ಶಬರಿಮಲೆ ದೇವಸ್ಥಾನಕ್ಕೆ ಸದ್ಯಕ್ಕೆ ಮಹಿಳೆಯರ ಪ್ರವೇಶ ಬೇಡ. ಈ ಹಿಂದಿನ ಸಂಪ್ರದಾಯ ಪಾಲಿಸುವುದೇ ಉತ್ತಮ. ಇದು ಹಿರಿಯ ಕಾನೂನು ತಜ್ಞ ಜಯದೀಪ್ ಗುಪ್ತ ಕೇರಳಕ್ಕೆ ಸರ್ಕಾರಕ್ಕೆ ನೀಡಿರುವ ಸಲಹೆ. ಸುಪ್ರೀಂ ಕೋರ್ಟ್ ಮಹಿಳೆಯರಿಗೆ ಪ್ರವೇಶದ ಅನುಮತಿ ನೀಡಿದೆ. ಆದರೂ ವಿಸ್ತೃತ ಪೀಠ ತೀರ್ಪು ನೀಡುವ ತನಕ ಈ ಹಿಂದಿನ ಸಂಪ್ರದಾಯ ಪಾಲನೆ ಉತ್ತಮ ಎಂದು ಗುಪ್ತ ಸಲಹೆ ನೀಡಿದ್ದಾರೆ. ಮಂಡಲ ಪೂಜೆ ಮಹೋತ್ಸವಕ್ಕೆ ನಾಳೆ ಚಾಲನೆ ದೊರೆಯಲ್ಲಿದ್ದು, ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
ಮತ್ತಷ್ಟು ಸುದ್ದಿಗಳು
ಗೋರಖ್ ಪುರದಲ್ಲಿ ವಿಶ್ವದರ್ಜೆಯ ರೈಲು ನಿಲ್ದಾಣ; ಇಂದು ಮೋದಿಯಿಂದ ಶಂಕುಸ್ಥಾಪನೆ
newsics.com
ನವದೆಹಲಿ: ಉತ್ತರ ಪ್ರದೇಶದ ಗೋರಖ್'ಪುರ ರೈಲು ನಿಲ್ದಾಣವನ್ನು ವಿಶ್ವ ದರ್ಜೆಯ ರೈಲು ನಿಲ್ದಾಣವನ್ನಾಗಿ ಪುನರಾಭಿವೃದ್ಧಿ ಮಾಡಲು ರೈಲ್ವೆ ಇಲಾಖೆ ಮುಂದಾಗಿದ್ದು, ಜುಲೈ 7 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಶಂಕುಸ್ಥಾಪನೆ ಮಾಡಲಿದ್ದಾರೆ.
ಸುಮಾರು...
ಇಂದು ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಅಂತಿಮ ಹಣಾಹಣಿ: ಭಾರತದ ಗೆಲುವಿಗೆ 280 ರನ್ ಅಗತ್ಯ
Newsics.com
ಲಂಡನ್: ಅಂತಿಮ ಘಟ್ಟಕ್ಕೆ ತಲುಪಿರುವ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಕುತೂಹಲ ಮೂಡಿಸಿದೆ. ಭಾರತದ ಮೇಲೆ ಮೊದಲ ದಿನದಿಂದಲೂ ಹಿಡಿತ ಸಾಧಿಸುತ್ತಾ ಬಂದಿರುವ ಆಸ್ಟ್ರೇಲಿಯಾ ಗೆಲ್ಲಲು...
ಹಂಪಿ’ ಎಂಬ ‘ಕಳೆದು ಹೋದ ನಗರ’
newsics.com
ಒಂದು ಕಾಲದಲ್ಲಿ ವೈಭವದಿಂದ ತುಂಬಿದ್ದ, ವಿಜಯನಗರ ಸಾಮ್ರಾಜ್ಯ ಶ್ರೀ ಕೃಷ್ಣದೇವರಾಯರ ಆಡಳಿತದಲ್ಲಿ ಸಂಪನ್ನವಾಗಿದ್ದ ಹಂಪಿ, ತನ್ನ ಕಳೆಯನ್ನು ಹೇಗೆ ಕಳೆದುಕೊಂಡು ಬಿಟ್ಟಿತು? ಹಂಪಿ ಎಂಬ ಐತಿಹಾಸಿಕ ಸ್ಥಳ ಹಾಳಾಗಲು ಕಾರಣವಾದರೂ ಏನು? ಇದಕ್ಕೆ...
