ಹೈದರಾಬಾದ್: ಖ್ಯಾತ ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಬರೇ ನಾಲ್ಕು ತಿಂಗಳಲ್ಲಿ 26 ಕಿಲೋ ತೂಕ ಕಡಿಮೆ ಮಾಡಿದ್ದಾರೆ. ಈ ಸಂಬಂಧ ಮೊದಲಿನ ಹಾಗೂ ಇತ್ತೀಚೆಗಿನ ಪೋಟೋಗಳನ್ನು ಸಾಮಾಜಿಕ ಜಾಲ ತಾಣದಲ್ಲಿ ಶೇರ್ ಮಾಡಿದ್ದಾರೆ. ತಮ್ಮ ಸಂತಸವನ್ನು ಕೂಡ ಸಾನಿಯಾ ಮಿರ್ಜಾ ಹಂಚಿಕೊಂಡಿದ್ದಾರೆ. ಇದೀಗ ಅತ್ಯುನ್ನತ ಮಟ್ಟದಲ್ಲಿ ಹೋರಾಟ ನಡೆಸಲು ನಾನು ಕ್ಷಮತೆ ಹೊಂದಿದ್ದೇನೆ ಎಂಬ ಭಾವನೆ ನನ್ನಲ್ಲಿ ಮೂಡುತ್ತಿದೆ. ಯಾರೂ ಎನೇ ಹೇಳಿದರೂ ಕೂಡ ನಿಮ್ಮ ಕನಸನ್ನು ನೀವು ಬೆಂಬತ್ತಿ ಎಂದು ಸಾನಿಯಾ ಕಿವಿಮಾತು ಹೇಳಿದ್ದಾರೆ.
ಮತ್ತಷ್ಟು ಸುದ್ದಿಗಳು
ಬಾರ್ಬಿ ಲುಕ್ನಲ್ಲಿ ಶ್ರೀದೇವಿ ಮಗಳು ಖುಷಿ ಕಪೂರ್
newsics.com
ಮುಂಬೈ: ಬಾರ್ಬಿ ಲುಕ್ನಲ್ಲಿ ಬಾಲಿವುಡ್ ನಟಿ ಶ್ರೀದೇವಿ ಮಗಳು ಖುಷಿ ಕಪೂರ್ ಹೊಸ ಫೋಟೋಶೂಟ್ ಮಾಡಿಸಿದ್ದು ಸಖತ್ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ.
ಖುಷಿ ಕಪೂರ್ ಅವರು ದಿ ಆರ್ಚೀಸ್ ಮೂಲಕ ಬಾಲಿವುಡ್ಗೆ ಎಂಟ್ರಿ ಕೊಡುತ್ತಿದ್ದಾರೆ....
ಮತ್ತೆ ವಿಜಯ್ ದೇವರಕೊಂಡ ಜತೆ ತೆರೆ ಹಂಚಿಕೊಂಡ ರಶ್ಮಿಕಾ; ಶೂಟಿಂಗ್ ವಿಡಿಯೋ ವೈರಲ್
newsics.com
ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅವರದ್ದು ಆನ್ ಸ್ಕ್ರೀನ್ ಹಿಟ್ ಜೋಡಿ. ಈಗಾಗಲೇ 2 ಸಿನಿಮಾಗಳಲ್ಲಿ ಇವರಿಬ್ಬರು ಜತೆಯಾಗಿ ನಟಿಸಿದ್ದಾರೆ. ಈಗ ಮೂರನೇ ಬಾರಿಗೆ ಅವರು ತೆರೆಹಂಚಿಕೊಂಡಿದ್ದಾರೆ. ಅದಕ್ಕೆ ಸಾಕ್ಷಿ ಒದಗಿಸುವಂತಹ...
ಕರೋಡ್ ಪತಿಯಲ್ಲಿ 1 ಕೋಟಿ ಗೆದ್ದು ದಾಖಲೆ ನಿರ್ಮಿಸಿದ 14 ವರ್ಷದ ಬಾಲಕ
newsics.com
ಬಿಗ್ ಬಿ ಅಮಿತಾಭ್ ಬಚ್ಚನ್ ನಡೆಸಿಕೊಡುವ ಕೌನ್ ಬನೇಗಾ ಕರೋಡ್ ಪತಿ ಶೋನ 15ನೇ ಆವೃತ್ತಿ ಪ್ರಸಾರವಾಗಿದ್ದು, ಇದೇ ಮೊದಲ ಬಾರಿಗೆ ಈ ಶೋನಲ್ಲಿ 14 ವರ್ಷದ ಹುಡುಗನಿಗೆ ಕೋಟಿ ರೂಪಾಯಿ ಸಿಕ್ಕಿದೆ....
