ನವದೆಹಲಿ-ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದಂತೆ ನಾಳೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಲಿದೆ. ದೇವಸ್ಥಾನದ ಸಂಪ್ರದಾಯಗಳನ್ನು ಪಾಲಿಸಬೇಕು. 10ರಿಂದ 55 ವರ್ಷದೊಳಗಿನ ಮಹಿಳೆಯರು ದೇವಸ್ಥಾನ ಪ್ರವೇಶಕ್ಕೆ ನಿರ್ಭಂದ ವಿಧಿಸಬೇಕು. ಇದು ಹಿಂದೂ ಸಂಘಟನೆಗಳ ವಾದ. ಈ ಹಿಂದೆ ಸುಪ್ರೀಂ ಕೋರ್ಟ್ ಮಹಿಳೆಯರ ಮುಕ್ತ ಪ್ರವೇಶಕ್ಕೆ ಅವಕಾಶ ನೀಡಿತ್ತು. ಇದನ್ನು ಪ್ರಶ್ನಿಸಿ ಹಲವು ಸಂಘ ಸಂಸ್ಥೆಗಳು ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿತ್ತು.
ಮತ್ತಷ್ಟು ಸುದ್ದಿಗಳು
ಭಾರತದ ಗಾಳಿ ಹೊಲಸು ಎಂದ ಟ್ರಂಪ್!
newsics.comವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ಗಾಳಿ ಹೊಲಸು ಎಂದು ಪುನರುಚ್ಚರಿಸಿದ್ದಾರೆ.ಟ್ರಂಪ್ ಅವರ ಈ ಹೇಳಿಕೆ ಈಗ ವಿವಾದಕ್ಕೆ ಕಾರಣವಾಗಿದೆ. ಶುಕ್ರವಾರ ನಡೆದ ಅಮೆರಿಕದ ಅಧ್ಯಕ್ಷೀಯ ಚುನಾವಣೆಯ ಅಂತಿಮ...
ಸೆ. 24 ರಂದು ಫಿಟ್ ನೆಸ್ ಸಂವಾದದಲ್ಲಿ ಪ್ರಧಾನಿ ಮೋದಿ
ಬೆಂಗಳೂರು: ಫಿಟ್ ಇಂಡಿಯಾ ದಿನದ ವಾರ್ಷಿಕೋತ್ಸವದ ಅಂಗವಾಗಿ ಪ್ರಧಾನಿ ದೇಶದ ನಾಗರೀಕರು ಹಾಗೂ ಫಿಟ್ನೆಸ್ ಐಕಾನ್ಗಳ ಜೊತೆ ಸಂವಾದದಲ್ಲಿ ಭಾಗಿಯಾಗಲಿದ್ದಾರೆ. ಫಿಟ್ನೆಸ್ ಇಂಡಿಯಾದ ಈ ಸಂವಾದದಲ್ಲಿ ಪ್ರಧಾನಿ ಮೋದಿಯವರೊಂದಿಗೆ ಕ್ರಿಕೆಟಿಗ...
MP ರೂಪಾ ಗಂಗೂಲಿ ಏಕಾಂಗಿ ಪ್ರತಿಭಟನೆ
ನವದೆಹಲಿ: ನಟ ಸುಶಾಂತ್ ಸಿಂಗ್ ಸಾವು ಬಾಲಿವುಡ್ನಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಒಂದೆಡೆ ನಟಿ ಕಂಗನಾ ರನಾವುತ್ ಬಾಲಿವುಡ್ ವಿರುದ್ಧ ಟೀಕಾಸ್ತ್ರ ಪ್ರಯೋಗಿಸುತ್ತಿದ್ದರೇ, ಇನ್ನೊಂದೆಡೆ ಬಾಲಿವುಡ್ನ ದ್ರೌಪದಿ ಖ್ಯಾತಿಯ ನಟಿ...
ಏರ್ ಇಂಡಿಯಾದಲ್ಲಿ ಪಾಳಿ ಮಾದರಿ ಕೆಲಸ, ಶೇ.60 ಮಾತ್ರ ವೇತನ!
ನವದೆಹಲಿ: ಪಾಳಿ ಮಾದರಿಯಲ್ಲಿ ಕೆಲಸ ನಿಯೋಜಿಸಿ ತನ್ನ ಕಾಯಂ ಸಿಬ್ಬಂದಿಗೆ ಇನ್ನೊಂದು ವರ್ಷ ಶೇ.60ರಷ್ಟು ಮಾತ್ರ ವೇತನ ನೀಡಲು ಏರ್ ಇಂಡಿಯಾ ನಿರ್ಧರಿಸಿದೆ.
ಕಂಪನಿ ಈಗಾಗಲೇ ಸಾಕಷ್ಟು ನಷ್ಟದಲಿದ್ದು, ಕೊರೋನಾ ಲಾಕ್'ಡೌನ್ ಹಿನ್ನೆಲೆಯಲ್ಲಿ ಇಂತಹ...
ಗೂಗಲ್’ನಲ್ಲೇ ಹತ್ತಿರದ ಕೊರೋನಾ ಸೆಂಟರ್ ಮಾಹಿತಿ!
ನವದೆಹಲಿ: ಗೂಗಲ್'ನಲ್ಲಿ ನಿಮ್ಮ ಹತ್ತಿರದ ಹೋಟೆಲ್, ರೆಸ್ಟೊರೆಂಟ್, ಆಸ್ಪತ್ರೆ, ಮಾಲ್ಗಳನ್ನು ಹುಡುಕುವಂತೆ ಇನ್ಮುಂದೆ ಕೊರೋನಾ ಪರೀಕ್ಷಾ ಕೇಂದ್ರದ ಬಗ್ಗೆಯೂ ತಿಳಿಯಬಹುದು.
