ಮುಂಬೈ:
ಬಿಗ್ ಬಿ ಖ್ಯಾತಿಯ ಬಾಲಿವುಡ್ ನ ಹಿರಿಯ ನಟ ಅಮಿತಾಭ್ ಬಚ್ಚನ್ ವಿಶ್ರಾಂತಿ ಬಯಸಿದ್ದಾರೆ.ಹಾಸಿಗೆ ಮೇಲೆ ಮಲಗಿರುವ ಫೋಟೋವನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಬಿಗ್ ಬಿ, ಪ್ರೀಮಿಯರ್ ಲೀಗ್ ಫುಟ್ಬಾಲ್ ಪಂದ್ಯ ವೀಕ್ಷಿಸುತ್ತಿರುವುದಾಗಿ ಹೇಳಿಕೊಂಡಿದ್ದಾರೆ.ಕೆಲಸ ಮಾಡು ಎಂದು ಮನಸ್ಸು ಹೇಳುತ್ತಿದೆ. ಆದರೆ ದೇಹ ವಿಶ್ರಾಂತಿ ಬೇಡುತ್ತಿದೆ. ಹೀಗಾಗಿ ವಿಶ್ರಾಂತಿ ಪಡೆಯುತ್ತಿರುವೆ ಎಂದು ಬಿಗ್ ಬಿ ಹೇಳಿಕೊಂಡಿದ್ದಾರೆ.
newsics.com
ಏಪ್ರಿಲ್ 13ರಿಂದ ಪ್ರತಿ ಐದು ದಿನಗಳಿಗೊಮ್ಮೆ ಕೋವಿಡ್ ಡೇಟಾವನ್ನು ಬಿಡುಗಡೆ ಮಾಡುತ್ತಿರುವ ಕೇರಳ ಸರ್ಕಾರಕ್ಕೆ ಕೇಂದ್ರ ಆರೋಗ್ಯ ಸಚಿವಾಲಯವು ಪ್ರತಿ ದಿನವೂ ಕೋವಿಡ್ ಡೇಟಾ ಬಿಡುಗಡೆ ಮಾಡುವಂತೆ ಹೇಳಿದೆ.
ದೈನಂದಿನ ಪ್ರಕರಣದ ವಿವರಗಳನ್ನು ಪ್ರತಿ...
newsics.comವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ಗಾಳಿ ಹೊಲಸು ಎಂದು ಪುನರುಚ್ಚರಿಸಿದ್ದಾರೆ.ಟ್ರಂಪ್ ಅವರ ಈ ಹೇಳಿಕೆ ಈಗ ವಿವಾದಕ್ಕೆ ಕಾರಣವಾಗಿದೆ. ಶುಕ್ರವಾರ ನಡೆದ ಅಮೆರಿಕದ ಅಧ್ಯಕ್ಷೀಯ ಚುನಾವಣೆಯ ಅಂತಿಮ...
ಬೆಂಗಳೂರು: ಫಿಟ್ ಇಂಡಿಯಾ ದಿನದ ವಾರ್ಷಿಕೋತ್ಸವದ ಅಂಗವಾಗಿ ಪ್ರಧಾನಿ ದೇಶದ ನಾಗರೀಕರು ಹಾಗೂ ಫಿಟ್ನೆಸ್ ಐಕಾನ್ಗಳ ಜೊತೆ ಸಂವಾದದಲ್ಲಿ ಭಾಗಿಯಾಗಲಿದ್ದಾರೆ. ಫಿಟ್ನೆಸ್ ಇಂಡಿಯಾದ ಈ ಸಂವಾದದಲ್ಲಿ ಪ್ರಧಾನಿ ಮೋದಿಯವರೊಂದಿಗೆ ಕ್ರಿಕೆಟಿಗ...
ನವದೆಹಲಿ: ನಟ ಸುಶಾಂತ್ ಸಿಂಗ್ ಸಾವು ಬಾಲಿವುಡ್ನಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಒಂದೆಡೆ ನಟಿ ಕಂಗನಾ ರನಾವುತ್ ಬಾಲಿವುಡ್ ವಿರುದ್ಧ ಟೀಕಾಸ್ತ್ರ ಪ್ರಯೋಗಿಸುತ್ತಿದ್ದರೇ, ಇನ್ನೊಂದೆಡೆ ಬಾಲಿವುಡ್ನ ದ್ರೌಪದಿ ಖ್ಯಾತಿಯ ನಟಿ...
ನವದೆಹಲಿ: ಪಾಳಿ ಮಾದರಿಯಲ್ಲಿ ಕೆಲಸ ನಿಯೋಜಿಸಿ ತನ್ನ ಕಾಯಂ ಸಿಬ್ಬಂದಿಗೆ ಇನ್ನೊಂದು ವರ್ಷ ಶೇ.60ರಷ್ಟು ಮಾತ್ರ ವೇತನ ನೀಡಲು ಏರ್ ಇಂಡಿಯಾ ನಿರ್ಧರಿಸಿದೆ.
