ಶಬರಿಮಲೆ ದೇವಸ್ಥಾನ ಮಂಡಲಪೂಜೆಗೆ ಸಜ್ಜಾಗುತ್ತಿದೆ. ಶನಿವಾರ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯಲಿದೆ. 30 ದಿನಗಳ ಕಾಲ ಭಕ್ತರಿಗೆ ದೇವರ ದರ್ಶನ ಕಲ್ಪಿಸಲಾಗುತ್ತಿದೆ. ಈ ಮಧ್ಯೆ ಮಹಿಳೆಯರ ಪ್ರವೇಶಕ್ಕೆ ತಡೆ ಇಲ್ಲ ಎಂಬ ಸುಪ್ರೀಂ ಕೋರ್ಟ್ ತೀರ್ಪೀನ ಹಿನ್ನೆಲೆಯಲ್ಲಿ ಸ್ವಲ್ಪ ಗೊಂದಲ ಕೂಡ ಎರ್ಪಟ್ಟಿದೆ. ವಿಸ್ತೃತ ಪೀಠಕ್ಕೆ ಸದ್ಯ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಲಾಗಿದೆ. ಆದರೆ ಈ ಹಿಂದೆ ನೀಡಿದ್ದ ತೀರ್ಪಿಗೆ ತಡೆ ನೀಡಲು ಕೂಡ ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಈ ಸಂಬಂಧ ಕಾನೂನು ತಜ್ಞರೊಂದಿಗೆ ಸಮಾಲೋಚನೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ. ಈ ಮಧ್ಯೆ ತನ್ನ ಕಠಿಣ ನಿರ್ಧಾರ ಸಡಿಲಿಸಿರುವ ಕೇರಳ ಸರ್ಕಾರ, ಕಾನೂನು ತಜ್ಞರೊಂದಿಗೆ ಸಮಾಲೋಚಿಸಿ ಅಂತಿಮ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದೆ.
ಮತ್ತಷ್ಟು ಸುದ್ದಿಗಳು
ಹಂಪಿ’ ಎಂಬ ‘ಕಳೆದು ಹೋದ ನಗರ’
newsics.com
ಒಂದು ಕಾಲದಲ್ಲಿ ವೈಭವದಿಂದ ತುಂಬಿದ್ದ, ವಿಜಯನಗರ ಸಾಮ್ರಾಜ್ಯ ಶ್ರೀ ಕೃಷ್ಣದೇವರಾಯರ ಆಡಳಿತದಲ್ಲಿ ಸಂಪನ್ನವಾಗಿದ್ದ ಹಂಪಿ, ತನ್ನ ಕಳೆಯನ್ನು ಹೇಗೆ ಕಳೆದುಕೊಂಡು ಬಿಟ್ಟಿತು? ಹಂಪಿ ಎಂಬ ಐತಿಹಾಸಿಕ ಸ್ಥಳ ಹಾಳಾಗಲು ಕಾರಣವಾದರೂ ಏನು? ಇದಕ್ಕೆ...
ಪ್ರತಿ ದಿನ ಕೋವಿಡ್ ದಾಖಲೆಗಳನ್ನು ಬಿಡುಗಡೆ ಮಾಡುವಂತೆ ಕೇರಳಕ್ಕೆ ಕೇಂದ್ರದ ಸೂಚನೆ
newsics.com
ಏಪ್ರಿಲ್ 13ರಿಂದ ಪ್ರತಿ ಐದು ದಿನಗಳಿಗೊಮ್ಮೆ ಕೋವಿಡ್ ಡೇಟಾವನ್ನು ಬಿಡುಗಡೆ ಮಾಡುತ್ತಿರುವ ಕೇರಳ ಸರ್ಕಾರಕ್ಕೆ ಕೇಂದ್ರ ಆರೋಗ್ಯ ಸಚಿವಾಲಯವು ಪ್ರತಿ ದಿನವೂ ಕೋವಿಡ್ ಡೇಟಾ ಬಿಡುಗಡೆ ಮಾಡುವಂತೆ ಹೇಳಿದೆ.
ದೈನಂದಿನ ಪ್ರಕರಣದ ವಿವರಗಳನ್ನು ಪ್ರತಿ...