ಥಾಯ್ಲೆಂಡ್ನಲ್ಲಿ ಪವಿತ್ರಾ ಲೋಕೇಶ್- ನರೇಶ್, ಜಾಲಿಮೂಡ್ನಲ್ಲಿ ತಾರಾ ಜೋಡಿ
newsics.com
ಸದಾ ಸುದ್ದಿಯಲ್ಲಿರುವ ತೆಲುಗಿನ ಖ್ಯಾತ ಹಿರಿಯ ನಟ ನರೇಶ್ ಮತ್ತು ಬಹುಭಾಷಾ ನಟಿ ಪವಿತ್ರಾ ಲೋಕೇಶ್ ಸದ್ಯ ಥಾಯ್ಲೆಂಡ್ನಲ್ಲಿ ಜಾಲಿ ಮೂಡ್ ನಲ್ಲಿದ್ದಾರೆ. ವಿದೇಶದಲ್ಲಿ ಎಂಜಾಯ್ ಮಾಡ್ತಿರೋ ಫೋಟೋಗಳನ್ನ ಪವಿತ್ರಾ ಲೋಕೇಶ್ ತಮ್ಮ...
ಮದುವೆ ಮುರಿದು ಬಿದ್ದಿರುವ ಸತ್ಯ ಬಿಚ್ಚಿಟ್ಟ ವರ್ತೂರ್ ಸಂತೋಷ್
newsics.com
ಬೆಂಗಳೂರು: ಹಳ್ಳಿಕಾರ್ ಒಡೆಯ ವರ್ತೂರ್ ಸಂತೋಷ್ ಬಿಗ್ ಬಾಸ್ ಸೀಸನ್ 10ರಲ್ಲಿ ಸ್ಪರ್ಧಿಸುತ್ತಿದ್ದಾರೆ. ಬಿಗ್ಬಾಸ್ ಮನೆಯಲ್ಲಿ ತಮ್ಮ ಮದುವೆ ಕುರಿತಾಗಿ ಮಾತನಾಡಿದ್ದಾರೆ.
ಹುಲಿ ಉಗುರು ಪ್ರಕರಣದ ಮೇಲೆ ಈಗಾಗಲೆ ಒಮ್ಮ ವರ್ತೂರ್ ಹೊರ ಬಂದು...
ಮಾಡೆಲ್ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಾಲಿವುಡ್ ನಟ ರಣ್ ದೀಪ್ ಹೂಡಾ
newsics.com
ಬಾಲಿವುಡ್ ಖ್ಯಾತನಟ ರಣ್ ದೀಪ್ ಹೂಡಾ ನಿನ್ನೆಯಷ್ಟೇ ಬಹುಕಾಲದ ಗೆಳತಿ ಹಾಗೂ ಮಾಡೆಲ್ ಆಗಿರುವ ಲಿನ್ ಲೈಸ್ರಾಮ್ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ಜೋಡಿಯ ಮದುವೆ ಮಣಿಪುರ ಸಂಪ್ರದಾಯದಂತೆ ನಡೆದಿದ್ದು, ಮದುವೆಯ...
ಚೈತ್ರಾ ಆಚಾರ್ ಫೋಟೋಶೂಟ್; ಶ್ವೇತ ವರ್ಣ ಸುಂದ್ರಿ ಎಂದ್ರು ಫ್ಯಾನ್ಸ್
newsics.com
ಬೆಂಗಳೂರು: ನಟಿ ಚೈತ್ರಾ ಆಚಾರ್ ಬಣ್ಣದ ಸುಂದರ ಕಾಸ್ಟೂಮ್ ತೊಟ್ಟು ಚೆಂದಗೆ ಪೋಸ್ ಕೊಟ್ಟಿದ್ದಾರೆ. ಇದನ್ನ ಕಂಡಿರೋ ಫ್ಯಾನ್ಸ್ ತುಂಬಾನೆ ಇಷ್ಟಪಟ್ಟು ಮೆಚ್ಚುಗೆ ಸೂಚಿಸಿದ್ದಾರೆ.
ಚೈತ್ರಾ ಆಚಾರ್ ತಮ್ಮ ಈ ಸ್ಪೆಷಲ್ ಫೋಟೋ ಶೂಟ್ನ...
