ಮೇ...
ಕಾಂತಾರ ಬೆಡಗಿ ಸಪ್ತಮಿ ಗೌಡ ಕ್ಯೂಟ್ ಫೋಟೋ ವೈರಲ್
newsics. Com
ಬೆಂಗಳೂರು :ಕಾಂತಾರ’ ಬೆಡಗಿ ಸಪ್ತಮಿ ಗೌಡ ಇದೀಗ ಹೊಸ ಫೋಟೋಶೂಟ್ನಲ್ಲಿ ಕಂಗೊಳಿಸಿದ್ದಾರೆ.
ಇತ್ತೀಚಿನ ಸಿನಿಮಾ ಸಮಾರಂಭದಲ್ಲಿ ನಟಿ...
ಜೂನ್ನಲ್ಲಿ ಅಂಬಿ ಪುತ್ರನ ಅದ್ದೂರಿ ಮದುವೆ- ಆಮಂತ್ರಣ ಪತ್ರಿಕೆ ಇಲ್ಲಿದೆ
newsics. Com
ಬೆಂಗಳೂರು : ಸ್ಯಾಂಡಲ್ವುಡ್ ನಟ ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಮದುವೆಗೆ ದಿನಗಣನೆ ಶುರುವಾಗಿದೆ.
ಚಂದನವನದಲ್ಲಿ...
ತನಗಿಂತ 21 ವರ್ಷ ಹಿರಿಯ ರಾಜಕಾರಣಿಯನ್ನು ಮದುವೆಯಾದ ನಟಿ
newsics.com
ಮುಂಬೈ: ನಟಿ ಸ್ನೇಹಲ್ ರೈ ತಮಗಿಂತ 21 ವರ್ಷದ ರಾಜಕಾರಣಿ ಮಾಧವೇಂದ್ರ ಕುಮಾರ್ ರೈ ಅವರನ್ನು 10 ವರ್ಷ ಹಿಂದೆಯೇ ಮದುವೆಯಾಗಿದ್ದಾರೆ.
ನಟಿ ವಿವಾಹಿತ ಮಹಿಳೆಯರ ಸೌಂದರ್ಯ ಸ್ಪರ್ಧೆಯಲ್ಲಿ ಭಾಗವಹಿಸಲು ರೆಡಿಯಾಗಿದ್ದಾರೆ. ಹೀಗಾಗಿ ನಟಿ...
vertical
Latest News
ಅಶ್ವಥ್ ನಾರಾಯಣ್ಗೆ ಹೈಕೋರ್ಟ್ನಿಂದ 4 ವಾರಗಳ ತಾತ್ಕಾಲಿಕ ರಿಲೀಫ್
newsics.com
ಬೆಂಗಳೂರು: ಟಿಪ್ಪು ರೀತಿ ಸಿದ್ದರಾಮಯ್ಯರನ್ನು ಮುಗಿಸಬೇಕು ಎಂದಿದ್ದ ಮಾಜಿ ಮಂತ್ರಿ ಅಶ್ವಥ್ ನಾರಾಯಣ್ಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ.
ಮೈಸೂರಿನ ದೇವರಾಜ ಠಾಣೆಯಲ್ಲಿ ದಾಖಲಾಗಿದ್ದ ಎಫ್ಐಆರ್...
Home
ಸಾಮಾಜಿಕ ಜಾಲತಾಣಗಳಲ್ಲೂ ನ್ಯಾಯಾಧೀಶರನ್ನು ದೂಷಿಸುವಂತಿಲ್ಲ: ಸುಪ್ರೀಂ ಕೋರ್ಟ್ ಆದೇಶ
newsics.com
ನವದೆಹಲಿ: ಸೋಷಿಯಲ್ ಮೀಡಿಯಾದಲ್ಲೂ ನ್ಯಾಯಾಧೀಶರನ್ನು ದೂಷಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ.
ಜಿಲ್ಲಾ ನ್ಯಾಯಾಧೀಶರ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರಿಸಿದ್ದಕ್ಕಾಗಿ ಮಧ್ಯಪ್ರದೇಶ ಹೈಕೋರ್ಟ್ ವ್ಯಕ್ತಿಯೊಬ್ಬರಿಗೆ 10 ದಿನಗಳ ಜೈಲು ಶಿಕ್ಷೆ ವಿಧಿಸಿರುವುದನ್ನು...
Home
ಪತಿಯ ಮೃತದೇಹವನ್ನು ಮನೆಯೊಳಗೆ ದಹನ ಮಾಡಿದ ಮಾನಸಿಕ ಅಸ್ವಸ್ಥ ಹೆಂಡತಿ
newsics.com
ಕರ್ನೂಲು: ಮಾನಸಿಕ ಸ್ಥಿಮಿತ ಕಳೆದುಕೊಂಡಿರುವ ಮಹಿಳೆಯೊಬ್ಬರು ತಮ್ಮ ಪತಿಯ ಮೃತದೇಹವನ್ನು ಏಕಾಂಗಿಯಾಗಿ ಮನೆಯಲ್ಲಿಯೇ ದಹನ ಮಾಡಿರುವ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಪಾತಿಕೊಂಡ ಗ್ರಾಮದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಲಲಿತಮ್ಮ ಎಂಬವರ ಪತಿ...