ಭಾರತದ ಗಾಳಿ ಹೊಲಸು ಎಂದ ಟ್ರಂಪ್!
newsics.comವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ಗಾಳಿ ಹೊಲಸು ಎಂದು ಪುನರುಚ್ಚರಿಸಿದ್ದಾರೆ.ಟ್ರಂಪ್ ಅವರ ಈ ಹೇಳಿಕೆ ಈಗ ವಿವಾದಕ್ಕೆ ಕಾರಣವಾಗಿದೆ. ಶುಕ್ರವಾರ ನಡೆದ ಅಮೆರಿಕದ ಅಧ್ಯಕ್ಷೀಯ ಚುನಾವಣೆಯ ಅಂತಿಮ...
ಸೆ. 24 ರಂದು ಫಿಟ್ ನೆಸ್ ಸಂವಾದದಲ್ಲಿ ಪ್ರಧಾನಿ ಮೋದಿ
ಬೆಂಗಳೂರು: ಫಿಟ್ ಇಂಡಿಯಾ ದಿನದ ವಾರ್ಷಿಕೋತ್ಸವದ ಅಂಗವಾಗಿ ಪ್ರಧಾನಿ ದೇಶದ ನಾಗರೀಕರು ಹಾಗೂ ಫಿಟ್ನೆಸ್ ಐಕಾನ್ಗಳ ಜೊತೆ ಸಂವಾದದಲ್ಲಿ ಭಾಗಿಯಾಗಲಿದ್ದಾರೆ. ಫಿಟ್ನೆಸ್ ಇಂಡಿಯಾದ ಈ ಸಂವಾದದಲ್ಲಿ ಪ್ರಧಾನಿ ಮೋದಿಯವರೊಂದಿಗೆ ಕ್ರಿಕೆಟಿಗ...
MP ರೂಪಾ ಗಂಗೂಲಿ ಏಕಾಂಗಿ ಪ್ರತಿಭಟನೆ
ನವದೆಹಲಿ: ನಟ ಸುಶಾಂತ್ ಸಿಂಗ್ ಸಾವು ಬಾಲಿವುಡ್ನಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಒಂದೆಡೆ ನಟಿ ಕಂಗನಾ ರನಾವುತ್ ಬಾಲಿವುಡ್ ವಿರುದ್ಧ ಟೀಕಾಸ್ತ್ರ ಪ್ರಯೋಗಿಸುತ್ತಿದ್ದರೇ, ಇನ್ನೊಂದೆಡೆ ಬಾಲಿವುಡ್ನ ದ್ರೌಪದಿ ಖ್ಯಾತಿಯ ನಟಿ...
ಏರ್ ಇಂಡಿಯಾದಲ್ಲಿ ಪಾಳಿ ಮಾದರಿ ಕೆಲಸ, ಶೇ.60 ಮಾತ್ರ ವೇತನ!
ನವದೆಹಲಿ: ಪಾಳಿ ಮಾದರಿಯಲ್ಲಿ ಕೆಲಸ ನಿಯೋಜಿಸಿ ತನ್ನ ಕಾಯಂ ಸಿಬ್ಬಂದಿಗೆ ಇನ್ನೊಂದು ವರ್ಷ ಶೇ.60ರಷ್ಟು ಮಾತ್ರ ವೇತನ ನೀಡಲು ಏರ್ ಇಂಡಿಯಾ ನಿರ್ಧರಿಸಿದೆ.
ಕಂಪನಿ ಈಗಾಗಲೇ ಸಾಕಷ್ಟು ನಷ್ಟದಲಿದ್ದು, ಕೊರೋನಾ ಲಾಕ್'ಡೌನ್ ಹಿನ್ನೆಲೆಯಲ್ಲಿ ಇಂತಹ...
ಗೂಗಲ್’ನಲ್ಲೇ ಹತ್ತಿರದ ಕೊರೋನಾ ಸೆಂಟರ್ ಮಾಹಿತಿ!
ನವದೆಹಲಿ: ಗೂಗಲ್'ನಲ್ಲಿ ನಿಮ್ಮ ಹತ್ತಿರದ ಹೋಟೆಲ್, ರೆಸ್ಟೊರೆಂಟ್, ಆಸ್ಪತ್ರೆ, ಮಾಲ್ಗಳನ್ನು ಹುಡುಕುವಂತೆ ಇನ್ಮುಂದೆ ಕೊರೋನಾ ಪರೀಕ್ಷಾ ಕೇಂದ್ರದ ಬಗ್ಗೆಯೂ ತಿಳಿಯಬಹುದು.