ಪ್ರತಿ ದಿನ ಕೋವಿಡ್ ದಾಖಲೆಗಳನ್ನು ಬಿಡುಗಡೆ ಮಾಡುವಂತೆ ಕೇರಳಕ್ಕೆ ಕೇಂದ್ರದ ಸೂಚನೆ
newsics.com
ಏಪ್ರಿಲ್ 13ರಿಂದ ಪ್ರತಿ ಐದು ದಿನಗಳಿಗೊಮ್ಮೆ ಕೋವಿಡ್ ಡೇಟಾವನ್ನು ಬಿಡುಗಡೆ ಮಾಡುತ್ತಿರುವ ಕೇರಳ ಸರ್ಕಾರಕ್ಕೆ ಕೇಂದ್ರ ಆರೋಗ್ಯ ಸಚಿವಾಲಯವು ಪ್ರತಿ ದಿನವೂ ಕೋವಿಡ್ ಡೇಟಾ ಬಿಡುಗಡೆ ಮಾಡುವಂತೆ ಹೇಳಿದೆ.
ದೈನಂದಿನ ಪ್ರಕರಣದ ವಿವರಗಳನ್ನು ಪ್ರತಿ...
ಭಾರತದ ಗಾಳಿ ಹೊಲಸು ಎಂದ ಟ್ರಂಪ್!
newsics.comವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ಗಾಳಿ ಹೊಲಸು ಎಂದು ಪುನರುಚ್ಚರಿಸಿದ್ದಾರೆ.ಟ್ರಂಪ್ ಅವರ ಈ ಹೇಳಿಕೆ ಈಗ ವಿವಾದಕ್ಕೆ ಕಾರಣವಾಗಿದೆ. ಶುಕ್ರವಾರ ನಡೆದ ಅಮೆರಿಕದ ಅಧ್ಯಕ್ಷೀಯ ಚುನಾವಣೆಯ ಅಂತಿಮ...
ಸೆ. 24 ರಂದು ಫಿಟ್ ನೆಸ್ ಸಂವಾದದಲ್ಲಿ ಪ್ರಧಾನಿ ಮೋದಿ
ಬೆಂಗಳೂರು: ಫಿಟ್ ಇಂಡಿಯಾ ದಿನದ ವಾರ್ಷಿಕೋತ್ಸವದ ಅಂಗವಾಗಿ ಪ್ರಧಾನಿ ದೇಶದ ನಾಗರೀಕರು ಹಾಗೂ ಫಿಟ್ನೆಸ್ ಐಕಾನ್ಗಳ ಜೊತೆ ಸಂವಾದದಲ್ಲಿ ಭಾಗಿಯಾಗಲಿದ್ದಾರೆ. ಫಿಟ್ನೆಸ್ ಇಂಡಿಯಾದ ಈ ಸಂವಾದದಲ್ಲಿ ಪ್ರಧಾನಿ ಮೋದಿಯವರೊಂದಿಗೆ ಕ್ರಿಕೆಟಿಗ...
MP ರೂಪಾ ಗಂಗೂಲಿ ಏಕಾಂಗಿ ಪ್ರತಿಭಟನೆ
ನವದೆಹಲಿ: ನಟ ಸುಶಾಂತ್ ಸಿಂಗ್ ಸಾವು ಬಾಲಿವುಡ್ನಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಒಂದೆಡೆ ನಟಿ ಕಂಗನಾ ರನಾವುತ್ ಬಾಲಿವುಡ್ ವಿರುದ್ಧ ಟೀಕಾಸ್ತ್ರ ಪ್ರಯೋಗಿಸುತ್ತಿದ್ದರೇ, ಇನ್ನೊಂದೆಡೆ ಬಾಲಿವುಡ್ನ ದ್ರೌಪದಿ ಖ್ಯಾತಿಯ ನಟಿ...
ಏರ್ ಇಂಡಿಯಾದಲ್ಲಿ ಪಾಳಿ ಮಾದರಿ ಕೆಲಸ, ಶೇ.60 ಮಾತ್ರ ವೇತನ!
