ಹೈದರಾಬಾದ್: ಆದಾಯ ತೆರಿಗೆ ದಾಳಿ ಹಿನ್ನೆಲೆಯಲ್ಲಿ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ, ಖ್ಯಾತ ನಟಿ ವಿಜಯ ಶಾಂತಿ ಜತೆಗಿನ ಪೋಟೊ ಒಂದನ್ನು ಶೇರ್ ಮಾಡಿದ್ದಾರೆ. ಲೇಡಿ ಸೂಪರ್ ಸ್ಟಾರ್ ಎಂದು ಕೂಡ ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ
newsics.com
ಹೈದರಾಬಾದ್: 10ನೇ ವಯಸ್ಸಿಗೆ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟಿರುವ ನಟಿ ಹಾಗೂ ರೂಪದರ್ಶಿ ನಿಕಿತಾ ನಾರಾಯಣ್ ಮುದ್ದು ಕಂಗಳ ಚೆಲುವೆ. ಬೆಂಗಳೂರಿನಲ್ಲಿ ಹುಟ್ಟಿ ಬೆಳೆದಿರುವ ನಿಕಿತಾ ಬಳಿಕ ದೇಶದ ಹಲವು ನಗರಗಳಲ್ಲಿ ವಿದ್ಯಾಭ್ಯಾಸ...
newsics.com
ಚೆನ್ನೈ: ತಮಿಳಿನ ಲೇಡಿ ಸೂಪರ್ ಸ್ಟಾರ್ ನಯನತಾರಾ ಮೀಟೂ ಕುರಿತು ಮಾತನಾಡಿದ್ದಾರೆ. ಸಿನಿಮಾ ರಂಗಕ್ಕೆ ಬಂದ ಆರಂಭದ ದಿನಗಳನ್ನು ಅವರು ನೆನಪಿಸಿಕೊಂಡಿದ್ದಾರೆ.
ಭಾರತೀಯ ಸಿನಿಮಾ ರಂಗದ ವಿವಿಧ ಭಾಷೆಯ ಚಿತ್ರ ಕಲಾವಿದರು ಕೂಡ ಕಾಸ್ಟಿಂಗ್ ಕೌಚ್ ...
ಮುಂಬೈ: ಅನಾರೋಗ್ಯದಿಂದ ಬಳಲುತ್ತಿರುವ ನಟಿ ಇಲಿಯಾನಾ ಡಿಕ್ರೂಸ್ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಆಸ್ಪತ್ರೆ ಬೆಡ್ನಲ್ಲಿ ಮಲಗಿರುವ ಇಲಿಯಾನಾ ಡಿಕ್ರೂಸ್ ಅವರು ತಮ್ಮ ಫೋಟೋಗಳನ್ನು ಕ್ಲಿಕ್ಕಿಸಿಕೊಂಡಿದ್ದಾರೆ. ಅವುಗಳನ್ನು ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಹಂಚಿಕೊಳ್ಳುವ ಮೂಲಕ ತಮ್ಮ...
newsics.com
ಬೆಂಗಳೂರು: ಜೋಶ್ ಸಿನಿಮಾ ಸ್ಯಾಂಡಲ್ವುಡ್ನಲ್ಲಿ ಮೋಡಿ ಮಾಡಿದ್ದ ನಟಿ ಪೂರ್ಣ ಅಲಿಯಾಸ್ ಶಮ್ನಾ ಕಾಸಿಮ್ ಇದೀಗ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ.
ಸದ್ಯ ನಟಿ ಪೂರ್ಣ ಬೇಬಿ ಶವರ್ ಕಾರ್ಯಕ್ರಮದ ಸಂಭ್ರಮದಲ್ಲಿದ್ದಾರೆ. ಕೆಂಪು ಬಣ್ಣದ ಸೀರೆಯಲ್ಲಿ...
newsics.com
ಚೆನ್ನೈ: ಜಲ್ಲಿಕಟ್ಟು ಸ್ಪರ್ಧೆಗೆ ಅನುಮತಿ ನಿರಾಕರಿಸಿದ್ದನ್ನು ವಿರೋಧಿಸಿ ಜನರ ಗುಂಪು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದೆ. ತಮಿಳುನಾಡಿನ ಕೃಷ್ಣಗಿರಿಯಲ್ಲಿ ಈ ಪ್ರಕರಣ ವರದಿಯಾಗಿದೆ. ರೊಚ್ಚಿಗೆದ್ದ...
newsics.com
ಬೆಂಗಳೂರು: ಸಿ ಡಿ ಹಗರಣ ಕುರಿತಂತೆ ಸಿಬಿಐ ತನಿಖೆ ನಡೆಸಬೇಕು ಎಂದು ಪಟ್ಟು ಹಿಡಿದಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಈ ಸಂಬಂಧ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ ಎಂದು ವರದಿಯಾಗಿದೆ. ಕೇಂದ್ರ ಗೃಹ...
newsics.com
ತಿರುವನಂತಪುರಂ: ಭಯೋತ್ಪಾದಕ ಸಂಘಟನೆಗಳ ಜತೆ ನಂಟು ಹೊಂದಿದ್ದಾರೆ ಎಂಬ ಶಂಕೆಯ ಆಧಾರದಲ್ಲಿ ರಾಷ್ಟ್ರೀಯ ತನಿಖಾ ದಳ ಕೇರಳದ ಎಂಟು ಪತ್ರಕರ್ತರನ್ನು ವಿಚಾರಣೆಗೆ ಗುರಿಪಡಿಸಿದೆ ಎಂದು ವರದಿಯಾಗಿದೆ.
ಇದರಲ್ಲಿ ಮಹಿಳಾ ಪತ್ರಕರ್ತರೊಬ್ಬರು ಕೂಡ ಸೇರಿದ್ದಾರೆ ಎಂದು...