

ಮತ್ತಷ್ಟು ಸುದ್ದಿಗಳು
ನನ್ನಜ್ಜಿಗೆ ಅಕ್ಷರದ ಅಕ್ಷತೆ ಹಾಕುವ ಉದ್ದೇಶದಿಂದ ಈ ಪುಸ್ತಕ ಬರೆದೆ…
ಕೆಲ ದಿನಗಳ ಹಿಂದೆ ಲೇಖಕಿ, ಯೂ ಟ್ಯೂಬರ್ ಶುಭಶ್ರೀ ಭಟ್ಟ್ ಅವರ ಲಲಿತ ಪ್ರಬಂಧಗಳ ಸಂಕಲನ 'ಹಿಂದಿನ ನಿಲ್ದಾಣ' ಅನಾವರಣಗೊಂಡಿತು. ಈ ಪುಸ್ತಕವನ್ನೇಕೆ ಬರೆದೆ, ಬರೆಯಲು ಪ್ರೇರಣೆ ಏನು, ಯಾತಕ್ಕಾಗಿ ಓದುಗರು ಈ...
ಅಣ್ಣ ಮಹಾಬಲ… ಸಾರ್ಥಕ ಬದುಕಿನ ಅನಾವರಣ
ಎಂ ಎ ಹೆಗಡೆ ಜೀವನ ಭಾವನ ಸಾಧನ
.
♦ ರಾಜಶೇಖರ ಜೋಗಿನ್ಮನೆ
newsics.com@gmail.com
ಈ ನಾಡು ಕಂಡ ಅಪರೂಪದ ವ್ಯಕ್ತಿತ್ವ ಪ್ರೊ. ಎಂ. ಎ. ಹೆಗಡೆ. ಅವರು ಯಕ್ಷಗಾನ...
ಅನೂಹ್ಯ ತಿರುವುಗಳ ‘ಕೊನೆಯ ಅಂಕ’
♦ ಅಂಜನಾ ಹೆಗಡೆ
newsics.com@gmail.com
'ಒಂದು ನಾಟಕದ ಕೊನೆಯ ಅಂಕ' ವಿಷ್ಣು ಭಟ್ ಅವರ ಮೊದಲನೆಯ ಕಥಾಸಂಕಲನ. ಸಾಮಾನ್ಯವಾಗಿ ಮೊದಲ ಸಂಕಲನವೆಂದರೆ ಅದು ಧಾವಂತದ ಧಾಟಿಯಲ್ಲಿರುವುದೇ ಜಾಸ್ತಿ; ಬಾಲ್ಯದಲ್ಲಿ ನೋಡಿದ ವ್ಯಕ್ತಿಗಳು, ಕಣ್ಣೆದುರು ನಡೆದ ಘಟನೆಗಳು,...
ಈ ಕನ್ನಡತಿಗೆ ಕಥಾಲೋಕಕ್ಕೆ ಹೊಸ ಓದುಗರನ್ನು ಪರಿಚಯಿಸುವಾಸೆ…
♦ ಅನಿತಾ ಬನಾರಿ
newsics.com@gmail.com
ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ಧಾರಾವಾಹಿ 'ಕನ್ನಡತಿ'ಯಲ್ಲಿ ನಾಯಕಿ ಭುವನೇಶ್ವರಿ ಆಲಿಯಾಸ್ ಸೌಪರ್ಣಿಕಾ ಆಗಿ ಅಭಿನಯಿಸುತ್ತಿರುವ ರಂಜನಿ ರಾಘವನ್ ಕತೆಗಾರ್ತಿಯಾಗಿಯೂ ಮೋಡಿ ಮಾಡಿದ್ದಾರೆ.
ಮೊದಲಿನಿಂದಲೂ ಬರೆಯುವ ಹವ್ಯಾಸ ಹೊಂದಿರುವ...
‘ಲೇಖ ಮಲ್ಲಿಕಾ’ ಸಂಕಲನದಲ್ಲೇನಿದೆ?
♦ ಸುಮಾವೀಣಾ
ಉಪನ್ಯಾಸಕರು, ಬರಹಗಾರರು
newsics.com@gmail.com
‘ಲೇಖ ಮಲ್ಲಿಕಾ’ ಸಾಹಿತ್ಯಾತ್ಮಕ ಲೇಖನಗಳನ್ನು ಒಳಗೊಂಡ ಕೃತಿ ಸೆ.24ರಂದು ಬಿಡುಗಡೆಯಾಗಲಿದೆ. ಇಂದಿನ ದಿನಗಳಲ್ಲಿ ಸಾಹಿತ್ಯ ಓದುವವರ ಸಂಖ್ಯೆ ಕಡಿಮೆ ಎಂಬುದೆಲ್ಲ ಮೇಲು ಮಾತು ಅನ್ನಿಸುತ್ತದೆ. ತಂತ್ರಜ್ಞಾನದ ನೆರವಿನಿಂದ ಸಾಹಿತ್ಯವನ್ನು ಆಸ್ವಾದಿಸುವ...
ಒಂದು ಹಳ್ಳಿಯ ಸುತ್ತ…
♦ ಸುನೀತ ಕುಶಾಲನಗರ
newsics.com@gmail.com
ಇತ್ತೀಚಿನ ವರ್ಷಗಳಲ್ಲಿ ಕೊಡಗಿನಲ್ಲಿ ಬರಹಗಾರರು ಮತ್ತು ಪುಸ್ತಕಗಳ ಪ್ರಕಟಣೆ ಹೆಚ್ಚುತ್ತಿರುವುದು ತುಂಬಾ ಖುಷಿಯ ವಿಚಾರ. ಕವಿತೆ, ಸಣ್ಣಕತೆಗಳು, ಲೇಖನ, ಪ್ರಬಂಧಗಳ ಜೊತೆಗೆ ಕಾದಂಬರಿಗಳು ಕೂಡಾ ಹೊರಬರುತ್ತಿರುವುದು ಹೆಮ್ಮೆ.
