ಮುಂಬೈ: ನಟ ಅಜಯ್ ದೇವಗನ್ ನಟಿಸಿರುವ ತಾನಾಜಿ ಚಿತ್ರ ಬಾಕ್ಸ್ ಆಫೀಸ್ ನಲ್ಲಿ ದಾಖಲೆ ಸಂಗ್ರಹದತ್ತ ಹೆಜ್ಜೆ ಇಟ್ಟಿದೆ. ಜನವರಿ 10ರಂದು ಬಿಡುಗಡೆಯಾದ ತಾನಾಜಿ ಇದುವರೆಗೆ 128 ಕೋಟಿ ರೂಪಾಯಿ ಗಳಿಸಿದೆ. ಸದ್ಯದಲ್ಲೇ ಇದು 200 ಕೋಟಿ ರೂಪಾಯಿ ತಲುಪುವ ನಿರೀಕ್ಷೆಯಿದೆ. 2020ರಲ್ಲಿ 100 ಕೋಟಿ ರೂಪಾಯಿ ಕ್ಲಬ್ ಪ್ರವೇಶಿಸಿದ ಮೊದಲ ಚಿತ್ರ ಇದಾಗಿದೆ. ಈ ಮಧ್ಯೆ ಜೆ ಎನ್ ಯು ವಿಶ್ವ ವಿದ್ಯಾನಿಲಯಕ್ಕೆ ಭೇಟಿ ನೀಡಿ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾದ ದೀಪಿಕಾ ಪಡುಕೋಣೆ ಅಭಿನಯದ ಛಪಕ್ ಬಾಕ್ಸ್ ಆಫೀಸ್ ನಲ್ಲಿ ಮುಗ್ಗರಿಸಿದೆ. ನಿರೀಕ್ಷಿತ ಆದಾಯವಿಲ್ಲದೆ ಸೊರಗಿದೆ.
ಮತ್ತಷ್ಟು ಸುದ್ದಿಗಳು
‘ಪೊನ್ನಿಯಿನ್ ಸೆಲ್ವನ್’ನಲ್ಲಿ ಐಶ್ವರ್ಯ ರೈ; ಕೆಂಪು ಸೀರೆಯುಟ್ಟು ಕಣ್ಸೆಳೆದ ಬಾಲಿವುಡ್ ಕ್ವೀನ್
newsics.com
ಮುಂಬೈ; 2018ರ ಬಳಿಕ ಬಾಲಿವುಡ್ ಬ್ಯೂಟಿ ಐಶ್ವರ್ಯ ರೈ ನಟನೆಗೆ ಮರಳಿದ್ದಾರೆ.
ಲೈಕಾ ಪ್ರೊಡಕ್ಷನ್ಸ್ ಅಡಿಯಲ್ಲಿ ಐಶ್ವರ್ಯಾ ರೈ ಅಭಿನಯದ ಪೊನ್ನಿಯಿನ್ ಸೆಲ್ವನ್ ಚಿತ್ರ ತಯಾರಾಗುತ್ತಿದ್ದು, ಹೊಸ ಪೋಸ್ಟರ್ ಅನ್ನು ಸಿನಿಮಾದ ನಿರ್ಮಾಪಕರು ಹಂಚಿಕೊಂಡಿದ್ದು,...
ಕಡಲ ನಗರಿಗೆ ಆಗಮಿಸಿದ ಬಾಲಿವುಡ್ ನಟ ಸೋನು ಸೂದ್
newsics.com
ಮಂಗಳೂರು : ತಮ್ಮ ಮಾನವೀಯ ಕಾರ್ಯಗಳ ಮೂಲಕ ಹೆಚ್ಚು ಸುದ್ದಿಯಲ್ಲಿರುವ ನಟ ಸೋನು ಸೂದ್ ಇಂದು ಮಂಗಳೂರಿಗೆ ಭೇಟಿ ನೀಡಿದ್ದಾರೆ. ಮಂಗಳೂರಿನ ಏರ್ಪೋರ್ಟ್ಗೆ ಬಂದಿಳಿದ ಸೋನು ಸೂದ್ಗೆ ಪ್ರಜ್ಞಾ ಕೌನ್ಸೆಲಿಂಗ್ ಸೆಂಟರ್ ನಿರ್ದೇಶಕಿ...
