ಮುಂಬೈಃ ಒಂದಲ್ಲ ಎರಡಲ್ಲ.. ಬರೋಬರಿ 168 ಕಿಲೋ ಈರುಳ್ಳಿ ಕದ್ದ ಕಳ್ಳರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ದಕ್ಷಿಣ ಮುಂಬೈನ ಡೋಂಗ್ರಿ ಮಾರುಕಟ್ಟೆಯಲ್ಲಿ ಈ ಕಳ್ಳತನ ನಡೆದಿತ್ತು. 168 ಕಿಲೋ ಈರುಳ್ಳಿ ಮೌಲ್ಯ 20, 160 ರೂಪಾಯಿ ಎಂದು ಅಂದಾಜಿಸಲಾಗಿದೆ. ಈರುಳ್ಳಿಗೆ ಚಿನ್ನದ ಬೆಲೆ ಬಂದದ್ದೇ ಕಳ್ಳತನಕ್ಕೆ ಕಾರಣ ಎನ್ನಲಾಗಿದೆ
ಮತ್ತಷ್ಟು ಸುದ್ದಿಗಳು
ಭಾರತದ ಗಾಳಿ ಹೊಲಸು ಎಂದ ಟ್ರಂಪ್!
newsics.comವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ಗಾಳಿ ಹೊಲಸು ಎಂದು ಪುನರುಚ್ಚರಿಸಿದ್ದಾರೆ.ಟ್ರಂಪ್ ಅವರ ಈ ಹೇಳಿಕೆ ಈಗ ವಿವಾದಕ್ಕೆ ಕಾರಣವಾಗಿದೆ. ಶುಕ್ರವಾರ ನಡೆದ ಅಮೆರಿಕದ ಅಧ್ಯಕ್ಷೀಯ ಚುನಾವಣೆಯ ಅಂತಿಮ...
ಸೆ. 24 ರಂದು ಫಿಟ್ ನೆಸ್ ಸಂವಾದದಲ್ಲಿ ಪ್ರಧಾನಿ ಮೋದಿ
ಬೆಂಗಳೂರು: ಫಿಟ್ ಇಂಡಿಯಾ ದಿನದ ವಾರ್ಷಿಕೋತ್ಸವದ ಅಂಗವಾಗಿ ಪ್ರಧಾನಿ ದೇಶದ ನಾಗರೀಕರು ಹಾಗೂ ಫಿಟ್ನೆಸ್ ಐಕಾನ್ಗಳ ಜೊತೆ ಸಂವಾದದಲ್ಲಿ ಭಾಗಿಯಾಗಲಿದ್ದಾರೆ. ಫಿಟ್ನೆಸ್ ಇಂಡಿಯಾದ ಈ ಸಂವಾದದಲ್ಲಿ ಪ್ರಧಾನಿ ಮೋದಿಯವರೊಂದಿಗೆ ಕ್ರಿಕೆಟಿಗ...
MP ರೂಪಾ ಗಂಗೂಲಿ ಏಕಾಂಗಿ ಪ್ರತಿಭಟನೆ
ನವದೆಹಲಿ: ನಟ ಸುಶಾಂತ್ ಸಿಂಗ್ ಸಾವು ಬಾಲಿವುಡ್ನಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಒಂದೆಡೆ ನಟಿ ಕಂಗನಾ ರನಾವುತ್ ಬಾಲಿವುಡ್ ವಿರುದ್ಧ ಟೀಕಾಸ್ತ್ರ ಪ್ರಯೋಗಿಸುತ್ತಿದ್ದರೇ, ಇನ್ನೊಂದೆಡೆ ಬಾಲಿವುಡ್ನ ದ್ರೌಪದಿ ಖ್ಯಾತಿಯ ನಟಿ...
ಏರ್ ಇಂಡಿಯಾದಲ್ಲಿ ಪಾಳಿ ಮಾದರಿ ಕೆಲಸ, ಶೇ.60 ಮಾತ್ರ ವೇತನ!