ಕಂಪನಿ ಈಗಾಗಲೇ ಸಾಕಷ್ಟು ನಷ್ಟದಲಿದ್ದು, ಕೊರೋನಾ ಲಾಕ್'ಡೌನ್ ಹಿನ್ನೆಲೆಯಲ್ಲಿ ಇಂತಹ...
ನವದೆಹಲಿ: ಗೂಗಲ್'ನಲ್ಲಿ ನಿಮ್ಮ ಹತ್ತಿರದ ಹೋಟೆಲ್, ರೆಸ್ಟೊರೆಂಟ್, ಆಸ್ಪತ್ರೆ, ಮಾಲ್ಗಳನ್ನು ಹುಡುಕುವಂತೆ ಇನ್ಮುಂದೆ ಕೊರೋನಾ ಪರೀಕ್ಷಾ ಕೇಂದ್ರದ ಬಗ್ಗೆಯೂ ತಿಳಿಯಬಹುದು.
ಇಂತಹದೊಂದು ಹೊಸ ಫೀಚರ್ ಅನ್ನು ಜಗತ್ತಿನ ನಂಬರ್ ಒನ್ ಸರ್ಚ್ ಎಂಜಿನ್ ಗೂಗಲ್...
ಮುಂಬೈ: ಕೊರೋನಾದಿಂದ ಅತಿ ಹೆಚ್ಚು ತತ್ತರಿಸಿರುವ ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 1 ಲಕ್ಷಕ್ಕೇರಿದೆ.
ಶುಕ್ರವಾರ ಕೂಡ ಮಹಾರಾಷ್ಟ್ರದಲ್ಲಿ 3,717 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಮೂಲಕ ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ ಒಂದು...
ಅಹಮದಾಬಾದ್: ಆಹಾರ ಮತ್ತು ನೀರಿಲ್ಲದೆ 70 ವರ್ಷಗಳಿಗೂ ಹೆಚ್ಚು ಕಾಲ ಬದುಕುಳಿದಿರುವುದಾಗಿ ಹೇಳಿಕೊಂಡಿದ್ದ ಪ್ರಹ್ಲಾದ್ ಜಾನಿ ಆಲಿಯಾಸ್ ಚುನ್ರಿವಾಲಾ ಮಾತಾಜಿ (90) ಮಂಗಳವಾರ ನಿಧನರಾದರು.
ಚುನ್ರಿವಾಲಾ ಗುಜರಾತ್ ಜಿಲ್ಲೆಯ ಗಾಂಧಿನಗರ ಜಿಲ್ಲೆಯ ಚರಾಡದಲ್ಲಿ ಕೊನೆಯುಸಿರೆಳೆದರು...
newsics.com
ತಿರುವನಂತಪುರಂ: ಭಯೋತ್ಪಾದಕ ಸಂಘಟನೆಗಳ ಜತೆ ನಂಟು ಹೊಂದಿದ್ದಾರೆ ಎಂಬ ಶಂಕೆಯ ಆಧಾರದಲ್ಲಿ ರಾಷ್ಟ್ರೀಯ ತನಿಖಾ ದಳ ಕೇರಳದ ಎಂಟು ಪತ್ರಕರ್ತರನ್ನು ವಿಚಾರಣೆಗೆ ಗುರಿಪಡಿಸಿದೆ ಎಂದು ವರದಿಯಾಗಿದೆ.
ಇದರಲ್ಲಿ...
newsics.com
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಅತ್ಯಂತ ಭೀಕರ ಕೊಲೆ ನಡೆದಿದೆ. ಪತಿ ಪತ್ನಿಯನ್ನು ಡಂಬಲ್ಸ್ ನಿಂದ ಹೊಡೆದು ಹತ್ಯೆ ಮಾಡಿದ್ದಾನೆ. ರಾಮ ಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ವರದಿಯಾಗಿದೆ.
ಮೃತಪಟ್ಟವರನ್ನು ಲಿದಿಯಾ(44)...
newsics.com
ಬೆಂಗಳೂರು: ಕಳೆದ ಎಂಟು ದಿನಗಳಿಂದ ಅಂಗನವಾಡಿ ನೌಕರರು ನಡೆಸುತ್ತಿದ್ದ ಪ್ರತಿಭಟನೆ ಕೊನೆಗೊಂಡಿದೆ. ಗ್ರ್ಯಾಚುವಿಟಿ ಸೇರಿದಂತೆ ನೌಕರರ ಹಲವು ಬೇಡಿಕೆ ಈಡೇರಿಸಲು ಸರ್ಕಾರ ಒಪ್ಪಿಗೆ ಸೂಚಿಸಿರುವ ಹಿನ್ನೆಲೆಯಲ್ಲಿ ಪ್ರತಿಭಟನೆ ಕೈ ಬಿಡಲಾಗಿದೆ.
ಬೆಂಗಳೂರಿನ ಫ್ರೀಡಂ ಪಾರ್ಕ್...