Wednesday, May 31, 2023

ಎನ್ ಆರ್ ಸಿ ಜಾರಿಯನ್ನು ತಡೆ ಹಿಡಿಯಲಿದೆಯೇ ಕೇಂದ್ರ?

Follow Us

ನವದೆಹಲಿ: ಕೇವಲ ಕೆಲ ರಾಜ್ಯಗಳಿಗೆ ಸೀಮಿತವಾಗಿರುವ ರಾಷ್ಟ್ರೀಯ ಪೌರತ್ವ ನೋಂದಣಿ ಕಾಯ್ದೆಯನ್ನು ದೇಶಾದ್ಯಂತ ಜಾರಿಗೊಳಿಸಲು ಸರ್ಕಾರ ಸಂಚು ರೂಪಿಸಿದೆ ಎಂದು ವಿಪಕ್ಷಗಳ ತೀವ್ರ ವಾಗ್ದಾಳಿ ಹಾಗೂ ಪ್ರತಿಭಟನೆ ಹಿನ್ನೆಲೆಯಲ್ಲಿ ಕೆಲ ಕಾಲ ಎನ್ ಆರ್ ಸಿ ಜಾರಿಯನ್ನು ತಡೆಹಿಡಿಯಲು ಸರ್ಕಾರ ನಿರ್ಧರಿಸಿದೆ ಎನ್ನಲಾಗುತ್ತಿದೆ.

ಭಾನುವಾರ ದೆಹಲಿಯಲ್ಲಿ ಬಿಜೆಪಿ ಆಯೋಜಿಸಿದ್ದ ಬೃಹತ್ ಬಹಿರಂಗ ಸಭೆಯನ್ನು ಉದ್ದೇಶಿಸಿ ಭಾಷಣ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿ ಈ ಕುರಿತು ಸೂಕ್ಷ್ಮ ಸಂದೇಶ ನೀಡಿದ್ದಾರೆ. ಬಿಜೆಪಿಯ ಉನ್ನತ ನಾಯಕರ ಸಭೆಯಲ್ಲಿ ಕೂಡ  ಈ ಕುರಿತು ಚರ್ಚೆಯಾಗಿದೆ ಎಂದು ಮೂಲಗಳು ತಿಳಿಸಿವೆ.

ಮತ್ತಷ್ಟು ಸುದ್ದಿಗಳು

vertical

Latest News

Weekend With Ramesh; ಸಾಧಕರ ಕುರ್ಚಿಯಲ್ಲಿ ಡಿಕೆ ಶಿವಕುಮಾರ್!

newsics.com ಬೆಂಗಳೂರು: ಖಾಸಗಿವಾಹಿನಿಯಲ್ಲಿ ವೀಕೆಂಡ್ ವಿತ್ ರಮೇಶ್ ಐದನೇ ಸೀಸನ್​ನ ಈ ವಾರದ ಅತಿಥಿಯಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆಗಮಿಸಲಿದ್ದಾರೆ ಎನ್ನುವ ಗಾಳಿ ಸುದ್ದಿಯೊಂದು ಹಬ್ಬಿದೆ. ಭಾನುವಾರದ ಎಪಿಸೋಡ್...

ತರಬೇತಿ ವಿಮಾನ ತುರ್ತು ಭೂಸ್ಪರ್ಶ; ತಪ್ಪಿದ ಭಾರೀ ಅನಾಹುತ

newsics.com ಬೆಳಗಾವಿ: ತರಬೇತಿ ವಿಮಾನವೊಂದು ತಾಂತ್ರಿಕ ತೊಂದರೆಯಿಂದ  ತುರ್ತು ಭೂಸ್ಪರ್ಶ ಆಗಿದೆ. ಈ ಘಟನೆ ಬೆಳಗಾವಿ ತಾಲೂಕಿನ ಹೊನ್ನಿಹಾಳ ಹೊರವಲಯದಲ್ಲಿ ನಡೆದಿದೆ. ರೆಡ್‌ಬರ್ಡ್  ಸಂಸ್ಥೆಗೆ ಸೇರಿದ VT- RBF ತರಬೇತಿ ವಿಮಾನ ಇದಾಗಿದ್ದು, ಘಟನೆ ನಡೆದ...

ಆಪರೇಷನ್ ಪಠ್ಯ ಪುಸ್ತಕ; ಪಠ್ಯಗಳ ಪರಿಷ್ಕರಿಸ್ತೇವೆಂದ ಶಿಕ್ಷಣ ಸಚಿವ ಮಧು ಬಂಗಾರಪ್ಪ

newsics.com ಬೆಂಗಳೂರು:  ಪಠ್ಯ ಪುಸ್ತಕ  ಪರಿಷ್ಕರಣೆ ನಾವು ಮಾಡ್ತೀವಿ. ಪ್ರಣಾಳಿಕೆಯಲ್ಲಿ ಕೊಟ್ಟ ಮಾತಿನಂತೆ ಪರಿಷ್ಕರಣೆ ಮಾಡ್ತೀವಿ. ಮಕ್ಕಳ ಮನಸ್ಸಿನಲ್ಲಿ ಕಲ್ಮಶ ತುಂಬುವ ಪಠ್ಯ ಕೈ ಬಿಡ್ತೀವಿ. ಈ ಬಗ್ಗೆ ಸಿಎಂ, ಡಿಸಿಎಂ ಜೊತೆ ಚರ್ಚಿಸಿ...
- Advertisement -
error: Content is protected !!