ನವದೆಹಲಿ: ಪಾಳಿ ಮಾದರಿಯಲ್ಲಿ ಕೆಲಸ ನಿಯೋಜಿಸಿ ತನ್ನ ಕಾಯಂ ಸಿಬ್ಬಂದಿಗೆ ಇನ್ನೊಂದು ವರ್ಷ ಶೇ.60ರಷ್ಟು ಮಾತ್ರ ವೇತನ ನೀಡಲು ಏರ್ ಇಂಡಿಯಾ ನಿರ್ಧರಿಸಿದೆ.
ಕಂಪನಿ ಈಗಾಗಲೇ ಸಾಕಷ್ಟು ನಷ್ಟದಲಿದ್ದು, ಕೊರೋನಾ ಲಾಕ್'ಡೌನ್ ಹಿನ್ನೆಲೆಯಲ್ಲಿ ಇಂತಹ...
ಗೂಗಲ್’ನಲ್ಲೇ ಹತ್ತಿರದ ಕೊರೋನಾ ಸೆಂಟರ್ ಮಾಹಿತಿ!
ನವದೆಹಲಿ: ಗೂಗಲ್'ನಲ್ಲಿ ನಿಮ್ಮ ಹತ್ತಿರದ ಹೋಟೆಲ್, ರೆಸ್ಟೊರೆಂಟ್, ಆಸ್ಪತ್ರೆ, ಮಾಲ್ಗಳನ್ನು ಹುಡುಕುವಂತೆ ಇನ್ಮುಂದೆ ಕೊರೋನಾ ಪರೀಕ್ಷಾ ಕೇಂದ್ರದ ಬಗ್ಗೆಯೂ ತಿಳಿಯಬಹುದು.
ಇಂತಹದೊಂದು ಹೊಸ ಫೀಚರ್ ಅನ್ನು ಜಗತ್ತಿನ ನಂಬರ್ ಒನ್ ಸರ್ಚ್ ಎಂಜಿನ್ ಗೂಗಲ್...
ಲಕ್ಷಕ್ಕೇರಿತು ಕೊರೋನಾ ಸೋಂಕಿತರ ಸಂಖ್ಯೆ! ಒಂದೇ ದಿನ 127 ಮಂದಿ ಸಾವು
ಮುಂಬೈ: ಕೊರೋನಾದಿಂದ ಅತಿ ಹೆಚ್ಚು ತತ್ತರಿಸಿರುವ ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 1 ಲಕ್ಷಕ್ಕೇರಿದೆ.
ಶುಕ್ರವಾರ ಕೂಡ ಮಹಾರಾಷ್ಟ್ರದಲ್ಲಿ 3,717 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಮೂಲಕ ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ ಒಂದು...
ಅನ್ನ, ನೀರಿಲ್ಲದೆ ಜೀವಿಸಬಹುದೆಂದಿದ್ದ ಚುನ್ರಿವಾಲಾ ಮಾತಾಜಿ ಇನ್ನಿಲ್ಲ
ಅಹಮದಾಬಾದ್: ಆಹಾರ ಮತ್ತು ನೀರಿಲ್ಲದೆ 70 ವರ್ಷಗಳಿಗೂ ಹೆಚ್ಚು ಕಾಲ ಬದುಕುಳಿದಿರುವುದಾಗಿ ಹೇಳಿಕೊಂಡಿದ್ದ ಪ್ರಹ್ಲಾದ್ ಜಾನಿ ಆಲಿಯಾಸ್ ಚುನ್ರಿವಾಲಾ ಮಾತಾಜಿ (90) ಮಂಗಳವಾರ ನಿಧನರಾದರು.
ಚುನ್ರಿವಾಲಾ ಗುಜರಾತ್ ಜಿಲ್ಲೆಯ ಗಾಂಧಿನಗರ ಜಿಲ್ಲೆಯ ಚರಾಡದಲ್ಲಿ ಕೊನೆಯುಸಿರೆಳೆದರು...