ಮೊನ್ನೆಯಷ್ಟೇ ಹೊಸ ಜೀವನಕ್ಕೆ ಕಾಲಿಟ್ಟಿರುವ ನಟ ಪ್ರಥಮ್ ಅಂದ್ರು ‘ಫಸ್ಟ್ ನೈಟ್ ವಿತ್ ದೆವ್ವ’
newsics.com
ಬೆಂಗಳೂರು: ಮೊನ್ನೆಯಷ್ಟೇ ಹೊಸ ಜೀವನಕ್ಕೆ ಕಾಲಿಟ್ಟಿರುವ ನಟ ಪ್ರಥಮ್, ಇದೀಗ ದೆವ್ವದ ಜೊತೆ ಫಸ್ಟ್ ನೈಟ್ ಮಾಡಿಕೊಳ್ಳಲು ಸಜ್ಜಾಗಿದ್ದಾರೆ.
ಮದುವೆ ಮುಗಿಸಿಕೊಂಡು ಫಸ್ಟ್ ನೈಟ್ ವಿತ್ ದೆವ್ವ ಸಿನಿಮಾದ ಶೂಟಿಂಗ್ ನಲ್ಲಿ ತೊಡಗಿಕೊಂಡಿದ್ದಾರೆ. ಸಿನಿಮಾದ...
vertical
Latest News
ನೀವು ಭಯಗೊಂಡಾಗ ದೇಹದಲ್ಲಿ ಏನಾಗುತ್ತದೆ ಗೊತ್ತಾ?
ಭಯವು ಸಾಮಾನ್ಯ ಭಾವನೆಯಾಗಿದೆ. ಪ್ರತಿಯೊಬ್ಬರೂ ಒಂದಲ್ಲ ಒಂದು ಹಂತದಲ್ಲಿ ಹೆದರುತ್ತಾರೆ. ಆದರೆ ಕೆಲವರು ಸಣ್ಣ ವಿಷಯಗಳಿಗೂ ತುಂಬಾ ಹೆದರುತ್ತಾರೆ. ಅವರು ಯಾಕೆ ಹೆದರುತ್ತಾರೆ ಎಂದು ಅವರಿಗೆ ತಿಳಿದಿಲ್ಲ.
ಕೆಲವರು ಹಾರರ್ ಸಿನಿಮಾಗಳನ್ನು...
Home
ಹೂವು ಬಿಡಿಸಲು ಹೋಗಿದ್ದಾಗ ವಿದ್ಯುತ್ ತಂತಿ ತುಳಿದು ಮಹಿಳೆ ಸಾವು
newsics.com
ದಾವಣಗೆರೆ: ಪಂಪ್ಸೆಟ್ಗೆ ಅಳವಡಿಸಿದ್ದ ವಿದ್ಯುತ್ ತಂತಿ ತುಳಿದು ಮಹಿಳೆ ಸಾವನ್ನಪ್ಪಿದ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಬಸವರಾಜಪುರದಲ್ಲಿ ನಡೆದಿದೆ.
ಅಲಿಬಾಯಿ(62) ಮೃತ ರ್ದುದೈವಿ. ಹೂವು ಬಿಡಿಸಲು ಹೋಗಿದ್ದಾಗ ಈ ದುರ್ಘಟನೆ ನಡೆದಿದೆ. ಸ್ಥಳಕ್ಕೆ ಬಸವಪಟ್ಟಣ...
Home
ಜೈ ಶ್ರೀರಾಮ್ ಹೇಳುವಂತೆ ಗಡ್ಡಕ್ಕೆ ಬೆಂಕಿ ಹಚ್ಚಿ ವೃದ್ಧನ ಮೇಲೆ ಹಲ್ಲೆ
newsics.com
ಕೊಪ್ಪಳ : 65 ವರ್ಷದ ಅಂಧ ಮುಸ್ಲಿಂ ವೃದ್ಧನಿಗೆ ಇಬ್ಬರು ಅನಾಮಿಕ ವ್ಯಕ್ತಿಗಳು ಗಂಗಾವತಿ ಟೌನ್ನಲ್ಲಿ ಕಿರುಕುಳ ನೀಡಿದ ಘಟನೆ ನಡೆದಿದೆ.
ಗಂಗಾವತಿಯಲ್ಲಿ ಒಂದು ಕಪ್ ಚಹಾ ಕುಡಿದು ಆಟೋರಿಕ್ಷಾಕ್ಕೆ ಕಾಯುತ್ತಿರುವಾಗ ಬೈಕ್ನಲ್ಲಿ ಇಬ್ಬರು...