Wednesday, May 31, 2023

ಸರ್ಕಾರಿ ಅಧಿಕಾರಿಗಳ ಸಾಧನೆ ಪರಾಮರ್ಶೆಗೆ ಕೇಂದ್ರ ಸರ್ಕಾರ ಕ್ರಮ

Follow Us

ನವದೆಹಲಿ; ದೇಶದ ಆರ್ಥಿಕ ಕುಸಿತದಿಂದ ತತ್ತರಿಸುವಾಗಲೇ ಕೇಂದ್ರ ಸರ್ಕಾರ ಹಣಕಾಸು ಇಲಾಖೆಯ ಕಾರ್ಯವೈಖರಿಯನ್ನು ಬಿಗಿಗೊಳಿಸಲು ಮುಂದಾಗಿದೆ. ‘ಕನಿಷ್ಠ ಸರ್ಕಾರ, ಗರಿಷ್ಠ ಆಡಳಿತ’ ಸಿದ್ಧಾಂತದಡಿ ಸರ್ಕಾರಿ ಅಧಿಕಾರಿಗಳಿಗೆ ನಿರ್ದಿಷ್ಟ ಸಾಧನೆಯ ಗುಣಮಟ್ಟವನ್ನು ನಿಗದಿಪಡಿಸಲು ಮುಂದಾಗಿದೆ.

ಅದರಲ್ಲೂ ಪ್ರಮುಖವಾಗಿ ಹಣಕಾಸು ನಿರ್ವಹಣಾ ವಿಭಾಗದಲ್ಲಿ ಇದನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುತ್ತಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಂಗಳವಾರ ತಿಳಿಸಿದ್ಧಾರೆ. ಯಾವುದೇ ಕುಟುಂಬ, ಸಮಾಜ, ಸಂಸ್ಥೆ ಅಥವಾ ದೇಶಕ್ಕೆ ಹಣಕಾಸು ನಿರ್ವಹಣೆಯೇ ಬೆನ್ನೆಲುಬಾಗಿದ್ದು, ಅದನ್ನು ಸರಿಯಾಗಿ ನಿಭಾಯಿಸಬೇಕಿದೆ. ದೇಶದ ಒಟ್ಟಾರೆ ಬಜೆಟ್ ನ ನಾಲ್ಕನೇ ಒಂದು ಭಾಗವನ್ನು ಹೊಂದಿರುವ ರಕ್ಷಣಾ ಲೆಕ್ಕಪತ್ರಗಳಿಗೆ ಇದು ಅನ್ವಯಿಸುತ್ತದೆ ಎಂದಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

Weekend With Ramesh; ಸಾಧಕರ ಕುರ್ಚಿಯಲ್ಲಿ ಡಿಕೆ ಶಿವಕುಮಾರ್!

newsics.com ಬೆಂಗಳೂರು: ಖಾಸಗಿವಾಹಿನಿಯಲ್ಲಿ ವೀಕೆಂಡ್ ವಿತ್ ರಮೇಶ್ ಐದನೇ ಸೀಸನ್​ನ ಈ ವಾರದ ಅತಿಥಿಯಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆಗಮಿಸಲಿದ್ದಾರೆ ಎನ್ನುವ ಗಾಳಿ ಸುದ್ದಿಯೊಂದು ಹಬ್ಬಿದೆ. ಭಾನುವಾರದ ಎಪಿಸೋಡ್...

ತರಬೇತಿ ವಿಮಾನ ತುರ್ತು ಭೂಸ್ಪರ್ಶ; ತಪ್ಪಿದ ಭಾರೀ ಅನಾಹುತ

newsics.com ಬೆಳಗಾವಿ: ತರಬೇತಿ ವಿಮಾನವೊಂದು ತಾಂತ್ರಿಕ ತೊಂದರೆಯಿಂದ  ತುರ್ತು ಭೂಸ್ಪರ್ಶ ಆಗಿದೆ. ಈ ಘಟನೆ ಬೆಳಗಾವಿ ತಾಲೂಕಿನ ಹೊನ್ನಿಹಾಳ ಹೊರವಲಯದಲ್ಲಿ ನಡೆದಿದೆ. ರೆಡ್‌ಬರ್ಡ್  ಸಂಸ್ಥೆಗೆ ಸೇರಿದ VT- RBF ತರಬೇತಿ ವಿಮಾನ ಇದಾಗಿದ್ದು, ಘಟನೆ ನಡೆದ...

ಆಪರೇಷನ್ ಪಠ್ಯ ಪುಸ್ತಕ; ಪಠ್ಯಗಳ ಪರಿಷ್ಕರಿಸ್ತೇವೆಂದ ಶಿಕ್ಷಣ ಸಚಿವ ಮಧು ಬಂಗಾರಪ್ಪ

newsics.com ಬೆಂಗಳೂರು:  ಪಠ್ಯ ಪುಸ್ತಕ  ಪರಿಷ್ಕರಣೆ ನಾವು ಮಾಡ್ತೀವಿ. ಪ್ರಣಾಳಿಕೆಯಲ್ಲಿ ಕೊಟ್ಟ ಮಾತಿನಂತೆ ಪರಿಷ್ಕರಣೆ ಮಾಡ್ತೀವಿ. ಮಕ್ಕಳ ಮನಸ್ಸಿನಲ್ಲಿ ಕಲ್ಮಶ ತುಂಬುವ ಪಠ್ಯ ಕೈ ಬಿಡ್ತೀವಿ. ಈ ಬಗ್ಗೆ ಸಿಎಂ, ಡಿಸಿಎಂ ಜೊತೆ ಚರ್ಚಿಸಿ...
- Advertisement -
error: Content is protected !!