ಇಂತಹದೊಂದು ಹೊಸ ಫೀಚರ್ ಅನ್ನು ಜಗತ್ತಿನ ನಂಬರ್ ಒನ್ ಸರ್ಚ್ ಎಂಜಿನ್ ಗೂಗಲ್...
ಲಕ್ಷಕ್ಕೇರಿತು ಕೊರೋನಾ ಸೋಂಕಿತರ ಸಂಖ್ಯೆ! ಒಂದೇ ದಿನ 127 ಮಂದಿ ಸಾವು
ಮುಂಬೈ: ಕೊರೋನಾದಿಂದ ಅತಿ ಹೆಚ್ಚು ತತ್ತರಿಸಿರುವ ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 1 ಲಕ್ಷಕ್ಕೇರಿದೆ.
ಶುಕ್ರವಾರ ಕೂಡ ಮಹಾರಾಷ್ಟ್ರದಲ್ಲಿ 3,717 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಮೂಲಕ ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ ಒಂದು...
ಅನ್ನ, ನೀರಿಲ್ಲದೆ ಜೀವಿಸಬಹುದೆಂದಿದ್ದ ಚುನ್ರಿವಾಲಾ ಮಾತಾಜಿ ಇನ್ನಿಲ್ಲ
ಅಹಮದಾಬಾದ್: ಆಹಾರ ಮತ್ತು ನೀರಿಲ್ಲದೆ 70 ವರ್ಷಗಳಿಗೂ ಹೆಚ್ಚು ಕಾಲ ಬದುಕುಳಿದಿರುವುದಾಗಿ ಹೇಳಿಕೊಂಡಿದ್ದ ಪ್ರಹ್ಲಾದ್ ಜಾನಿ ಆಲಿಯಾಸ್ ಚುನ್ರಿವಾಲಾ ಮಾತಾಜಿ (90) ಮಂಗಳವಾರ ನಿಧನರಾದರು.
ಚುನ್ರಿವಾಲಾ ಗುಜರಾತ್ ಜಿಲ್ಲೆಯ ಗಾಂಧಿನಗರ ಜಿಲ್ಲೆಯ ಚರಾಡದಲ್ಲಿ ಕೊನೆಯುಸಿರೆಳೆದರು...
ಕೊರೋನಾ ಚಿಕಿತ್ಸೆಗಾಗಿ ಇಂದಿನಿಂದ ಆಯುಷ್ ಪ್ರಾಯೋಗಿಕ ಪರೀಕ್ಷೆ
ನವದೆಹಲಿ: ಕೊರೋನಾ ವೈರಸ್ ಸೋಂಕಿನ ಚಿಕಿತ್ಸೆಗಾಗಿ ಆಯುಷ್ ಇಲಾಖೆ ಮುಂದಾಗಿದ್ದು, ಶುಕ್ರವಾರದಿಂದ (ಮೇ 15) ಪ್ರಾಯೋಗಿಕ ಪರೀಕ್ಷೆ ಆರಂಭಿಸಲಿದೆ.
ಇದಕ್ಕಾಗಿ ನಾಲ್ಕು ವಿಧದ ಸಾಂಪ್ರದಾಯಿಕ ಔಷಧ ಸಂಯೋಜನೆಗಳನ್ನು ಆಯುಷ್ ಸಿದ್ಧಪಡಿಸಿದೆ ಎಂದು ಆಯುಷ್ ಸಚಿವ...
Latest News
ಪ್ರಧಾನಿ ಮೋದಿ ಮನವಿ: ಕುಂಭಮೇಳ ಅಂತ್ಯ
newsics.com
ಹರಿದ್ವಾರ: ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಿದ ಹಿನ್ನೆಲೆಯಲ್ಲಿ ಹರಿದ್ವಾರದ ಕುಂಭಮೇಳವನ್ನು ಮೊಟಕುಗೊಳಿಸಲಾಗಿದೆ. ಈ ಕುರಿತು ಜುನಾ ಅಖಾಡದ ಸ್ವಾಮಿ ಅವಧೇಶಾನಂದ ಗಿರಿ ಅವರು ಶನಿವಾರ (ಏ.17)...
ಪ್ರಮುಖ
ಬೆಂಗಳೂರಿನಲ್ಲಿ 11, 404 ಕೊರೋನಾ ಸೋಂಕು, ರಾಜ್ಯದಲ್ಲಿ 17489 ಪ್ರಕರಣ, 80 ಜನರ ಸಾವು
Newsics -
newsics.com
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರಿಸುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ ರಾಜ್ಯದಲ್ಲಿ ಹೊಸದಾಗಿ 17,489 ಮಂದಿಗೆ ಸೋಂಕು ತಗುಲಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 11,41,998 ಕ್ಕೆ ತಲುಪಿದೆ.
ಬೆಂಗಳೂರಿನಲ್ಲಿ ಹೊಸದಾಗಿ 11,...
Home
ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿ ಹೊರಟ ಯುವತಿಗೆ ದಂಡ
Newsics -
newsics.com
ಲಂಡನ್: ಜನರು ಲಾಕ್ ಡೌನ್ ವೇಳೆ ಮನೆಯಲ್ಲಿ ಇರಬೇಕು ಎಂದು ಪೊಲೀಸರು ಸೂಚಿಸುತ್ತಾರೆ. ಆದರೆ ಲಂಡನ್ ನಲ್ಲಿ ಯುವತಿಯೊಬ್ಬಳು ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿಕೊಂಡು ಹೋಗಿದ್ದಳು.
ಈ ಸಾಹಸಕ್ಕೆ ಹೋದ ಯುವತಿ...