ಇಂತಹದೊಂದು ಹೊಸ ಫೀಚರ್ ಅನ್ನು ಜಗತ್ತಿನ ನಂಬರ್ ಒನ್ ಸರ್ಚ್ ಎಂಜಿನ್ ಗೂಗಲ್...
ಲಕ್ಷಕ್ಕೇರಿತು ಕೊರೋನಾ ಸೋಂಕಿತರ ಸಂಖ್ಯೆ! ಒಂದೇ ದಿನ 127 ಮಂದಿ ಸಾವು
ಮುಂಬೈ: ಕೊರೋನಾದಿಂದ ಅತಿ ಹೆಚ್ಚು ತತ್ತರಿಸಿರುವ ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 1 ಲಕ್ಷಕ್ಕೇರಿದೆ.
ಶುಕ್ರವಾರ ಕೂಡ ಮಹಾರಾಷ್ಟ್ರದಲ್ಲಿ 3,717 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಮೂಲಕ ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ ಒಂದು...
vertical
Latest News
Weekend With Ramesh; ಸಾಧಕರ ಕುರ್ಚಿಯಲ್ಲಿ ಡಿಕೆ ಶಿವಕುಮಾರ್!
newsics.com
ಬೆಂಗಳೂರು: ಖಾಸಗಿವಾಹಿನಿಯಲ್ಲಿ ವೀಕೆಂಡ್ ವಿತ್ ರಮೇಶ್ ಐದನೇ ಸೀಸನ್ನ ಈ ವಾರದ ಅತಿಥಿಯಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆಗಮಿಸಲಿದ್ದಾರೆ ಎನ್ನುವ ಗಾಳಿ ಸುದ್ದಿಯೊಂದು ಹಬ್ಬಿದೆ.
ಭಾನುವಾರದ ಎಪಿಸೋಡ್...
Home
ತರಬೇತಿ ವಿಮಾನ ತುರ್ತು ಭೂಸ್ಪರ್ಶ; ತಪ್ಪಿದ ಭಾರೀ ಅನಾಹುತ
newsics.com
ಬೆಳಗಾವಿ: ತರಬೇತಿ ವಿಮಾನವೊಂದು ತಾಂತ್ರಿಕ ತೊಂದರೆಯಿಂದ ತುರ್ತು ಭೂಸ್ಪರ್ಶ ಆಗಿದೆ. ಈ ಘಟನೆ ಬೆಳಗಾವಿ ತಾಲೂಕಿನ ಹೊನ್ನಿಹಾಳ ಹೊರವಲಯದಲ್ಲಿ ನಡೆದಿದೆ.
ರೆಡ್ಬರ್ಡ್ ಸಂಸ್ಥೆಗೆ ಸೇರಿದ VT- RBF ತರಬೇತಿ ವಿಮಾನ ಇದಾಗಿದ್ದು, ಘಟನೆ ನಡೆದ...
Home
ಆಪರೇಷನ್ ಪಠ್ಯ ಪುಸ್ತಕ; ಪಠ್ಯಗಳ ಪರಿಷ್ಕರಿಸ್ತೇವೆಂದ ಶಿಕ್ಷಣ ಸಚಿವ ಮಧು ಬಂಗಾರಪ್ಪ
newsics.com
ಬೆಂಗಳೂರು: ಪಠ್ಯ ಪುಸ್ತಕ ಪರಿಷ್ಕರಣೆ ನಾವು ಮಾಡ್ತೀವಿ. ಪ್ರಣಾಳಿಕೆಯಲ್ಲಿ ಕೊಟ್ಟ ಮಾತಿನಂತೆ ಪರಿಷ್ಕರಣೆ ಮಾಡ್ತೀವಿ. ಮಕ್ಕಳ ಮನಸ್ಸಿನಲ್ಲಿ ಕಲ್ಮಶ ತುಂಬುವ ಪಠ್ಯ ಕೈ ಬಿಡ್ತೀವಿ. ಈ ಬಗ್ಗೆ ಸಿಎಂ, ಡಿಸಿಎಂ ಜೊತೆ ಚರ್ಚಿಸಿ...