ಫಸ್ಟ್ ನೈಟ್ ಎಂಬುದೆಲ್ಲ ಇರುವುದಿಲ್ಲ ಎಂದ ನಟಿ ಆಲಿಯಾ ಭಟ್
newsics.com
ಗಲ್ಲಿ ಬಾಯ್ ಸಿನಿಮಾದ ಮೂಲಕ ಪ್ರೇಕ್ಷಕರನ್ನು ರಂಜಿಸಿದ್ದ ರಣವೀರ್ ಸಿಂಗ್ ಹಾಗೂ ಆಲಿಯಾ ಭಟ್ ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ ಸಿನಿಮಾದ ಮೂಲಕ ಮತ್ತೊಮ್ಮೆ ಬೆಳ್ಳಿ ತೆರೆಗೆ ಎಂಟ್ರಿ ಕೊಡಲಿದ್ದಾರೆ....
ದರ್ಶನ್ ಅಂದ್ರೆ ಇಷ್ಟ ;‘ರಾಕಿ ಭಾಯ್’ ನನ್ನ ಹುಡುಗನಲ್ಲ ಎಂದ ಸನ್ನಿ ಲಿಯೋನ್
newsics.com
ಕನ್ನಡ ಚಿತ್ರರಂಗದ ಪಾಲಿಗೆ ನಟಿ ಸನ್ನಿ ಲಿಯೋನ್ ಹೊಸ ಮುಖವೇನಲ್ಲ. ಐಟಂ ಹಾಡುಗಳಿಗೆ ಹೆಜ್ಜೆ ಹಾಕುವ ಮೂಲಕ ನಟಿ ಸನ್ನಿ ಲಿಯೋನ್ ಕನ್ನಡ ಚಿತ್ರರಂಗದ ಜೊತೆಯಲ್ಲಿ ನಂಟು ಬೆಸೆದುಕೊಂಡಿದ್ದಾರೆ.
ಇದೀಗ ಚಾಂಪಿಯನ್ ಸಿನಿಮಾದ ಡಿಂಗರಬಿಲ್ಲಿ...
ಬರ್ತಿದೆ ಕನ್ನಡ ಬಿಗ್ ಬಾಸ್ ಸೀಸನ್ 9
newsics.com
ಬಿಗ್ ಬಾಸ್ ಕನ್ನಡ ಸೀಸನ್ 9 ಆಗಸ್ಟ್ ಮೊದಲ ಅಥವಾ ಎರಡನೇ ವಾರದಲ್ಲಿ ಶುರುವಾಗಲಿದೆ.
ಆಮೇಲೆಈ ಬಾರಿ ಒಂದಲ್ಲ ಎರಡು ಹಂತಗಳಲ್ಲಿ ಬಿಗ್ ಬಾಸ್ ಶೋ ನಡೆಯಲಿದೆ. ಆಗಸ್ಟ್ನಲ್ಲಿ ಶುರುವಾಗುವ ಮಿನಿ ಸೀಸನ್ ಅಕ್ಟೋಬರ್ನಲ್ಲಿ...
ಶಾರೂಖ್, ಸಲ್ಮಾನ್ ಖಾನ್ ಜತೆಯಲ್ಲಿ ಚಿತ್ರಕ್ಕೆ ತಯಾರಿ
newsics.com
ಮುಂಬೈ: ಹಲವು ವರ್ಷಗಳ ಬಳಿಕ ಶಾರೂಖ್ ಖಾನ್ ಮತ್ತು ಸಲ್ಮಾನ್ ಖಾನ್ ಒಂದೇ ಚಿತ್ರದಲ್ಲಿ ನಟಿಸುವ ಸಾಧ್ಯತೆ ಇದೆ. ನಿರ್ಮಾಪಕ ಆದಿತ್ಯ ಚೋಪ್ರಾ ನಿರ್ಮಾಣದ ಬಹು ಕೋಟಿ ರೂಪಾಯಿ ವೆಚ್ಚದ ಚಿತ್ರದಲ್ಲಿ ಇಬ್ಬರು...
ಪದ್ಮಶ್ರೀ ಪುರಸ್ಕೃತ ನಿರ್ದೇಶಕ ತರುಣ್ ಮಜುಂದಾರ್ ಇನ್ನಿಲ್ಲ
newsics.com
ಪಶ್ಚಿಮ ಬಂಗಾಳ : ಪದ್ಮಶ್ರೀ ಪುರಸ್ಕೃತ ನಿರ್ದೇಶಕ ತರುಣ್ ಮಜುಂದಾರ್ ಇಂದು ನಿಧನರಾಗಿದ್ದಾರೆ. 91 ವರ್ಷ ಪ್ರಾಯದ ಅವರನ್ನು ವೆಂಟಿಲೇಟರ್ನಲ್ಲಿ ಇರಿಸಲಾಗಿತ್ತು.
ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ತರುಣ್ ಮಜುಂದಾರ್ ಕೋಲ್ಕತ್ತಾದ ಸರ್ಕಾರಿ ಆಸ್ಪತ್ರೆ...
‘ಫೆಮಿನಾ ಮಿಸ್ ಇಂಡಿಯಾ 2022’ ಕಿರೀಟ ಗೆದ್ದ ಕರ್ನಾಟಕದ ಸಿನಿ ಶೆಟ್ಟಿ
newsics.com
ಮುಂಬೈ; ಭಾನುವಾರ ನಡೆದ ವಿಎಲ್ಸಿಸಿ ಫೆಮಿನಾ ಮಿಸ್ ಇಂಡಿಯಾ ಗ್ರ್ಯಾಂಡ್ ಫಿನಾಲೆಯಲ್ಲಿ ಕರ್ನಾಟಕದ ಸಿನಿ ಶೆಟ್ಟಿ (21) ಅವರು ಫೆಮಿನಾ ಮಿಸ್ ಇಂಡಿಯಾ ವರ್ಲ್ಡ್ 2022 ಪಟ್ಟವನ್ನು ಗೆದ್ದಿದ್ದಾರೆ.
ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್ನಲ್ಲಿ...
vertical
Latest News
ನಡು ರಸ್ತೆಯಲ್ಲಿ ಮುದ್ದಾದ ಮರಿಗೆ ಜನ್ಮ ನೀಡಿದ ಆನೆ: 1 ಗಂಟೆಗಳ ಸಂಚಾರ ಸ್ಥಗಿತ
newsics.com
ಕೇರಳ: ತಮಿಳುನಾಡು - ಕೇರಳ ಸಂಪರ್ಕಿಸುವ ಇಡುಕ್ಕಿಯ ಹೈರೇಂಜ್ ಜಿಲ್ಲೆಯ ಮರಯೂರು ರಾಷ್ಟ್ರೀಯ ಹೆದ್ದಾರಿ ಮಧ್ಯದಲ್ಲೇ ಆನೆಯೊಂದು ಮರಿಗೆ ಜನ್ಮ ನೀಡಿದೆ. ಪರಿಣಾಮ ಸುಮಾರು ಒಂದು...
Home
ವೈಫ್ ಸ್ವ್ಯಾಪಿಂಗ್:ಪತ್ನಿಗೆ ಕಿರುಕುಳ ನೀಡುತ್ತಿದ್ದ ಉದ್ಯಮಿಯ ವಿರುದ್ಧ ಎಫ್ಐಆರ್ ದಾಖಲು
Newsics -
newsics.com
ದೆಹಲಿ: ವೈಫ್ ಸ್ವ್ಯಾಪಿಂಗ್ ಪಾರ್ಟಿಗಳಿಗೆ ಹಾಜರಾಗುವಂತೆ ಪತ್ನಿಯನ್ನು ಬಲವಂತಾಗಿ ಕರೆದೊಯ್ಯುತ್ತಿದ್ದ ಗುರುಗ್ರಾಮ್ ಉದ್ಯಮಿಯೊಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಉದ್ಯಮಿಯ ಪತ್ನಿ, ತಾನು ನಿರಾಕರಿಸಿದರೆ ತನ್ನ ಪತಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಅಲ್ಲದೇ ರಕ್ಷಣೆಗೆ ಗುರುಗ್ರಾಮ್...
Home
ಕೇಂದ್ರ ಸಚಿವರ ರಾಜೀನಾಮೆ: ಸ್ಮೃತಿ ಇರಾನಿ, ಸಿಂಧಿಯಾಗೆ ಹೆಚ್ಚುವರಿ ಖಾತೆಗಳ ಹೊಣೆ
Newsics -
newsics.com
ನವದೆಹಲಿ: ಮುಖ್ತಾರ್ ಅಬ್ಬಾಸ್ ನಖ್ವಿ ಅವರ ರಾಜೀನಾಮೆಯ ನಂತರ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರಿಗೆ ಈಗಾಗಲೇ ಇರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆಯ ಜೊತೆಗೆ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ಜವಾಬ್ದಾರಿಯನ್ನು...