Wednesday, May 31, 2023

ಅಕ್ರಮ ವಲಸಿಗರ ಗಡಿಪಾರು ಅಧಿಕಾರ ರಾಜ್ಯಗಳಿಗೆ

Follow Us

ನವದೆಹಲಿ: ಕಾನೂನುಬಾಹಿರ, ಅಕ್ರಮ ವಲಸಿಗರನ್ನು   ಬಂಧಿಸಿ ಗಡೀಪಾರು ಮಾಡುವ ಅಧಿಕಾರವನ್ನು  ಸಂವಿಧಾನದ ಪ್ರಕಾರ  ರಾಜ್ಯಗಳಿಗೆ  ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಬುಧವಾರ ರಾಜ್ಯಸಭೆಗೆ   ತಿಳಿಸಿದೆ.
ಕರ್ನಾಟಕದ ಅಕ್ರಮ ಬಾಂಗ್ಲಾದೇಶ ಮತ್ತು ಇತರ ವಲಸಿಗರ ಬಗ್ಗೆ ಇತ್ತೀಚಿನ ಎನ್‌ಐಎ ವರದಿಯನ್ನು ಪರಿಗಣಿಸಿ ಅಕ್ರಮ ವಲಸಿಗರನ್ನು ಗಡೀಪಾರು ಮಾಡಲು ಸರ್ಕಾರ ಯಾವುದೇ ನಿರ್ದಿಷ್ಟ ಕ್ರಮಗಳನ್ನು ಪರಿಗಣಿಸಿದೆಯೇ ಎಂಬ  ಪ್ರಶ್ನೆಗೆ ಉತ್ತರಿಸಿದ ಗೃಹ ಖಾತೆ ಸಹಾಯಕ ಸಚಿವ  ನಿತ್ಯಾನಂದ್ ರೈ,  ಅಕ್ರಮ ವಲಸಿಗರು  ಸರಿಯಾದ , ಪ್ರಯಾಣ ದಾಖಲೆಗಳಿಲ್ಲದೆ ವಾಸವಾಗಿದ್ದರೆ ಸಂವಿಧಾನದ ಪ್ರಕಾರ ಅಕ್ರಮವಾಗಿ ಉಳಿದುಕೊಂಡಿರುವ ವಿದೇಶಿ ಪ್ರಜೆಗಳನ್ನು ಬಂಧಿಸಿ, ಗಡೀಪಾರು ಮಾಡುವ ಅಧಿಕಾರ ರಾಜ್ಯ ಸರ್ಕಾರಗಳಿಗೆ ಇದೆ ಎಂದು ಅವರು ಸ್ಪಷ್ಠಪಡಿಸಿದರು.
ವಿದೇಶಿ ಕಾಯ್ದೆ 1946 ರ ಸೆಕ್ಷನ್ 3 (2) (ಇ) ಅಡಿಯಲ್ಲಿ ದೇಶದಲ್ಲಿ ಅಕ್ರಮವಾಗಿ ಉಳಿದುಕೊಂಡಿರುವ ವಿದೇಶಿ ಪ್ರಜೆಯನ್ನು ಬಂಧಿಸುವ ಅಧಿಕಾರ ಕೇಂದ್ರಕ್ಕೂ ಇದೆ ಎಂದು ಮಾಹಿತಿ ನೀಡಿದರು.

ಮತ್ತಷ್ಟು ಸುದ್ದಿಗಳು

vertical

Latest News

ಅಶ್ವಥ್‌ ನಾರಾಯಣ್‌ಗೆ ಹೈಕೋರ್ಟ್‌ನಿಂದ 4 ವಾರಗಳ ತಾತ್ಕಾಲಿಕ ರಿಲೀಫ್

newsics.com ಬೆಂಗಳೂರು: ಟಿಪ್ಪು ರೀತಿ ಸಿದ್ದರಾಮಯ್ಯರನ್ನು ಮುಗಿಸಬೇಕು ಎಂದಿದ್ದ ಮಾಜಿ ಮಂತ್ರಿ ಅಶ್ವಥ್‍ ನಾರಾಯಣ್‍ಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಮೈಸೂರಿನ ದೇವರಾಜ ಠಾಣೆಯಲ್ಲಿ ದಾಖಲಾಗಿದ್ದ ಎಫ್‍ಐಆರ್...

ಸಾಮಾಜಿಕ ಜಾಲತಾಣಗಳಲ್ಲೂ ನ್ಯಾಯಾಧೀಶರನ್ನು ದೂಷಿಸುವಂತಿಲ್ಲ: ಸುಪ್ರೀಂ ಕೋರ್ಟ್‌ ಆದೇಶ

newsics.com ನವದೆಹಲಿ: ಸೋಷಿಯಲ್ ಮೀಡಿಯಾದಲ್ಲೂ ನ್ಯಾಯಾಧೀಶರನ್ನು ದೂಷಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ ನೀಡಿದೆ. ಜಿಲ್ಲಾ ನ್ಯಾಯಾಧೀಶರ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರಿಸಿದ್ದಕ್ಕಾಗಿ ಮಧ್ಯಪ್ರದೇಶ ಹೈಕೋರ್ಟ್ ವ್ಯಕ್ತಿಯೊಬ್ಬರಿಗೆ 10 ದಿನಗಳ ಜೈಲು ಶಿಕ್ಷೆ ವಿಧಿಸಿರುವುದನ್ನು...

ಪತಿಯ ಮೃತದೇಹವನ್ನು ಮನೆಯೊಳಗೆ ದಹನ ಮಾಡಿದ ಮಾನಸಿಕ ಅಸ್ವಸ್ಥ ಹೆಂಡತಿ

newsics.com ಕರ್ನೂಲು: ಮಾನಸಿಕ ಸ್ಥಿಮಿತ ಕಳೆದುಕೊಂಡಿರುವ ಮಹಿಳೆಯೊಬ್ಬರು ತಮ್ಮ ಪತಿಯ ಮೃತದೇಹವನ್ನು ಏಕಾಂಗಿಯಾಗಿ ಮನೆಯಲ್ಲಿಯೇ ದಹನ ಮಾಡಿರುವ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಪಾತಿಕೊಂಡ ಗ್ರಾಮದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಲಲಿತಮ್ಮ ಎಂಬವರ ಪತಿ...
- Advertisement -
error: Content is protected !!