ನವದೆಹಲಿ: ಪಾಳಿ ಮಾದರಿಯಲ್ಲಿ ಕೆಲಸ ನಿಯೋಜಿಸಿ ತನ್ನ ಕಾಯಂ ಸಿಬ್ಬಂದಿಗೆ ಇನ್ನೊಂದು ವರ್ಷ ಶೇ.60ರಷ್ಟು ಮಾತ್ರ ವೇತನ ನೀಡಲು ಏರ್ ಇಂಡಿಯಾ ನಿರ್ಧರಿಸಿದೆ.
ಕಂಪನಿ ಈಗಾಗಲೇ ಸಾಕಷ್ಟು ನಷ್ಟದಲಿದ್ದು, ಕೊರೋನಾ ಲಾಕ್'ಡೌನ್ ಹಿನ್ನೆಲೆಯಲ್ಲಿ ಇಂತಹ...
vertical
Latest News
ಆಸ್ಟ್ರೇಲಿಯಾದಲ್ಲಿ ಪಾಕಿಸ್ತಾನಕ್ಕೆ ಅವಮಾನ: ಟ್ರಕ್’ಗೆ ತಾವೇ ಲಗೇಜ್ ಲೋಡ್ ಮಾಡಿದ ಆಟಗಾರರು
newsics.com
ಸಿಡ್ನಿ: ಆಸ್ಟ್ರೇಲಿಯಾ ಕ್ರಿಕೆಟ್ ಪ್ರವಾಸಕ್ಕೆ ತೆರಳಿರುವ ಪಾಕಿಸ್ತಾನ ಕ್ರಿಕೆಟ್ ತಂಡದ ಆಟಗಾರರು ವಿಮಾನ ನಿಲ್ದಾಣದಲ್ಲಿ ತಮ್ಮ ಲಗೇಜ್ ಅನ್ನು ತಾವೇ ಟ್ರಕ್ ತುಂಬುತ್ತಿರುವ ವಿಡಿಯೋವೊಂದು ವೈರಲ್...
Home
ರಾಜ್ಯದ 36 ಲಕ್ಷ ಮತದಾರರಿಗೆ ಚುನಾವಣಾ ಆಯೋಗ ನೋಟಿಸ್
newsics.com
ಬೆಂಗಳೂರು: ಮತದಾರರ ಪಟ್ಟಿಯಲ್ಲಿ ಎರಡು ಕಡೆ ಹೆಸರಿರುವ ಅಥವಾ ಹೆಸರು ನಕಲು ಮಾಡಿರುವ 36 ಲಕ್ಷ ಮತದಾರರಿಗೆ ರಾಜ್ಯ ಚುನಾವಣಾ ಆಯೋಗವು ಭಾರತೀಯ ಅಂಚೆ ಮೂಲಕ ನೋಟಿಸ್ ನೀಡುವ ಪ್ರಕ್ರಿಯೆಯನ್ನು ಆರಂಭಿಸಿದೆ.
ಹೆಚ್ಚುವರಿಯಾಗಿ, ಮುಂದಿನ...
Home
ಅಸಲಿ ಚಿನ್ನದ ಜಾಗದಲ್ಲಿ ನಕಲಿ ಬಂಗಾರವಿಟ್ಟು ಗ್ರಾಹಕರಿಗೆ ವಂಚಸಿದ ಬ್ಯಾಂಕ್ ಸಿಬ್ಬಂದಿ
newsics.com
ಚಿಕ್ಕಮಗಳೂರು: ಗ್ರಾಹಕರಿಗೆ ಬ್ಯಾಂಕ್ ಸಿಬ್ಬಂದಿ ಕೋಟ್ಯಂತರ ರೂಪಾಯಿ ವಂಚಿಸಿರುವ ಘಟನೆ ಚಿಕ್ಕಮಗಳೂರು ನಗರದ ಐ.ಜಿ. ರಸ್ತೆಯಲ್ಲಿರುವ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯಲ್ಲಿ ನಡೆದಿದೆ. 6 ಕೋಟಿಗೂ ಅಧಿಕ ಹಣ ದುರುಪಯೋಗದ ಆರೋಪ...