ಹಲವು ವರ್ಷಗಳಿಂದ ಗೀತಾ...
‘ರತಿಯ ಕಂಬನಿ’ ಕೆನ್ನೆಗಿಳಿದು ಕರೆಗಟ್ಟುವ ಮುನ್ನ…
♦ ನಂದಿನಿ ಹೆದ್ದುರ್ಗ
newsics.com@gmail.com
ಹೂದಳದ ತುದಿಯಲ್ಲಿ
ಹೊಯ್ದಾಡಿದ ಎಳೆಬೆಳಕ
ಕೋಲು ನೀನು
ಪಟಗುಡುವ ಚಿಟ್ಟೆ ಹುಟ್ಟಿಸಿದ
ಲುಟುಪುಟು ಸದ್ದು ನಾನು...
'ಎಲ್ಲವೂ ಸರಿ ಇದ್ದರೆ ನಾನು ಇನ್ನೆನೋ ಆಗುತ್ತಿದ್ದೆ' ಎಂದುಕೊಳ್ಳುವ ಹೊತ್ತಿನಲ್ಲೇ ಸರಿ ಇಲ್ಲದ ಎಲ್ಲವೂ ಎದೆಯೊಳಗೆ ಹದವಾಗಿ...
ನೂರು ವರ್ಷಗಳ ಬಳಿಕ…
3019 ಎಡಿ
ಇತ್ತೀಚೆಗೆ ಮೈಲ್ಯಾಂಗ್ಸ್ ಬುಕ್ಸ್ ಡಿಜಿಟಲ್ ಪ್ರೈವೇಟ್ ಲಿಮಿಟೆಡ್ “3019 ಎಡಿ’ ವೈಜ್ಞಾನಿಕ ಕಾದಂಬರಿಯನ್ನು ಹೊರತಂದಿದೆ. ಮೈಲ್ಯಾಂಗ್ಸ್ ಆ್ಯಪ್ ಡೌನ್ ಲೋಡ್ ಮಾಡಿಕೊಂಡು ಆಡಿಯೋ ಹಾಗೂ ಡಿಜಿಟಲ್ ಪುಸ್ತಕವನ್ನು ಖರೀದಿ ಮಾಡಬಹುದು.
♦ ಸುಮನಾ...
vertical
Latest News
ನೀವು ಭಯಗೊಂಡಾಗ ದೇಹದಲ್ಲಿ ಏನಾಗುತ್ತದೆ ಗೊತ್ತಾ?
ಭಯವು ಸಾಮಾನ್ಯ ಭಾವನೆಯಾಗಿದೆ. ಪ್ರತಿಯೊಬ್ಬರೂ ಒಂದಲ್ಲ ಒಂದು ಹಂತದಲ್ಲಿ ಹೆದರುತ್ತಾರೆ. ಆದರೆ ಕೆಲವರು ಸಣ್ಣ ವಿಷಯಗಳಿಗೂ ತುಂಬಾ ಹೆದರುತ್ತಾರೆ. ಅವರು ಯಾಕೆ ಹೆದರುತ್ತಾರೆ ಎಂದು ಅವರಿಗೆ ತಿಳಿದಿಲ್ಲ.
ಕೆಲವರು ಹಾರರ್ ಸಿನಿಮಾಗಳನ್ನು...
Home
ಹೂವು ಬಿಡಿಸಲು ಹೋಗಿದ್ದಾಗ ವಿದ್ಯುತ್ ತಂತಿ ತುಳಿದು ಮಹಿಳೆ ಸಾವು
newsics.com
ದಾವಣಗೆರೆ: ಪಂಪ್ಸೆಟ್ಗೆ ಅಳವಡಿಸಿದ್ದ ವಿದ್ಯುತ್ ತಂತಿ ತುಳಿದು ಮಹಿಳೆ ಸಾವನ್ನಪ್ಪಿದ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಬಸವರಾಜಪುರದಲ್ಲಿ ನಡೆದಿದೆ.
ಅಲಿಬಾಯಿ(62) ಮೃತ ರ್ದುದೈವಿ. ಹೂವು ಬಿಡಿಸಲು ಹೋಗಿದ್ದಾಗ ಈ ದುರ್ಘಟನೆ ನಡೆದಿದೆ. ಸ್ಥಳಕ್ಕೆ ಬಸವಪಟ್ಟಣ...
Home
ಜೈ ಶ್ರೀರಾಮ್ ಹೇಳುವಂತೆ ಗಡ್ಡಕ್ಕೆ ಬೆಂಕಿ ಹಚ್ಚಿ ವೃದ್ಧನ ಮೇಲೆ ಹಲ್ಲೆ
newsics.com
ಕೊಪ್ಪಳ : 65 ವರ್ಷದ ಅಂಧ ಮುಸ್ಲಿಂ ವೃದ್ಧನಿಗೆ ಇಬ್ಬರು ಅನಾಮಿಕ ವ್ಯಕ್ತಿಗಳು ಗಂಗಾವತಿ ಟೌನ್ನಲ್ಲಿ ಕಿರುಕುಳ ನೀಡಿದ ಘಟನೆ ನಡೆದಿದೆ.
ಗಂಗಾವತಿಯಲ್ಲಿ ಒಂದು ಕಪ್ ಚಹಾ ಕುಡಿದು ಆಟೋರಿಕ್ಷಾಕ್ಕೆ ಕಾಯುತ್ತಿರುವಾಗ ಬೈಕ್ನಲ್ಲಿ ಇಬ್ಬರು...