ಕೊರೋನಾ ಚಿಕಿತ್ಸೆಗಾಗಿ ಇಂದಿನಿಂದ ಆಯುಷ್ ಪ್ರಾಯೋಗಿಕ ಪರೀಕ್ಷೆ
ನವದೆಹಲಿ: ಕೊರೋನಾ ವೈರಸ್ ಸೋಂಕಿನ ಚಿಕಿತ್ಸೆಗಾಗಿ ಆಯುಷ್ ಇಲಾಖೆ ಮುಂದಾಗಿದ್ದು, ಶುಕ್ರವಾರದಿಂದ (ಮೇ 15) ಪ್ರಾಯೋಗಿಕ ಪರೀಕ್ಷೆ ಆರಂಭಿಸಲಿದೆ.
ಇದಕ್ಕಾಗಿ ನಾಲ್ಕು ವಿಧದ ಸಾಂಪ್ರದಾಯಿಕ ಔಷಧ ಸಂಯೋಜನೆಗಳನ್ನು ಆಯುಷ್ ಸಿದ್ಧಪಡಿಸಿದೆ ಎಂದು ಆಯುಷ್ ಸಚಿವ...
Latest News
ಕೊರೋನಾ ಸೋಂಕಿತರಾಗಿದ್ದ ಶೇಕಡ 96.91 ಮಂದಿ ಗುಣಮುಖ
Newsics.com
ನವದೆಹಲಿ: ದೇಶದಲ್ಲಿ ಕೊರೋನಾದ ಅಬ್ಬರ ಇಳಿಮುಖವಾಗುತ್ತಿದೆ.ಕಳೆದ 24 ಗಂಟೆಯಲ್ಲಿ 12, 689 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ1,06.89, 527...
Home
ಕೊರೋನಾ ಸೃಷ್ಟಿಸಿದ್ದು ಶಿವನಂತೆ: ಇಬ್ಬರು ಮಕ್ಕಳನ್ನು ಕೊಂದ ತಾಯಿಯ ಹುಚ್ಚು ಹೇಳಿಕೆ
Newsics -
Newsics.com
ತಿರುಪತಿ: ಮೂಢನಂಬಿಕೆಗೆ ಜೋತುಬಿದ್ದು ತನ್ನ ಇಬ್ಬರು ಹೆಣ್ಣು ಮಕ್ಕಳನ್ನು ಕೊಂದ ತಾಯಿ ಪದ್ಮಜ ಇದೀಗ ಹುಚ್ಚು ಹೇಳಿಕೆ ನೀಡುತ್ತಿದ್ದಾರೆ. ಈಗಲೂ ಕೂಡ ಸಾಮಾನ್ಯ ಸ್ಥಿತಿಗೆ ಮರಳದಿರುವ ಪದ್ಮಜ, ಹುಚ್ಚರಂತೆ ವರ್ತಿಸುತ್ತಿದ್ದಾರೆ.
ಕೊರೋನಾ ಚೀನಾದಲ್ಲಿ ಸೃಷ್ಟಿಯಾಗಿಲ್ಲ....
Home
ದೆಹಲಿ ಹಿಂಸಾಚಾರದಲ್ಲಿ 300 ಪೊಲೀಸರಿಗೆ ಗಾಯ
Newsics -
Newsics.com
ನವದೆಹಲಿ: ಮಂಗಳವಾರ ದೆಹಲಿಯಲ್ಲಿ ರೈತರ ದಾಳಿಯಿಂದ 300 ಪೊಲೀಸರು ಗಾಯಗೊಂಡಿದ್ದಾರೆ ಎಂದು ದೆಹಲಿ ಪೊಲೀಸ್ ಇಲಾಖೆ ಹೇಳಿದೆ. ರೈತರು ಆಕ್ರೋಶದಿಂದ ಪೊಲೀಸರನ್ನು ಗುರಿಯಾಗಿರಿಸಿ ದಾಳಿ ನಡೆಸಿದ್ದಾರೆ. ಚೂಪಾದ ವಸ್ತುಗಳಿಂದ ಹಲ್ಲೆ ನಡೆಸಿದ್ದಾರೆ ಎಂದು...